Homeಕರ್ನಾಟಕಹಾಸನ ಜಿಲ್ಲೆಯ ಚುನಾವಣ ಕಣದಲ್ಲಿ ಯಾವ ಅಭ್ಯರ್ಥಿ ಮುನ್ನಡೆ

ಹಾಸನ ಜಿಲ್ಲೆಯ ಚುನಾವಣ ಕಣದಲ್ಲಿ ಯಾವ ಅಭ್ಯರ್ಥಿ ಮುನ್ನಡೆ

- Advertisement -
- Advertisement -
ಹಾಸನ ಜಿಲ್ಲೆಯಲ್ಲಿ ಒಟ್ಟು ಏಳು ವಿಧಾನಸಬಾ ಕ್ಷೇತ್ರಗಳ ಪೈಕಿ ಈ ಬಾರಿ ಹೆಚ್ಚು ಕುತೂಹಲ ಮೂಡಿಸಿರುವ ಕ್ಷೇತ್ರವೆಂದರೆ ಹಾಸನ ವಿಧಾನಸಭಾ ಕ್ಷೇತ್ರ. ಈ ಕ್ಷೇತ್ರದಲ್ಲಿ ಹಲವು ವರ್ಷಗಳಿಂದಲೂ ಜೆಡಿಎಸ್ ಪ್ರಭಲ್ಯವಿದ್ದರೂ ಕಳೆದ 2018ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಪ್ರೀತಮ್ ಗೌಡ ಗೆದ್ದು ಬೀಗುವ ಮೂಲಕ ಜೆಡಿಎಸ್ ಓಟಕ್ಕೆ ಬ್ರೇಕ್ ಹಾಕಿದ್ದರು. ಈ ಬಾರಿಯ 2023ರ ವಿಧಾನಸಭಾ ಚುನಾವಣೆಯಲ್ಲಿ  ಜೆಡಿಎಸ್‌ನ ಸ್ವರೂಪ್ ಮತ್ತು ಬಿಜೆಪಿ ಅಭ್ಯರ್ಥಿಯಾಗಿದ್ದ ಪ್ರೀತಮ್‌ಗೌಡ ನಡುವೆ ಜಿದ್ದಾಜಿದ್ದಿನ ಹೋರಾಟ ನಡೆದಿದ್ದು ಮತದಾರ ಯಾರ ಕೈ ಹಿಡಿದಿದ್ದಾನೆ ಎಂದು ನೋಡಬೇಕಿದೆ.
ಇನ್ನುಹಲವು ವರ್ಷಗಳಿಂದ ಹಾಸನ ಕ್ಷೇತ್ರ ಕಾಂಗ್ರೆಸ್ ಪಕ್ಷಕ್ಕೆ ಕಬ್ಬಿಣದ ಕಡಲೆಯೇ ಆಗಿಹೋಗಿದೆಈ ಬಾರಿ ಕೈ ಪಾಳಯದಿಂದ ಬಿ.ಕೆರಂಗಸ್ವಾಮಿ ಸ್ಪರ್ಧಿಸಿದ್ದಾರೆಕಳೆದ ಬಾರಿ ಗಳಿಸಿದ್ದ 3ನೇ ಸ್ಥಾನವನ್ನು ಕಾಂಗ್ರೆಸ್ ಅಭ್ಯರ್ಥಿ ಉತ್ತಮಪಡಿಸಿಕೊಳ್ಳುತ್ತಾರಾಗೆಲುವು ಪಡೆದು ದಿಗ್ಗಜರಿಗೆ ಶಾಕ್ ಕೊಡುತ್ತಾರಾ ಎಂಬುದು ಕೆಲವೇ ಕ್ಷಣಗಳಲ್ಲಿ ಗೊತ್ತಾಗುತ್ತದೆ.

