Homeಮುಖಪುಟಮಂಡ್ಯ ಜಿಲ್ಲೆಯಲ್ಲಿ ಕಾಂಗ್ರೆಸ್ ಅಬ್ಬರಕ್ಕೆ ಜೆಡಿಎಸ್ ತತ್ತರ - ಮುಡುದಿಡ ತಾವರೆ

ಮಂಡ್ಯ ಜಿಲ್ಲೆಯಲ್ಲಿ ಕಾಂಗ್ರೆಸ್ ಅಬ್ಬರಕ್ಕೆ ಜೆಡಿಎಸ್ ತತ್ತರ – ಮುಡುದಿಡ ತಾವರೆ

ಮೇಲುಕೋಟೆಯಲ್ಲಿ ಸರ್ವೋದಯ ಕರ್ನಾಟಕ ಪಕ್ಷದ ದರ್ಶನ್ ಪುಟ್ಟಣ್ಣಯ್ಯ ಗೆಲುವಿನ ನಗೆ ಬೀರಿದ್ದಾರೆ. 

- Advertisement -
- Advertisement -

ಮಂಡ್ಯ ಜಿಲ್ಲೆಯಲ್ಲಿ 7 ವಿಧಾನಸಭಾ ಕ್ಷೇತ್ರಗಳಿವೆ. 2018ರಲ್ಲಿ 7ಕ್ಕೆ 7 ಕಡೆ ಜೆಡಿಎಸ್ ಗೆಲುವು ಸಾಧಿಸಿತ್ತು. ಆನಂತರ ಕೆ.ಆರ್ ಪೇಟೆಯಲ್ಲಿ ಕೆ.ಸಿ ನಾರಾಯಣಗೌಡ ಆಪರೇಷನ್ ಕಮಲಕ್ಕೆ ಒಳಗಾಗಿ ಬಿಜೆಪಿ ಸೇರಿ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರು. ಈ ಬಾರಿ ಕಾಂಗ್ರೆಸ್ 05 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಜೆಡಿಎಸ್ 01 ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡರೆ ಬಿಜೆಪಿ ಇದ್ದ ಒಂದು ಸೀಟನ್ನೂ ಕಳೆದುಕೊಂಡಿದೆ. ಸರ್ವೋದಯ ಕರ್ನಾಟಕ ಪಕ್ಷದ ದರ್ಶನ್ ಪುಟ್ಟಣ್ಣಯ್ಯ ಗೆಲುವಿನ ನಗೆ ಬೀರಿದ್ದಾರೆ.

ಮಂಡ್ಯ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳ ಫಲಿತಾಂಶ ಘೋಷಣೆಯಾಗಿದ್ದು, ಮೂರು ಪಕ್ಷಗಳ ಸಾಧನೆ, ಅದರ ಪೂರ್ಣ ವಿವರಗಳು ಈ ಕೆಳಗಿನಂತಿವೆ.

