Homeಕರ್ನಾಟಕಮೊದಲ ಬಾರಿಗೆ ವಿಧಾನಸಭೆ ಪ್ರವೇಶ ಮಾಡುತ್ತಿರುವ ಶಾಸಕರ ವಿವರ ಇಲ್ಲಿದೆ

ಮೊದಲ ಬಾರಿಗೆ ವಿಧಾನಸಭೆ ಪ್ರವೇಶ ಮಾಡುತ್ತಿರುವ ಶಾಸಕರ ವಿವರ ಇಲ್ಲಿದೆ

- Advertisement -
- Advertisement -

ರಾಜ್ಯ ವಿಧಾಸಭಾ ಚುನಾವಣೆ ಮುಗಿದಿದ್ದು, ಈ ಬಾರಿ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದವರು 63 ಜನ. ಅದರಲ್ಲಿ ಕಾಂಗ್ರೆಸ್‌ನಿಂದ 30 ಜನರು, ಬಿಜೆಪಿಯಿಂದ 22, ಜೆಡಿಎಸ್‌ನಿಂದ 8 ಹಾಗೂ ಪಕ್ಷೇತರರಾಗಿ ಇಬ್ಬರು, ಸರ್ವೋದಯ ಕರ್ನಾಟಕದಿಂದ ಒಬ್ಬರು ಶಾಸಕರಾಗಿ ಆಯ್ಕೆಯಾಗಿದ್ದಾರೆ.

ಕಾಂಗ್ರೆಸ್‌ನಿಂದ ಆಯ್ಕೆಯಾಗಿರುವ 30 ಶಾಸಕರ ವಿವರ

  1. ಮಾಯಕೊಂಡ (ಎಸ್‌ಸಿ ಮೀಸಲು)- ಕೆ.ಎಸ್‌. ಬಸವಂತಪ್ಪ
  2. ಚನ್ನಗಿರಿ- ಬಸವರಾಜು ವಿ. ಶಿವಗಂಗಾ
  3. ಜಗಳೂರು (ಎಸ್‌ಟಿ ಮೀಸಲು)- ಬಿ.ದೇವೇಂದ್ರಪ್ಪ
  4. ಚಿತ್ರದುರ್ಗ- ಕೆ.ಸಿ. ವೀರೇಂದ್ರ
  5. ಕಲಬುರಗಿ ದಕ್ಷಿಣ- ಅಲ್ಲಮಪ್ರಭು ಪಾಟೀಲ
  6. ಪಾವಗಡ (ಎಸ್‌ಸಿ ಮೀಸಲು)- ಎಚ್‌.ವಿ. ವೆಂಕಟೇಶ್
  7. ರಾಮನಗರ- ಎಚ್‌.ಎ. ಇಕ್ಬಾಲ್‌ ಹುಸೇನ್‌
  8. ದೇವನಹಳ್ಳಿ (ಎಸ್‌ಸಿ ಮೀಸಲು)- ಕೆ.ಎಚ್‌ ಮುನಿಯಪ್ಪ
  9. ನೆಲಮಂಗಲ (ಎಸ್‌ಸಿ ಮೀಸಲು)- ಎನ್‌. ಶ್ರೀನಿವಾಸಯ್ಯ
  10. ಪುಲಕೇಶಿನಗರ (ಎಸ್‌ಸಿ ಮೀಸಲು)- ಎ.ಸಿ. ಶ್ರೀನಿವಾಸ
  11. ನಂಜನಗೂಡು- ದರ್ಶನ್‌ ಧ್ರುವನಾರಾಯಣ
  12. ಕೆ.ಆರ್.ನಗರ- ಡಿ.ರವಿಶಂಕರ್‌
  13. ಚಾಮರಾಜ- ಕೆ. ಹರೀಶ್‌ಗೌಡ
  14. ಗುಂಡ್ಲುಪೇಟೆ- ಎಚ್.ಎಂ. ಗಣೇಶ್ ಪ್ರಸಾದ್
  15. ಮಡಿಕೇರಿ- ಡಾ.ಮಂತರ್ ಗೌಡ
  16. ವಿರಾಜಪೇಟೆ- ಎ.ಎಸ್. ಪೊನ್ನಣ್ಣ
  17. ಮಂಡ್ಯ ಗಣಿಗ ರವಿಕುಮಾರ್
  18. ಮದ್ದೂರು- ಕದಲೂರು‌ ಉದಯ್
  19. ಚಿಕ್ಕಬಳ್ಳಾಪುರ- ಪ್ರದೀಪ್ ಈಶ್ವರ್
  20. ಕೂಡ್ಲಿಗಿ- ಡಾ.ಎನ್‌.ಟಿ. ಶ್ರೀನಿವಾಸ್‌
  21. ಬಾದಾಮಿ- ಭೀಮಸೇನ ಚಿಮ್ಮನಕಟ್ಟಿ
  22. ಸಿಂದಗಿ- ಅಶೋಕ ಮನಗೂಳಿ
  23. ಶಿರಸಿ- ಭೀಮಣ್ಣ ನಾಯ್ಕ
  24. ಕುಡಚಿ- ಮಹೇಶ್‌ ತಮ್ಮಣ್ಣವರ
  25. ಸವದತ್ತಿ ಯಲ್ಲಮ್ಮ- ವಿಶ್ವಾಸ ವೈದ್ಯ
  26. ಚನ್ನಮ್ಮನ ಕಿತ್ತೂರು- ಬಾಬಾಸಾಹೇಬ್‌ ಪಾಟೀಲ
  27. ಬೆಳಗಾವಿ ಉತ್ತರ- ಆಸೀಫ್‌ (ರಾಜು) ಸೇಠ್‌
  28. ಬಳ್ಳಾರಿ ನಗರ- ನಾ.ರಾ. ಭರತ್‌ ರೆಡ್ಡಿ
  29. ಪುತ್ತೂರು- ಅಶೋಕ್‌ ಕುಮಾರ್‌ ರೈ
  30. ರಾಣೆಬೆನ್ನೂರು- ಪ್ರಕಾಶ್ ಕೋಳಿವಾಡ

