Homeಕರ್ನಾಟಕಎನ್‍ಡಿಎ: 223, ಯುಪಿಎ: 187, ಇತರೆ: 133. ಇದು ಪೊಲಿಟಿಷಿಯನ್ಸ್ ಪೋಲ್ ವಿಡಿಯೋ ನೋಡಿ

ಎನ್‍ಡಿಎ: 223, ಯುಪಿಎ: 187, ಇತರೆ: 133. ಇದು ಪೊಲಿಟಿಷಿಯನ್ಸ್ ಪೋಲ್ ವಿಡಿಯೋ ನೋಡಿ

ಒಟ್ಟಿನಲ್ಲಿ ಮೇ 23ರ ರಾತ್ರಿ ಆಟದ ಅಂತಿಮ ಹಂತ ನಡೆಯಲಿದೆ. ಈಗ ಇದು ಯಾರ ಆಟವೂ ಅಲ್ಲ. ಕೊನೆ ಕ್ಷಣದಲ್ಲಷ್ಟೇ ಅಂತಿಮ ಸತ್ಯ ಸಿಗಲಿದೆ. ಮೊದಲಿಗೆ ರಾಷ್ಟ್ರಪತಿ ಎನ್‍ಡಿಎಗೆ ಆಹ್ವಾನಿಸುವುದಂತೂ ಖಚಿತ...

- Advertisement -
- Advertisement -

| ನಾನುಗೌರಿ ಡೆಸ್ಕ್ |

ರಾಜಕೀಯ ಚಿಂತಕ ಸುಜಿತ್ ನಾಯರ್ ಮತ್ತು ಅವರ ತಂಡ ವಿಭಿನ್ನ ರೀತಿಯಲ್ಲಿ ಚುನಾವಣಾ ಸಮೀಕ್ಷೆ ಮಾಡುತ್ತದೆ. ಅದು ರಾಜಕೀಯ ಕಾರ್ಯಕರ್ತರ ಜೊತೆ ವರ್ಷ ಕಾಲ ಸಂಪರ್ಕ ಇಟ್ಟುಕೊಂಡು ಗ್ರೌಂಡ್‍ಲೆವೆಲ್ ಮಾಹಿತಿ ಆಧರಿಸಿ ಸಮೀಕ್ಷೆ ಮಾಡುತ್ತದೆ. ಅದರ ಪ್ರಕಾರ, 187 ಸೀಟು ಪಡೆಯಲಿರುವ ಯುಪಿಎಗೆ ಹೆಚ್ಚಿನ ಅಡ್ವಾಂಟ್ವೇಜ್ ಇದೆ…

ಈ ಹಿಂದೆ ಕರ್ನಾಟಕ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ, ಚುನಾವಣೆ ನಂತರ ಕಾಂಗ್ರೆಸ್ ಮತ್ತು ಜೆಡಿಎಸ್ ಸೇರಿ ಸರ್ಕಾರ ಮಾಡಲಿವೆ ಎಂದು ಈ ತಂಡ ಮೊದಲೇ ಹೇಳಿತ್ತು. ಮಹಾರಾಷ್ಟ್ರದಲ್ಲಿ ಬಿಜೆಪಿ-ಶಿವಸೇನೆ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸಲಿವೆ ಎಂದು ಸಾಕಷ್ಟು ಮೊದಲೇ ಹೇಳಿತ್ತು.

ಸುಜಿತ್‍ರವರು ಯುಟ್ಯೂಬ್‍ನಲ್ಲಿ ಅಪ್‍ಲೋಡ್ ಮಾಡಿರುವ ವಿಡಿಯೋದ ಸಾರಾಂಶ ಇಲ್ಲಿದೆ.
ಕಳೆದ ಒಂದು ವರ್ಷದಿಂದ ಹಿರಿಯ ರಾಜಕೀಯ ನಾಯಕರು, ಮಧ್ಯಮ ಹಂತದ ನಾಯಕರು, ಕಾರ್ಯಕರ್ತರ ಜೊತೆ ಸಂಪರ್ಕ, ಚುನಾವಣೆ ವೇಳೆ ಬೂತ್ ಏಜೆಂಟರೊಂದಿಗೆ ಸಂಪರ್ಕ ಇಟ್ಟುಕೊಂಡು ಈ ಸಮೀಕ್ಷೆ ಮಾಡಲಾಗಿದೆ.

