Homeಕರ್ನಾಟಕಮೊದಲ ಬಾರಿಗೆ ವಿಧಾನಸಭೆ ಪ್ರವೇಶ ಮಾಡುತ್ತಿರುವ ಶಾಸಕರ ವಿವರ ಇಲ್ಲಿದೆ

ಮೊದಲ ಬಾರಿಗೆ ವಿಧಾನಸಭೆ ಪ್ರವೇಶ ಮಾಡುತ್ತಿರುವ ಶಾಸಕರ ವಿವರ ಇಲ್ಲಿದೆ

- Advertisement -
- Advertisement -

ರಾಜ್ಯ ವಿಧಾಸಭಾ ಚುನಾವಣೆ ಮುಗಿದಿದ್ದು, ಈ ಬಾರಿ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದವರು 63 ಜನ. ಅದರಲ್ಲಿ ಕಾಂಗ್ರೆಸ್‌ನಿಂದ 30 ಜನರು, ಬಿಜೆಪಿಯಿಂದ 22, ಜೆಡಿಎಸ್‌ನಿಂದ 8 ಹಾಗೂ ಪಕ್ಷೇತರರಾಗಿ ಇಬ್ಬರು, ಸರ್ವೋದಯ ಕರ್ನಾಟಕದಿಂದ ಒಬ್ಬರು ಶಾಸಕರಾಗಿ ಆಯ್ಕೆಯಾಗಿದ್ದಾರೆ.

ಕಾಂಗ್ರೆಸ್‌ನಿಂದ ಆಯ್ಕೆಯಾಗಿರುವ 30 ಶಾಸಕರ ವಿವರ

  1. ಮಾಯಕೊಂಡ (ಎಸ್‌ಸಿ ಮೀಸಲು)- ಕೆ.ಎಸ್‌. ಬಸವಂತಪ್ಪ
  2. ಚನ್ನಗಿರಿ- ಬಸವರಾಜು ವಿ. ಶಿವಗಂಗಾ
  3. ಜಗಳೂರು (ಎಸ್‌ಟಿ ಮೀಸಲು)- ಬಿ.ದೇವೇಂದ್ರಪ್ಪ
  4. ಚಿತ್ರದುರ್ಗ- ಕೆ.ಸಿ. ವೀರೇಂದ್ರ
  5. ಕಲಬುರಗಿ ದಕ್ಷಿಣ- ಅಲ್ಲಮಪ್ರಭು ಪಾಟೀಲ
  6. ಪಾವಗಡ (ಎಸ್‌ಸಿ ಮೀಸಲು)- ಎಚ್‌.ವಿ. ವೆಂಕಟೇಶ್
  7. ರಾಮನಗರ- ಎಚ್‌.ಎ. ಇಕ್ಬಾಲ್‌ ಹುಸೇನ್‌
  8. ದೇವನಹಳ್ಳಿ (ಎಸ್‌ಸಿ ಮೀಸಲು)- ಕೆ.ಎಚ್‌ ಮುನಿಯಪ್ಪ
  9. ನೆಲಮಂಗಲ (ಎಸ್‌ಸಿ ಮೀಸಲು)- ಎನ್‌. ಶ್ರೀನಿವಾಸಯ್ಯ
  10. ಪುಲಕೇಶಿನಗರ (ಎಸ್‌ಸಿ ಮೀಸಲು)- ಎ.ಸಿ. ಶ್ರೀನಿವಾಸ
  11. ನಂಜನಗೂಡು- ದರ್ಶನ್‌ ಧ್ರುವನಾರಾಯಣ
  12. ಕೆ.ಆರ್.ನಗರ- ಡಿ.ರವಿಶಂಕರ್‌
  13. ಚಾಮರಾಜ- ಕೆ. ಹರೀಶ್‌ಗೌಡ
  14. ಗುಂಡ್ಲುಪೇಟೆ- ಎಚ್.ಎಂ. ಗಣೇಶ್ ಪ್ರಸಾದ್
  15. ಮಡಿಕೇರಿ- ಡಾ.ಮಂತರ್ ಗೌಡ
  16. ವಿರಾಜಪೇಟೆ- ಎ.ಎಸ್. ಪೊನ್ನಣ್ಣ
  17. ಮಂಡ್ಯ ಗಣಿಗ ರವಿಕುಮಾರ್
  18. ಮದ್ದೂರು- ಕದಲೂರು‌ ಉದಯ್
  19. ಚಿಕ್ಕಬಳ್ಳಾಪುರ- ಪ್ರದೀಪ್ ಈಶ್ವರ್
  20. ಕೂಡ್ಲಿಗಿ- ಡಾ.ಎನ್‌.ಟಿ. ಶ್ರೀನಿವಾಸ್‌
  21. ಬಾದಾಮಿ- ಭೀಮಸೇನ ಚಿಮ್ಮನಕಟ್ಟಿ
  22. ಸಿಂದಗಿ- ಅಶೋಕ ಮನಗೂಳಿ
  23. ಶಿರಸಿ- ಭೀಮಣ್ಣ ನಾಯ್ಕ
  24. ಕುಡಚಿ- ಮಹೇಶ್‌ ತಮ್ಮಣ್ಣವರ
  25. ಸವದತ್ತಿ ಯಲ್ಲಮ್ಮ- ವಿಶ್ವಾಸ ವೈದ್ಯ
  26. ಚನ್ನಮ್ಮನ ಕಿತ್ತೂರು- ಬಾಬಾಸಾಹೇಬ್‌ ಪಾಟೀಲ
  27. ಬೆಳಗಾವಿ ಉತ್ತರ- ಆಸೀಫ್‌ (ರಾಜು) ಸೇಠ್‌
  28. ಬಳ್ಳಾರಿ ನಗರ- ನಾ.ರಾ. ಭರತ್‌ ರೆಡ್ಡಿ
  29. ಪುತ್ತೂರು- ಅಶೋಕ್‌ ಕುಮಾರ್‌ ರೈ
  30. ರಾಣೆಬೆನ್ನೂರು- ಪ್ರಕಾಶ್ ಕೋಳಿವಾಡ

