Homeಸಿನಿಮಾಕ್ರೀಡೆಚಿನ್ನದ ಹುಡುಗಿ ಹಿಮಾ ದಾಸ್ ಳ ಮುತ್ತಿನಂಥ ಮಾತುಗಳ ವಿಡಿಯೋ ನೋಡಿ

ಚಿನ್ನದ ಹುಡುಗಿ ಹಿಮಾ ದಾಸ್ ಳ ಮುತ್ತಿನಂಥ ಮಾತುಗಳ ವಿಡಿಯೋ ನೋಡಿ

- Advertisement -
- Advertisement -

18 ದಿನಗಳಲ್ಲಿ ಐದು ಚಿನ್ನ ಗೆದ್ದು ಭಾರತದ ಹೆಸರನ್ನು ವಿಶ್ವಮಟ್ಟದಲ್ಲಿ ಮತ್ತೊಮ್ಮೆ ಮಿನುಗುವಂತೆ ಮಾಡಿದ ಚಿನ್ನದ ಹುಡುಗಿ ಹಿಮಾ ದಾಸ್ ತಮ್ಮ ಮುತ್ತಿನಂಥ ಮಾತುಗಳ ಮೂಲಕ ಬೆಂಬಲಿಸಿದ ಎಲ್ಲರಿಗೂ ಕೃತಜ್ಞತೆಗಳನ್ನು ತಿಳಿಸಿದ್ದಾರೆ. ವಿಡಿಯೋ ನೋಡಿ

ವಿಡಿಯೋದಲ್ಲಿ “ಭಾರತದ ಜನರ ತುಂಬು ಪ್ರೀತಿಯಿಂದ ನಾನು ಈ ಸಾಧನೆ ಮಾಡಲು ಸಾಧ್ಯವಾಗಿದೆ. ಟ್ವಿಟ್ಟರ್ ನಲ್ಲಿ ರಾಷ್ಟ್ರಪತಿ, ಕ್ರೀಡಾ ಸಚಿವರು, ಪ್ರಧಾನ ಮಂತ್ರಿ, ಸಿನಿಮಾ ನಟರು ಸೇರಿ ನನಗೆ ಅಭಿನಂದನೆಗಳನ್ನು ತಿಳಿಸಿದ್ದಾರೆ. ಇದು ನನಗೆ ಬಹಳ ಖುಷಿ ನೀಡಿದೆ. ಇವರೆಲ್ಲರ ಆಶಿರ್ವಾದದಿಂದ ಮುಂದಕ್ಕೂ ಇದೇ ರೀತಿಯ ಸಾಧನೆ ಮಾಡಲು ಪ್ರಯತ್ನಿಸುತ್ತೇನೆ” ಎಂದಿದ್ದಾರೆ.

ಈ ತಿಂಗಳು ಯೂರೋಪ್ ನಲ್ಲಿ ಹಿಮಾ ದಾಸ್ ರವರ ಸಾಧನೆಯ ವಿವರ ಹೀಗಿದೆ.

ಜುಲೈ 02 ರಂದು ಪೋಲಾಂಡ್ ನಲ್ಲಿ ನಡೆದ ಪ್ರೊಜ್ನಾನ್ ಗ್ರ್ಯಾನ್ ಫ್ರಿ ರೇಸ್ ನಲ್ಲಿ 200 ಮೀಟರ್ ಓಟದಲ್ಲಿ ಚಿನ್ನದ ಗೆಲುವು

ಜುಲೈ 07 ರಂದು ಪೋಲಾಂಡ್ ನಲ್ಲಿ ನಡೆದ ಕುಂಟೋ ಅಥ್ಲೆಟಿಕ್ ಕ್ರೀಡಾಕೂಟದ 200 ಮೀಟರ್ ಓಟದಲ್ಲಿ ಚಿನ್ನದ ಸಾಧನೆ

ಜುಲೈ 13 ರಂದು ಜೆಕ್ ರಿಪಬ್ಲಿಕ್ ನಲ್ಲಿ ನಡೆದ ಕ್ಲಾಡೋ ಅಥ್ಲೆಟಿಕ್ ಕ್ರೀಡಾಕೂಟದ 200 ಮೀಟರ್ ಓಟದಲ್ಲಿ ಚಿನ್ನದ ಪದಕ