ಎನ್‍ಡಿಎ, ಯುಪಿಎ ಮತ್ತು ಎನ್‍ಎಪಿ( ಯುಪಿಎ, ಎನ್‍ಡಿಎ ಹೊರತಾದ ಪಕ್ಷಗಳು) ಎಂದು ವಿಭಾಗಿಸಿ, ರಾಜ್ಯವಾರು ಯಾವುದಕ್ಕೆ ಎಷ್ಟು ಸೀಟು ಎಂದು ವಿವರಿಸಲಾಗಿದೆ. ರಾಜ್ಯದ ಹೆಸರಿನ ಪಕ್ಕದ ಬ್ರಾಕೆಟಿನಲ್ಲಿ ಒಟ್ಟು ಸೀಟುಗಳ ಸಂಖ್ಯೆಯಿದೆ.

ಅಂಡಮಾನ್ ನಿಕೋಬಾರ್ (1)
ಎನ್‍ಡಿಎ: 0 ಯುಪಿಎ: 1

ಆಂಧಪ್ರದೇಶ (25)
ಎನ್‍ಡಿಎ: 0 ಯುಪಿಎ:2 ಎನ್‍ಎಪಿ: ವೈಎಸ್‍ಆರ್‍ಸಿ: 15, ಟಿಡಿಪಿ: 8

ಅರುಣಾಚಲ ಪ್ರದೇಶ (2)
ಎನ್ಡಿಎ: 1, ಎನ್‍ಎಪಿ: 1

ಛತ್ತೀಸ್‍ಗಡ್ (11)
ಎನ್ಡಿಎ: 04 ಯುಪಿಎ:07

ದಾದ್ರಾ (1)
ಎನ್‍ಡಿಎ: 1 ಯುಪಿಎ: 0

ಚಂಡಿಗಡ್ (1)
ಎನ್‍ಡಿಎ: 0, ಯುಪಿಎ: 1

ಬಿಹಾರ್ (40)
ಎನ್ಡಿಎ: 20 (ಬಿಜೆಪಿ: 8, ಜೆಡಿಯು: 11, ಎಲ್‍ಜೆಪಿ: 1), ಯುಪಿಎ: 19 ( ಕಾಂಗ್ರೆಸ್ 06, ಆರ್‍ಜೆಡಿ: 13), ಇತರೆ: 1

ಗೋವಾ (2)
ಎನ್‍ಡಿಎ: 1, ಯುಪಿಎ: 1

ಗುಜರಾತ್ (26)
ಎನ್‍ಡಿಎ: 19, ಯುಪಿಎ: 07

ದಾಮನ್-ಡಿಯು( 1)
ಎನ್‍ಡಿಎ : 1

ದೆಹಲಿ (7)
ಎನ್‍ಡಿಎ: 3, ಯುಪಿಎ: 1, ಇತರೆ (ಆಪ್): 3

ಜಮ್ಮು-ಕಾಶ್ಮೀರ (6)
ಎನ್‍ಡಿಎ: 02, ಯುಪಿಎ: 03, ಇತರೆ: 01

ಜಾರ್ಖಂಡ್( 14)
ಎನ್‍ಡಿಎ :04, ಯುಪಿಎ: 10 (ಕಾಂಗ್ರೆಸ್ :04, ಜೆಎಂಎಂ: 06)

ಹರ್ಯಾಣ (10)
ಎನ್‍ಡಿಎ: 03, ಯುಪಿಎ:À 06 ಇತರೆ: 01

ಹಿಮಾಚಲ ಪ್ರದೇಶ (4)
ಎನ್‍ಡಿಎ: 03, ಯುಪಿಎ: 01

ಲಕ್ಷದ್ವೀಪ (1)
ಎನ್ಡಿಎ: 0. ಯುಪಿಎ: 1

ಮಹಾರಾಷ್ಟ್ರ ( 48)
ಎನ್‍ಡಿಎ: 28 (ಬಿಜೆಪಿ: 16, ಶಿವಸೇನಾ: 12), ಯುಪಿಎ: 18 (ಕಾಂಗ್ರೆಸ್: 09, ಎನ್‍ಸಿಪಿ: 09),
ಇತರೆ: 02

