ಮಾನವ ಹಕ್ಕುಗಳ ಹೋರಾಟಗಾರ ನದೀಮ್ ಖಾನ್ ಅವರಿಗೆ ದೆಹಲಿ ಹೈಕೋರ್ಟ್ ಬುಧವಾರ ಬಂಧನದಿಂದ ಮಧ್ಯಂತರ ಜಾಮೀನು ನೀಡಿದ್ದು, ಈ ವೇಳೆ ದೆಹಲಿ ಪೊಲೀಸರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಅವರ ಭಾಷಣವೊಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಪೊಲೀಸರು, ‘ದ್ವೇಷಕ್ಕೆ ಉತ್ತೇಜನ ಮತ್ತು ಕ್ರಿಮಿನಲ್ ಪಿತೂರಿ’ ಆರೋಪದ ಮೇಲೆ ಪ್ರಕರಣ ದಾಖಲಿಸಿದ್ದರು. ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್, ರಾಷ್ಟ್ರದ ಸೌಹಾರ್ಧತೆ ಅಷ್ಟೊಂದು ದುರ್ಬಲವಾಗಿಲ್ಲ ಎಂದು ಹೇಳಿದೆ. ನಾಗರಿಕ ಹಕ್ಕುಗಳ ರಕ್ಷಣೆ ಸಂಘಟನೆಯ ರಾಷ್ಟ್ರೀಯ ಕಾರ್ಯದರ್ಶಿಯಾಗಿರುವ ನದೀಂ … Continue reading ‘ದೇಶದ ಸೌಹಾರ್ದತೆ ದುರ್ಬಲವಾಗಿಲ್ಲ’ | ಹೋರಾಟಗಾರ ನದೀಮ್ ಖಾನ್ ಬಂಧನ ಪ್ರಕರಣದ ವಿಚಾರಣೆ ವೇಳೆ ದೆಹಲಿ ಪೊಲೀಸರಿಗೆ ಹೈಕೋರ್ಟ್ ತಪರಾಕಿ
Copy and paste this URL into your WordPress site to embed
Copy and paste this code into your site to embed