Homeಮುಖಪುಟಮಂಡ್ಯ ಜಿಲ್ಲೆಯಲ್ಲಿ ಕಾಂಗ್ರೆಸ್ ಅಬ್ಬರಕ್ಕೆ ಜೆಡಿಎಸ್ ತತ್ತರ - ಮುಡುದಿಡ ತಾವರೆ

ಮಂಡ್ಯ ಜಿಲ್ಲೆಯಲ್ಲಿ ಕಾಂಗ್ರೆಸ್ ಅಬ್ಬರಕ್ಕೆ ಜೆಡಿಎಸ್ ತತ್ತರ – ಮುಡುದಿಡ ತಾವರೆ

ಮೇಲುಕೋಟೆಯಲ್ಲಿ ಸರ್ವೋದಯ ಕರ್ನಾಟಕ ಪಕ್ಷದ ದರ್ಶನ್ ಪುಟ್ಟಣ್ಣಯ್ಯ ಗೆಲುವಿನ ನಗೆ ಬೀರಿದ್ದಾರೆ. 

- Advertisement -
- Advertisement -

ಮಂಡ್ಯ ಜಿಲ್ಲೆಯಲ್ಲಿ 7 ವಿಧಾನಸಭಾ ಕ್ಷೇತ್ರಗಳಿವೆ. 2018ರಲ್ಲಿ 7ಕ್ಕೆ 7 ಕಡೆ ಜೆಡಿಎಸ್ ಗೆಲುವು ಸಾಧಿಸಿತ್ತು. ಆನಂತರ ಕೆ.ಆರ್ ಪೇಟೆಯಲ್ಲಿ ಕೆ.ಸಿ ನಾರಾಯಣಗೌಡ ಆಪರೇಷನ್ ಕಮಲಕ್ಕೆ ಒಳಗಾಗಿ ಬಿಜೆಪಿ ಸೇರಿ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರು. ಈ ಬಾರಿ ಕಾಂಗ್ರೆಸ್ 05 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಜೆಡಿಎಸ್ 01 ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡರೆ ಬಿಜೆಪಿ ಇದ್ದ ಒಂದು ಸೀಟನ್ನೂ ಕಳೆದುಕೊಂಡಿದೆ. ಸರ್ವೋದಯ ಕರ್ನಾಟಕ ಪಕ್ಷದ ದರ್ಶನ್ ಪುಟ್ಟಣ್ಣಯ್ಯ ಗೆಲುವಿನ ನಗೆ ಬೀರಿದ್ದಾರೆ.

ಮಂಡ್ಯ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳ ಫಲಿತಾಂಶ ಘೋಷಣೆಯಾಗಿದ್ದು, ಮೂರು ಪಕ್ಷಗಳ ಸಾಧನೆ, ಅದರ ಪೂರ್ಣ ವಿವರಗಳು ಈ ಕೆಳಗಿನಂತಿವೆ.

