Homeಕರ್ನಾಟಕಮೊದಲ ಬಾರಿಗೆ ವಿಧಾನಸಭೆ ಪ್ರವೇಶ ಮಾಡುತ್ತಿರುವ ಶಾಸಕರ ವಿವರ ಇಲ್ಲಿದೆ

ಮೊದಲ ಬಾರಿಗೆ ವಿಧಾನಸಭೆ ಪ್ರವೇಶ ಮಾಡುತ್ತಿರುವ ಶಾಸಕರ ವಿವರ ಇಲ್ಲಿದೆ

- Advertisement -
- Advertisement -

ರಾಜ್ಯ ವಿಧಾಸಭಾ ಚುನಾವಣೆ ಮುಗಿದಿದ್ದು, ಈ ಬಾರಿ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದವರು 63 ಜನ. ಅದರಲ್ಲಿ ಕಾಂಗ್ರೆಸ್‌ನಿಂದ 30 ಜನರು, ಬಿಜೆಪಿಯಿಂದ 22, ಜೆಡಿಎಸ್‌ನಿಂದ 8 ಹಾಗೂ ಪಕ್ಷೇತರರಾಗಿ ಇಬ್ಬರು, ಸರ್ವೋದಯ ಕರ್ನಾಟಕದಿಂದ ಒಬ್ಬರು ಶಾಸಕರಾಗಿ ಆಯ್ಕೆಯಾಗಿದ್ದಾರೆ.

ಕಾಂಗ್ರೆಸ್‌ನಿಂದ ಆಯ್ಕೆಯಾಗಿರುವ 30 ಶಾಸಕರ ವಿವರ

  1. ಮಾಯಕೊಂಡ (ಎಸ್‌ಸಿ ಮೀಸಲು)- ಕೆ.ಎಸ್‌. ಬಸವಂತಪ್ಪ
  2. ಚನ್ನಗಿರಿ- ಬಸವರಾಜು ವಿ. ಶಿವಗಂಗಾ
  3. ಜಗಳೂರು (ಎಸ್‌ಟಿ ಮೀಸಲು)- ಬಿ.ದೇವೇಂದ್ರಪ್ಪ
  4. ಚಿತ್ರದುರ್ಗ- ಕೆ.ಸಿ. ವೀರೇಂದ್ರ
  5. ಕಲಬುರಗಿ ದಕ್ಷಿಣ- ಅಲ್ಲಮಪ್ರಭು ಪಾಟೀಲ
  6. ಪಾವಗಡ (ಎಸ್‌ಸಿ ಮೀಸಲು)- ಎಚ್‌.ವಿ. ವೆಂಕಟೇಶ್
  7. ರಾಮನಗರ- ಎಚ್‌.ಎ. ಇಕ್ಬಾಲ್‌ ಹುಸೇನ್‌
  8. ದೇವನಹಳ್ಳಿ (ಎಸ್‌ಸಿ ಮೀಸಲು)- ಕೆ.ಎಚ್‌ ಮುನಿಯಪ್ಪ
  9. ನೆಲಮಂಗಲ (ಎಸ್‌ಸಿ ಮೀಸಲು)- ಎನ್‌. ಶ್ರೀನಿವಾಸಯ್ಯ
  10. ಪುಲಕೇಶಿನಗರ (ಎಸ್‌ಸಿ ಮೀಸಲು)- ಎ.ಸಿ. ಶ್ರೀನಿವಾಸ
  11. ನಂಜನಗೂಡು- ದರ್ಶನ್‌ ಧ್ರುವನಾರಾಯಣ
  12. ಕೆ.ಆರ್.ನಗರ- ಡಿ.ರವಿಶಂಕರ್‌
  13. ಚಾಮರಾಜ- ಕೆ. ಹರೀಶ್‌ಗೌಡ
  14. ಗುಂಡ್ಲುಪೇಟೆ- ಎಚ್.ಎಂ. ಗಣೇಶ್ ಪ್ರಸಾದ್
  15. ಮಡಿಕೇರಿ- ಡಾ.ಮಂತರ್ ಗೌಡ
  16. ವಿರಾಜಪೇಟೆ- ಎ.ಎಸ್. ಪೊನ್ನಣ್ಣ
  17. ಮಂಡ್ಯ ಗಣಿಗ ರವಿಕುಮಾರ್
  18. ಮದ್ದೂರು- ಕದಲೂರು‌ ಉದಯ್
  19. ಚಿಕ್ಕಬಳ್ಳಾಪುರ- ಪ್ರದೀಪ್ ಈಶ್ವರ್
  20. ಕೂಡ್ಲಿಗಿ- ಡಾ.ಎನ್‌.ಟಿ. ಶ್ರೀನಿವಾಸ್‌
  21. ಬಾದಾಮಿ- ಭೀಮಸೇನ ಚಿಮ್ಮನಕಟ್ಟಿ
  22. ಸಿಂದಗಿ- ಅಶೋಕ ಮನಗೂಳಿ
  23. ಶಿರಸಿ- ಭೀಮಣ್ಣ ನಾಯ್ಕ
  24. ಕುಡಚಿ- ಮಹೇಶ್‌ ತಮ್ಮಣ್ಣವರ
  25. ಸವದತ್ತಿ ಯಲ್ಲಮ್ಮ- ವಿಶ್ವಾಸ ವೈದ್ಯ
  26. ಚನ್ನಮ್ಮನ ಕಿತ್ತೂರು- ಬಾಬಾಸಾಹೇಬ್‌ ಪಾಟೀಲ
  27. ಬೆಳಗಾವಿ ಉತ್ತರ- ಆಸೀಫ್‌ (ರಾಜು) ಸೇಠ್‌
  28. ಬಳ್ಳಾರಿ ನಗರ- ನಾ.ರಾ. ಭರತ್‌ ರೆಡ್ಡಿ
  29. ಪುತ್ತೂರು- ಅಶೋಕ್‌ ಕುಮಾರ್‌ ರೈ
  30. ರಾಣೆಬೆನ್ನೂರು- ಪ್ರಕಾಶ್ ಕೋಳಿವಾಡ