ಜುಲೈ 17 ರಂದು ಜೆಕ್ ರಿಪಬ್ಲಿಕ್ ನಲ್ಲಿ ನಡೆದ ತಬೂರ್ ಅಥ್ಲೆಟಿಕ್ ಕೂಟದಲ್ಲಿ ಚಿನ್ನದ ಗೆಲುವು

ಜುಲೈ 20 ರಂದು ಪ್ರಾಗ್ ನಲ್ಲಿ ನಡೆದ ನೊವಾ ಮೆಸ್ಟೊ ಅಥ್ಲೆಟಿಕ್ ಕೂಟದಲ್ಲಿ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೇವಸ್ಥಾನ ಪ್ರವೇಶಿಸಿದ್ದಕ್ಕೆ ದಲಿತ ಬಾಲಕನ ಮೇಲೆ ಕತ್ತಿಯಿಂದ ಹಲ್ಲೆಗೆ ಯತ್ನ: ಚಿಕ್ಕಮಗಳೂರಿನಲ್ಲಿ ಅಟ್ರಾಸಿಟಿ ಕೇಸ್ ದಾಖಲು

ದೇವಸ್ಥಾನ ಪ್ರವೇಶಿಸಿದ ಕಾರಣಕ್ಕಾಗಿ ಪರಿಶಿಷ್ಟ ಜಾತಿಗೆ ಸೇರಿದ 16 ವರ್ಷದ ಬಾಲಕನಿಗೆ ಜಾತಿ ನಿಂದನೆ ಮಾಡಿ, ಕತ್ತಿಯಿಂದ ಹಲ್ಲೆ ನಡೆಸಲು ಯತ್ನಿಸಿದ ಗಂಭೀರ ಘಟನೆ ಚಿಕ್ಕಮಗಳೂರು ತಾಲೂಕಿನಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಚಿಕ್ಕಮಗಳೂರು...

ಪಾಕಿಸ್ತಾನದ ಹನಿಟ್ರ್ಯಾಪ್‌ಗೆ ಸೇನಾ ಮಾಹಿತಿ ಸೋರಿಕೆ: ಭಾರತೀಯ ವಾಯುಪಡೆ ಅಧಿಕಾರಿ ಬಂಧನ

ಸಾಮಾಜಿಕ ಜಾಲತಾಣಗಳ ಮೂಲಕ ಪಾಕಿಸ್ತಾನದ ಗುಪ್ತಚರ ಸಂಸ್ಥೆಯ ಹನಿಟ್ರ್ಯಾಪ್‌ಗೆ ಬಿದ್ದು, ಸೇನೆಗೆ ಸಂಬಂಧಿಸಿದ ರಹಸ್ಯ ಮಾಹಿತಿಗಳನ್ನು ಹಂಚಿಕೊಂಡ ಆರೋಪದ ಮೇಲೆ ಭಾರತೀಯ ವಾಯುಪಡೆಯ (IAF) ಸೇವಾನಿರತ ಅಧಿಕಾರಿಯೊಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ...

ಅಮೆರಿಕದೊಂದಿಗೆ ಮಾತುಕತೆಗೆ ಇರಾನ್ ಸಹಮತ: ಶರಣಾಗತಿಗೆ ನಿರಾಕರಿಸಿದ ಅಧ್ಯಕ್ಷ ಪೆಝೇಷ್ಕಿಯಾನ್

ತನ್ನ ಹಕ್ಕುಗಳನ್ನು ರಕ್ಷಿಸಿಕೊಳ್ಳಲು ಮಾತುಕತೆಯ ಮಾರ್ಗವನ್ನು ಮುಂದುವರಿಸಲು ಇರಾನ್ ಬದ್ಧವಾಗಿದೆ ಎಂದು ದೇಶದ ಅಧ್ಯಕ್ಷ ಮಸೂದ್ ಪೆಝೇಷ್ಕಿಯಾನ್ ಪುನರುಚ್ಚರಿಸಿದ್ದು, ಯಾವುದೇ ಕಾರಣಕ್ಕೂ ಟೆಹ್ರಾನ್ ಶರಣಾಗತಿಗೆ ಒಪ್ಪುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಶುಕ್ರವಾರ (ಆಗಸ್ಟ್ 7) ತಮ್ಮ...

