Homeಮುಖಪುಟಜಾಗತಿಕ ಹಸಿವು ಸೂಚ್ಯಂಕ: ಪಾಕ್, ಬಾಂಗ್ಲಾ, ನೇಪಾಳಕ್ಕಿಂತ ಹಿಂದೆಯಿರುವ ಭಾರತ

ಜಾಗತಿಕ ಹಸಿವು ಸೂಚ್ಯಂಕ: ಪಾಕ್, ಬಾಂಗ್ಲಾ, ನೇಪಾಳಕ್ಕಿಂತ ಹಿಂದೆಯಿರುವ ಭಾರತ

116 ದೇಶಗಳ ಪಟ್ಟಿಯಲ್ಲಿ ಭಾರತ 101 ನೇ ಸ್ಥಾನದಲ್ಲಿದೆ

- Advertisement -
- Advertisement -

ಜಾಗತಿಕ ಹಸಿವು ಸೂಚ್ಯಂಕ (ಜಿಎಚ್‌ಐ)ದಲ್ಲಿ ಭಾರತವು ಕಳೆದ ವರ್ಷಕ್ಕಿಂತ ಈ ವರ್ಷ ಕುಸಿದಿದ್ದು, ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ನೇಪಾಳಕ್ಕಿಂತ ಕೆಳಗಿನ ಸ್ಥಾನಕ್ಕೆ ಕುಸಿದಿದೆ. 2020 ರಲ್ಲಿ ಭಾರತ 94 ನೇ ಸ್ಥಾನದಲ್ಲಿತ್ತು. ಆದರೆ 2021 ರಲ್ಲಿ 101 ನೇ ಸ್ಥಾನಕ್ಕೆ ದೇಶವು ಇಳಿದಿದೆ.

ಚೀನಾ, ಬ್ರೆಜಿಲ್ ಮತ್ತು ಕುವೈಟ್ ಸೇರಿದಂತೆ ಹದಿನೆಂಟು ದೇಶಗಳ ಜಾಗತಿಕ ಹಸಿವು ಸೂಚ್ಯಂಕದ ಸ್ಕೋರ್‌‌ ಐದಕ್ಕಿಂತ ಕಡಿಮೆ ಇದ್ದು, ಅಗ್ರ ಶ್ರೇಣಿಯಲ್ಲಿವೆ ಎಂದು ಹಸಿವು ಮತ್ತು ಅಪೌಷ್ಟಿಕತೆಯನ್ನು ಪತ್ತೆಹಚ್ಚುವ ಜಾಗತಿಕ ಹಸಿವು ಸೂಚ್ಯಂಕದ ವೆಬ್‌ಸೈಟ್ ಗುರುವಾರ ಹೇಳಿದೆ.

ಇದನ್ನೂ ಓದಿ: ಲಾಕ್‌ಡೌನ್‌: ಹಸಿವು, ಅಪಘಾತಗಳಿಂದ ಸಾವಿಗೀಡಾದವರ ಸಂಖ್ಯೆ 383!

ಐರಿಶ್ ನೆರವು ಸಂಸ್ಥೆಯಾದ ಕನ್ಸರ್ನ್ ವರ್ಲ್ಡ್ ವೈಡ್ ಮತ್ತು ಜರ್ಮನ್ ಸಂಸ್ಥೆಯಾದ ವೆಲ್ಟ್ ಹಂಗರ್ ಹಿಲ್ಫೆ ಜಂಟಿಯಾಗಿ ತಯಾರಿಸಿದ ವರದಿಯು ಭಾರತದಲ್ಲಿ ಹಸಿವಿನ ಮಟ್ಟವನ್ನು “ಆತಂಕಕಾರಿ” ಎಂದು ಎಚ್ಚರಿಸಿದೆ. 2020 ರಲ್ಲಿ, 107 ದೇಶಗಳಲ್ಲಿ ಭಾರತವು 94 ನೇ ಸ್ಥಾನದಲ್ಲಿತ್ತು. ಈಗ 116 ದೇಶಗಳು ಪಟ್ಟಿಯಲ್ಲಿದ್ದು, ದೇಶವು 101 ನೇ ಸ್ಥಾನಕ್ಕೆ ಕುಸಿದಿದೆ.

ಭಾರತದಲ್ಲಿ ಕೊರೊನಾ ಮತ್ತು ಸಾಂಕ್ರಾಮಿಕ ಸಂಬಂಧಿತ ನಿರ್ಬಂಧಗಳಿಂದ ಜನರು ತೀವ್ರವಾಗಿ ತೊಂದರೆಗೀಡಾಗಿದ್ದಾರೆ. ವಿಶ್ವದಲ್ಲೇ ಅತಿಹೆಚ್ಚು ಪ್ರಮಾಣದಲ್ಲಿ ಎತ್ತರಕ್ಕೆ ಸಮನಾದ ತೂಕವನ್ನು ಹೊಂದಿರದ ಮಕ್ಕಳು ಭಾರತದಲ್ಲಿದ್ದಾರೆ. 2016-2020ರ ನಡುವೆ ಎತ್ತರಕ್ಕೆ ಸರಿಯಾದ ತೂಕ ಹೊಂದಿರದ ಮಕ್ಕಳ ಪ್ರಮಾಣ ಶೇಕಡಾ 17.3 ಇದ್ದು, 1998-2002ರ ನಡುವೆ ಈ ಪ್ರಮಾಣ ಶೇಕಡಾ 17.1 ಇತ್ತು ಎಂದು ಜಿಎಚ್‌ಐ ವರದಿ ಹೇಳಿದೆ.

ನೆರೆಯ ರಾಷ್ಟ್ರಗಳಾದ ನೇಪಾಳ (76), ಬಾಂಗ್ಲಾದೇಶ (76), ಮ್ಯಾನ್ಮಾರ್ (71) ಮತ್ತು ಪಾಕಿಸ್ತಾನ (92) ಕೂಡ ‘ಆತಂಕಕಾರಿ’ ಹಸಿವಿನ ಹಂತದಲ್ಲಿವೆ. ಆದರೆ ಈ ದೇಶಗಳು ತನ್ನ ನಾಗರಿಕರಿಗೆ ಆಹಾರ ನೀಡುವಲ್ಲಿ ಭಾರತಕ್ಕಿಂತ ಉತ್ತಮ ಸಾಧನೆ ಮಾಡಿದೆ.

ಇದನ್ನೂ ಓದಿ: ಎಲ್ಲರ ಹಸಿವು ನೀಗಿಸಲು ನಮ್ಮ ಮುಂದಿವೆ ಹಲವು ದೇಶಗಳ ಮಾದರಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....