Homeಕರ್ನಾಟಕಹಾಸನದಲ್ಲಿ ಪ್ರೀತಮ್‌ಗೆ ಮುಖಭಂಗ : ಗೆದ್ದು ಬೀಗಿದ ಜೆಡಿಎಸ್

ಹಾಸನದಲ್ಲಿ ಪ್ರೀತಮ್‌ಗೆ ಮುಖಭಂಗ : ಗೆದ್ದು ಬೀಗಿದ ಜೆಡಿಎಸ್

- Advertisement -
- Advertisement -

ಸ್ವರೂಪ್ ನನ್ನ ಮಗ ಇದ್ದಂತೆ ನೀವು ಈ ಬಾರಿ ಹೆಚ್ಚಿನ ಮತ ನೀಡಿ ಗೆಲ್ಲಿಸಿ ಎಂದು ಭವಾನಿ ರೇವಣ್ಣ ಹಾಸನದ ಮತದಾರರನ್ನು ಬೇಡಿದ ಪರಿಗೆ ಹಾಸನದ ಮತದಾರರೂ ಸ್ವರೂಪ್‌ಗೆ ವಿಜಯದ ಮಾಲೆ ಹಾಕಿದ್ದಾರೆ. ಹಾಸನದಲ್ಲಿ ಭಾರಿ ಕುತೂಹಲ ಹುಟ್ಟಿಸಿದ್ದ ಸ್ವರೂಪ್ ಮತ್ತು ಪ್ರೀತಂಗೌಡ ನಡುವಿನ 2023ರ ಚುನಾವಣಾ ಕಣದಲ್ಲಿ ಜೆಡಿಎಸ್‌ನ ಸ್ವರೂಪ್ ಪ್ರಕಾಶ್ ಗೆಲುವಿನ ನಗೆ ಬೀರಿದ್ದಾರೆ.

ಜೆಡಿಎಸ್ ಗೆದ್ದ ಅಭ್ಯರ್ಥಿ ಸ್ವರೂಪ್ - ಜೆಡಿಎಸ್ ನಾಯಕ ರೇವಣ್ಣ
ಜೆಡಿಎಸ್ ಗೆದ್ದ ಅಭ್ಯರ್ಥಿ ಸ್ವರೂಪ್ – ಜೆಡಿಎಸ್ ನಾಯಕ ರೇವಣ್ಣ

ಇತ್ತ ಕಾಂಗ್ರೆಸ್‌ನ ಬನವಾಸೆ ರಂಗಸ್ವಾಮಿ ಮೂರನೇ ಸ್ಥಾನಕ್ಕೆ ಸಮಾಧಾನ ಪಟ್ಟುಕೊಂಡಿದ್ದಾರೆ. ಕಳೆದ ಬಾರಿ ಗೆಲುವು ಸಾಧಿಸಿದ್ದ ಪ್ರೀತಂಗೌಡ ದೇವೇಗೌಡ ಕುಟುಂಬದ ವಿರುದ್ದ ಸದಾ ಹರಿಹಾಯುತ್ತಿದ್ದರು. ಅದರಲ್ಲೂ ರೇವಣ್ಣನ ವಿರುದ್ದ ಎಲ್ಲ ಕಡೆ ವ್ಯಂಗ್ಯವಾಗಿ ಮಾತನಾಡುತ್ತ, ಗೇಲಿ ಮಾಡುತ್ತಲೇ ಬಂದಿದ್ದ ಪ್ರೀತಂಗೌಡ ಕೊನೆಗೂ ಸೋಲುಂಡಿದ್ದಾರೆ.

ಸೋತ ಬಿಜೆಪಿ ಅಭ್ಯರ್ಥಿ ಪ್ರೀತಮ್‌ಗೌಡ ಮಾಧ್ಯಮ ಪ್ರತಿನಿಧಿಗಳೊಂದಿಗೆ ಪ್ರತಿಕ್ರಿಯಿಸಿದ್ದು, ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಸ್ವರೂಪ್ ಅವರಿಗೆ ಅಭಿನಂದನೆ ಸಲ್ಲಿಸಿದ್ದು, ಹಾಸನದ ಅಭಿವೃದ್ದಿಗೆ ಹೆಚ್ಚಿನ ಒತ್ತು ನೀಡಿ ಕೆಲಸ ಮಾಡಲೆಂದು ಆಶಿಸುತ್ತೇನೆ ಎಂದು ಸ್ವರೂಪ್‌ಗೆ ಶುಭ ಕೋರಿದ್ದಾರೆ. ಒಟ್ಟಾರೆಯಾಗಿ ಹಾಸನ ಕ್ಷೇತ್ರವನ್ನು ಶತಾಯಗತಾಯ ಜೆಡಿಎಸ್ ತೆಕ್ಕೆಗೆ ತೆಗೆದುಕೊಳ್ಳಬೇಕೆಂದು ಬಯಸಿದ್ದ ಹೆಚ್‌.ಡಿ. ರೇವಣ್ಣಅವರಿಗೆ ಸ್ವರೂಪ್ ಗೆಲುವು ಬಲತಂದುಕೊಟ್ಟಿದೆ.

