HomeUncategorizedನಾಳೆ ಮಧ್ಯಾಹ್ನ 1:30 ರೊಳಗೆ ಬಹುಮತ ಸಾಬೀತುಪಡಿಸಿ: ಕುಮಾರಸ್ವಾಮಿಗೆ ರಾಜ್ಯಪಾಲರ ಪತ್ರ

ನಾಳೆ ಮಧ್ಯಾಹ್ನ 1:30 ರೊಳಗೆ ಬಹುಮತ ಸಾಬೀತುಪಡಿಸಿ: ಕುಮಾರಸ್ವಾಮಿಗೆ ರಾಜ್ಯಪಾಲರ ಪತ್ರ

- Advertisement -
- Advertisement -

ಇಂದು ವಿಶ್ವಾಸಮತ ಸಾಬೀತಮಾಡದೇ ನಾಳೆ ಸದನ ಕಲಾಪ ಮುಂದೂಡಲ್ಪಟ್ಟ ಹಿನ್ನೆಲೆಯಲ್ಲಿ ನಾಳೆ ಮಧ್ಯಾಹ್ನ 1:30 ರೊಳಗೆ ಬಹುಮತ ಸಾಬೀತುಪಡಿಸುವಂತೆ ಸಿಎಂ ಕುಮಾರಸ್ವಾಮಿಯವರಿಗೆ ರಾಜ್ಯಪಾಲ ವಜುಬಾಯಿ ವಾಲಾರವರು ಪತ್ರ ಬರೆದಿದ್ದಾರೆ. ಆ ಪತ್ರವನ್ನು ಸ್ಪೀಕರ್ ರವರಿಗೂ ಕಾಪಿ ಮಾಡಿದ್ದಾರೆ.

 

ಇದರಿಂದ ನಾಳೆ ಸದನದಲ್ಲಿ ಮತ್ತಷ್ಟು ಬಿಕ್ಕಟ್ಟು ಉಲ್ಬಣವಾಗಲಿದ್ದು ಪರ ವಿರೋಧದ ಚರ್ಚೆಗಳು ನಡೆಯುವ ಸಂಭವವಿದೆ. ಸ್ಪೀಕರ್ ರವರು ಸಿದ್ದರಾಮಯ್ಯನವರು ಎತ್ತಿರುವ “ಶಾಸಕಾಂಗ ಪಕ್ಷ ವಿಪ್ ನೀಡಬಹುದಲ್ಲವೇ?” ಎಂಬ ಪ್ರಶ್ನೆಗೆ ರೂಲಿಂಗ್ ಕೊಡಬೇಕಿದೆ. ನಂತರವಷ್ಟೇ ವಿಶ್ವಾಸಮತ ಯಾಚನೆ ನಡೆಯಲಿದೆ.

ದಿನೇ ದಿನೇ ಒತ್ತಡ ಹೆಚ್ಚಾಗುತ್ತಿರುವ ಕಾರಣದಿಂದ ನಾಳೆ ಈ ಸರ್ಕಾರದ ಅಂತಿಮ ನಿರ್ಧಾರ ಪ್ರಕಟವಾಗುವ ಸಂಭವವಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

2 COMMENTS

LEAVE A REPLY

Please enter your comment!
Please enter your name here

- Advertisment -

Must Read

‘ಮಹಾಲಕ್ಷಿ ಮತ್ತು ಮೆಟ್ರೋ’: ತೆಲಂಗಾಣ ಸರ್ಕಾರ-ಎಲ್‌&ಟಿ ನಡುವೆ ಜೋರಾದ ಜಟಾಪಟಿ

0
ಹೈದರಾಬಾದ್ ಮಹಾನಗರ ಮೆಟ್ರೋ ಸೇವೆ ಸೇರಿದಂತೆ ತೆಲಂಗಾಣ ರಾಜ್ಯದ ಹಲವು ಬೃಹತ್ ಯೋಜನೆಗಳ ಅನುಷ್ಠಾನ ಮತ್ತು ನಿರ್ವಹಣೆ ಮಾಡುತ್ತಿರುವ 'ಲಾರ್ಸೆನ್ ಮತ್ತು ಟೂಬ್ರೊ (ಎಲ್ & ಟಿ)' ಕಂಪನಿ ಮತ್ತು ರಾಜ್ಯ ಸರ್ಕಾರದ...