ಮಂಡ್ಯ ವಿಧಾನಸಭಾ ಕ್ಷೇತ್ರ – ಕಾಂಗ್ರೆಸ್‌ನ ಗಣಿಗ ರವಿಕುಮಾರ್‌ ಗೆಲುವು

ಕಾಂಗ್ರೆಸ್‌: ಗಣಿಗ ರವಿಕುಮಾರ್‌ – ಗೆಲುವು

ಜೆಡಿಎಸ್: ಬಿ.ಆರ್ ರಾಮಚಂದ್ರು – ಸೋಲು

ಸ್ವಾಭಿಮಾನಿ ಜೆಡಿಎಸ್ – ವಿಜಯಾನಂದ – ಸೋಲು

ಬಿಜೆಪಿ: ಅಶೋಕ್ ಜಯರಾಂ – ಸೋಲು

ಸರ್ವೋದಯ ಕರ್ನಾಟಕ: ಮಧುಚಂದನ್ ಎಸ್.ಸಿ – ಸೋಲು

ಮದ್ದೂರು – ಕಾಂಗ್ರೆಸ್‌ನ ಕದಲೂರು ಉದಯ್‌ ಗೆಲುವು

ಕಾಂಗ್ರೆಸ್: ಕದಲೂರು ಉದಯ್‌ ಗೆಲುವು

ಜೆಡಿಎಸ್: ಡಿ.ಸಿ ತಮ್ಮಣ್ಣ – ಸೋಲು

ಬಿಜೆಪಿ: ಎಸ್‌.ಪಿ ಸ್ವಾಮಿ – ಸೋಲು

ಮಳವಳ್ಳಿ: ಪ.ಜಾ ಮೀಸಲು ಕ್ಷೇತ್ರ – ಕಾಂಗ್ರೆಸ್ ಪಿ.ಎಂ ನರೇಂದ್ರಸ್ವಾಮಿ ಗೆಲುವು

ಕಾಂಗ್ರೆಸ್: ಪಿ.ಎಂ ನರೇಂದ್ರಸ್ವಾಮಿ – ಗೆಲುವು

ಜೆಡಿಎಸ್; ಕೆ.ಅನ್ನದಾನಿ – ಸೋಲು

ಬಿಜೆಪಿ: ಜಿ.ಮುನಿರಾಜು – ಸೋಲು

ಬಿಎಸ್‌ಪಿ: ಎಂ. ಕೃಷ್ಣಮೂರ್ತಿ – ಸೋಲು

ಶ್ರೀರಂಗಪಟ್ಟಣ – ಕಾಂಗ್ರೆಸ್‌ನ ರಮೇಶ್‌ಬಾಬು ಬಂಡಿಸಿದ್ಧೇಗೌಡ ಗೆಲುವು

ಕಾಂಗ್ರೆಸ್: ರಮೇಶ್‌ಬಾಬು ಬಂಡಿಸಿದ್ಧೇಗೌಡ – ಗೆಲುವು

ಜೆಡಿಎಸ್: ರವೀಂದ್ರ ಶ್ರೀಕಂಠಯ್ಯ – ಸೋಲು

ಬಿಜೆಪಿ : ಸಚ್ಚಿದಾನಂದ – ಸೋಲು

ಪಕ್ಷೇತರ: ತಗ್ಗಹಳ್ಳಿ ವೆಂಕಟೇಶ್‌ – ಸೋಲು

ಮೇಲುಕೋಟೆ – ಸರ್ವೋದಯ ಕರ್ನಾಟಕದ ದರ್ಶನ್ ಪುಟ್ಟಣ್ಣಯ್ಯ ಗೆಲುವು

ಸರ್ವೋದಯ ಕರ್ನಾಟಕ: ದರ್ಶನ್ ಪುಟ್ಟಣ್ಣಯ್ಯ – ಗೆಲುವು

ಜೆಡಿಎಸ್: ಸಿ.ಎಸ್ ಪುಟ್ಟರಾಜು – ಸೋಲು

ಬಿಜೆಪಿ: ಡಾ.ಇಂದ್ರೇಶ್‌ – ಸೋಲು

ನಾಗಮಂಗಲ – ಕಾಂಗ್ರೆಸ್‌ನ ಚಲುವರಾಯಸ್ವಾಮಿ ಗೆಲುವು

ಕಾಂಗ್ರೆಸ್: ಚಲುವರಾಯಸ್ವಾಮಿ – ಗೆಲುವು

ಜೆಡಿಎಸ್: ಕೆ.ಸುರೇಶ್ ಗೌಡ – ಸೋಲು

ಬಿಜೆಪಿ: ಸುಧಾ ಶಿವರಾಮೇಗೌಡ – ಸೋಲು

ಪಕ್ಷೇತರ: ಫೈಟರ್ ರವಿ – ಸೋಲು

ಕೆ.ಆರ್ ಪೇಟೆ – ಜೆಡಿಎಸ್‌ನ ಹೆಚ್.ಟಿ ಮಂಜು ಗೆಲುವು

ಜೆಡಿಎಸ್‌ನ ಹೆಚ್.ಟಿ ಮಂಜು ಗೆಲುವು

ಬಿಜೆಪಿ: ಕೆ.ಸಿ ನಾರಾಯಣಗೌಡ – ಸೋಲು

ಕಾಂಗ್ರೆಸ್: ಬಿ.ಎಲ್ ದೇವರಾಜು – ಸೋಲು

ಪಕ್ಷೇತರ: ಚಂದನ್ ಗೌಡ – ಸೋಲು

ಇದನ್ನೂ ಓದಿ: ಚಿತ್ರದುರ್ಗ: 6ರಲ್ಲಿ 5 ಕ್ಷೇತ್ರಗಳಲ್ಲಿ ಗೆದ್ದು ಬೀಗಿದ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...