ಫೋಕ್ಸೋ ಪ್ರಕರಣ: ಯಡಿಯೂರಪ್ಪಗೆ ಮಧ್ಯಂತರ ರಿಲೀಫ್​; ಖುದ್ದು ಹಾಜರಾತಿಗೂ ವಿನಾಯಿತಿ

ಬೆಂಗಳೂರು: ಫೋಕ್ಸೋ ಪ್ರಕರಣದಲ್ಲಿ ಸಿಲುಕಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.​ ಯಡಿಯೂರಪ್ಪ ವಿಚಾರಣೆ ನಡೆಸಿದ ಹೈಕೋರ್ಟ್​, ಇದೀಗ ಬಿಜೆಪಿ ಹಿರಿಯ ನಾಯಕರಿಗೆ ಮಧ್ಯಂತರ ರಿಲೀಫ್ ನೀಡಿದೆ. ಯಡಿಯೂರಪ್ಪ ಅವರ ಖುದ್ದು ಹಾಜರಾತಿಗೂ ವಿನಾಯಿತಿ ನೀಡಿದ್ದು, ಈ ಮೂಲಕ ಬಿಎಸ್ ವೈಗೆ ರಿಲೀಫ್ ಸಿಕ್ಕಿದೆ. ವಿಶೇಷ ನ್ಯಾಯಾಲಯದ ಸಮನ್ಸ್ ಹಾಗೂ ಕೋರ್ಟ್ ಕಾಗ್ನಿಜೆನ್ಸ್ ರದ್ದು ಮಾಡುವಂತೆ ಕೋರಿ ಯಡಿಯೂರಪ್ಪ ಮತ್ತು ಇತರ ಮೂವರು ಹೈಕೋರ್ಟ್ ಮೊರೆ ಹೋಗಿದ್ದರು. ಕಾಗ್ನಿಜೆನ್ಸ್, ಸಮನ್ಸ್​ ಆದೇಶಕ್ಕೆ ತಡೆ ನೀಡಿರುವ ಹೈಕೋರ್ಟ್​, ಬಿಎಸ್​ವೈ ಖುದ್ದು ಹಾಜರಾತಿಗೂ ವಿನಾಯಿತಿ … Continue reading ಫೋಕ್ಸೋ ಪ್ರಕರಣ: ಯಡಿಯೂರಪ್ಪಗೆ ಮಧ್ಯಂತರ ರಿಲೀಫ್​; ಖುದ್ದು ಹಾಜರಾತಿಗೂ ವಿನಾಯಿತಿ