‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ ಸಮಸ್ಯೆ ಇಲ್ಲ ಎಂದು ಭರವಸೆ ನೀಡುತ್ತಿದ್ದರು. ವಿದೇಶ ನೀತಿ, ರಾಜನೀತಿ ಮತ್ತು ಆರ್ಥಿಕ ನೀತಿಗಳೆಲ್ಲವೂ ಭಾರತಕ್ಕೆ ‘ಅಮೃತಕಾಲ’ ತಂದಿವೆ ಎಂಬುದು ಅವರ ಪುನರಾವರ್ತಿತ ಮಂತ್ರವಾಗಿತ್ತು. ಯಾರೂ ಹೆದರಬೇಕಿಲ್ಲ, ಎಲ್ಲವೂ ನಿಯಂತ್ರಣದಲ್ಲಿದೆ ಎಂದು ಜನರನ್ನು ಸಮಾಧಾನಗೊಳಿಸುತ್ತಿದ್ದರು. ಆದರೆ ಮತದಾನ ಪ್ರಕ್ರಿಯೆ ಮುಗಿದ ಕೂಡಲೇ ಆ … Continue reading ‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