Homeಮುಖಪುಟಈ ವಾರದ ಟಾಪ್‌ 10 ಸುದ್ದಿಗಳು ಹೀಗಿವೆ; ಮಿಸ್‌ ಮಾಡದೆ ಓದಿ

ಈ ವಾರದ ಟಾಪ್‌ 10 ಸುದ್ದಿಗಳು ಹೀಗಿವೆ; ಮಿಸ್‌ ಮಾಡದೆ ಓದಿ

- Advertisement -
- Advertisement -

ಅಪ್ಪು ಹೆಸರಲ್ಲಿ ಮುಸ್ಲಿಮರ ವಿರುದ್ಧ ದ್ವೇಶ ಬಿತ್ತಲು ಯತ್ನಿಸಿದ ಪೋಸ್ಟ್‌ಕಾರ್ಡ್; ಜನರಿಂದ ತರಾಟೆಬಿಜೆಪಿಯ ಪ್ರೊಪಗಾಂಡ ವೇದಿಕೆಯಾಗಿರುವ ಪೋಸ್ಟ್‌ಕಾರ್ಡ್ ಫೇಸ್‌ಬುಕ್‌ ಪೇಜ್‌ನಲ್ಲಿ ಇಂದು ಮಾಡಲಾಗಿರುವ ಪೋಸ್ಟ್‌ಗಳು ಜನರಿಂದ ಟೀಕೆಗೆ ಒಳಗಾಗಿವೆ. ಬಿಜೆಪಿ ಪರ ಪ್ರಚಾರ, ಕೋಮುದ್ವೇಷ, ಸುಳ್ಳು ಸುದ್ದಿಗಳ ಕಾರಣಕ್ಕೆ ಹೆಸರಾಗಿರುವ ಪೋಸ್ಟ್‌ ಕಾರ್ಡ್ ಹಾಗೂ ಅದರ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ದಲಿತ ಯುವತಿಯನ್ನು ಪ್ರೀತಿಸಿ, ನಂತರ ಮದುವೆಗೆ ನಿರಾಕರಿಸಿ ಪೆಟ್ರೋಲ್ ಸುರಿದು ಹತ್ಯೆಗೈದ ಆರೋಪ: ಸವರ್ಣೀಯ ಯುವಕನ ವಿರುದ್ಧ ಪ್ರಕರಣ  ದಲಿತ ಯುವತಿಯನ್ನು ಪ್ರೀತಿಸಿ ಆನಂತರ ಮದುವೆಯಾಗಲು ನಿರಾಕರಿಸಿದ ಸವರ್ಣೀಯ ಯುವಕನೊಬ್ಬ ಆಕೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಹತ್ಯೆಗೈದು ಪರಾರಿಯಾಗಿದ್ದಾನೆ ಎಂದು ಸಂತ್ರಸ್ತೆಯ ಕುಟುಂಬ ಆರೋಪಿಸಿದೆ. ಹತ್ಯೆಗೊಳಗಾದ ಯುವತಿಯನ್ನು ದಾನೇಶ್ವರಿ (23) ಎಂದು…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಉಡುಪಿ: ಕಾಪು ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ ಹೇರಿದ ದೇವಸ್ಥಾನ ಸಮಿತಿ; ‘ಸಹಬಾಳ್ವೆ ಉಡುಪಿ’ ವಿರೋಧಉಡುಪಿ ಜಿಲ್ಲೆಯ ಕಾಪುವಿನಲ್ಲಿ ನಡೆಯುವ ವಾರ್ಷಿಕ ಜಾತ್ರೆಯಲ್ಲಿ ವ್ಯಾಪಾರ ಮಾಡಲು ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ನೀಡಬಾರದು ಎಂದು ಸಂಘಪರಿವಾರದ ಬೆದರಿಕೆಗಳಿಗೆ ದೇವಸ್ಥಾನದ ಆಡಳಿತದ ಮಂಡಳಿ ಜಗ್ಗಿದ್ದು, ಈ ಬಾರಿಯ ಜಾತ್ರೆಯಲ್ಲಿ ಯಾವುದೇ ಮುಸ್ಲಿಮರಿಗೆ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ದಲಿತ್‌ ಫೈಲ್ಸ್: ಮೀಸೆ ಬಿಟ್ಟಿದ್ದಕ್ಕೆ, ಚೆಂದವಾಗಿ ಕಾಣುತ್ತಿದ್ದಕ್ಕೆ ದಲಿತನ ಕೊಲೆ? ರಾಜಸ್ಥಾನದ ಪಾಲಿ ಜಿಲ್ಲೆಯ ಬರ್ವಾ ಗ್ರಾಮದಲ್ಲಿ ವಾಸಿಸುತ್ತಿದ್ದ ಕೋವಿಡ್‌‌ ಆರೋಗ್ಯ ಸಹಾಯಕ, ದಲಿತ ಸಮುದಾಯದ ಜಿತೇಂದ್ರಪಾಲ್ ಮೇಘವಾಲ್ ಅವರನ್ನು ಮಾರ್ಚ್ 15ರಂದು ಕೊಲ್ಲಲಾಗಿದೆ. “ಜಿತೇಂದ್ರಪಾಲ್‌ ನೋಡಲು ಚೆನ್ನಾಗಿದ್ದರು ಹಾಗೂ ಒಳ್ಳೆಯ ವ್ಯಕ್ತಿತ್ವವನ್ನು ಹೊಂದಿದ್ದರು….ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