ಬಿಜೆಪಿಯಿಂದ ಆಯ್ಕೆಯಾಗಿರುವ 22 ಶಾಸಕರ ವಿವರ

  1. ಶಿವಮೊಗ್ಗ ನಗರ- ಎಸ್.ಎನ್. ಚನ್ನಬಸಪ್ಪ
  2. ಶಿಕಾರಿಪುರ- ಬಿ.ವೈ. ವಿಜಯೇಂದ್ರ
  3. ಬೀದರ್ ದಕ್ಷಿಣ- ಶೈಲೇಂದ್ರ ಬೆಲ್ದಾಳೆ
  4. ಹುಮನಾಬಾದ್- ಸಿದ್ದು ಪಾಟೀಲ
  5. ಜಯನಗರ- ಸಿ.ಕೆ. ರಾಮಮೂರ್ತಿ
  6. ದೊಡ್ಡಬಳ್ಳಾಪುರ- ಧೀರಜ್‌ ಮುನಿರಾಜು
  7. ಮಹದೇವಪುರ (ಎಸ್‌ಸಿ ಮೀಸಲು)- ಮಂಜುಳಾ ಲಿಂಬಾವಳಿ
  8. ಕೃಷ್ಣರಾಜ- ಟಿ.ಎಸ್. ಶ್ರೀವತ್ಸ
  9. ಬೇಲೂರು- ಎಚ್‌.ಕೆ. ಸುರೇಶ್‌
  10. ಸಕಲೇಶಪುರ- ಸಿಮೆಂಟ್‌ ಮಂಜುನಾಥ
  11. ಹೂವಿನಹಡಗಲಿ- ಕೃಷ್ಣ ನಾಯ್ಕ
  12. ಜಮಖಂಡಿ- ಜಗದೀಶ ಗುಡಗುಂಟಿ
  13. ಹುಬ್ಬಳ್ಳಿ–ಧಾರವಾಡ ಕೇಂದ್ರ- ಮಹೇಶ್‌ ಟೆಂಗಿನಕಾಯಿ
  14. ಖಾನಾಪುರ- ವಿಠಲ ಹಲಗೇಕರ
  15. ಹುಕ್ಕೇರಿ- ನಿಖಿಲ್‌ ಕತ್ತಿ
  16. ಕುಂದಗೋಳ- ಎಂ.ಆರ್‌. ಪಾಟೀಲ
  17. ಶಿರಹಟ್ಟಿ- ಡಾ.ಚಂದ್ರು ಲಮಾಣಿ
  18. ಉಡುಪಿ- ಯಶ್‌ಪಾಲ್ ಸುವರ್ಣ
  19. ಕುಂದಾಪುರ- ಕಿರಣ್ ಕುಮಾರ್ ಕೊಡ್ಗಿ
  20. ಬೈಂದೂರು- ಗುರುರಾಜ ಶೆಟ್ಟಿ ಗಂಟಿಹೊಳೆ
  21. ಕಾಪು- ಗುರ್ಮೆ ಸುರೇಶ್ ಶೆಟ್ಟಿ
  22. ಸುಳ್ಯ (ಎಸ್‌ಸಿ ಮೀಸಲು)- ಭಾಗೀರಥಿ ಮುರುಳ್ಯ

ಜೆಡಿಎಸ್‌ನಿಂದ ಆಯ್ಕೆಯಾಗಿರುವ 8 ಶಾಸಕರ ವಿವರ

  1. ದೇವದುರ್ಗ- ಜಿ.ಕರೆಮ್ಮ
  2. ಗುರುಮಠಕಲ್ -ಶರಣಗೌಡ ಕಂದಕೂರ
  3. ಮುಳಬಾಗಿಲು (ಎಸ್‌ಸಿ ಮೀಸಲು)- ಸಮೃದ್ಧಿ ಮಂಜುನಾಥ್‌
  4. ಶಿಡ್ಲಘಟ್ಟ – ಬಿ.ಎನ್‌. ರವಿಕುಮಾರ್‌
  5. ಹುಣಸೂರು- ಜಿ.ಡಿ. ಹರೀಶ್‌ಗೌಡ
  6. ಹನೂರು- ಎಂ.ಆರ್. ಮಂಜುನಾಥ್
  7. ಕೆ.ಆರ್.ಪೇಟೆ- ಎಚ್.ಟಿ. ಮಂಜು
  8. ಹಾಸನ- ಸ್ವರೂಪ್‌ ಪ್ರಕಾಶ್‌

ಸರ್ವೋದಯ ಕರ್ನಾಟಕ ಪಕ್ಷ

ದರ್ಶನ್ ಪುಟ್ಟಣ್ಣಯ್ಯ

ಪಕ್ಷೇತರರರು

ಗೌರಿಬಿದನೂರು-ಕೆ.ಎಚ್‌. ಪುಟ್ಟಸ್ವಾಮಿಗೌಡ;ಪಕ್ಷೇತರ

ಹರಪನಹಳ್ಳಿ- ಎಂ.ಪಿ. ಲತಾ ಮಲ್ಲಿಕಾರ್ಜುನ;ಪಕ್ಷೇತರ

ಇದನ್ನೂ ಓದಿ: ಬಿಜೆಪಿ ಮುಕ್ತವಾಯಿತು ದ್ರಾವಿಡ ಕುಟುಂಬದ ನೆಲ: ಸ್ಟಾಲಿನ್ ಟ್ವೀಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...