Homeಕರ್ನಾಟಕಕನ್ನಡದ ಮಹತ್ವದ ಲೇಖಕ ಗಿರೀಶ್ ಕಾರ್ನಾಡ್ ಅಸ್ತಂಗತ

ಕನ್ನಡದ ಮಹತ್ವದ ಲೇಖಕ ಗಿರೀಶ್ ಕಾರ್ನಾಡ್ ಅಸ್ತಂಗತ

ಗಿರೀಶ್ ಕಾರ್ನಡ್‍ರವರು ತಮ್ಮ ಜೀವಿತದ ಕೊನೆಯವರೆಗು ತಾವು ನಂಬಿದ ತತ್ವಗಳ ಪರವಾಗಿ ದನಿ ಎತ್ತಿದವರು.

- Advertisement -
- Advertisement -

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹಾಗೂ ಕನ್ನಡದ ಹೆಸರಾಂತ ಲೇಖಕ, ನಾಟಕಕಾರ, ಜಾತ್ಯಾತೀತವಾದಿ ಗಿರೀಶ್ ಕಾರ್ನಾಡ್ ಅವರು ಇಂದು ಮುಂಜಾನೆ ನಿಧನ ಹೊಂದಿದ್ದಾರೆ. ಹಲವಾರು ತಿಂಗಳುಗಳಿಂದ ಉಸಿರಾಟ ಮತ್ತು ಬಹುಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರು ಇಂದು ಬೆಳಿಗ್ಗೆ ತಮ್ಮ ನಿವಾಸದಲ್ಲಿ ಸಾವನ್ನಪ್ಪಿದ್ದಾರೆ.

81 ವರ್ಷದ ಗಿರೀಶ್ ಕಾರ್ನಾಡ್ ರವರು ತಮ್ಮ ಜೀವಿತದ ಕೊನೆಯವರೆಗು ತಾವು ನಂಬಿದ ತತ್ವಗಳ ಪರವಾಗಿ ದನಿ ಎತ್ತಿದವರು. 2018ರ ಸೆಪ್ಟಂಬರ್ 05ರಂದು ಗೌರಿ ಹತ್ಯೆ ವಿರೋಧಿ ಒಕ್ಕೂಟದಿಂದ ನಡೆದ ಕಾರ್ಯಕ್ರಮದಲ್ಲಿ ತಮ್ಮ ಅನಾರೋಗ್ಯದ ನಡುವೆಯೂ ‘ಮೀ ಟೂ ಅರ್ಬನ್ ನಕ್ಸಲ್’ ಫಲಕವನ್ನು ತಮ್ಮ ಕೊರಳಿಗೆ ಹಾಕಿಕೊಂಡು ಭಾಗವಹಿಸಿ ಗಮನ ಸೆಳೆದಿದ್ದರು.

ತಲೆದಂಡ, ಯಾಯಾತಿ, ತುಘಲಕ್, ಟಿಪ್ಪು ಕಂಡ ಕನಸು ಸೇರಿದಂತೆ ಹಲವು ಅತ್ಯುತ್ತಮ ನಾಟಕಗಳನ್ನು ರಚಿಸಿ ಪ್ರಸಿದ್ದರಾಗಿದ್ದ ಇವರು ಕನ್ನಡದ ಮಹತ್ವದ ಚಿಂತಕರಾಗಿದ್ದರು. ಗಿರೀಶ್ ಕಾರ್ನಾಡ್ ರ ನಿಧನದ ಹಿನ್ನೆಲೆಯಲ್ಲಿ ಹಲವು ಗಣ್ಯರು, ಲೇಖಕರು ಸಂತಾಪ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಪ್ಪು ಕುರ್ತಾ-ಪೈಜಾಮ ಧರಿಸಿದ್ದ ಕಲಾವಿದನಿಗೆ ಥಳಿಸಿದ ಹಿಂದುತ್ವ ಗುಂಪು: ಮುಸ್ಲಿಂ ಎಂದು ಶಂಕಿಸಿ ಅಮಾನವೀಯ ಹಲ್ಲೆ

ರಂಗಭೂಮಿ ಕಲಾವಿದರೊಬ್ಬರು ಕಪ್ಪು ಕುರ್ತಾ-ಪೈಜಾಮ ಧರಿಸಿದ್ದಕ್ಕಾಗಿ ಮುಸ್ಲಿಂ ಎಂದು ಶಂಕಿಸಿ ಹಿಂದುತ್ವ ಯುವಕರ ಗುಂಪೊಂದು ಅವರನ್ನು ಕ್ರೂರವಾಗಿ ಥಳಿಸಿರುವ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಶುಭಂಕರ್ ದಾಸ್ ಶರ್ಮಾ...