`ಕಾಶ್ಮೀರ್‌ ಫೈಲ್ಸ್‌‌’ ಎಂದು ಕೂಗುತ್ತಿರುವವರಿಗೆ ‘ದಲಿತ್‌ ಫೈಲ್ಸ್‌‌’ ಕಾಣುವುದಿಲ್ಲವೇ?ಭಾರತಕ್ಕೆ ಒಂದು ರೀತಿಯ ವಿಸ್ಮೃತಿ ಆವರಿಸಿದೆ. ಇಲ್ಲಿ ನಿತ್ಯ ಸಾಯುವ ಬಡಪಾಯಿಗಳನ್ನು ಕಂಡು ಮರುಗದ ಮನಸ್ಸುಗಳು ಯಥಾಸ್ಥಿತಿಯನ್ನು ಒಪ್ಪಿಕೊಂಡು ಬದುಕುತ್ತಿವೆ. ದಲಿತ, ಆದಿವಾಸಿ, ಮುಸ್ಲಿಂ ಬಡಪಾಯಿಗಳು ಬೀದಿ ಹೆಣವಾದರೂ ಅವರ ಕಡತಗಳು ಕಣ್ಮರೆಯಾಗುವುದೇ ಹೆಚ್ಚು…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಆದಿವಾಸಿ ಬಾಲಕಿಯರಿಗೆ ಸಾರ್ವಜನಿಕವಾಗಿ ಸಾಮೂಹಿಕ ಲೈಂಗಿಕ ಕಿರುಕುಳ; ವಿಡಿಯೊ ವೈರಲ್‌ ಮಧ್ಯಪ್ರದೇಶದ ಅಲಿರಾಜ್‌ಪುರ ಜಿಲ್ಲೆಯಲ್ಲಿ ಇಬ್ಬರು ಬಾಲಕಿಯರಿಗೆ ಯುವಕರ ಗುಂಪೊಂದು ಸಾಮೂಹಿಕವಾಗಿ ಲೈಂಗಿಕ ಕಿರುಕುಳ ನೀಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಪೊಲೀಸರು ಕ್ರಮ ಕೈಗೊಂಡಿರುವುದಾಗಿ ಹೇಳಿದ್ದಾರೆ. ಮಧ್ಯಪ್ರದೇಶದ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಹಿಜಾಬ್ ತೀರ್ಪು ವಿರೋಧಿಸಿ ಪ್ರತಿಭಟನೆ ಆರಂಭಿಸಿದ ಚೆನ್ನೈನ ವಿದ್ಯಾರ್ಥಿಗಳು ಹಿಜಾಬ್ ತೀರ್ಪು ವಿರೋಧಿಸಿ ಪ್ರತಿಭಟನೆ ಆರಂಭಿಸಿದ ಚೆನ್ನೈನ ವಿದ್ಯಾರ್ಥಿಗಳು | Naanu Gauriಹಿಜಾಬ್‌ ವಿಚಾರವಾಗಿ ರಾಜ್ಯ ಹೈಕೋರ್ಟ್‌ ನೀಡಿರುವ ತೀರ್ಪನ್ನು ವಿರೋಧಿಸಿ ತಮಿಳುನಾಡಿನ ಚೆನ್ನೈನಲ್ಲಿರುವ ದಿ ನ್ಯೂ ಕಾಲೇಜು ವಿದ್ಯಾರ್ಥಿಗಳು ಪ್ರತಿಭಟನೆ ಪ್ರಾರಂಭಿಸಿದ್ದಾರೆ. ರಾಜ್ಯ ಹೈಕೋರ್ಟ್ ಮಂಗಳವಾರದಂದು ಹಿಜಾಬ್‌ ಇಸ್ಲಾಂನ ಅತ್ಯಗತ್ಯ ಭಾಗವಲ್ಲ ಎಂದು ಹೇಳಿದ್ದು…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಗುಡ್ ನ್ಯೂಸ್: ಮಹಿಳಾ ಉದ್ಯೋಗಿಗಳಿಗೆ ‘ಮುಟ್ಟಿನ ರಜೆ’ ಘೋಷಿಸಿದ ಮೈಸೂರು ಕಾಲೇಜುಮೈಸೂರಿನ ಗ್ಲೋಬಲ್ ಎಜುಕೇಷನ್ ಟ್ರಸ್ಟ್ ಅಡಿಯಲ್ಲಿ ಬರುವ ದಕ್ಷ ಕಾಲೇಜು ತನ್ನ ಮಹಿಳಾ ಉದ್ಯೋಗಿಗಳಿಗೆ ಪ್ರತಿ ತಿಂಗಳಿನ ಸಾಮಾನ್ಯ ರಜೆ ಮತ್ತು ಇತರ ಸೌಲಭ್ಯಗಳ ಜೊತೆಗೆ ಇನ್ನು ಮುಂದೆ ಮುಟ್ಟಿನ ರಜೆ ನೀಡುವುದಾಗಿ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

