Homeಮುಖಪುಟಮಂಡ್ಯ ಜಿಲ್ಲೆಯಲ್ಲಿ ಕಾಂಗ್ರೆಸ್ ಅಬ್ಬರಕ್ಕೆ ಜೆಡಿಎಸ್ ತತ್ತರ - ಮುಡುದಿಡ ತಾವರೆ

ಮಂಡ್ಯ ಜಿಲ್ಲೆಯಲ್ಲಿ ಕಾಂಗ್ರೆಸ್ ಅಬ್ಬರಕ್ಕೆ ಜೆಡಿಎಸ್ ತತ್ತರ – ಮುಡುದಿಡ ತಾವರೆ

ಮೇಲುಕೋಟೆಯಲ್ಲಿ ಸರ್ವೋದಯ ಕರ್ನಾಟಕ ಪಕ್ಷದ ದರ್ಶನ್ ಪುಟ್ಟಣ್ಣಯ್ಯ ಗೆಲುವಿನ ನಗೆ ಬೀರಿದ್ದಾರೆ. 

- Advertisement -
- Advertisement -

ಮಂಡ್ಯ ಜಿಲ್ಲೆಯಲ್ಲಿ 7 ವಿಧಾನಸಭಾ ಕ್ಷೇತ್ರಗಳಿವೆ. 2018ರಲ್ಲಿ 7ಕ್ಕೆ 7 ಕಡೆ ಜೆಡಿಎಸ್ ಗೆಲುವು ಸಾಧಿಸಿತ್ತು. ಆನಂತರ ಕೆ.ಆರ್ ಪೇಟೆಯಲ್ಲಿ ಕೆ.ಸಿ ನಾರಾಯಣಗೌಡ ಆಪರೇಷನ್ ಕಮಲಕ್ಕೆ ಒಳಗಾಗಿ ಬಿಜೆಪಿ ಸೇರಿ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರು. ಈ ಬಾರಿ ಕಾಂಗ್ರೆಸ್ 05 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಜೆಡಿಎಸ್ 01 ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡರೆ ಬಿಜೆಪಿ ಇದ್ದ ಒಂದು ಸೀಟನ್ನೂ ಕಳೆದುಕೊಂಡಿದೆ. ಸರ್ವೋದಯ ಕರ್ನಾಟಕ ಪಕ್ಷದ ದರ್ಶನ್ ಪುಟ್ಟಣ್ಣಯ್ಯ ಗೆಲುವಿನ ನಗೆ ಬೀರಿದ್ದಾರೆ.

ಮಂಡ್ಯ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳ ಫಲಿತಾಂಶ ಘೋಷಣೆಯಾಗಿದ್ದು, ಮೂರು ಪಕ್ಷಗಳ ಸಾಧನೆ, ಅದರ ಪೂರ್ಣ ವಿವರಗಳು ಈ ಕೆಳಗಿನಂತಿವೆ.

