Homeಕರ್ನಾಟಕಹಾಸನ ಜಿಲ್ಲೆಯ ಚುನಾವಣ ಕಣದಲ್ಲಿ ಯಾವ ಅಭ್ಯರ್ಥಿ ಮುನ್ನಡೆ

ಹಾಸನ ಜಿಲ್ಲೆಯ ಚುನಾವಣ ಕಣದಲ್ಲಿ ಯಾವ ಅಭ್ಯರ್ಥಿ ಮುನ್ನಡೆ

- Advertisement -
- Advertisement -
ಹಾಸನ ಜಿಲ್ಲೆಯಲ್ಲಿ ಒಟ್ಟು ಏಳು ವಿಧಾನಸಬಾ ಕ್ಷೇತ್ರಗಳ ಪೈಕಿ ಈ ಬಾರಿ ಹೆಚ್ಚು ಕುತೂಹಲ ಮೂಡಿಸಿರುವ ಕ್ಷೇತ್ರವೆಂದರೆ ಹಾಸನ ವಿಧಾನಸಭಾ ಕ್ಷೇತ್ರ. ಈ ಕ್ಷೇತ್ರದಲ್ಲಿ ಹಲವು ವರ್ಷಗಳಿಂದಲೂ ಜೆಡಿಎಸ್ ಪ್ರಭಲ್ಯವಿದ್ದರೂ ಕಳೆದ 2018ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಪ್ರೀತಮ್ ಗೌಡ ಗೆದ್ದು ಬೀಗುವ ಮೂಲಕ ಜೆಡಿಎಸ್ ಓಟಕ್ಕೆ ಬ್ರೇಕ್ ಹಾಕಿದ್ದರು. ಈ ಬಾರಿಯ 2023ರ ವಿಧಾನಸಭಾ ಚುನಾವಣೆಯಲ್ಲಿ  ಜೆಡಿಎಸ್‌ನ ಸ್ವರೂಪ್ ಮತ್ತು ಬಿಜೆಪಿ ಅಭ್ಯರ್ಥಿಯಾಗಿದ್ದ ಪ್ರೀತಮ್‌ಗೌಡ ನಡುವೆ ಜಿದ್ದಾಜಿದ್ದಿನ ಹೋರಾಟ ನಡೆದಿದ್ದು ಮತದಾರ ಯಾರ ಕೈ ಹಿಡಿದಿದ್ದಾನೆ ಎಂದು ನೋಡಬೇಕಿದೆ.
ಇನ್ನುಹಲವು ವರ್ಷಗಳಿಂದ ಹಾಸನ ಕ್ಷೇತ್ರ ಕಾಂಗ್ರೆಸ್ ಪಕ್ಷಕ್ಕೆ ಕಬ್ಬಿಣದ ಕಡಲೆಯೇ ಆಗಿಹೋಗಿದೆಈ ಬಾರಿ ಕೈ ಪಾಳಯದಿಂದ ಬಿ.ಕೆರಂಗಸ್ವಾಮಿ ಸ್ಪರ್ಧಿಸಿದ್ದಾರೆಕಳೆದ ಬಾರಿ ಗಳಿಸಿದ್ದ 3ನೇ ಸ್ಥಾನವನ್ನು ಕಾಂಗ್ರೆಸ್ ಅಭ್ಯರ್ಥಿ ಉತ್ತಮಪಡಿಸಿಕೊಳ್ಳುತ್ತಾರಾಗೆಲುವು ಪಡೆದು ದಿಗ್ಗಜರಿಗೆ ಶಾಕ್ ಕೊಡುತ್ತಾರಾ ಎಂಬುದು ಕೆಲವೇ ಕ್ಷಣಗಳಲ್ಲಿ ಗೊತ್ತಾಗುತ್ತದೆ.