ಬಿಜೆಪಿಯಿಂದ ಆಯ್ಕೆಯಾಗಿರುವ 22 ಶಾಸಕರ ವಿವರ

  1. ಶಿವಮೊಗ್ಗ ನಗರ- ಎಸ್.ಎನ್. ಚನ್ನಬಸಪ್ಪ
  2. ಶಿಕಾರಿಪುರ- ಬಿ.ವೈ. ವಿಜಯೇಂದ್ರ
  3. ಬೀದರ್ ದಕ್ಷಿಣ- ಶೈಲೇಂದ್ರ ಬೆಲ್ದಾಳೆ
  4. ಹುಮನಾಬಾದ್- ಸಿದ್ದು ಪಾಟೀಲ
  5. ಜಯನಗರ- ಸಿ.ಕೆ. ರಾಮಮೂರ್ತಿ
  6. ದೊಡ್ಡಬಳ್ಳಾಪುರ- ಧೀರಜ್‌ ಮುನಿರಾಜು
  7. ಮಹದೇವಪುರ (ಎಸ್‌ಸಿ ಮೀಸಲು)- ಮಂಜುಳಾ ಲಿಂಬಾವಳಿ
  8. ಕೃಷ್ಣರಾಜ- ಟಿ.ಎಸ್. ಶ್ರೀವತ್ಸ
  9. ಬೇಲೂರು- ಎಚ್‌.ಕೆ. ಸುರೇಶ್‌
  10. ಸಕಲೇಶಪುರ- ಸಿಮೆಂಟ್‌ ಮಂಜುನಾಥ
  11. ಹೂವಿನಹಡಗಲಿ- ಕೃಷ್ಣ ನಾಯ್ಕ
  12. ಜಮಖಂಡಿ- ಜಗದೀಶ ಗುಡಗುಂಟಿ
  13. ಹುಬ್ಬಳ್ಳಿ–ಧಾರವಾಡ ಕೇಂದ್ರ- ಮಹೇಶ್‌ ಟೆಂಗಿನಕಾಯಿ
  14. ಖಾನಾಪುರ- ವಿಠಲ ಹಲಗೇಕರ
  15. ಹುಕ್ಕೇರಿ- ನಿಖಿಲ್‌ ಕತ್ತಿ
  16. ಕುಂದಗೋಳ- ಎಂ.ಆರ್‌. ಪಾಟೀಲ
  17. ಶಿರಹಟ್ಟಿ- ಡಾ.ಚಂದ್ರು ಲಮಾಣಿ
  18. ಉಡುಪಿ- ಯಶ್‌ಪಾಲ್ ಸುವರ್ಣ
  19. ಕುಂದಾಪುರ- ಕಿರಣ್ ಕುಮಾರ್ ಕೊಡ್ಗಿ
  20. ಬೈಂದೂರು- ಗುರುರಾಜ ಶೆಟ್ಟಿ ಗಂಟಿಹೊಳೆ
  21. ಕಾಪು- ಗುರ್ಮೆ ಸುರೇಶ್ ಶೆಟ್ಟಿ
  22. ಸುಳ್ಯ (ಎಸ್‌ಸಿ ಮೀಸಲು)- ಭಾಗೀರಥಿ ಮುರುಳ್ಯ

