Homeಕರ್ನಾಟಕಯಾರಿಗೆ ಯಾವ ಖಾತೆ? ಇಲ್ಲಿದೆ ಸಂಪೂರ್ಣ ವಿವರ

ಯಾರಿಗೆ ಯಾವ ಖಾತೆ? ಇಲ್ಲಿದೆ ಸಂಪೂರ್ಣ ವಿವರ

- Advertisement -
- Advertisement -

ನೂತನ ಸರ್ಕಾರದ 34 ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಅದರ ಬೆನ್ನಲ್ಲೆ ಖಾತೆ ಹಂಚಿಕೆ ಮಾಡಲಾಗಿದ್ದು, ಯಾರಿಗೆ ಯಾವ ಖಾತೆ ನೀಡಲಾಗಿದೆ ಎಂಬುದರ ವಿವರ ಇಲ್ಲಿದೆ.

ಸಿದ್ದರಾಮಯ್ಯ: ಮುಖ್ಯಮಂತ್ರಿ, ಹಣಕಾಸು, ಸಂಪುಟ ವ್ಯವಹಾರ, ವಾರ್ತಾ ಮತ್ತು ಗುಪ್ತಚರ ಇಲಾಖೆ

ಡಿ.ಕೆ ಶಿವಕುಮಾರ್: ಜಲ ಸಂಪನ್ಮೂಲ, ಬೆಂಗಳೂರು ನಗರ ಅಭಿವೃದ್ದಿ ಇಲಾಖೆ

ಕೆ.ಎಚ್ ಮುನಿಯಪ್ಪ: ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ

ಡಾ.ಜಿ ಪರಮೇಶ್ವರ್: ಗೃಹ ಖಾತೆ

ಸತೀಶ್ ಜಾರಕಿಹೊಳಿ: ಲೋಕೋಪಯೋಗಿ ಇಲಾಖೆ

ಪ್ರಿಯಾಂಕ್ ಖರ್ಗೆ: ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್

ರಾಮಲಿಂಗಾರೆಡ್ಡಿ: ಸಾರಿಗೆ ಇಲಾಖೆ

ಜಮೀರ್ ಅಹ್ಮದ್ ಖಾನ್: ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತ ಇಲಾಖೆ

ಕೆ.ಜೆ ಜಾರ್ಜ್: ಇಂಧನ ಸಚಿವ

ಎಂ.ಬಿ ಪಾಟೀಲ್: ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಐಟಿ ಮತ್ತು ಬಿಟಿ

ಎಚ್.ಕೆ.ಪಾಟೀಲ- ಕಾನೂನು ಮತ್ತು ಸಂಸದೀಯ ವ್ಯವಹಾರ, ಸಣ್ಣ ನೀರಾವರಿ

ಕೃಷ್ಣ ಬೈರೇಗೌಡ- ಕಂದಾಯ ಸಚಿವ

ಎನ್.ಚಲುವರಾಯಸ್ವಾಮಿ- ಕೃಷಿ ಸಚಿವ

ಕೆ.ವೆಂಕಟೇಶ್‌- ರೇಷ್ಮೆ ಮತ್ತು ಪಶು ಸಂಗೋಪನೆ

ಡಾ.ಎಚ್‌.ಸಿ.ಮಹದೇವಪ್ಪ- ಸಮಾಜ ಕಲ್ಯಾಣ ಇಲಾಖೆ

ಈಶ್ವರ ಖಂಡ್ರೆ- ಅರಣ್ಯ ಮತ್ತು ಪರಿಸರ ಖಾತೆ

ಕೆ.ಎನ್‌.ರಾಜಣ್ಣ- ಸಹಕಾರ ಸಚಿವ

ದಿನೇಶ್‌ ಗುಂಡೂರಾವ್‌- ಆರೋಗ್ಯ ಮತ್ತು ಕುಟುಂಬ ಕಲ್ಯಾಣ

ಶರಣಬಸಪ್ಪ ದರ್ಶನಾಪುರ- ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ವಲಯ

ಶಿವಾನಂದ ಪಾಟೀಲ- ಜವಳಿ ಮತ್ತು ಸಕ್ಕರೆ

ಆರ್.ಬಿ.ತಿಮ್ಮಾಪುರ- ಅಬಕಾರಿ ಮತ್ತು ಮುಜರಾಯಿ

ಎಸ್‌.ಎಸ್‌.ಮಲ್ಲಿಕಾರ್ಜುನ- ಗಣಿ, ಭೂವಿಜ್ಞಾನ

ಶಿವರಾಜ ತಂಗಡಗಿ- ಹಿಂದುಳಿದ ವರ್ಗ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ

ಶರಣ ಪ್ರಕಾಶ ಪಾಟೀಲ- ಉನ್ನತ ಶಿಕ್ಷಣ ಸಚಿವ

ಮಂಕಾಳ ಸುಬ್ಬ ವೈದ್ಯ- ಮೀನುಗಾರಿಗೆ , ಬಂದರು ಮತ್ತುಒಳನಾಡು ಸಚಿವ

ಲಕ್ಷ್ಮಿ ಹೆಬ್ಬಾಳ್ಕರ್- ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ,

ರಹೀಂ ಖಾನ್‌- ಪೌರಾಡಳಿತ, ಹಜ್

ಡಿ.ಸುಧಾಕರ್‌- ಮೂಲಸೌಕರ್ಯ ಅಭಿವೃದ್ದಿ, ಯೋಜನೆ ಮತ್ತು ಸಾಂಖ್ಯಿಕ

ಸಂತೋಷ್‌ ಎಸ್‌.ಲಾಡ್‌- ಕಾರ್ಮಿಕ ಮತ್ತು ಕೌಶಲ್ಯಾಭಿವೃದ್ದಿ ಸಚಿವ

ಎನ್‌.ಎಸ್.ಬೋಸರಾಜು- ಪ್ರವಾಸೋದ್ಯಮ, ವಿಜ್ಞಾನ ಮತ್ತು ತಂತ್ರಜ್ಞಾನ

ಬೈರತಿ ಸುರೇಶ್‌- ಬೆಂಗಳೂರು ಹೊರತುಪಡಿಸಿ ನಗರಾಭಿವೃದ್ದಿ

ಮಧು ಬಂಗಾರಪ್ಪ- ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ

ಡಾ.ಎಂ.ಸಿ.ಸುಧಾಕರ್‌- ವೈದ್ಯಕೀಯ ಶಿಕ್ಷಣ ಖಾತೆ

ಬಿ.ನಾಗೇಂದ್ರ- ಯುವಜನ ಮತ್ತು ಕ್ರೀಡೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ

ಇದನ್ನೂ ಓದಿ: 23 ಜಿಲ್ಲೆಗಳಿಗೆ ಸಚಿವ ಸ್ಥಾನ: 8 ಜಿಲ್ಲೆಗಳಿಗಿಲ್ಲ ಪ್ರಾತಿನಿಧ್ಯ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...