Homeಕರ್ನಾಟಕಮೊದಲ ಬಾರಿಗೆ ವಿಧಾನಸಭೆ ಪ್ರವೇಶ ಮಾಡುತ್ತಿರುವ ಶಾಸಕರ ವಿವರ ಇಲ್ಲಿದೆ

ಮೊದಲ ಬಾರಿಗೆ ವಿಧಾನಸಭೆ ಪ್ರವೇಶ ಮಾಡುತ್ತಿರುವ ಶಾಸಕರ ವಿವರ ಇಲ್ಲಿದೆ

- Advertisement -
- Advertisement -

ರಾಜ್ಯ ವಿಧಾಸಭಾ ಚುನಾವಣೆ ಮುಗಿದಿದ್ದು, ಈ ಬಾರಿ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದವರು 63 ಜನ. ಅದರಲ್ಲಿ ಕಾಂಗ್ರೆಸ್‌ನಿಂದ 30 ಜನರು, ಬಿಜೆಪಿಯಿಂದ 22, ಜೆಡಿಎಸ್‌ನಿಂದ 8 ಹಾಗೂ ಪಕ್ಷೇತರರಾಗಿ ಇಬ್ಬರು, ಸರ್ವೋದಯ ಕರ್ನಾಟಕದಿಂದ ಒಬ್ಬರು ಶಾಸಕರಾಗಿ ಆಯ್ಕೆಯಾಗಿದ್ದಾರೆ.

ಕಾಂಗ್ರೆಸ್‌ನಿಂದ ಆಯ್ಕೆಯಾಗಿರುವ 30 ಶಾಸಕರ ವಿವರ

  1. ಮಾಯಕೊಂಡ (ಎಸ್‌ಸಿ ಮೀಸಲು)- ಕೆ.ಎಸ್‌. ಬಸವಂತಪ್ಪ
  2. ಚನ್ನಗಿರಿ- ಬಸವರಾಜು ವಿ. ಶಿವಗಂಗಾ
  3. ಜಗಳೂರು (ಎಸ್‌ಟಿ ಮೀಸಲು)- ಬಿ.ದೇವೇಂದ್ರಪ್ಪ
  4. ಚಿತ್ರದುರ್ಗ- ಕೆ.ಸಿ. ವೀರೇಂದ್ರ
  5. ಕಲಬುರಗಿ ದಕ್ಷಿಣ- ಅಲ್ಲಮಪ್ರಭು ಪಾಟೀಲ
  6. ಪಾವಗಡ (ಎಸ್‌ಸಿ ಮೀಸಲು)- ಎಚ್‌.ವಿ. ವೆಂಕಟೇಶ್
  7. ರಾಮನಗರ- ಎಚ್‌.ಎ. ಇಕ್ಬಾಲ್‌ ಹುಸೇನ್‌
  8. ದೇವನಹಳ್ಳಿ (ಎಸ್‌ಸಿ ಮೀಸಲು)- ಕೆ.ಎಚ್‌ ಮುನಿಯಪ್ಪ
  9. ನೆಲಮಂಗಲ (ಎಸ್‌ಸಿ ಮೀಸಲು)- ಎನ್‌. ಶ್ರೀನಿವಾಸಯ್ಯ
  10. ಪುಲಕೇಶಿನಗರ (ಎಸ್‌ಸಿ ಮೀಸಲು)- ಎ.ಸಿ. ಶ್ರೀನಿವಾಸ
  11. ನಂಜನಗೂಡು- ದರ್ಶನ್‌ ಧ್ರುವನಾರಾಯಣ
  12. ಕೆ.ಆರ್.ನಗರ- ಡಿ.ರವಿಶಂಕರ್‌
  13. ಚಾಮರಾಜ- ಕೆ. ಹರೀಶ್‌ಗೌಡ
  14. ಗುಂಡ್ಲುಪೇಟೆ- ಎಚ್.ಎಂ. ಗಣೇಶ್ ಪ್ರಸಾದ್
  15. ಮಡಿಕೇರಿ- ಡಾ.ಮಂತರ್ ಗೌಡ
  16. ವಿರಾಜಪೇಟೆ- ಎ.ಎಸ್. ಪೊನ್ನಣ್ಣ
  17. ಮಂಡ್ಯ ಗಣಿಗ ರವಿಕುಮಾರ್
  18. ಮದ್ದೂರು- ಕದಲೂರು‌ ಉದಯ್
  19. ಚಿಕ್ಕಬಳ್ಳಾಪುರ- ಪ್ರದೀಪ್ ಈಶ್ವರ್
  20. ಕೂಡ್ಲಿಗಿ- ಡಾ.ಎನ್‌.ಟಿ. ಶ್ರೀನಿವಾಸ್‌
  21. ಬಾದಾಮಿ- ಭೀಮಸೇನ ಚಿಮ್ಮನಕಟ್ಟಿ
  22. ಸಿಂದಗಿ- ಅಶೋಕ ಮನಗೂಳಿ
  23. ಶಿರಸಿ- ಭೀಮಣ್ಣ ನಾಯ್ಕ
  24. ಕುಡಚಿ- ಮಹೇಶ್‌ ತಮ್ಮಣ್ಣವರ
  25. ಸವದತ್ತಿ ಯಲ್ಲಮ್ಮ- ವಿಶ್ವಾಸ ವೈದ್ಯ
  26. ಚನ್ನಮ್ಮನ ಕಿತ್ತೂರು- ಬಾಬಾಸಾಹೇಬ್‌ ಪಾಟೀಲ
  27. ಬೆಳಗಾವಿ ಉತ್ತರ- ಆಸೀಫ್‌ (ರಾಜು) ಸೇಠ್‌
  28. ಬಳ್ಳಾರಿ ನಗರ- ನಾ.ರಾ. ಭರತ್‌ ರೆಡ್ಡಿ
  29. ಪುತ್ತೂರು- ಅಶೋಕ್‌ ಕುಮಾರ್‌ ರೈ
  30. ರಾಣೆಬೆನ್ನೂರು- ಪ್ರಕಾಶ್ ಕೋಳಿವಾಡ