ಜೆಡಿಎಸ್‌ನಿಂದ ಆಯ್ಕೆಯಾಗಿರುವ 8 ಶಾಸಕರ ವಿವರ

  1. ದೇವದುರ್ಗ- ಜಿ.ಕರೆಮ್ಮ
  2. ಗುರುಮಠಕಲ್ -ಶರಣಗೌಡ ಕಂದಕೂರ
  3. ಮುಳಬಾಗಿಲು (ಎಸ್‌ಸಿ ಮೀಸಲು)- ಸಮೃದ್ಧಿ ಮಂಜುನಾಥ್‌
  4. ಶಿಡ್ಲಘಟ್ಟ – ಬಿ.ಎನ್‌. ರವಿಕುಮಾರ್‌
  5. ಹುಣಸೂರು- ಜಿ.ಡಿ. ಹರೀಶ್‌ಗೌಡ
  6. ಹನೂರು- ಎಂ.ಆರ್. ಮಂಜುನಾಥ್
  7. ಕೆ.ಆರ್.ಪೇಟೆ- ಎಚ್.ಟಿ. ಮಂಜು
  8. ಹಾಸನ- ಸ್ವರೂಪ್‌ ಪ್ರಕಾಶ್‌

ಸರ್ವೋದಯ ಕರ್ನಾಟಕ ಪಕ್ಷ

ದರ್ಶನ್ ಪುಟ್ಟಣ್ಣಯ್ಯ

ಪಕ್ಷೇತರರರು

ಗೌರಿಬಿದನೂರು-ಕೆ.ಎಚ್‌. ಪುಟ್ಟಸ್ವಾಮಿಗೌಡ;ಪಕ್ಷೇತರ

ಹರಪನಹಳ್ಳಿ- ಎಂ.ಪಿ. ಲತಾ ಮಲ್ಲಿಕಾರ್ಜುನ;ಪಕ್ಷೇತರ

ಇದನ್ನೂ ಓದಿ: ಬಿಜೆಪಿ ಮುಕ್ತವಾಯಿತು ದ್ರಾವಿಡ ಕುಟುಂಬದ ನೆಲ: ಸ್ಟಾಲಿನ್ ಟ್ವೀಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...

ವಾರಣಾಸಿಯಲ್ಲಿ ಆಚರಿಸುವ ಪ್ರಸಿದ್ಧ ‘ಭಸ್ಮ ಹೋಳಿ’ಗೆ ಸಂಸ್ಕೃತ ವಿದ್ವಾಂಸರು ಮತ್ತು ಕಾಶಿ ವಿದ್ವತ್ ಪರಿಷತ್ ವಿರೋಧ 

ವಾರಣಾಸಿ (ಉತ್ತರ ಪ್ರದೇಶ): ನಗರದ ಸ್ಮಶಾನ ಭೂಮಿಗಳಾದ ಮಣಿಕರ್ಣಿಕಾ ಮತ್ತು ಹರಿಶ್ಚಂದ್ರ ಘಾಟ್‌ಗಳಲ್ಲಿ 'ಮಸಾನೆ ಕಿ ಹೋ ಲಿ ' ನುಡಿಸುವ ಸಂಪ್ರದಾಯವನ್ನು ಸಂಸ್ಕೃತ ವಿದ್ವಾಂಸರು ಮತ್ತು ಹಿಂದೂ ಧರ್ಮಗ್ರಂಥಗಳ ತಜ್ಞರ ಪರಿಷತ್ತು...

ಮುಸ್ಲಿಮರೆಂದು ತಿಳಿದು ಮಹಿಳೆಯರಿಗೆ ವಿತರಿಸಿದ್ದ ಕಂಬಳಿ ವಾಪಸ್ ಪಡೆದ ಬಿಜೆಪಿ ಮಾಜಿ ಸಂಸದ

ಬಿಜೆಪಿಯ ಮಾಜಿ ಸಂಸದ ಸುಖ್‌ವೀರ್ ಸಿಂಗ್ ಜೌನ್‌ಪುರಿಯಾ ಅವರು, ಮುಸ್ಲಿಮರೆಂದು ಗೊತ್ತಾದ ಬಳಿಕ ಮಹಿಳೆಯರಿಗೆ ವಿತರಿಸಿದ್ದ ಕಂಬಳಿಯನ್ನು ವಾಪಸ್ ಪಡೆದಿದ್ದಾರೆ ಎಂದು ರಾಜಸ್ಥಾನ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಟಿಕರಾಮ್ ಜುಲ್ಲಿ ಭಾನುವಾರ...