ಕರ್ನಾಟಕ (28)
ಎನ್ಡಿಎ: 18, ಯುಪಿಎ: 10 (ಕಾಂಗ್ರೆಸ್ 07, ಜೆಡಿಎಸ್: 03)

ಕೇರಳ (20)
ಎನ್‍ಡಿಎ: 01, ಯುಪಿಎ: 13, ಇತರೆ( ಸಿಪಿಐ/ಸಿಪಿಎಂ): 06

ಮಿಜೊರಾಂ (1)
ಇತರೆ: 01

ಮಧ್ಯಪ್ರದೇಶ (29)
ಎನ್‍ಡಿಎ: 19, ಯುಪಿಎ: 10

ಮಣಿಪುರ (2)
ಯುಪಿಎ: 02

ಮೇಘಾಲಯ (2)
ಯುಪಿಎ: 02

ಪುದುಚೇರಿ (1)
ಯುಪಿಎ: 01

ಪಂಜಾಬ್ (13)
ಎನ್‍ಡಿಎ: 03, ಯುಪಿಎ: 09, ಇತರೆ(ಆಪ್): 01

ಒರಿಸ್ಸಾ (21)
ಎನ್‍ಡಿಎ: 06, ಯುಪಿಎ: 01, ಇತರೆ (ಬಿಜೆಡಿ): 14

ರಾಜಸ್ತಾನ್ ( 25)
ಎನ್‍ಡಿಎ: 16, ಯುಪಿಎ:09

ತಮಿಳುನಾಡು (39)
ಎನ್‍ಡಿಎ: 07 (ಬಿಜೆಪಿ: 1. ಎಐಎಡಿಎಂಕೆ: 6), ಯುಪಿಎ: 29 (ಡಿಎಂಕೆ: 25, ಕಾಂಗ್ರೆಸ್: 04),
ಇತರೆ: 01

ತೆಲಂಗಾಣ(17)
ಎನ್‍ಡಿಎ: 01, ಯುಪಿಎ: 02, ಇತರೆ: 13( ಟಿಆರ್‍ಎಸ್: 12, ಎಐಎಂಎಂ: 01)

ಸಿಕ್ಕಿಂ(1)
ಇತರೆ: 01

ಉತ್ತರಪ್ರದೇಶ(80)
ಎನ್‍ಡಿಎ: 40, ಯುಪಿಎ: 05, ಇತರೆ: 35 (ಬಿಎಸ್‍ಪಿ: 20, ಕಾಂಗ್ರೆಸ್: 15)

ಉತ್ತರಾಖಂಡ(5)
ಎನ್‍ಡಿಎ: 03, ಯುಪಿಎ: 02

ತ್ರಿಪುರ(2)
ಎನ್‍ಡಿಎ: 01, ಯುಪಿಎ: 01

ಪಶ್ಚಿಮ ಬಂಗಾಳ(42)
ಎನ್‍ಡಿಎ: 13, ಯುಪಿಎ:02, ಇತರೆ( ಟಿಎಂಸಿ): 27

ಯಾವ ಕೂಟಕ್ಕೆ ಎಷ್ಟು? ಎನ್‍ಡಿಎ:

223, ಯುಪಿಎ: 187, ಎನ್‍ಎಪಿ( ಇತರೆ): 133

ಎನ್‍ಡಿಎಗೆ ಸರಳ ಬಹುಮತಕ್ಕೆ 49 ಸೀಟು ಕೊರತೆ. ಅದು ಯಾರ ಬೆಂಬಲ ಪಡೆಯಬಹುದು?
ಬಿಜೆಡಿ(14), ಟಿಆರ್‍ಎಸ್(13), ವೈಎಸ್‍ಆರ್‍ಸಿ(15), ಆಶ್ಚರ್ಯಕರವಾಗಿ ಬಿಎಸ್‍ಪಿ(20), ಇದೆಲ್ಲ ಸೇರಿದರೆ 62 ಸೀಟು.
ಆಗ ಎನ್ಡಿಎ: 223 + 62= 285 ( ಮಾಯಾವತಿಗೆ ಉಪ ಪ್ರಧಾನಿ ಪಟ್ಟ ಕೊಡಬಹುದು)