ಹಾಸನ ಕ್ಷೇತ್ರದ ಹಿಂದಿನ ಚುನಾವಣಾ ಇತಿಹಾಸ ನೋಡುವುದಾದರೆ 1957ರಿಂದ ಈಚೆ 2018 ರವರೆಗೆ 14 ಚುನಾವಣೆಗಳು ಈ ಕ್ಷೇತ್ರದಲ್ಲಿ ನಡೆದಿವೆಜೆಡಿಎಸ್ ಹಾಗೂ ಅದಕ್ಕೂ ಹಿಂದಿನ ಜನತಾ ಪಕ್ಷ ಅತಿ ಹೆಚ್ಚು ಬಾರಿ ಗೆದ್ದಿವೆಕಾಂಗ್ರೆಸ್ ಬಾರಿ ಗೆದ್ದಿದೆಬಿಜೆಪಿ ಅಭ್ಯರ್ಥಿಗಳೂ ಎರಡು ಬಾರಿ ಗೆದ್ದಿದ್ದಾರೆ.

1) ಹಾಸನ ವಿಧಾನಸಭಾ ಕ್ಷೇತ್ರದ ವಿವರ

ಒಟ್ಟು ಮತದಾರರು: 2,23,021, ಪುರುಷ ಮತದಾರರು: 1,10,153, ಮಹಿಳಾ ಮತದಾರರು: 1,12,857.

2018ರ ವಿಜೇತರು: ಪ್ರೀತಂ ಗೌಡ (ಬಿಜೆಪಿ),

2023 ರ ಅಭ್ಯರ್ಥಿಗಳು;
ಸ್ವರೂಪ್‌ ಪ್ರಕಾಶ್‌ (ಜೆಡಿಎಸ್‌), ಮುನ್ನಡೆ
ಪ್ರೀತಂ ಗೌಡ (ಬಿಜೆಪಿ), ಹಿನ್ನಡೆ
ಬನವಾಸೆ ರಂಗಸ್ವಾಮಿ (ಕಾಂಗ್ರೆಸ್‌) ಮೂರನೆ ಸ್ಥಾನ

2) ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ವಿವರ

ಒಟ್ಟು ಮತದಾರರು: 2,03,026, ಪುರುಷ ಮತದಾರರು: 1,00,604, ಮಹಿಳಾ ಮತದಾರರು: 1,02,419.

2018ರ ವಿಜೇತರು: ಸಿ.ಎನ್‌.ಬಾಲಕೃಷ್ಣ (ಜೆಡಿಎಸ್‌).

2023ರ ಅಭ್ಯರ್ಥಿಗಳು:
ಸಿ.ಎನ್‌.ಬಾಲಕೃಷ್ಣ (ಜೆಡಿಎಸ್‌), ಮುನ್ನಡೆ
ಎಂ.ಗೋಪಾಲಸ್ವಾಮಿ(ಕಾಂಗ್ರೆಸ್), ಹಿನ್ನಡೆ
ಚಿದಾನಂದ (ಬಿಜೆಪಿ), ಹಿನ್ನಡೆ

3) ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದ ವಿವರ

ಒಟ್ಟು ಮತದಾರರು: 2,18,097, ಪುರುಷ ಮತದಾರರು: 1,09,187, ಮಹಿಳಾ ಮತದಾರರು: 1,08,900.

2018ರ ವಿಜೇತರು: ಎಚ್‌.ಡಿ. ರೇವಣ್ಣ (ಜೆಡಿಎಸ್‌),

2023 ರ ಅಭ್ಯರ್ಥಿಗಳು;

ಎಚ್‌.ಡಿ. ರೇವಣ್ಣ (ಜೆಡಿಎಸ್‌), ಮುನ್ನಡೆ
ಶ್ರೇಯಸ್‌ ಪಟೇಲ್‌ (ಕಾಂಗ್ರೆಸ್‌), ಹಿನ್ನಡೆ
ಜಿ. ದೇವರಾಜೇಗೌಡ (ಬಿಜೆಪಿ), ಹಿನ್ನಡೆ

4) ಅರಕಲಗೂಡು ವಿಧಾನಸಭಾ ಕ್ಷೇತ್ರದ ವಿವರ

ಒಟ್ಟು ಮತದಾರರು: 2,25,746, ಪುರುಷ ಮತದಾರರು: 1,15,558, ಮಹಿಳಾ ಮತದಾರರು: 1,10,185.

