Homeಕರ್ನಾಟಕಎನ್‍ಡಿಎ: 223, ಯುಪಿಎ: 187, ಇತರೆ: 133. ಇದು ಪೊಲಿಟಿಷಿಯನ್ಸ್ ಪೋಲ್ ವಿಡಿಯೋ ನೋಡಿ

ಎನ್‍ಡಿಎ: 223, ಯುಪಿಎ: 187, ಇತರೆ: 133. ಇದು ಪೊಲಿಟಿಷಿಯನ್ಸ್ ಪೋಲ್ ವಿಡಿಯೋ ನೋಡಿ

ಒಟ್ಟಿನಲ್ಲಿ ಮೇ 23ರ ರಾತ್ರಿ ಆಟದ ಅಂತಿಮ ಹಂತ ನಡೆಯಲಿದೆ. ಈಗ ಇದು ಯಾರ ಆಟವೂ ಅಲ್ಲ. ಕೊನೆ ಕ್ಷಣದಲ್ಲಷ್ಟೇ ಅಂತಿಮ ಸತ್ಯ ಸಿಗಲಿದೆ. ಮೊದಲಿಗೆ ರಾಷ್ಟ್ರಪತಿ ಎನ್‍ಡಿಎಗೆ ಆಹ್ವಾನಿಸುವುದಂತೂ ಖಚಿತ...

- Advertisement -
- Advertisement -

| ನಾನುಗೌರಿ ಡೆಸ್ಕ್ |

ರಾಜಕೀಯ ಚಿಂತಕ ಸುಜಿತ್ ನಾಯರ್ ಮತ್ತು ಅವರ ತಂಡ ವಿಭಿನ್ನ ರೀತಿಯಲ್ಲಿ ಚುನಾವಣಾ ಸಮೀಕ್ಷೆ ಮಾಡುತ್ತದೆ. ಅದು ರಾಜಕೀಯ ಕಾರ್ಯಕರ್ತರ ಜೊತೆ ವರ್ಷ ಕಾಲ ಸಂಪರ್ಕ ಇಟ್ಟುಕೊಂಡು ಗ್ರೌಂಡ್‍ಲೆವೆಲ್ ಮಾಹಿತಿ ಆಧರಿಸಿ ಸಮೀಕ್ಷೆ ಮಾಡುತ್ತದೆ. ಅದರ ಪ್ರಕಾರ, 187 ಸೀಟು ಪಡೆಯಲಿರುವ ಯುಪಿಎಗೆ ಹೆಚ್ಚಿನ ಅಡ್ವಾಂಟ್ವೇಜ್ ಇದೆ…

ಈ ಹಿಂದೆ ಕರ್ನಾಟಕ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ, ಚುನಾವಣೆ ನಂತರ ಕಾಂಗ್ರೆಸ್ ಮತ್ತು ಜೆಡಿಎಸ್ ಸೇರಿ ಸರ್ಕಾರ ಮಾಡಲಿವೆ ಎಂದು ಈ ತಂಡ ಮೊದಲೇ ಹೇಳಿತ್ತು. ಮಹಾರಾಷ್ಟ್ರದಲ್ಲಿ ಬಿಜೆಪಿ-ಶಿವಸೇನೆ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸಲಿವೆ ಎಂದು ಸಾಕಷ್ಟು ಮೊದಲೇ ಹೇಳಿತ್ತು.

ಸುಜಿತ್‍ರವರು ಯುಟ್ಯೂಬ್‍ನಲ್ಲಿ ಅಪ್‍ಲೋಡ್ ಮಾಡಿರುವ ವಿಡಿಯೋದ ಸಾರಾಂಶ ಇಲ್ಲಿದೆ.
ಕಳೆದ ಒಂದು ವರ್ಷದಿಂದ ಹಿರಿಯ ರಾಜಕೀಯ ನಾಯಕರು, ಮಧ್ಯಮ ಹಂತದ ನಾಯಕರು, ಕಾರ್ಯಕರ್ತರ ಜೊತೆ ಸಂಪರ್ಕ, ಚುನಾವಣೆ ವೇಳೆ ಬೂತ್ ಏಜೆಂಟರೊಂದಿಗೆ ಸಂಪರ್ಕ ಇಟ್ಟುಕೊಂಡು ಈ ಸಮೀಕ್ಷೆ ಮಾಡಲಾಗಿದೆ.

