Homeಕರ್ನಾಟಕಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಎಚ್.ಡಿ.ಕೆ: ಕ್ಷಣದಲ್ಲೇ ಅಂಗೀಕರಿಸಿದ ರಾಜ್ಯಪಾಲ ವಜುಬಾಯಿ ವಾಲ

ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಎಚ್.ಡಿ.ಕೆ: ಕ್ಷಣದಲ್ಲೇ ಅಂಗೀಕರಿಸಿದ ರಾಜ್ಯಪಾಲ ವಜುಬಾಯಿ ವಾಲ

- Advertisement -
- Advertisement -

ವಿಶ್ವಾಸಮತ ಪ್ರಕ್ರಿಯೆಯಲ್ಲಿ ಸೋಲುಂಡ ಎಚ್.ಡಿ ಕುಮಾರಸ್ವಾಮಿ ಇಂದು ರಾತ್ರಿ ರಾಜಭವನಕ್ಕೆ ತೆರಳಿ ರಾಜ್ಯಪಾಲರ ಬಳಿ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.

ಆಗ ರಾಜ್ಯಪಾಲ ವಜುಬಾಯಿ ವಾಲರವರು ಕ್ಷಣದಲ್ಲೇ ರಾಜೀನಾಮೆ ಸ್ವೀಕರಿಸಿ ಅಂಗೀಕರಿಸಿದ್ದಾರೆ. ಅಂಗೀಕಾರ ಪತ್ರವನ್ನು ಸಹ ಕುಮಾರಸ್ವಾಮಿಯವರಿಗೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಕುಮಾರಸ್ವಾಮಿಯವರ ಜೊತೆ ಕಾಂಗ್ರೆಸ್ ನ ಡಿ.ಕೆ ಶಿವಕುಮಾರ್, ಜಿ.ಪರಮೇಶ್ವರ್, ಜೆಡಿಎಸ್ ನ ಬಂಡೆಪ್ಪ ಕಾಶಂಪೂರ್, ಎಚ್.ಡಿ ರೇವಣ್ಣ, ಶಿವಲಿಂಗೇಗೌಡ, ಜಿ.ಟಿ ದೇವೇಗೌಡ, ಸಾ.ರ ಮಹೇಶ್ ಜೊತೆಗಿದ್ದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...