Homeಕರ್ನಾಟಕಮೊದಲ ಬಾರಿಗೆ ವಿಧಾನಸಭೆ ಪ್ರವೇಶ ಮಾಡುತ್ತಿರುವ ಶಾಸಕರ ವಿವರ ಇಲ್ಲಿದೆ

ಮೊದಲ ಬಾರಿಗೆ ವಿಧಾನಸಭೆ ಪ್ರವೇಶ ಮಾಡುತ್ತಿರುವ ಶಾಸಕರ ವಿವರ ಇಲ್ಲಿದೆ

- Advertisement -
- Advertisement -

ರಾಜ್ಯ ವಿಧಾಸಭಾ ಚುನಾವಣೆ ಮುಗಿದಿದ್ದು, ಈ ಬಾರಿ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದವರು 63 ಜನ. ಅದರಲ್ಲಿ ಕಾಂಗ್ರೆಸ್‌ನಿಂದ 30 ಜನರು, ಬಿಜೆಪಿಯಿಂದ 22, ಜೆಡಿಎಸ್‌ನಿಂದ 8 ಹಾಗೂ ಪಕ್ಷೇತರರಾಗಿ ಇಬ್ಬರು, ಸರ್ವೋದಯ ಕರ್ನಾಟಕದಿಂದ ಒಬ್ಬರು ಶಾಸಕರಾಗಿ ಆಯ್ಕೆಯಾಗಿದ್ದಾರೆ.

ಕಾಂಗ್ರೆಸ್‌ನಿಂದ ಆಯ್ಕೆಯಾಗಿರುವ 30 ಶಾಸಕರ ವಿವರ

  1. ಮಾಯಕೊಂಡ (ಎಸ್‌ಸಿ ಮೀಸಲು)- ಕೆ.ಎಸ್‌. ಬಸವಂತಪ್ಪ
  2. ಚನ್ನಗಿರಿ- ಬಸವರಾಜು ವಿ. ಶಿವಗಂಗಾ
  3. ಜಗಳೂರು (ಎಸ್‌ಟಿ ಮೀಸಲು)- ಬಿ.ದೇವೇಂದ್ರಪ್ಪ
  4. ಚಿತ್ರದುರ್ಗ- ಕೆ.ಸಿ. ವೀರೇಂದ್ರ
  5. ಕಲಬುರಗಿ ದಕ್ಷಿಣ- ಅಲ್ಲಮಪ್ರಭು ಪಾಟೀಲ
  6. ಪಾವಗಡ (ಎಸ್‌ಸಿ ಮೀಸಲು)- ಎಚ್‌.ವಿ. ವೆಂಕಟೇಶ್
  7. ರಾಮನಗರ- ಎಚ್‌.ಎ. ಇಕ್ಬಾಲ್‌ ಹುಸೇನ್‌
  8. ದೇವನಹಳ್ಳಿ (ಎಸ್‌ಸಿ ಮೀಸಲು)- ಕೆ.ಎಚ್‌ ಮುನಿಯಪ್ಪ
  9. ನೆಲಮಂಗಲ (ಎಸ್‌ಸಿ ಮೀಸಲು)- ಎನ್‌. ಶ್ರೀನಿವಾಸಯ್ಯ
  10. ಪುಲಕೇಶಿನಗರ (ಎಸ್‌ಸಿ ಮೀಸಲು)- ಎ.ಸಿ. ಶ್ರೀನಿವಾಸ
  11. ನಂಜನಗೂಡು- ದರ್ಶನ್‌ ಧ್ರುವನಾರಾಯಣ
  12. ಕೆ.ಆರ್.ನಗರ- ಡಿ.ರವಿಶಂಕರ್‌
  13. ಚಾಮರಾಜ- ಕೆ. ಹರೀಶ್‌ಗೌಡ
  14. ಗುಂಡ್ಲುಪೇಟೆ- ಎಚ್.ಎಂ. ಗಣೇಶ್ ಪ್ರಸಾದ್
  15. ಮಡಿಕೇರಿ- ಡಾ.ಮಂತರ್ ಗೌಡ
  16. ವಿರಾಜಪೇಟೆ- ಎ.ಎಸ್. ಪೊನ್ನಣ್ಣ
  17. ಮಂಡ್ಯ ಗಣಿಗ ರವಿಕುಮಾರ್
  18. ಮದ್ದೂರು- ಕದಲೂರು‌ ಉದಯ್
  19. ಚಿಕ್ಕಬಳ್ಳಾಪುರ- ಪ್ರದೀಪ್ ಈಶ್ವರ್
  20. ಕೂಡ್ಲಿಗಿ- ಡಾ.ಎನ್‌.ಟಿ. ಶ್ರೀನಿವಾಸ್‌
  21. ಬಾದಾಮಿ- ಭೀಮಸೇನ ಚಿಮ್ಮನಕಟ್ಟಿ
  22. ಸಿಂದಗಿ- ಅಶೋಕ ಮನಗೂಳಿ
  23. ಶಿರಸಿ- ಭೀಮಣ್ಣ ನಾಯ್ಕ
  24. ಕುಡಚಿ- ಮಹೇಶ್‌ ತಮ್ಮಣ್ಣವರ
  25. ಸವದತ್ತಿ ಯಲ್ಲಮ್ಮ- ವಿಶ್ವಾಸ ವೈದ್ಯ
  26. ಚನ್ನಮ್ಮನ ಕಿತ್ತೂರು- ಬಾಬಾಸಾಹೇಬ್‌ ಪಾಟೀಲ
  27. ಬೆಳಗಾವಿ ಉತ್ತರ- ಆಸೀಫ್‌ (ರಾಜು) ಸೇಠ್‌
  28. ಬಳ್ಳಾರಿ ನಗರ- ನಾ.ರಾ. ಭರತ್‌ ರೆಡ್ಡಿ
  29. ಪುತ್ತೂರು- ಅಶೋಕ್‌ ಕುಮಾರ್‌ ರೈ
  30. ರಾಣೆಬೆನ್ನೂರು- ಪ್ರಕಾಶ್ ಕೋಳಿವಾಡ