ಬಿಜೆಪಿಯಿಂದ ಆಯ್ಕೆಯಾಗಿರುವ 22 ಶಾಸಕರ ವಿವರ

  1. ಶಿವಮೊಗ್ಗ ನಗರ- ಎಸ್.ಎನ್. ಚನ್ನಬಸಪ್ಪ
  2. ಶಿಕಾರಿಪುರ- ಬಿ.ವೈ. ವಿಜಯೇಂದ್ರ
  3. ಬೀದರ್ ದಕ್ಷಿಣ- ಶೈಲೇಂದ್ರ ಬೆಲ್ದಾಳೆ
  4. ಹುಮನಾಬಾದ್- ಸಿದ್ದು ಪಾಟೀಲ
  5. ಜಯನಗರ- ಸಿ.ಕೆ. ರಾಮಮೂರ್ತಿ
  6. ದೊಡ್ಡಬಳ್ಳಾಪುರ- ಧೀರಜ್‌ ಮುನಿರಾಜು
  7. ಮಹದೇವಪುರ (ಎಸ್‌ಸಿ ಮೀಸಲು)- ಮಂಜುಳಾ ಲಿಂಬಾವಳಿ
  8. ಕೃಷ್ಣರಾಜ- ಟಿ.ಎಸ್. ಶ್ರೀವತ್ಸ
  9. ಬೇಲೂರು- ಎಚ್‌.ಕೆ. ಸುರೇಶ್‌
  10. ಸಕಲೇಶಪುರ- ಸಿಮೆಂಟ್‌ ಮಂಜುನಾಥ
  11. ಹೂವಿನಹಡಗಲಿ- ಕೃಷ್ಣ ನಾಯ್ಕ
  12. ಜಮಖಂಡಿ- ಜಗದೀಶ ಗುಡಗುಂಟಿ
  13. ಹುಬ್ಬಳ್ಳಿ–ಧಾರವಾಡ ಕೇಂದ್ರ- ಮಹೇಶ್‌ ಟೆಂಗಿನಕಾಯಿ
  14. ಖಾನಾಪುರ- ವಿಠಲ ಹಲಗೇಕರ
  15. ಹುಕ್ಕೇರಿ- ನಿಖಿಲ್‌ ಕತ್ತಿ
  16. ಕುಂದಗೋಳ- ಎಂ.ಆರ್‌. ಪಾಟೀಲ
  17. ಶಿರಹಟ್ಟಿ- ಡಾ.ಚಂದ್ರು ಲಮಾಣಿ
  18. ಉಡುಪಿ- ಯಶ್‌ಪಾಲ್ ಸುವರ್ಣ
  19. ಕುಂದಾಪುರ- ಕಿರಣ್ ಕುಮಾರ್ ಕೊಡ್ಗಿ
  20. ಬೈಂದೂರು- ಗುರುರಾಜ ಶೆಟ್ಟಿ ಗಂಟಿಹೊಳೆ
  21. ಕಾಪು- ಗುರ್ಮೆ ಸುರೇಶ್ ಶೆಟ್ಟಿ
  22. ಸುಳ್ಯ (ಎಸ್‌ಸಿ ಮೀಸಲು)- ಭಾಗೀರಥಿ ಮುರುಳ್ಯ

ಜೆಡಿಎಸ್‌ನಿಂದ ಆಯ್ಕೆಯಾಗಿರುವ 8 ಶಾಸಕರ ವಿವರ

  1. ದೇವದುರ್ಗ- ಜಿ.ಕರೆಮ್ಮ
  2. ಗುರುಮಠಕಲ್ -ಶರಣಗೌಡ ಕಂದಕೂರ
  3. ಮುಳಬಾಗಿಲು (ಎಸ್‌ಸಿ ಮೀಸಲು)- ಸಮೃದ್ಧಿ ಮಂಜುನಾಥ್‌
  4. ಶಿಡ್ಲಘಟ್ಟ – ಬಿ.ಎನ್‌. ರವಿಕುಮಾರ್‌
  5. ಹುಣಸೂರು- ಜಿ.ಡಿ. ಹರೀಶ್‌ಗೌಡ
  6. ಹನೂರು- ಎಂ.ಆರ್. ಮಂಜುನಾಥ್
  7. ಕೆ.ಆರ್.ಪೇಟೆ- ಎಚ್.ಟಿ. ಮಂಜು
  8. ಹಾಸನ- ಸ್ವರೂಪ್‌ ಪ್ರಕಾಶ್‌

ಸರ್ವೋದಯ ಕರ್ನಾಟಕ ಪಕ್ಷ

ದರ್ಶನ್ ಪುಟ್ಟಣ್ಣಯ್ಯ

ಪಕ್ಷೇತರರರು

ಗೌರಿಬಿದನೂರು-ಕೆ.ಎಚ್‌. ಪುಟ್ಟಸ್ವಾಮಿಗೌಡ;ಪಕ್ಷೇತರ

ಹರಪನಹಳ್ಳಿ- ಎಂ.ಪಿ. ಲತಾ ಮಲ್ಲಿಕಾರ್ಜುನ;ಪಕ್ಷೇತರ

ಇದನ್ನೂ ಓದಿ: ಬಿಜೆಪಿ ಮುಕ್ತವಾಯಿತು ದ್ರಾವಿಡ ಕುಟುಂಬದ ನೆಲ: ಸ್ಟಾಲಿನ್ ಟ್ವೀಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...