ಹಾಸನ ಕ್ಷೇತ್ರದ ಹಿಂದಿನ ಚುನಾವಣಾ ಇತಿಹಾಸ ನೋಡುವುದಾದರೆ 1957ರಿಂದ ಈಚೆ 2018 ರವರೆಗೆ 14 ಚುನಾವಣೆಗಳು ಈ ಕ್ಷೇತ್ರದಲ್ಲಿ ನಡೆದಿವೆಜೆಡಿಎಸ್ ಹಾಗೂ ಅದಕ್ಕೂ ಹಿಂದಿನ ಜನತಾ ಪಕ್ಷ ಅತಿ ಹೆಚ್ಚು ಬಾರಿ ಗೆದ್ದಿವೆಕಾಂಗ್ರೆಸ್ ಬಾರಿ ಗೆದ್ದಿದೆಬಿಜೆಪಿ ಅಭ್ಯರ್ಥಿಗಳೂ ಎರಡು ಬಾರಿ ಗೆದ್ದಿದ್ದಾರೆ.


ಇದನ್ನೂ ಓದಿರಿ: ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ಹಾಸನ: ಒಕ್ಕಲಿಗರ ಮೇಲಾಟದ ಕ್ಷೇತ್ರದಲ್ಲಿ ಜೆಡಿಎಸ್-ಬಿಜೆಪಿ ನಡುವೆ ಫೈಟ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೀರಪ್ಪನ್ ಹೇಳಿದ ಕಥೆಗೆ 30 ವರ್ಷಗಳ ಬಳಿಕ ಕ್ಲೈಮ್ಯಾಕ್ಸ್ : ಸನ್ ಟಿವಿ ವಿರುದ್ಧ ಕಾನೂನು ಸಮರದಲ್ಲಿ ಗೆದ್ದ ನಟಿ ಸುಕನ್ಯಾ​

ತೊಂಬತ್ತರ ದಶಕದಲ್ಲಿ ತಮಿಳು ಮತ್ತು ಮಲಯಾಳಂ ಚಿತ್ರರಂಗದಲ್ಲಿ ಪ್ರಮುಖ ನಟರೊಂದಿಗೆ ನಟಿಸಿ, ಅಪಾರ ಜನಪ್ರಿಯತೆ ಗಳಿಸಿದ್ದ ನಟಿ ಸುಕನ್ಯಾ ರಮೇಶ್, ಪ್ರಸ್ತುತ ಕೆಲವು ಅಪರೂಪದ ಪಾತ್ರಗಳನ್ನು ಹೊರತುಪಡಿಸಿದರೆ ಚಿತ್ರರಂಗದಲ್ಲಿ ಅಷ್ಟಾಗಿ ಸಕ್ರಿಯರಾಗಿಲ್ಲ. ಈ ನಡುವೆ 2024ರಲ್ಲಿ...

“ರಾಜೀನಾಮೆ ನೀಡಿ, ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿ”: ಟಿಎಂಸಿ ಬಂಡುಕೋರರಿಗೆ ಮಹುವಾ ಮೊಯಿತ್ರಾ ನೇರ ಸವಾಲು

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (TMC) ಪಕ್ಷದೊಳಗೆ ತೀವ್ರ ಭಿನ್ನಾಭಿಪ್ರಾಯ ಸ್ಫೋಟಗೊಂಡಿದೆ. ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ (NDA) ಮೈತ್ರಿಕೂಟಕ್ಕೆ ಬೆಂಬಲ ನೀಡಲು ಮುಂದಾಗಿರುವ ಸ್ವಪಕ್ಷದ ಬಂಡಾಯ ಸಂಸದರ ವಿರುದ್ಧ ಟಿಎಂಸಿ ಸಂಸದೆ...

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...