2018ರ ವಿಜೇತರು: ಎ.ಟಿ. ರಾಮಸ್ವಾಮಿ (ಜೆಡಿಎಸ್‌),

2023 ರ ಅಭ್ಯರ್ಥಿಗಳು;
ಎ. ಮಂಜು (ಜೆಡಿಎಸ್‌), ಮುನ್ನಡೆ
ಯೋಗಾ ರಮೇಶ್‌ (ಬಿಜೆಪಿ), ಹಿನ್ನಡೆ
ಶ್ರೀಧರ್‌ ಗೌಡ (ಕಾಂಗ್ರೆಸ್‌), ಹಿನ್ನಡೆ
ಎಂ.ಟಿ. ಕೃಷ್ಣೇಗೌಡ (ಪಕ್ಷೇತರ), ಹಿನ್ನಡೆ

5) ಸಕಲೇಶಪುರ ವಿಧಾನಸಭಾ ಕ್ಷೇತ್ರದ ವಿವರ

ಒಟ್ಟು ಮತದಾರರು: 2,03,631, ಪುರುಷ ಮತದಾರರು: 1,01,582, ಮಹಿಳಾ ಮತದಾರರು: 1,02,044.

2018ರ ವಿಜೇತರು: ಎಚ್.ಕೆ. ಕುಮಾರಸ್ವಾಮಿ (ಜೆಡಿಎಸ್‌),

2023 ರ ಅಭ್ಯರ್ಥಿಗಳು:

ಎಸ್. ಮಂಜುನಾಥ (ಬಿಜೆಪಿ), ಮುನ್ನಡೆ
ಎಚ್‌.ಕೆ.ಕುಮಾರಸ್ವಾಮಿ (ಜೆಡಿಎಸ್‌), ಹಿನ್ನಡೆ
ಮುರುಳಿಮೋಹನ್‌ (ಕಾಂಗ್ರೆಸ್‌), ಹಿನ್ನಡೆ

6) ಅರಸೀಕೆರೆ ವಿಧಾನಸಭಾ ಕ್ಷೇತ್ರದ ವಿವರ

ಒಟ್ಟು ಮತದಾರರು: 2,14,020, ಪುರುಷ ಮತದಾರರು: 1,06,476, ಮಹಿಳಾ ಮತದಾರರು: 1,07,540.

2018ರ ವಿಜೇತರು: ಕೆ.ಎಂ. ಶಿವಲಿಂಗೇಗೌಡ (ಜೆಡಿಎಸ್‌);

2023 ರ ಅಭ್ಯರ್ಥಿಗಳು:
ಕೆ.ಎಂ.ಶಿವಲಿಂಗೇಗೌಡ (ಕಾಂಗ್ರೆಸ್‌), ಮುನ್ನಡೆ
ಎನ್‌.ಆರ್.ಸಂತೋಷ್‌ (ಜೆಡಿಎಸ್‌), ಹಿನ್ನಡೆ
ಜಿ.ವಿ.ಟಿ. ಬಸವರಾಜು (ಬಿಜೆಪಿ), ಹಿನ್ನಡೆ

7) ಬೇಲೂರು ವಿಧಾನಸಭಾ ಕ್ಷೇತ್ರದ ವಿವರ

ಒಟ್ಟು ಮತದಾರರು: 1,96,053, ಪುರುಷ ಮತದಾರರು: 98,719, ಮಹಿಳಾ ಮತದಾರರು: 97,330.

2018ರ ವಿಜೇತರು: ಕೆ.ಎಸ್‌.ಲಿಂಗೇಶ್‌ (ಜೆಡಿಎಸ್‌),

2023 ರ ಅಭ್ಯರ್ಥಿಗಳು;
ಎಚ್‌.ಕೆ. ಸುರೇಶ್ (ಬಿಜೆಪಿ), ಮುನ್ನಡೆ
ಕೆ.ಎಸ್. ಲಿಂಗೇಶ್‌ (ಜೆಡಿಎಸ್‌), ಹಿನ್ನಡೆ
ಬಿ.ಶಿವರಾಂ (ಕಾಂಗ್ರೆಸ್‌), ಹಿನ್ನಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...