ಎನ್‍ಡಿಎ, ಯುಪಿಎ ಮತ್ತು ಎನ್‍ಎಪಿ( ಯುಪಿಎ, ಎನ್‍ಡಿಎ ಹೊರತಾದ ಪಕ್ಷಗಳು) ಎಂದು ವಿಭಾಗಿಸಿ, ರಾಜ್ಯವಾರು ಯಾವುದಕ್ಕೆ ಎಷ್ಟು ಸೀಟು ಎಂದು ವಿವರಿಸಲಾಗಿದೆ. ರಾಜ್ಯದ ಹೆಸರಿನ ಪಕ್ಕದ ಬ್ರಾಕೆಟಿನಲ್ಲಿ ಒಟ್ಟು ಸೀಟುಗಳ ಸಂಖ್ಯೆಯಿದೆ.

ಅಂಡಮಾನ್ ನಿಕೋಬಾರ್ (1)
ಎನ್‍ಡಿಎ: 0 ಯುಪಿಎ: 1

ಆಂಧಪ್ರದೇಶ (25)
ಎನ್‍ಡಿಎ: 0 ಯುಪಿಎ:2 ಎನ್‍ಎಪಿ: ವೈಎಸ್‍ಆರ್‍ಸಿ: 15, ಟಿಡಿಪಿ: 8

ಅರುಣಾಚಲ ಪ್ರದೇಶ (2)
ಎನ್ಡಿಎ: 1, ಎನ್‍ಎಪಿ: 1

ಛತ್ತೀಸ್‍ಗಡ್ (11)
ಎನ್ಡಿಎ: 04 ಯುಪಿಎ:07

ದಾದ್ರಾ (1)
ಎನ್‍ಡಿಎ: 1 ಯುಪಿಎ: 0

ಚಂಡಿಗಡ್ (1)
ಎನ್‍ಡಿಎ: 0, ಯುಪಿಎ: 1

ಬಿಹಾರ್ (40)
ಎನ್ಡಿಎ: 20 (ಬಿಜೆಪಿ: 8, ಜೆಡಿಯು: 11, ಎಲ್‍ಜೆಪಿ: 1), ಯುಪಿಎ: 19 ( ಕಾಂಗ್ರೆಸ್ 06, ಆರ್‍ಜೆಡಿ: 13), ಇತರೆ: 1

ಗೋವಾ (2)
ಎನ್‍ಡಿಎ: 1, ಯುಪಿಎ: 1

ಗುಜರಾತ್ (26)
ಎನ್‍ಡಿಎ: 19, ಯುಪಿಎ: 07

ದಾಮನ್-ಡಿಯು( 1)
ಎನ್‍ಡಿಎ : 1

ದೆಹಲಿ (7)
ಎನ್‍ಡಿಎ: 3, ಯುಪಿಎ: 1, ಇತರೆ (ಆಪ್): 3

ಜಮ್ಮು-ಕಾಶ್ಮೀರ (6)
ಎನ್‍ಡಿಎ: 02, ಯುಪಿಎ: 03, ಇತರೆ: 01

ಜಾರ್ಖಂಡ್( 14)
ಎನ್‍ಡಿಎ :04, ಯುಪಿಎ: 10 (ಕಾಂಗ್ರೆಸ್ :04, ಜೆಎಂಎಂ: 06)

ಹರ್ಯಾಣ (10)
ಎನ್‍ಡಿಎ: 03, ಯುಪಿಎ:À 06 ಇತರೆ: 01

ಹಿಮಾಚಲ ಪ್ರದೇಶ (4)
ಎನ್‍ಡಿಎ: 03, ಯುಪಿಎ: 01

ಲಕ್ಷದ್ವೀಪ (1)
ಎನ್ಡಿಎ: 0. ಯುಪಿಎ: 1

ಮಹಾರಾಷ್ಟ್ರ ( 48)
ಎನ್‍ಡಿಎ: 28 (ಬಿಜೆಪಿ: 16, ಶಿವಸೇನಾ: 12), ಯುಪಿಎ: 18 (ಕಾಂಗ್ರೆಸ್: 09, ಎನ್‍ಸಿಪಿ: 09),
ಇತರೆ: 02