ಐಎಎಸ್‌ ಅಧಿಕಾರಿ ಫೌಝಿಯಾ ತರನ್ನುಮ್‌ ಅವರನ್ನು ಪಾಕಿಸ್ತಾನಿ ಎಂದ ಪ್ರಕರಣ : ಬಿಜೆಪಿ ಎಂಎಲ್‌ಸಿ ರವಿಕುಮಾರ್‌ಗೆ ಹೈಕೋರ್ಟ್‌ ತರಾಟೆ

ಕಲಬುರಗಿಯಲ್ಲಿ ನಡೆದಿದ್ದ ಪ್ರತಿಭಟನೆಯ ವೇಳೆ ಐಎಎಸ್‌ ಅಧಿಕಾರಿ ಫೌಝಿಯಾ ತರನ್ನುಮ್‌ ಅವರನ್ನು ಭಾರತೀಯರೋ ಅಥವಾ ಪಾಕಿಸ್ತಾನಿಯೋ ಎಂದಿದ್ದ ವಿಧಾನ ಪರಿಷತ್‌ನ ಬಿಜೆಪಿ ಸದಸ್ಯ ಎನ್‌. ರವಿಕುಮಾರ್‌ ವಿರುದ್ಧ ಶುಕ್ರವಾರ (ಆ.7) ಕರ್ನಾಟಕ ಹೈಕೋರ್ಟ್‌...

ಸಿಲಿಕಾನ್ ಸಿಟಿಯ ಐಷಾರಾಮಿ ಹೋಟೆಲ್‌ಗಳ ಮೇಲೆ ದಾಳಿ: ಅಡುಗೆ ಮನೆಯಲ್ಲಿ ಸಿಕ್ತು 250.KG ಕೊಳೆತ ಮಾಂಸ ಮತ್ತು ತರಕಾರಿ

ಶಾಲಾ-ಕಾಲೇಜುಗಳ ಸುತ್ತಮುತ್ತ ಜಂಕ್ ಫುಡ್ ಮಾರಾಟದ ವಿರುದ್ಧ ಸಮರ ಸಾರಿದ್ದ ಆಹಾರ ಸುರಕ್ಷತೆ ಮತ್ತು ಔಷಧ ನಿಯಂತ್ರಣ (FSDA) ಇಲಾಖೆ, ಶುಕ್ರವಾರ ಬೆಂಗಳೂರಿನ ಫೈವ್-ಸ್ಟಾರ್ ಹೋಟೆಲ್‌ಗಳ ಮೇಲೆ ದಿಢೀರ್ ದಾಳಿ ನಡೆಸಿ...

‘ರಷ್ಯಾ ನಿರ್ಬಂಧ ಮಸೂದೆ’ ಅಂಗೀಕರಿಸಿದ ಅಮೆರಿಕ ಸೆನೆಟ್: ಭಾರತದ ಮೇಲೆ ಶೇ. 100ರಷ್ಟು ಸುಂಕ ವಿಧಿಸುವ ಎಚ್ಚರಿಕೆ

ಉಕ್ರೇನ್ ವಿರುದ್ಧದ ಯುದ್ಧಕ್ಕೆ ಆರ್ಥಿಕ ನೆರವು ಸಿಗದಂತೆ ಮಾಡಲು, ರಷ್ಯಾದಿಂದ ಪೆಟ್ರೋಲಿಯಂ ಉತ್ಪನ್ನಗಳನ್ನು ಹೆಚ್ಚಾಗಿ ಖರೀದಿಸುವ ಭಾರತ ಮತ್ತು ಚೀನಾದಂತಹ ಪ್ರಮುಖ ದೇಶಗಳನ್ನು ಗುರಿಯಾಗಿಸಿಕೊಂಡು ಅಮೆರಿಕದ ಸೆನೆಟ್‌ ಬೃಹತ್‌ ಬೆಂಬಲದೊಂದಿಗೆ ಹೊಸ ಮಸೂದೆಯನ್ನು...

