Homeಮುಖಪುಟಗುಬ್ಬಿ: ಈಜಲು ಹೋಗಿದ್ದ ಮೂವರು ವಿದ್ಯಾರ್ಥಿಗಳು ಸಾವು..

ಗುಬ್ಬಿ: ಈಜಲು ಹೋಗಿದ್ದ ಮೂವರು ವಿದ್ಯಾರ್ಥಿಗಳು ಸಾವು..

- Advertisement -
- Advertisement -

ಈಜಲು ಹೋಗಿದ್ದ ಮೂವರು ವಿದ್ಯಾರ್ಥಿಗಳು ಗುಬ್ಬಿ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ದುರ್ಘಟನೆ ಇಂದು ನಡೆದಿದೆ.

ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಮೂವರು ವಿದ್ಯಾರ್ಥಿಗಳ ಶವಗಳನ್ನು ಹೊರತೆಗೆದಿದ್ದಾರೆ.

ಮೃತ ವಿದ್ಯಾರ್ಥಿಗಳು ತುಮಕೂರು ಜಿಲ್ಲೆಯ ಗುಬ್ಬಿ ಪಟ್ಟಣದ ಚಿದಂಬರ ಆಶ್ರಮದಲ್ಲಿರುವ ಪಬ್ಲಿಕ್ ಶಾಲೆಯವರೆಂದು ಗುರುತಿಸಲಾಗಿದೆ.

ದರ್ಶನ್, ಶ್ರೀನಿವಾಸ್ ಮತ್ತು ನಂದನ್ ಸೇರಿದಂತೆ ಐವರು ವಿದ್ಯಾರ್ಥಿಗಳು ಗುಬ್ಬಿ ಕೆರೆಗೆ ಈಜಲು ಹೋಗಿದ್ದರು. ಇವರಲ್ಲಿ ಮೂವರು ವಿದ್ಯಾರ್ಥಿಗಳು ಸರಿಯಾಗಿ ಈಜು ಬಾರದಿದ್ದರೆ ಆಳ ಪ್ರದೇಶಕ್ಕೆ ಹೋದ ಕಾರಣ ನೀರಿನಲ್ಲಿ ಮುಳುಗಿ ನೀರು ಕುಡಿದು ಮೃತಪಟ್ಟಿದ್ದಾರೆ. ಮೃತರ ಪೋಷಕರು ತೀವ್ರ ದುಃಖತಪ್ತರಾಗಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಯಾರಿಗೂ ಹೆದರುವುದಿಲ್ಲ, 24 ಗಂಟೆಗಳಲ್ಲಿ ಅಮೇಥಿ, ರಾಯ್‌ಬರೇಲಿ ಅಭ್ಯರ್ಥಿಗಳ ನಿರ್ಧಾರ: ಕಾಂಗ್ರೆಸ್

0
ಗಾಂಧಿ ಕುಟುಂಬದ ಭದ್ರಕೋಟೆಯಾಗಿರುವ ಉತ್ತರ ಪ್ರದೇಶದ ಪ್ರತಿಷ್ಠಿತ ಅಮೇಠಿ ಮತ್ತು ರಾಯ್‌ಬರೇಲಿ ಕ್ಷೇತ್ರಗಳ ಲೋಕಸಭಾ ಅಭ್ಯರ್ಥಿಗಳ ಬಗ್ಗೆ ಇದ್ದ ಕುತೂಹಲಕ್ಕೆ ಅಂತ್ಯ ಹಾಡಲು ಕಾಂಗ್ರೆಸ್ ಸಜ್ಜಾಗಿದ್ದು, ಪಕ್ಷದ ಕೇಂದ್ರ ಚುನಾವಣಾ ಸಮಿತಿಯು (ಸಿಇಸಿ)...