ಕರ್ನಾಟಕ (28)
ಎನ್ಡಿಎ: 18, ಯುಪಿಎ: 10 (ಕಾಂಗ್ರೆಸ್ 07, ಜೆಡಿಎಸ್: 03)

ಕೇರಳ (20)
ಎನ್‍ಡಿಎ: 01, ಯುಪಿಎ: 13, ಇತರೆ( ಸಿಪಿಐ/ಸಿಪಿಎಂ): 06

ಮಿಜೊರಾಂ (1)
ಇತರೆ: 01

ಮಧ್ಯಪ್ರದೇಶ (29)
ಎನ್‍ಡಿಎ: 19, ಯುಪಿಎ: 10

ಮಣಿಪುರ (2)
ಯುಪಿಎ: 02

ಮೇಘಾಲಯ (2)
ಯುಪಿಎ: 02

ಪುದುಚೇರಿ (1)
ಯುಪಿಎ: 01

ಪಂಜಾಬ್ (13)
ಎನ್‍ಡಿಎ: 03, ಯುಪಿಎ: 09, ಇತರೆ(ಆಪ್): 01

ಒರಿಸ್ಸಾ (21)
ಎನ್‍ಡಿಎ: 06, ಯುಪಿಎ: 01, ಇತರೆ (ಬಿಜೆಡಿ): 14

ರಾಜಸ್ತಾನ್ ( 25)
ಎನ್‍ಡಿಎ: 16, ಯುಪಿಎ:09

ತಮಿಳುನಾಡು (39)
ಎನ್‍ಡಿಎ: 07 (ಬಿಜೆಪಿ: 1. ಎಐಎಡಿಎಂಕೆ: 6), ಯುಪಿಎ: 29 (ಡಿಎಂಕೆ: 25, ಕಾಂಗ್ರೆಸ್: 04),
ಇತರೆ: 01

ತೆಲಂಗಾಣ(17)
ಎನ್‍ಡಿಎ: 01, ಯುಪಿಎ: 02, ಇತರೆ: 13( ಟಿಆರ್‍ಎಸ್: 12, ಎಐಎಂಎಂ: 01)

ಸಿಕ್ಕಿಂ(1)
ಇತರೆ: 01

ಉತ್ತರಪ್ರದೇಶ(80)
ಎನ್‍ಡಿಎ: 40, ಯುಪಿಎ: 05, ಇತರೆ: 35 (ಬಿಎಸ್‍ಪಿ: 20, ಕಾಂಗ್ರೆಸ್: 15)

ಉತ್ತರಾಖಂಡ(5)
ಎನ್‍ಡಿಎ: 03, ಯುಪಿಎ: 02

ತ್ರಿಪುರ(2)
ಎನ್‍ಡಿಎ: 01, ಯುಪಿಎ: 01

ಪಶ್ಚಿಮ ಬಂಗಾಳ(42)
ಎನ್‍ಡಿಎ: 13, ಯುಪಿಎ:02, ಇತರೆ( ಟಿಎಂಸಿ): 27

ಯಾವ ಕೂಟಕ್ಕೆ ಎಷ್ಟು? ಎನ್‍ಡಿಎ:

223, ಯುಪಿಎ: 187, ಎನ್‍ಎಪಿ( ಇತರೆ): 133

ಎನ್‍ಡಿಎಗೆ ಸರಳ ಬಹುಮತಕ್ಕೆ 49 ಸೀಟು ಕೊರತೆ. ಅದು ಯಾರ ಬೆಂಬಲ ಪಡೆಯಬಹುದು?
ಬಿಜೆಡಿ(14), ಟಿಆರ್‍ಎಸ್(13), ವೈಎಸ್‍ಆರ್‍ಸಿ(15), ಆಶ್ಚರ್ಯಕರವಾಗಿ ಬಿಎಸ್‍ಪಿ(20), ಇದೆಲ್ಲ ಸೇರಿದರೆ 62 ಸೀಟು.
ಆಗ ಎನ್ಡಿಎ: 223 + 62= 285 ( ಮಾಯಾವತಿಗೆ ಉಪ ಪ್ರಧಾನಿ ಪಟ್ಟ ಕೊಡಬಹುದು)