ಮಂಡ್ಯ ವಿಧಾನಸಭಾ ಕ್ಷೇತ್ರ – ಕಾಂಗ್ರೆಸ್‌ನ ಗಣಿಗ ರವಿಕುಮಾರ್‌ ಗೆಲುವು

ಕಾಂಗ್ರೆಸ್‌: ಗಣಿಗ ರವಿಕುಮಾರ್‌ – ಗೆಲುವು

ಜೆಡಿಎಸ್: ಬಿ.ಆರ್ ರಾಮಚಂದ್ರು – ಸೋಲು

ಸ್ವಾಭಿಮಾನಿ ಜೆಡಿಎಸ್ – ವಿಜಯಾನಂದ – ಸೋಲು

ಬಿಜೆಪಿ: ಅಶೋಕ್ ಜಯರಾಂ – ಸೋಲು

ಸರ್ವೋದಯ ಕರ್ನಾಟಕ: ಮಧುಚಂದನ್ ಎಸ್.ಸಿ – ಸೋಲು

ಮದ್ದೂರು – ಕಾಂಗ್ರೆಸ್‌ನ ಕದಲೂರು ಉದಯ್‌ ಗೆಲುವು

ಕಾಂಗ್ರೆಸ್: ಕದಲೂರು ಉದಯ್‌ ಗೆಲುವು

ಜೆಡಿಎಸ್: ಡಿ.ಸಿ ತಮ್ಮಣ್ಣ – ಸೋಲು

ಬಿಜೆಪಿ: ಎಸ್‌.ಪಿ ಸ್ವಾಮಿ – ಸೋಲು

ಮಳವಳ್ಳಿ: ಪ.ಜಾ ಮೀಸಲು ಕ್ಷೇತ್ರ – ಕಾಂಗ್ರೆಸ್ ಪಿ.ಎಂ ನರೇಂದ್ರಸ್ವಾಮಿ ಗೆಲುವು

ಕಾಂಗ್ರೆಸ್: ಪಿ.ಎಂ ನರೇಂದ್ರಸ್ವಾಮಿ – ಗೆಲುವು

ಜೆಡಿಎಸ್; ಕೆ.ಅನ್ನದಾನಿ – ಸೋಲು

ಬಿಜೆಪಿ: ಜಿ.ಮುನಿರಾಜು – ಸೋಲು

ಬಿಎಸ್‌ಪಿ: ಎಂ. ಕೃಷ್ಣಮೂರ್ತಿ – ಸೋಲು

ಶ್ರೀರಂಗಪಟ್ಟಣ – ಕಾಂಗ್ರೆಸ್‌ನ ರಮೇಶ್‌ಬಾಬು ಬಂಡಿಸಿದ್ಧೇಗೌಡ ಗೆಲುವು

ಕಾಂಗ್ರೆಸ್: ರಮೇಶ್‌ಬಾಬು ಬಂಡಿಸಿದ್ಧೇಗೌಡ – ಗೆಲುವು

ಜೆಡಿಎಸ್: ರವೀಂದ್ರ ಶ್ರೀಕಂಠಯ್ಯ – ಸೋಲು

ಬಿಜೆಪಿ : ಸಚ್ಚಿದಾನಂದ – ಸೋಲು

ಪಕ್ಷೇತರ: ತಗ್ಗಹಳ್ಳಿ ವೆಂಕಟೇಶ್‌ – ಸೋಲು

ಮೇಲುಕೋಟೆ – ಸರ್ವೋದಯ ಕರ್ನಾಟಕದ ದರ್ಶನ್ ಪುಟ್ಟಣ್ಣಯ್ಯ ಗೆಲುವು

ಸರ್ವೋದಯ ಕರ್ನಾಟಕ: ದರ್ಶನ್ ಪುಟ್ಟಣ್ಣಯ್ಯ – ಗೆಲುವು

ಜೆಡಿಎಸ್: ಸಿ.ಎಸ್ ಪುಟ್ಟರಾಜು – ಸೋಲು

ಬಿಜೆಪಿ: ಡಾ.ಇಂದ್ರೇಶ್‌ – ಸೋಲು

ನಾಗಮಂಗಲ – ಕಾಂಗ್ರೆಸ್‌ನ ಚಲುವರಾಯಸ್ವಾಮಿ ಗೆಲುವು

ಕಾಂಗ್ರೆಸ್: ಚಲುವರಾಯಸ್ವಾಮಿ – ಗೆಲುವು

ಜೆಡಿಎಸ್: ಕೆ.ಸುರೇಶ್ ಗೌಡ – ಸೋಲು

ಬಿಜೆಪಿ: ಸುಧಾ ಶಿವರಾಮೇಗೌಡ – ಸೋಲು

ಪಕ್ಷೇತರ: ಫೈಟರ್ ರವಿ – ಸೋಲು

ಕೆ.ಆರ್ ಪೇಟೆ – ಜೆಡಿಎಸ್‌ನ ಹೆಚ್.ಟಿ ಮಂಜು ಗೆಲುವು

ಜೆಡಿಎಸ್‌ನ ಹೆಚ್.ಟಿ ಮಂಜು ಗೆಲುವು

ಬಿಜೆಪಿ: ಕೆ.ಸಿ ನಾರಾಯಣಗೌಡ – ಸೋಲು

ಕಾಂಗ್ರೆಸ್: ಬಿ.ಎಲ್ ದೇವರಾಜು – ಸೋಲು

ಪಕ್ಷೇತರ: ಚಂದನ್ ಗೌಡ – ಸೋಲು

ಇದನ್ನೂ ಓದಿ: ಚಿತ್ರದುರ್ಗ: 6ರಲ್ಲಿ 5 ಕ್ಷೇತ್ರಗಳಲ್ಲಿ ಗೆದ್ದು ಬೀಗಿದ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...