ಜೆಎನ್‌ಯು: ಎಡಪಂಥೀಯ ವಿದ್ಯಾರ್ಥಿ ಸಂಘಟನೆ ಮತ್ತು ಎಬಿವಿಪಿ ನಡುವೆ ಘರ್ಷಣೆ: ಉದ್ವಿಗ್ನತೆ  

ಸೋಮವಾರ ಮುಂಜಾನೆ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಎಡಪಂಥೀಯ ಮತ್ತು ಬಲಪಂಥೀಯ ವಿದ್ಯಾರ್ಥಿ ಗುಂಪುಗಳು ಪರಸ್ಪರ ಹಿಂಸಾಚಾರವನ್ನು ಬಿಚ್ಚಿಟ್ಟಿದ್ದಾರೆ ಎಂದು ಆರೋಪಿಸಿದ ನಂತರ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್‌ಯು) ಆವರಣದಲ್ಲಿ ಉದ್ವಿಗ್ನತೆ ಉಂಟಾಗಿದೆ.  ಸೋಮವಾರ ಬೆಳಗಿನ...

ಡ್ರಗ್ ದೊರೆ ‘ಎಲ್ ಮೆಂಚೊ’ ಹತ್ಯೆ : ಮೆಕ್ಸಿಕೋದಲ್ಲಿ ಭುಗಿಲೆದ್ದ ಹಿಂಸಾಚಾರ

'ಎಲ್ ಮೆಂಚೊ' ಎಂದೇ ಪರಿಚಿತನಾಗಿದ್ದ ಡ್ರಗ್ ದೊರೆ ನೆಮೆಸಿಯೊ ಒಸೆಗುಯೆರಾನನ್ನು ಕಾರ್ಯಾಚರಣೆಯೊಂದರಲ್ಲಿ ಕೊಂದಿರುವುದಾಗಿ ಮೆಕ್ಸಿಕನ್ ಸೇನೆ ಭಾನುವಾರ (ಫೆ.22) ಘೋಷಿಸಿದೆ. ಆ ಬಳಿಕ ದೇಶದ ವಿವಿಧ ಭಾಗಗಳಲ್ಲಿ ಭಾರೀ ಹಿಂಸಾಚಾರ ಭುಗಿಲೆದ್ದಿದೆ ಎಂದು...

ನೇಪಾಳ ಬಸ್ ಅಪಘಾತ: ಧಾಡಿಂಗ್‌ನಲ್ಲಿ ತ್ರಿಶೂಲಿ ನದಿಗೆ ಬಸ್ ಬಿದ್ದು 18 ಮಂದಿ ಸಾವು; ಮುಂದುವರಿದ ರಕ್ಷಣಾ ಕಾರ್ಯಾಚರಣೆ

ಧಾಡಿಂಗ್ (ನೇಪಾಳ): ಸೋಮವಾರ ಮುಂಜಾನೆ ನೇಪಾಳದ ಧಾಡಿಂಗ್‌ನಲ್ಲಿ ಪ್ರಯಾಣಿಕರ ಬಸ್ ತ್ರಿಶೂಲಿ ನದಿಗೆ ಉರುಳಿಬಿದ್ದ ಪರಿಣಾಮ ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ 24 ಕ್ಕೂ ಹೆಚ್ಚು ಪ್ರಯಾಣಿಕರು...

ಅಜಿತ್ ಪವಾರ್ ಸಾವು | ಪತನಗೊಂಡ ವಿಮಾನದ ನಿರ್ವಹಣಾ ಸಂಸ್ಥೆಗೂ ಟಿಡಿಪಿಗೂ ನಂಟು : ರೋಹಿತ್ ಪವಾರ್

ಅಜಿತ್ ಪವಾರ್ ಸಾವಿಗೆ ಕಾರಣವಾದ ಪತನಗೊಂಡ ವಿಮಾನದ ನಿರ್ವಾಹಕ ಸಂಸ್ಥೆ ವಿಎಸ್ಆರ್ ವೆಂಚರ್ಸ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಡುವೆ ಸಂಬಂಧವಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಶರದ್ ಪವಾರ್ ಬಣದ)...

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...