ಯುಪಿಎಗೆ ಸರಳ ಬಹುಮತಕ್ಕೆ 85 ಸೀಟುಗಳ ಕೊರತೆ. ಅದಕ್ಕೆ ಯಾರ್ಯಾರು ಬೆಂಬಲ ಕೊಡಬಹದು?
ಟಿಎಂಸಿ(27),ಟಿಡಿಪಿ(08), ಆಪ್(04), ಬಿಎಸ್‍ಪಿ(20), ಎಸ್‍ಪಿ(15), ಬಿಜೆಡಿ(14), ಟಿಆರ್‍ಎಸ್(13), ವೈಎಸ್‍ಆರ್‍ಸಿ(15), ಇದೆಲ್ಲ ಸೇರಿದರೆ 116.
ಆಗ ಯುಪಿಎ: 187 + 116= 303,  ಅಡ್ವಂಟೇಜ್ ಎಂದರೆ, ಕಾಂಗ್ರೆಸ್ ಪಕ್ಷ ಪ್ರಧಾನಿ ಹುದ್ದೆಯನ್ನು ಇತರರಿಗೆ ಬಿಟ್ಟು ಕೊಡಲು ರೆಡಿ ಇರುವುದು. ಎನ್‍ಡಿಎದಲ್ಲಿ ಸದ್ಯಕ್ಕೆ ಇದು ಅಸಾಧ್ಯ.

ಇನ್ನು ಥರ್ಡ್ ಫ್ರಂಟ್ ವಿಚಾರ. ಈ ಸಲ ಇದು ಅಸಾಧ್ಯ ಅನಿಸುತ್ತದೆ. ಯುಪಿಎ ಮತ್ತು ಎನ್‍ಡಿಎಗಳಿಂದ ಸಮಾನ ದೂರ ಕಾಯ್ದುಕೊಂಡ ಈ ಗುಂಪಿಗೆ 133 ಸೀಟು ಸಿಗಲಿವೆ. ಯುಪಿಎ ಬಾಹ್ಯ ಬೆಂಬಲ ಪಡೆಯುವ ಸಾಧ್ಯತೆಯೂ ಅಷ್ಟಾಗಿಲ್ಲ. ಯುಪಿಎ ಮತ್ತು ಎನ್‍ಡಿಎನಲ್ಲಿರುವ ಮಿತ್ರಪಕ್ಷಗಳನ್ನು ಸೆಳೆಯುವುದೂ ಕಷ್ಟ…

ಒಟ್ಟಿನಲ್ಲಿ ಮೇ 23ರ ರಾತ್ರಿ ಆಟದ ಅಂತಿಮ ಹಂತ ನಡೆಯಲಿದೆ. ಈಗ ಇದು ಯಾರ ಆಟವೂ ಅಲ್ಲ. ಕೊನೆ ಕ್ಷಣದಲ್ಲಷ್ಟೇ ಅಂತಿಮ ಸತ್ಯ ಸಿಗಲಿದೆ. ಮೊದಲಿಗೆ ರಾಷ್ಟ್ರಪತಿ ಎನ್‍ಡಿಎಗೆ ಆಹ್ವಾನಿಸುವುದಂತೂ ಖಚಿತ…
ಮೇ 23ಕ್ಕೆ ಕಾಯೋಣ…

ರಾಜಕಾರಣಿಗಳ ಎಕ್ಸಿಟ್ ಪೋಲ್: ಎನ್.ಡಿ.ಎ ಗೆ 223. ಇದೇ ಸತ್ಯಕ್ಕೆ ಹತ್ತಿರವಾ?

ಅವರೇನು ಹೇಳುತ್ತಾರೆ ನೋಡೋಣ. ವಿಡಿಯೋ ನೋಡಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...