ಹಾಸನ ಕ್ಷೇತ್ರದ ಹಿಂದಿನ ಚುನಾವಣಾ ಇತಿಹಾಸ ನೋಡುವುದಾದರೆ 1957ರಿಂದ ಈಚೆ 2018 ರವರೆಗೆ 14 ಚುನಾವಣೆಗಳು ಈ ಕ್ಷೇತ್ರದಲ್ಲಿ ನಡೆದಿವೆಜೆಡಿಎಸ್ ಹಾಗೂ ಅದಕ್ಕೂ ಹಿಂದಿನ ಜನತಾ ಪಕ್ಷ ಅತಿ ಹೆಚ್ಚು ಬಾರಿ ಗೆದ್ದಿವೆಕಾಂಗ್ರೆಸ್ ಬಾರಿ ಗೆದ್ದಿದೆಬಿಜೆಪಿ ಅಭ್ಯರ್ಥಿಗಳೂ ಎರಡು ಬಾರಿ ಗೆದ್ದಿದ್ದಾರೆ.

1) ಹಾಸನ ವಿಧಾನಸಭಾ ಕ್ಷೇತ್ರದ ವಿವರ

ಒಟ್ಟು ಮತದಾರರು: 2,23,021, ಪುರುಷ ಮತದಾರರು: 1,10,153, ಮಹಿಳಾ ಮತದಾರರು: 1,12,857.

2018ರ ವಿಜೇತರು: ಪ್ರೀತಂ ಗೌಡ (ಬಿಜೆಪಿ),

2023 ರ ಅಭ್ಯರ್ಥಿಗಳು;
ಸ್ವರೂಪ್‌ ಪ್ರಕಾಶ್‌ (ಜೆಡಿಎಸ್‌), ಮುನ್ನಡೆ
ಪ್ರೀತಂ ಗೌಡ (ಬಿಜೆಪಿ), ಹಿನ್ನಡೆ
ಬನವಾಸೆ ರಂಗಸ್ವಾಮಿ (ಕಾಂಗ್ರೆಸ್‌) ಮೂರನೆ ಸ್ಥಾನ

2) ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ವಿವರ

ಒಟ್ಟು ಮತದಾರರು: 2,03,026, ಪುರುಷ ಮತದಾರರು: 1,00,604, ಮಹಿಳಾ ಮತದಾರರು: 1,02,419.

2018ರ ವಿಜೇತರು: ಸಿ.ಎನ್‌.ಬಾಲಕೃಷ್ಣ (ಜೆಡಿಎಸ್‌).

2023ರ ಅಭ್ಯರ್ಥಿಗಳು:
ಸಿ.ಎನ್‌.ಬಾಲಕೃಷ್ಣ (ಜೆಡಿಎಸ್‌), ಮುನ್ನಡೆ
ಎಂ.ಗೋಪಾಲಸ್ವಾಮಿ(ಕಾಂಗ್ರೆಸ್), ಹಿನ್ನಡೆ
ಚಿದಾನಂದ (ಬಿಜೆಪಿ), ಹಿನ್ನಡೆ

3) ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದ ವಿವರ

ಒಟ್ಟು ಮತದಾರರು: 2,18,097, ಪುರುಷ ಮತದಾರರು: 1,09,187, ಮಹಿಳಾ ಮತದಾರರು: 1,08,900.

2018ರ ವಿಜೇತರು: ಎಚ್‌.ಡಿ. ರೇವಣ್ಣ (ಜೆಡಿಎಸ್‌),

2023 ರ ಅಭ್ಯರ್ಥಿಗಳು;

ಎಚ್‌.ಡಿ. ರೇವಣ್ಣ (ಜೆಡಿಎಸ್‌), ಮುನ್ನಡೆ
ಶ್ರೇಯಸ್‌ ಪಟೇಲ್‌ (ಕಾಂಗ್ರೆಸ್‌), ಹಿನ್ನಡೆ
ಜಿ. ದೇವರಾಜೇಗೌಡ (ಬಿಜೆಪಿ), ಹಿನ್ನಡೆ

4) ಅರಕಲಗೂಡು ವಿಧಾನಸಭಾ ಕ್ಷೇತ್ರದ ವಿವರ

ಒಟ್ಟು ಮತದಾರರು: 2,25,746, ಪುರುಷ ಮತದಾರರು: 1,15,558, ಮಹಿಳಾ ಮತದಾರರು: 1,10,185.