ಮಂಡ್ಯ ವಿಧಾನಸಭಾ ಕ್ಷೇತ್ರ – ಕಾಂಗ್ರೆಸ್‌ನ ಗಣಿಗ ರವಿಕುಮಾರ್‌ ಗೆಲುವು

ಕಾಂಗ್ರೆಸ್‌: ಗಣಿಗ ರವಿಕುಮಾರ್‌ – ಗೆಲುವು

ಜೆಡಿಎಸ್: ಬಿ.ಆರ್ ರಾಮಚಂದ್ರು – ಸೋಲು

ಸ್ವಾಭಿಮಾನಿ ಜೆಡಿಎಸ್ – ವಿಜಯಾನಂದ – ಸೋಲು

ಬಿಜೆಪಿ: ಅಶೋಕ್ ಜಯರಾಂ – ಸೋಲು

ಸರ್ವೋದಯ ಕರ್ನಾಟಕ: ಮಧುಚಂದನ್ ಎಸ್.ಸಿ – ಸೋಲು

ಮದ್ದೂರು – ಕಾಂಗ್ರೆಸ್‌ನ ಕದಲೂರು ಉದಯ್‌ ಗೆಲುವು

ಕಾಂಗ್ರೆಸ್: ಕದಲೂರು ಉದಯ್‌ ಗೆಲುವು

ಜೆಡಿಎಸ್: ಡಿ.ಸಿ ತಮ್ಮಣ್ಣ – ಸೋಲು

ಬಿಜೆಪಿ: ಎಸ್‌.ಪಿ ಸ್ವಾಮಿ – ಸೋಲು

ಮಳವಳ್ಳಿ: ಪ.ಜಾ ಮೀಸಲು ಕ್ಷೇತ್ರ – ಕಾಂಗ್ರೆಸ್ ಪಿ.ಎಂ ನರೇಂದ್ರಸ್ವಾಮಿ ಗೆಲುವು

ಕಾಂಗ್ರೆಸ್: ಪಿ.ಎಂ ನರೇಂದ್ರಸ್ವಾಮಿ – ಗೆಲುವು

ಜೆಡಿಎಸ್; ಕೆ.ಅನ್ನದಾನಿ – ಸೋಲು

ಬಿಜೆಪಿ: ಜಿ.ಮುನಿರಾಜು – ಸೋಲು

ಬಿಎಸ್‌ಪಿ: ಎಂ. ಕೃಷ್ಣಮೂರ್ತಿ – ಸೋಲು

ಶ್ರೀರಂಗಪಟ್ಟಣ – ಕಾಂಗ್ರೆಸ್‌ನ ರಮೇಶ್‌ಬಾಬು ಬಂಡಿಸಿದ್ಧೇಗೌಡ ಗೆಲುವು

ಕಾಂಗ್ರೆಸ್: ರಮೇಶ್‌ಬಾಬು ಬಂಡಿಸಿದ್ಧೇಗೌಡ – ಗೆಲುವು

ಜೆಡಿಎಸ್: ರವೀಂದ್ರ ಶ್ರೀಕಂಠಯ್ಯ – ಸೋಲು

ಬಿಜೆಪಿ : ಸಚ್ಚಿದಾನಂದ – ಸೋಲು

ಪಕ್ಷೇತರ: ತಗ್ಗಹಳ್ಳಿ ವೆಂಕಟೇಶ್‌ – ಸೋಲು

ಮೇಲುಕೋಟೆ – ಸರ್ವೋದಯ ಕರ್ನಾಟಕದ ದರ್ಶನ್ ಪುಟ್ಟಣ್ಣಯ್ಯ ಗೆಲುವು

ಸರ್ವೋದಯ ಕರ್ನಾಟಕ: ದರ್ಶನ್ ಪುಟ್ಟಣ್ಣಯ್ಯ – ಗೆಲುವು

ಜೆಡಿಎಸ್: ಸಿ.ಎಸ್ ಪುಟ್ಟರಾಜು – ಸೋಲು

ಬಿಜೆಪಿ: ಡಾ.ಇಂದ್ರೇಶ್‌ – ಸೋಲು

ನಾಗಮಂಗಲ – ಕಾಂಗ್ರೆಸ್‌ನ ಚಲುವರಾಯಸ್ವಾಮಿ ಗೆಲುವು

ಕಾಂಗ್ರೆಸ್: ಚಲುವರಾಯಸ್ವಾಮಿ – ಗೆಲುವು

ಜೆಡಿಎಸ್: ಕೆ.ಸುರೇಶ್ ಗೌಡ – ಸೋಲು

ಬಿಜೆಪಿ: ಸುಧಾ ಶಿವರಾಮೇಗೌಡ – ಸೋಲು

ಪಕ್ಷೇತರ: ಫೈಟರ್ ರವಿ – ಸೋಲು

ಕೆ.ಆರ್ ಪೇಟೆ – ಜೆಡಿಎಸ್‌ನ ಹೆಚ್.ಟಿ ಮಂಜು ಗೆಲುವು

ಜೆಡಿಎಸ್‌ನ ಹೆಚ್.ಟಿ ಮಂಜು ಗೆಲುವು

ಬಿಜೆಪಿ: ಕೆ.ಸಿ ನಾರಾಯಣಗೌಡ – ಸೋಲು

ಕಾಂಗ್ರೆಸ್: ಬಿ.ಎಲ್ ದೇವರಾಜು – ಸೋಲು

ಪಕ್ಷೇತರ: ಚಂದನ್ ಗೌಡ – ಸೋಲು

ಇದನ್ನೂ ಓದಿ: ಚಿತ್ರದುರ್ಗ: 6ರಲ್ಲಿ 5 ಕ್ಷೇತ್ರಗಳಲ್ಲಿ ಗೆದ್ದು ಬೀಗಿದ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಬಹು ನಿರೀಕ್ಷಿತ ‘ಎಪ್‌ಸ್ಟೀನ್ ಫೈಲ್ಸ್’ ಬಿಡುಗಡೆ : ಬಿಲ್ ಕ್ಲಿಂಟನ್, ಮೈಕಲ್ ಜಾಕ್ಸನ್ ಸೇರಿದಂತೆ ಪ್ರಮುಖರ ಫೋಟೋಗಳು ಬಹಿರಂಗ

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ(ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಕೆಲ ದಾಖಲೆಗಳನ್ನು...

ಕೋಮು ಸಾಮರಸ್ಯಕ್ಕಾಗಿ ಭಾರತದ ಮುಸ್ಲಿಮರು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು: ಜಮಾಅತ್ ಅಧ್ಯಕ್ಷ

'ಭಾರತದ ಮುಸ್ಲಿಮರು, ದೇಶದಲ್ಲಿ ಕೋಮು ಸಾಮರಸ್ಯಕ್ಕಾಗಿ ವೈಯಕ್ತಿಕ ಮತ್ತು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು' ಎಂದು ಜಮಾಅತೆ-ಇ-ಇಸ್ಲಾಮಿ ಹಿಂದ್ ಅಧ್ಯಕ್ಷ ಸೈಯದ್ ಸಾದತುಲ್ಲಾ ಹುಸೈನಿ ಅವರು ಒತ್ತಾಯಿಸಿದರು. ಕೋಮು ಸಾಮರಸ್ಯ ಇಲಾಖೆಯು ಆಯೋಜಿಸಿದ್ದ 'ಅಖಿಲ...

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...