ಬಿಜೆಪಿಯಿಂದ ಆಯ್ಕೆಯಾಗಿರುವ 22 ಶಾಸಕರ ವಿವರ

  1. ಶಿವಮೊಗ್ಗ ನಗರ- ಎಸ್.ಎನ್. ಚನ್ನಬಸಪ್ಪ
  2. ಶಿಕಾರಿಪುರ- ಬಿ.ವೈ. ವಿಜಯೇಂದ್ರ
  3. ಬೀದರ್ ದಕ್ಷಿಣ- ಶೈಲೇಂದ್ರ ಬೆಲ್ದಾಳೆ
  4. ಹುಮನಾಬಾದ್- ಸಿದ್ದು ಪಾಟೀಲ
  5. ಜಯನಗರ- ಸಿ.ಕೆ. ರಾಮಮೂರ್ತಿ
  6. ದೊಡ್ಡಬಳ್ಳಾಪುರ- ಧೀರಜ್‌ ಮುನಿರಾಜು
  7. ಮಹದೇವಪುರ (ಎಸ್‌ಸಿ ಮೀಸಲು)- ಮಂಜುಳಾ ಲಿಂಬಾವಳಿ
  8. ಕೃಷ್ಣರಾಜ- ಟಿ.ಎಸ್. ಶ್ರೀವತ್ಸ
  9. ಬೇಲೂರು- ಎಚ್‌.ಕೆ. ಸುರೇಶ್‌
  10. ಸಕಲೇಶಪುರ- ಸಿಮೆಂಟ್‌ ಮಂಜುನಾಥ
  11. ಹೂವಿನಹಡಗಲಿ- ಕೃಷ್ಣ ನಾಯ್ಕ
  12. ಜಮಖಂಡಿ- ಜಗದೀಶ ಗುಡಗುಂಟಿ
  13. ಹುಬ್ಬಳ್ಳಿ–ಧಾರವಾಡ ಕೇಂದ್ರ- ಮಹೇಶ್‌ ಟೆಂಗಿನಕಾಯಿ
  14. ಖಾನಾಪುರ- ವಿಠಲ ಹಲಗೇಕರ
  15. ಹುಕ್ಕೇರಿ- ನಿಖಿಲ್‌ ಕತ್ತಿ
  16. ಕುಂದಗೋಳ- ಎಂ.ಆರ್‌. ಪಾಟೀಲ
  17. ಶಿರಹಟ್ಟಿ- ಡಾ.ಚಂದ್ರು ಲಮಾಣಿ
  18. ಉಡುಪಿ- ಯಶ್‌ಪಾಲ್ ಸುವರ್ಣ
  19. ಕುಂದಾಪುರ- ಕಿರಣ್ ಕುಮಾರ್ ಕೊಡ್ಗಿ
  20. ಬೈಂದೂರು- ಗುರುರಾಜ ಶೆಟ್ಟಿ ಗಂಟಿಹೊಳೆ
  21. ಕಾಪು- ಗುರ್ಮೆ ಸುರೇಶ್ ಶೆಟ್ಟಿ
  22. ಸುಳ್ಯ (ಎಸ್‌ಸಿ ಮೀಸಲು)- ಭಾಗೀರಥಿ ಮುರುಳ್ಯ

ಜೆಡಿಎಸ್‌ನಿಂದ ಆಯ್ಕೆಯಾಗಿರುವ 8 ಶಾಸಕರ ವಿವರ

  1. ದೇವದುರ್ಗ- ಜಿ.ಕರೆಮ್ಮ
  2. ಗುರುಮಠಕಲ್ -ಶರಣಗೌಡ ಕಂದಕೂರ
  3. ಮುಳಬಾಗಿಲು (ಎಸ್‌ಸಿ ಮೀಸಲು)- ಸಮೃದ್ಧಿ ಮಂಜುನಾಥ್‌
  4. ಶಿಡ್ಲಘಟ್ಟ – ಬಿ.ಎನ್‌. ರವಿಕುಮಾರ್‌
  5. ಹುಣಸೂರು- ಜಿ.ಡಿ. ಹರೀಶ್‌ಗೌಡ
  6. ಹನೂರು- ಎಂ.ಆರ್. ಮಂಜುನಾಥ್
  7. ಕೆ.ಆರ್.ಪೇಟೆ- ಎಚ್.ಟಿ. ಮಂಜು
  8. ಹಾಸನ- ಸ್ವರೂಪ್‌ ಪ್ರಕಾಶ್‌

ಸರ್ವೋದಯ ಕರ್ನಾಟಕ ಪಕ್ಷ

ದರ್ಶನ್ ಪುಟ್ಟಣ್ಣಯ್ಯ

ಪಕ್ಷೇತರರರು

ಗೌರಿಬಿದನೂರು-ಕೆ.ಎಚ್‌. ಪುಟ್ಟಸ್ವಾಮಿಗೌಡ;ಪಕ್ಷೇತರ

ಹರಪನಹಳ್ಳಿ- ಎಂ.ಪಿ. ಲತಾ ಮಲ್ಲಿಕಾರ್ಜುನ;ಪಕ್ಷೇತರ

ಇದನ್ನೂ ಓದಿ: ಬಿಜೆಪಿ ಮುಕ್ತವಾಯಿತು ದ್ರಾವಿಡ ಕುಟುಂಬದ ನೆಲ: ಸ್ಟಾಲಿನ್ ಟ್ವೀಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...