ಯುಪಿಎಗೆ ಸರಳ ಬಹುಮತಕ್ಕೆ 85 ಸೀಟುಗಳ ಕೊರತೆ. ಅದಕ್ಕೆ ಯಾರ್ಯಾರು ಬೆಂಬಲ ಕೊಡಬಹದು?
ಟಿಎಂಸಿ(27),ಟಿಡಿಪಿ(08), ಆಪ್(04), ಬಿಎಸ್‍ಪಿ(20), ಎಸ್‍ಪಿ(15), ಬಿಜೆಡಿ(14), ಟಿಆರ್‍ಎಸ್(13), ವೈಎಸ್‍ಆರ್‍ಸಿ(15), ಇದೆಲ್ಲ ಸೇರಿದರೆ 116.
ಆಗ ಯುಪಿಎ: 187 + 116= 303,  ಅಡ್ವಂಟೇಜ್ ಎಂದರೆ, ಕಾಂಗ್ರೆಸ್ ಪಕ್ಷ ಪ್ರಧಾನಿ ಹುದ್ದೆಯನ್ನು ಇತರರಿಗೆ ಬಿಟ್ಟು ಕೊಡಲು ರೆಡಿ ಇರುವುದು. ಎನ್‍ಡಿಎದಲ್ಲಿ ಸದ್ಯಕ್ಕೆ ಇದು ಅಸಾಧ್ಯ.

ಇನ್ನು ಥರ್ಡ್ ಫ್ರಂಟ್ ವಿಚಾರ. ಈ ಸಲ ಇದು ಅಸಾಧ್ಯ ಅನಿಸುತ್ತದೆ. ಯುಪಿಎ ಮತ್ತು ಎನ್‍ಡಿಎಗಳಿಂದ ಸಮಾನ ದೂರ ಕಾಯ್ದುಕೊಂಡ ಈ ಗುಂಪಿಗೆ 133 ಸೀಟು ಸಿಗಲಿವೆ. ಯುಪಿಎ ಬಾಹ್ಯ ಬೆಂಬಲ ಪಡೆಯುವ ಸಾಧ್ಯತೆಯೂ ಅಷ್ಟಾಗಿಲ್ಲ. ಯುಪಿಎ ಮತ್ತು ಎನ್‍ಡಿಎನಲ್ಲಿರುವ ಮಿತ್ರಪಕ್ಷಗಳನ್ನು ಸೆಳೆಯುವುದೂ ಕಷ್ಟ…

ಒಟ್ಟಿನಲ್ಲಿ ಮೇ 23ರ ರಾತ್ರಿ ಆಟದ ಅಂತಿಮ ಹಂತ ನಡೆಯಲಿದೆ. ಈಗ ಇದು ಯಾರ ಆಟವೂ ಅಲ್ಲ. ಕೊನೆ ಕ್ಷಣದಲ್ಲಷ್ಟೇ ಅಂತಿಮ ಸತ್ಯ ಸಿಗಲಿದೆ. ಮೊದಲಿಗೆ ರಾಷ್ಟ್ರಪತಿ ಎನ್‍ಡಿಎಗೆ ಆಹ್ವಾನಿಸುವುದಂತೂ ಖಚಿತ…
ಮೇ 23ಕ್ಕೆ ಕಾಯೋಣ…

ರಾಜಕಾರಣಿಗಳ ಎಕ್ಸಿಟ್ ಪೋಲ್: ಎನ್.ಡಿ.ಎ ಗೆ 223. ಇದೇ ಸತ್ಯಕ್ಕೆ ಹತ್ತಿರವಾ?

ಅವರೇನು ಹೇಳುತ್ತಾರೆ ನೋಡೋಣ. ವಿಡಿಯೋ ನೋಡಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...