ಆರ್‌ಎಸ್‌ಎಸ್‌ ಗೂಂಡಾಗಳಿಗೆ ಶಾಯಿ ಇರುವುದು ಬರೆಯಲು, ಎರಚಲು ಅಲ್ಲ ಎಂಬುವುದು ಗೊತ್ತಿಲ್ಲ, ನಮ್ಮ ಸಂಕಲ್ಪಕ್ಕೆ ಮಿತಿಯಿಲ್ಲ : ನೇಹಾ ಬೋರಾ

ಜಾರ್ಖಂಡ್ ವಿದ್ಯಾರ್ಥಿ ಹೋರಾಟವನ್ನು ಬೆಂಬಲಿಸಲು ಹೋಗಿದ್ದ ವೇಳೆ ತನ್ನ ಮೇಲೆ ಶಾಯಿ ಎರಚಿರುವುದಕ್ಕೆ ಅಖಿಲ ಭಾರತ ವಿದ್ಯಾರ್ಥಿ ಸಂಘದ (AISA) ರಾಷ್ಟ್ರೀಯ ಅಧ್ಯಕ್ಷೆ ನೇಹಾ ಬೋರಾ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ...

ಮನೆಗೆ ಬರುವ ಸಂದರ್ಶಕರೊಂದಿಗೆ ಪಿಎಸ್‌ಐ ‘ಅಸಭ್ಯ’ ವರ್ತನೆ; ಆಕ್ರೋಶ ವ್ಯಕ್ತಪಡಿಸಿದ ಅಭಿಜೀತ್ ದಿಪ್ಕೆ

ಛತ್ರಪತಿ ಸಂಭಾಜಿನಗರದಲ್ಲಿರುವ ತಮ್ಮ ಮನೆಯಲ್ಲಿ ಭದ್ರತಾ ಪಡೆಯ ಭಾಗವಾಗಿ ನಿಯೋಜಿಸಲಾದ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಪಿಎಸ್‌ಐ) ಅವರು, ಜನರು ನಮ್ಮನ್ನು ಭೇಟಿಯಾಗದಂತೆ ತಡೆಯುತ್ತಿದ್ದಾರೆ ಎಂದು ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಂಚಾಲಕ ಅಭಿಜೀತ್ ದಿಪ್ಕೆ...

ಮೋಹನ್ ಭಾಗವತ್‌ ದೇಶಪ್ರವೇಶ ನಿಷೇಧಿಸುವಂತೆ ಕೆನಡಾದ 40ಕ್ಕೂ ಹೆಚ್ಚು ಸಂಘಟನೆಗಳಿಂದ ಸರ್ಕಾರಕ್ಕೆ ಒತ್ತಾಯ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಮುಖ್ಯಸ್ಥ ಮೋಹನ್ ಭಾಗವತ್‌ ದೇಶದೊಳಗೆ ಪ್ರವೇಶಿಸುವುದನ್ನು ತಡೆಯುವಂತೆ ಕೆನಡಾದ 40ಕ್ಕೂ ಹೆಚ್ಚು ನಾಗರಿಕ, ಮಾನವ ಹಕ್ಕುಗಳು, ಕಾರ್ಮಿಕ ಮತ್ತು ಧಾರ್ಮಿಕ ಸಂಘಟನೆಗಳು ಅಲ್ಲಿನ ಸಾರ್ವಜನಿಕ ಸುರಕ್ಷತಾ ಸಚಿವರಿಗೆ...

SIR: BLO ಮನೆ-ಮನೆ ಭೇಟಿ ಗಡುವು ಆಗಸ್ಟ್‌ 17ರವರೆಗೆ ವಿಸ್ತರಣೆ!

ರಾಜ್ಯದಲ್ಲಿ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು (ECI) ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮನೆ-ಮನೆ ಗಣತಿ ಪ್ರಕ್ರಿಯೆಯ ಗಡುವನ್ನು ಆಗಸ್ಟ್ 17ರವರೆಗೆ ವಿಸ್ತರಿಸಲಾಗಿದ್ದು,...