Homeಮುಖಪುಟವಿವಾಹ ವಾರ್ಷಿಕೋತ್ಸವಕ್ಕೆ ಉಡುಗೊರೆ: ಚಂದ್ರನ ಮೇಲೆ 3 ಎಕರೆ ಭೂಮಿ ಖರೀದಿಸಿದ ಪತಿ!

ವಿವಾಹ ವಾರ್ಷಿಕೋತ್ಸವಕ್ಕೆ ಉಡುಗೊರೆ: ಚಂದ್ರನ ಮೇಲೆ 3 ಎಕರೆ ಭೂಮಿ ಖರೀದಿಸಿದ ಪತಿ!

ಡಿಸೆಂಬರ್ 24 ರಂದು ನಮ್ಮ ವಿವಾಹ ವಾರ್ಷಿಕೋತ್ಸವವಿತ್ತು. ಪ್ರತಿಯೊಬ್ಬರೂ ಕಾರು, ಆಭರಣಗಳಂತಹ ಆಸ್ತಿಗಳನ್ನು ಉಡುಗೊರೆಯಾಗಿ ನೀಡುತ್ತಾರೆ. ಆದರೆ ನಾನು ಬೇರೆ ಏನನ್ನಾದರೂ ಕೊಡಬೇಕು ಎಂದು ಬಯಸಿದ್ದೆ- ಧರ್ಮೇಂದ್ರ ಅನಿಜಾ

- Advertisement -
- Advertisement -

ವಿವಾಹ ವಾರ್ಷಿಕೋತ್ಸವದ ಪ್ರಯುಕ್ತ ತನ್ನ ಪತ್ನಿಗೆ ಉಡುಗೊರೆ ನೀಡಲು ಚಂದ್ರನ ಮೇಲೆ ಮೂರು ಎಕರೆ ಭೂಮಿಯನ್ನು ಖರೀದಿಸಿರುವ ಘಟನೆ ರಾಜಸ್ಥಾನದ ಅಜ್ಮೀರ್‌ನಲ್ಲಿ ನಡೆದಿದೆ.

ಧರ್ಮೇಂದ್ರ ಅನಿಜಾ ಎಂಬುವವರು ತಮ್ಮ ಪತ್ನಿ ಸಪ್ನ ಅನಿಜಾ ಅವರಿಗೆ ಉಡುಗೊರೆ ನೀಡಲು ಲೂನಾ ಸೊಸೈಟಿ ಇಂಟರ್ನ್ಯಾಷನಲ್ ಮೂಲಕ ಚಂದ್ರನ ಮೇಲೆ ಭೂಮಿಯನ್ನು ಖರೀದಿಸಿದ್ದಾರೆ.

“ಡಿಸೆಂಬರ್ 24 ರಂದು ನಮ್ಮ ವಿವಾಹ ವಾರ್ಷಿಕೋತ್ಸವವಿತ್ತು. ನಾನು ಅವಳಿಗೆ ವಿಶೇಷವಾಗಿ ಏನಾದರೂ ಕೊಡಬೇಕು ಎಂದು ಬಯಸಿದ್ದೆ. ಪ್ರತಿಯೊಬ್ಬರೂ ಕಾರು, ಆಭರಣಗಳಂತಹ ಆಸ್ತಿಗಳನ್ನು ಉಡುಗೊರೆಯಾಗಿ ನೀಡುತ್ತಾರೆ. ಆದರೆ ನಾನು ಬೇರೆ ಏನನ್ನಾದರೂ ಮಾಡಬೇಕು ಎಂದು ಬಯಸಿದ್ದೆ. ಆದ್ದರಿಂದ, ನಾನು ಅವಳಿಗೆ ಚಂದ್ರನ ಮೇಲೆ ಭೂಮಿಯನ್ನು ಖರೀದಿಸಿದೆ” ಎಂದು ಧರ್ಮೇಂದ್ರ ಅನಿಜಾ ಹೇಳಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ.