SIR: ಚುನಾವಣಾ ಆಯೋಗ ನೀಡಿದ ಅಂಕಿ ಅಂಶಕ್ಕೂ, ಬೆಂಗಳೂರು ಮತದಾರರ ಪಟ್ಟಿಗೂ ತಲೆಬುಡವಿಲ್ಲ, ಮತ ಕಾವಲು ಸಮಿತಿ ಆರೋಪ

ರಾಜ್ಯದಲ್ಲಿ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಹೆಸರಿನಲ್ಲಿ ಲಕ್ಷಾಂತರ ಅರ್ಹ ಮತದಾರರ ಹಕ್ಕುಗಳನ್ನು ಕಸಿಯಲಾಗುತ್ತಿದ್ದು, ಬೆಂಗಳೂರು ನಗರದ ಶೇಕಡಾ 48.41 ರಷ್ಟು—ಅಂದರೆ ಸುಮಾರು ಇಬ್ಬರಲ್ಲಿ ಒಬ್ಬ ಮತದಾರನನ್ನು—ಆಗಸ್ಟ್ 17ರ ಒಳಗಾಗಿ ಮತದಾರರ...

ಬೆಂಗಳೂರಿನಲ್ಲಿ ಮುಂದುವರೆದ ಆಹಾರ ಸುರಕ್ಷತೆಗೆ ವಿಶೇಷ ಕಾರ್ಯಾಚರಣೆ: ಯುಬಿ ಸಿಟಿಯ ಹೋಟೆಲ್‌ಗಳಲ್ಲಿ ಕೊಳೆತ ಮಾಂಸ ಪತ್ತೆ!

'ಆಹಾರ ಸುರಕ್ಷತೆ ಇಲಾಖೆ ಮತ್ತು ಔಷಧಿ ಆಡಳಿತ ಇಲಾಖೆ'ಯ ಆಹಾರ ಸುರಕ್ಷತೆಗೆ ವಿಶೇಷ ಕಾರ್ಯಾಚರಣೆ ಮುಂದುವರೆದಿದ್ದು, ಬೆಂಗಳೂರಿನ ಯುಬಿ ಸಿಟಿಯ ಐದು ಪ್ರಮುಖ ಹೋಟೆಲ್‌ಗಳ ಅಡುಗೆ ಮನೆಗಳ ಮೇಲೆ ಅಧಿಕಾರಿಗಳು ಇಂದು (ಆ.10)...

ಮತಗಳ್ಳತನದ ವಿರುದ್ಧ ‘ಕ್ವಿಟ್ ವೋಟ್ ಚೋರಿ’ ಆಂದೋಲನಕ್ಕೆ ಕರೆ ನೀಡಿದ ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು: ದೇಶದಲ್ಲಿ ನಡೆಯುತ್ತಿರುವ 'ಮತ ಕಳ್ಳತನ'ವನ್ನು ತಡೆಗಟ್ಟಲು ಕ್ವಿಟ್ ಇಂಡಿಯಾ ಚಳವಳಿಯ ಮಾದರಿಯಲ್ಲೇ ದೇಶಾದ್ಯಂತ 'ಕ್ವಿಟ್ ವೋಟ್ ಚೋರಿ' (ಮತ ಬಿಟ್ಟು ತೊಲಗಿ) ಆಂದೋಲನವನ್ನು ಪ್ರಾರಂಭಿಸುವ ಅಗತ್ಯವಿದೆ ಎಂದು ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ....

SIR ಅವಾಂತರ : ಎನ್ಯುಮರೇಷನ್ ಫಾರಂ ಸರಿಯಾಗಿ ತುಂಬಿಕೊಟ್ಟರೂ ಕರಡು ಪಟ್ಟಿಯಲ್ಲಿ ಹೆಸರಿಲ್ಲ; ಆತಂಕಗೊಂಡು ಮತಗಟ್ಟೆಗಳತ್ತ ಧಾವಿಸಿದ ಜನರು-ವರದಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಭಾಗವಾಗಿ ಪ್ರಕಟಗೊಂಡ ಕರಡು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇಲ್ಲದ ಕಾರಣ ಆತಂಕಗೊಂಡ ಜಾರ್ಖಂಡ್‌ನ ರಾಂಚಿ ನಗರದ ಜನರು ಭಾನುವಾರ (ಆ.9) ಮತಗಟ್ಟೆಗಳಿಗೆ...