2018ರ ವಿಜೇತರು: ಎ.ಟಿ. ರಾಮಸ್ವಾಮಿ (ಜೆಡಿಎಸ್‌),

2023 ರ ಅಭ್ಯರ್ಥಿಗಳು;
ಎ. ಮಂಜು (ಜೆಡಿಎಸ್‌), ಮುನ್ನಡೆ
ಯೋಗಾ ರಮೇಶ್‌ (ಬಿಜೆಪಿ), ಹಿನ್ನಡೆ
ಶ್ರೀಧರ್‌ ಗೌಡ (ಕಾಂಗ್ರೆಸ್‌), ಹಿನ್ನಡೆ
ಎಂ.ಟಿ. ಕೃಷ್ಣೇಗೌಡ (ಪಕ್ಷೇತರ), ಹಿನ್ನಡೆ

5) ಸಕಲೇಶಪುರ ವಿಧಾನಸಭಾ ಕ್ಷೇತ್ರದ ವಿವರ

ಒಟ್ಟು ಮತದಾರರು: 2,03,631, ಪುರುಷ ಮತದಾರರು: 1,01,582, ಮಹಿಳಾ ಮತದಾರರು: 1,02,044.

2018ರ ವಿಜೇತರು: ಎಚ್.ಕೆ. ಕುಮಾರಸ್ವಾಮಿ (ಜೆಡಿಎಸ್‌),

2023 ರ ಅಭ್ಯರ್ಥಿಗಳು:

ಎಸ್. ಮಂಜುನಾಥ (ಬಿಜೆಪಿ), ಮುನ್ನಡೆ
ಎಚ್‌.ಕೆ.ಕುಮಾರಸ್ವಾಮಿ (ಜೆಡಿಎಸ್‌), ಹಿನ್ನಡೆ
ಮುರುಳಿಮೋಹನ್‌ (ಕಾಂಗ್ರೆಸ್‌), ಹಿನ್ನಡೆ

6) ಅರಸೀಕೆರೆ ವಿಧಾನಸಭಾ ಕ್ಷೇತ್ರದ ವಿವರ

ಒಟ್ಟು ಮತದಾರರು: 2,14,020, ಪುರುಷ ಮತದಾರರು: 1,06,476, ಮಹಿಳಾ ಮತದಾರರು: 1,07,540.

2018ರ ವಿಜೇತರು: ಕೆ.ಎಂ. ಶಿವಲಿಂಗೇಗೌಡ (ಜೆಡಿಎಸ್‌);

2023 ರ ಅಭ್ಯರ್ಥಿಗಳು:
ಕೆ.ಎಂ.ಶಿವಲಿಂಗೇಗೌಡ (ಕಾಂಗ್ರೆಸ್‌), ಮುನ್ನಡೆ
ಎನ್‌.ಆರ್.ಸಂತೋಷ್‌ (ಜೆಡಿಎಸ್‌), ಹಿನ್ನಡೆ
ಜಿ.ವಿ.ಟಿ. ಬಸವರಾಜು (ಬಿಜೆಪಿ), ಹಿನ್ನಡೆ

7) ಬೇಲೂರು ವಿಧಾನಸಭಾ ಕ್ಷೇತ್ರದ ವಿವರ

ಒಟ್ಟು ಮತದಾರರು: 1,96,053, ಪುರುಷ ಮತದಾರರು: 98,719, ಮಹಿಳಾ ಮತದಾರರು: 97,330.

2018ರ ವಿಜೇತರು: ಕೆ.ಎಸ್‌.ಲಿಂಗೇಶ್‌ (ಜೆಡಿಎಸ್‌),

2023 ರ ಅಭ್ಯರ್ಥಿಗಳು;
ಎಚ್‌.ಕೆ. ಸುರೇಶ್ (ಬಿಜೆಪಿ), ಮುನ್ನಡೆ
ಕೆ.ಎಸ್. ಲಿಂಗೇಶ್‌ (ಜೆಡಿಎಸ್‌), ಹಿನ್ನಡೆ
ಬಿ.ಶಿವರಾಂ (ಕಾಂಗ್ರೆಸ್‌), ಹಿನ್ನಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...