‘ಗುಜರಾತ್‌ ಫೈಲ್ಸ್‌’ ಸಿನಿಮಾ ಮಾಡುವೆ, ಪಿಎಂ ಸಹಕರಿಸಬೇಕು: ವಿನೋದ್ ಕಾಪ್ರಿ ವಿವೇಕ್ ಅಗ್ನಿಹೋತ್ರಿಯವರ `ದಿ ಕಾಶ್ಮೀರ್ ಫೈಲ್ಸ್’ ಚಿತ್ರದ ಬಗ್ಗೆ ಎಲ್ಲೆಡೆ ಚರ್ಚೆಗಳು ನಡೆಯುತ್ತಿವೆ. ಕಾಶ್ಮೀರ್‌ ಫೈಲ್ಸ್‌ಗೆ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿದ್ದು, ಈ ಸಿನಿಮಾ ಅರ್ಧ ಸತ್ಯವನ್ನಷ್ಟೇ ಹೇಳುತ್ತಿದೆ ಎಂಬ ಟೀಕೆಗಳು ವ್ಯಕ್ತವಾಗಿವೆ. ಇತ್ತೀಚೆಗಷ್ಟೇ ಪ್ರಧಾನಿ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ದಲಿತರ ರಕ್ತದಲ್ಲಿ ಚರಿತ್ರೆ ಬರೆಯಲು ತಯಾರಿ: ಕೋಟಗಾನಹಳ್ಳಿ ರಾಮಯ್ಯ ಎಚ್ಚರಿಕೆ(ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯಮಟ್ಟದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರ ಸಮಾವೇಶ ಮಾರ್ಚ್‌ 18 ಮತ್ತು 19ರಂದು ದಾವಣಗೆರೆಯಲ್ಲಿ ನಡೆಯುತ್ತಿದೆ. ದಾವಣಗೆರೆ ಚಲೋ ಹೆಸರಿನಲ್ಲಿ ಸಮಾವೇಶ ನಡೆಯುತ್ತಿದ್ದು, ದಸಂಸದ ಹಿರಿಯ ಜೀವ, ಚಿಂತಕ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ನೈಜ ಸುದ್ದಿ ಇಲ್ಲ ಎಂಬ ಕಾರಣಕ್ಕೆ ಟಿ.ವಿ ನೋಡು ವುದೇ ನಿಲ್ಲಿಸಿರುವಾಗ ನಾನು ಗೌರಿ ಎಂಬ ಸುದ್ದಿ ವಾಹಿನಿ ಉತ್ತಮ , ನೈಜವಾದ ಜಗತ್ತಿನ ಸುದ್ದಿ ನೀಡುತ್ತಿದೆ….

  2. ನೈಜ ಸುದ್ದಿ ಇಲ್ಲ ಎಂಬ ಕಾರಣಕ್ಕೆ ಟಿ.ವಿ ನೋಡು ವುದೇ ನಿಲ್ಲಿಸಿರುವಾಗ ನಾನು ಗೌರಿ ಎಂಬ ಸುದ್ದಿ ವಾಹಿನಿ ಉತ್ತಮ , ನೈಜ, ಧರ್ಮಾತೀತ, ಜಾತ್ಯಾತೀತ, ಪಕ್ಷಾತೀತವಾಗಿ ಜಗತ್ತಿನ ಸುದ್ದಿ ನೀಡುತ್ತಿದೆ….

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...