ಇದನ್ನೂ ಓದಿ: ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟಿಸಲು ‘7–8 ಲಕ್ಷ ರೈತರನ್ನು’ ಸೇರಿಸಲಾಗಿದೆ – ಅಣ್ಣಾಮಲೈ

“ಇಡೀ ಪ್ರಕ್ರಿಯೆ ಪೂರ್ಣಗೊಳ್ಳಲು ಸುಮಾರು ಒಂದು ವರ್ಷ ಬೇಕಾಯಿತು. ನಾನು ಸಂತೋಷವಾಗಿದ್ದೇನೆ. ಚಂದ್ರನ ಮೇಲೆ ಭೂಮಿಯನ್ನು ಖರೀದಿಸಿದ ರಾಜಸ್ಥಾನದ ಮೊದಲ ವ್ಯಕ್ತಿ ನಾನೇ ಎಂದು ಭಾವಿಸುತ್ತೇನೆ” ಎಂದು ಧರ್ಮೇಂದ್ರ ಅನಿಜಾ ಹೇಳಿದ್ದಾರೆ.

ಈ ವಿಶೇಷವಾದ ಉಡುಗೊರೆಯನ್ನು ಸ್ವೀಕರಿಸಿದ ಸಪ್ನಾ ಅನಿಜಾ, “ಪ್ರಪಂಚದ ಹೊರಗಿನ ಉಡುಗೊರೆಯನ್ನು ಸ್ವೀಕರಿಸುತ್ತೇನೆ ಎಂದು ನಿರೀಕ್ಷಿಸಿರಲಿಲ್ಲ” ಎಂದು ಹೇಳಿದರು.

ಇದನ್ನೂ ಓದಿ: ಆಹಾರ ನೀಡಲು ಸಾಧ್ಯವಾಗಿಲ್ಲ ಎಂದು 8 ವರ್ಷದ ಮಗಳಿಗೆ ವಿಷವುಣಿಸಿದ ವೈದ್ಯೆ!

“ಈವೆಂಟ್ ಮ್ಯಾನೇಜ್‌ಮೆಂಟ್‌ನವರು ಚಂದ್ರನ ಮೇಲ್ಮೈನಂತೆಯೇ ಸೆಟ್ ಹಾಕಿದ್ದರು. ನಿಜಕ್ಕೂ ನಾನು ಚಂದ್ರ ಗ್ರಹದ ಮೇಲೆಯೇ ಇದ್ದೇನೆ ಎಂದು ಭಾಸವಾಗುತ್ತಿತ್ತು. ಈ ಪಾರ್ಟಿಯಲ್ಲಿ ಆಸ್ತಿ ದಾಖಲೆಯ ಪ್ರಮಾಣಪತ್ರವನ್ನು ನನಗೆ ಉಡುಗೊರೆಯಾಗಿ ನೀಡಿದರು” ಎಂದು ಹೇಳಿದರು.

ಬಾಲಿವುಡ್ ನಟರಾದ ಶಾರುಖ್ ಖಾನ್ ಮತ್ತು ದಿವಂಗತ ಸುಶಾಂತ್ ಸಿಂಗ್ ರಜಪೂತ್ ಅವರ ಸ್ಫೂರ್ತಿ ಪಡೆದ ಕೆಲವು ತಿಂಗಳ ನಂತರ, ಬೋಧ್ ಗಯಾ ನಿವಾಸಿ ನೀರಜ್ ಕುಮಾರ್, ತಮ್ಮ ಜನ್ಮದಿನದಂದು ಚಂದ್ರ ಗ್ರಹದಲ್ಲಿ ಒಂದು ಎಕರೆ ಭೂಮಿಯನ್ನು ಖರೀದಿಸಿದ್ದರು.


ಇದನ್ನೂ ಓದಿ: ಅಮೆರಿಕಾದಲ್ಲಿ ಅಬ್ಬರಿಸಲಿರುವ ‘ಅಸುರನ್’ – 72ನೇ ಗೋಲ್ಡನ್ ಗ್ಲೋಬ್ ಸಮಾರಂಭದಲ್ಲಿ ಪ್ರದರ್ಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....