ನೇಮಕಾತಿ ಅಕ್ರಮ ಖಂಡಿಸಿ ಜಾರ್ಖಂಡ್‌ನಲ್ಲಿ ಧರಣಿ: ವಿದ್ಯಾರ್ಥಿಗಳ ಹೋರಾಟಕ್ಕೆ ತಲೆಬಾಗಿದ ಸಿಎಂ ಹೇಮಂತ್ ಸೊರೇನ್, ‘ನ್ಯಾಯದ ಭರವಸೆ’

ಜಾರ್ಖಂಡ್‌ನ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳು ಹಾಗೂ ಯುವಜನತೆ ತಮ್ಮ ಭವಿಷ್ಯದ ಭದ್ರತೆಗಾಗಿ ಬೀದಿಗಿಳಿದು ನಡೆಸುತ್ತಿರುವ ಬೃಹತ್ ಪ್ರತಿಭಟನೆ ಈಗ ಇಡೀ ರಾಜ್ಯದ ಗಮನ ಸೆಳೆದಿದೆ. ಜಾರ್ಖಂಡ್ ಸಾರ್ವಜನಿಕ ಸೇವಾ ಆಯೋಗ (JPSC) ಮತ್ತು...

ಪ.ಬಂಗಾಳ : ಮಮತಾ ಬ್ಯಾನರ್ಜಿ ಕಾರಿನ ಮೇಲೆ ದಾಳಿ; ಕಲ್ಲು, ಚಪ್ಪಲಿ ತೂರಿದ ಗುಂಪು

ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತನ ಮನೆಗೆ ಹೋಗುತ್ತಿದ್ದಾಗ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇದ್ದ ಕಾರಿನ ಮೇಲೆ ಗುಂಪೊಂದು ದಾಳಿ ನಡೆಸಿದ ಘಟನೆ ಭಾನುವಾರ...

SIR ನೆಪದಲ್ಲಿ 1 ಕೋಟಿ ಮತ ಡಿಲೀಟ್ ಮಾಡೋ ಸಂಚು: ಎಚ್ಚೆತ್ತುಕೊಳ್ಳುವಂತೆ ಕಾರ್ಯಕರ್ತರಿಗೆ ಡಿ.ಕೆ. ಶಿವಕುಮಾರ್ ಕರೆ

SIR ನೆಪದಲ್ಲಿ ಮತದಾರರ ಪಟ್ಟಿಯಿಂದ ಒಂದು ಕೋಟಿಗೂ ಹೆಚ್ಚು ಮತಗಳನ್ನು ಅಳಿಸುವ ಸಂಚು ನಡೆಯುತ್ತಿದೆ, ಕಾಂಗ್ರೆಸ್ ಕಾರ್ಯಕರ್ತರು ಈ ವಿಚಾರದಲ್ಲಿ ಎಚ್ಚೆತ್ತುಕೊಳ್ಳಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ ನೀಡಿದರು. ಕೆಪಿಸಿಸಿ ಕಚೇರಿಯ...

‘ಮೋದಿ ದೇಶದ ಯುವಕರನ್ನು ಸಬಲೀಕರಣಗೊಳಿಸಲು ಶ್ರಮಿಸುತ್ತಿದ್ದಾರೆ ’: ‘ಜೆನ್ ಝೀ’ಗಳನ್ನು ‘ಬಾಹ್ಯ ಶಕ್ತಿಗಳು ದಾರಿ ತಪ್ಪಿಸುತ್ತಿವೆ’: ಒಡಿಶಾ ಸಿಎಂ ಮೋಹನ್ ಚರಣ್ ಮಾಝಿ

ಭುವನೇಶ್ವರ: ಜಾಗತಿಕ ವೇದಿಕೆಯಲ್ಲಿ "ತಮ್ಮನ್ನು ದಾರಿ ತಪ್ಪಿಸಲು ಮತ್ತು ಭಾರತವನ್ನು ದುರ್ಬಲಗೊಳಿಸಲು" ನಿರಂತರವಾಗಿ ಪ್ರಯತ್ನಿಸುತ್ತಿರುವ "ಬಾಹ್ಯ ಶಕ್ತಿಗಳಿಗೆ" ಬಲಿಯಾಗಬೇಡಿ ಎಂದು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಭಾನುವಾರ ಜೆನ್ ಝೀ (GEN-Z)...

ಪದವಿ ಪ್ರದಾನ ಸಮಾರಂಭಕ್ಕೆ CJI ಆಹ್ವಾನಿಸಲು ಹೈದರಾಬಾದ್ ಕಾನೂನು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ವಿರೋಧ

ಹೈದರಾಬಾದ್‌ನ ‘ನಾಲ್ಸಾರ್’ (NALSAR) ಕಾನೂನು ವಿಶ್ವವಿದ್ಯಾಲಯದ ಪದವಿ ಪ್ರದಾನ ಸಮಾರಂಭಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಬಾರದು ಎಂದು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಒಂದು ಗುಂಪು ಆಡಳಿತ...