ಬಿಜೆಪಿಯಿಂದ ಆಯ್ಕೆಯಾಗಿರುವ 22 ಶಾಸಕರ ವಿವರ

  1. ಶಿವಮೊಗ್ಗ ನಗರ- ಎಸ್.ಎನ್. ಚನ್ನಬಸಪ್ಪ
  2. ಶಿಕಾರಿಪುರ- ಬಿ.ವೈ. ವಿಜಯೇಂದ್ರ
  3. ಬೀದರ್ ದಕ್ಷಿಣ- ಶೈಲೇಂದ್ರ ಬೆಲ್ದಾಳೆ
  4. ಹುಮನಾಬಾದ್- ಸಿದ್ದು ಪಾಟೀಲ
  5. ಜಯನಗರ- ಸಿ.ಕೆ. ರಾಮಮೂರ್ತಿ
  6. ದೊಡ್ಡಬಳ್ಳಾಪುರ- ಧೀರಜ್‌ ಮುನಿರಾಜು
  7. ಮಹದೇವಪುರ (ಎಸ್‌ಸಿ ಮೀಸಲು)- ಮಂಜುಳಾ ಲಿಂಬಾವಳಿ
  8. ಕೃಷ್ಣರಾಜ- ಟಿ.ಎಸ್. ಶ್ರೀವತ್ಸ
  9. ಬೇಲೂರು- ಎಚ್‌.ಕೆ. ಸುರೇಶ್‌
  10. ಸಕಲೇಶಪುರ- ಸಿಮೆಂಟ್‌ ಮಂಜುನಾಥ
  11. ಹೂವಿನಹಡಗಲಿ- ಕೃಷ್ಣ ನಾಯ್ಕ
  12. ಜಮಖಂಡಿ- ಜಗದೀಶ ಗುಡಗುಂಟಿ
  13. ಹುಬ್ಬಳ್ಳಿ–ಧಾರವಾಡ ಕೇಂದ್ರ- ಮಹೇಶ್‌ ಟೆಂಗಿನಕಾಯಿ
  14. ಖಾನಾಪುರ- ವಿಠಲ ಹಲಗೇಕರ
  15. ಹುಕ್ಕೇರಿ- ನಿಖಿಲ್‌ ಕತ್ತಿ
  16. ಕುಂದಗೋಳ- ಎಂ.ಆರ್‌. ಪಾಟೀಲ
  17. ಶಿರಹಟ್ಟಿ- ಡಾ.ಚಂದ್ರು ಲಮಾಣಿ
  18. ಉಡುಪಿ- ಯಶ್‌ಪಾಲ್ ಸುವರ್ಣ
  19. ಕುಂದಾಪುರ- ಕಿರಣ್ ಕುಮಾರ್ ಕೊಡ್ಗಿ
  20. ಬೈಂದೂರು- ಗುರುರಾಜ ಶೆಟ್ಟಿ ಗಂಟಿಹೊಳೆ
  21. ಕಾಪು- ಗುರ್ಮೆ ಸುರೇಶ್ ಶೆಟ್ಟಿ
  22. ಸುಳ್ಯ (ಎಸ್‌ಸಿ ಮೀಸಲು)- ಭಾಗೀರಥಿ ಮುರುಳ್ಯ

ಜೆಡಿಎಸ್‌ನಿಂದ ಆಯ್ಕೆಯಾಗಿರುವ 8 ಶಾಸಕರ ವಿವರ

  1. ದೇವದುರ್ಗ- ಜಿ.ಕರೆಮ್ಮ
  2. ಗುರುಮಠಕಲ್ -ಶರಣಗೌಡ ಕಂದಕೂರ
  3. ಮುಳಬಾಗಿಲು (ಎಸ್‌ಸಿ ಮೀಸಲು)- ಸಮೃದ್ಧಿ ಮಂಜುನಾಥ್‌
  4. ಶಿಡ್ಲಘಟ್ಟ – ಬಿ.ಎನ್‌. ರವಿಕುಮಾರ್‌
  5. ಹುಣಸೂರು- ಜಿ.ಡಿ. ಹರೀಶ್‌ಗೌಡ
  6. ಹನೂರು- ಎಂ.ಆರ್. ಮಂಜುನಾಥ್
  7. ಕೆ.ಆರ್.ಪೇಟೆ- ಎಚ್.ಟಿ. ಮಂಜು
  8. ಹಾಸನ- ಸ್ವರೂಪ್‌ ಪ್ರಕಾಶ್‌

ಸರ್ವೋದಯ ಕರ್ನಾಟಕ ಪಕ್ಷ

ದರ್ಶನ್ ಪುಟ್ಟಣ್ಣಯ್ಯ

ಪಕ್ಷೇತರರರು

ಗೌರಿಬಿದನೂರು-ಕೆ.ಎಚ್‌. ಪುಟ್ಟಸ್ವಾಮಿಗೌಡ;ಪಕ್ಷೇತರ

ಹರಪನಹಳ್ಳಿ- ಎಂ.ಪಿ. ಲತಾ ಮಲ್ಲಿಕಾರ್ಜುನ;ಪಕ್ಷೇತರ

ಇದನ್ನೂ ಓದಿ: ಬಿಜೆಪಿ ಮುಕ್ತವಾಯಿತು ದ್ರಾವಿಡ ಕುಟುಂಬದ ನೆಲ: ಸ್ಟಾಲಿನ್ ಟ್ವೀಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...