Homeಮುಖಪುಟಮಂಡ್ಯ ಜಿಲ್ಲೆಯಲ್ಲಿ ಕಾಂಗ್ರೆಸ್ ಅಬ್ಬರಕ್ಕೆ ಜೆಡಿಎಸ್ ತತ್ತರ - ಮುಡುದಿಡ ತಾವರೆ

ಮಂಡ್ಯ ಜಿಲ್ಲೆಯಲ್ಲಿ ಕಾಂಗ್ರೆಸ್ ಅಬ್ಬರಕ್ಕೆ ಜೆಡಿಎಸ್ ತತ್ತರ – ಮುಡುದಿಡ ತಾವರೆ

ಮೇಲುಕೋಟೆಯಲ್ಲಿ ಸರ್ವೋದಯ ಕರ್ನಾಟಕ ಪಕ್ಷದ ದರ್ಶನ್ ಪುಟ್ಟಣ್ಣಯ್ಯ ಗೆಲುವಿನ ನಗೆ ಬೀರಿದ್ದಾರೆ. 

- Advertisement -
- Advertisement -

ಮಂಡ್ಯ ಜಿಲ್ಲೆಯಲ್ಲಿ 7 ವಿಧಾನಸಭಾ ಕ್ಷೇತ್ರಗಳಿವೆ. 2018ರಲ್ಲಿ 7ಕ್ಕೆ 7 ಕಡೆ ಜೆಡಿಎಸ್ ಗೆಲುವು ಸಾಧಿಸಿತ್ತು. ಆನಂತರ ಕೆ.ಆರ್ ಪೇಟೆಯಲ್ಲಿ ಕೆ.ಸಿ ನಾರಾಯಣಗೌಡ ಆಪರೇಷನ್ ಕಮಲಕ್ಕೆ ಒಳಗಾಗಿ ಬಿಜೆಪಿ ಸೇರಿ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರು. ಈ ಬಾರಿ ಕಾಂಗ್ರೆಸ್ 05 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಜೆಡಿಎಸ್ 01 ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡರೆ ಬಿಜೆಪಿ ಇದ್ದ ಒಂದು ಸೀಟನ್ನೂ ಕಳೆದುಕೊಂಡಿದೆ. ಸರ್ವೋದಯ ಕರ್ನಾಟಕ ಪಕ್ಷದ ದರ್ಶನ್ ಪುಟ್ಟಣ್ಣಯ್ಯ ಗೆಲುವಿನ ನಗೆ ಬೀರಿದ್ದಾರೆ.

ಮಂಡ್ಯ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳ ಫಲಿತಾಂಶ ಘೋಷಣೆಯಾಗಿದ್ದು, ಮೂರು ಪಕ್ಷಗಳ ಸಾಧನೆ, ಅದರ ಪೂರ್ಣ ವಿವರಗಳು ಈ ಕೆಳಗಿನಂತಿವೆ.

ಮಂಡ್ಯ ವಿಧಾನಸಭಾ ಕ್ಷೇತ್ರ – ಕಾಂಗ್ರೆಸ್‌ನ ಗಣಿಗ ರವಿಕುಮಾರ್‌ ಗೆಲುವು

ಕಾಂಗ್ರೆಸ್‌: ಗಣಿಗ ರವಿಕುಮಾರ್‌ – ಗೆಲುವು

ಜೆಡಿಎಸ್: ಬಿ.ಆರ್ ರಾಮಚಂದ್ರು – ಸೋಲು

ಸ್ವಾಭಿಮಾನಿ ಜೆಡಿಎಸ್ – ವಿಜಯಾನಂದ – ಸೋಲು

ಬಿಜೆಪಿ: ಅಶೋಕ್ ಜಯರಾಂ – ಸೋಲು

ಸರ್ವೋದಯ ಕರ್ನಾಟಕ: ಮಧುಚಂದನ್ ಎಸ್.ಸಿ – ಸೋಲು

ಮದ್ದೂರು – ಕಾಂಗ್ರೆಸ್‌ನ ಕದಲೂರು ಉದಯ್‌ ಗೆಲುವು

ಕಾಂಗ್ರೆಸ್: ಕದಲೂರು ಉದಯ್‌ ಗೆಲುವು

ಜೆಡಿಎಸ್: ಡಿ.ಸಿ ತಮ್ಮಣ್ಣ – ಸೋಲು

ಬಿಜೆಪಿ: ಎಸ್‌.ಪಿ ಸ್ವಾಮಿ – ಸೋಲು

ಮಳವಳ್ಳಿ: ಪ.ಜಾ ಮೀಸಲು ಕ್ಷೇತ್ರ – ಕಾಂಗ್ರೆಸ್ ಪಿ.ಎಂ ನರೇಂದ್ರಸ್ವಾಮಿ ಗೆಲುವು

ಕಾಂಗ್ರೆಸ್: ಪಿ.ಎಂ ನರೇಂದ್ರಸ್ವಾಮಿ – ಗೆಲುವು

ಜೆಡಿಎಸ್; ಕೆ.ಅನ್ನದಾನಿ – ಸೋಲು

ಬಿಜೆಪಿ: ಜಿ.ಮುನಿರಾಜು – ಸೋಲು

ಬಿಎಸ್‌ಪಿ: ಎಂ. ಕೃಷ್ಣಮೂರ್ತಿ – ಸೋಲು

ಶ್ರೀರಂಗಪಟ್ಟಣ – ಕಾಂಗ್ರೆಸ್‌ನ ರಮೇಶ್‌ಬಾಬು ಬಂಡಿಸಿದ್ಧೇಗೌಡ ಗೆಲುವು

ಕಾಂಗ್ರೆಸ್: ರಮೇಶ್‌ಬಾಬು ಬಂಡಿಸಿದ್ಧೇಗೌಡ – ಗೆಲುವು

ಜೆಡಿಎಸ್: ರವೀಂದ್ರ ಶ್ರೀಕಂಠಯ್ಯ – ಸೋಲು

ಬಿಜೆಪಿ : ಸಚ್ಚಿದಾನಂದ – ಸೋಲು

ಪಕ್ಷೇತರ: ತಗ್ಗಹಳ್ಳಿ ವೆಂಕಟೇಶ್‌ – ಸೋಲು

ಮೇಲುಕೋಟೆ – ಸರ್ವೋದಯ ಕರ್ನಾಟಕದ ದರ್ಶನ್ ಪುಟ್ಟಣ್ಣಯ್ಯ ಗೆಲುವು

ಸರ್ವೋದಯ ಕರ್ನಾಟಕ: ದರ್ಶನ್ ಪುಟ್ಟಣ್ಣಯ್ಯ – ಗೆಲುವು

ಜೆಡಿಎಸ್: ಸಿ.ಎಸ್ ಪುಟ್ಟರಾಜು – ಸೋಲು

ಬಿಜೆಪಿ: ಡಾ.ಇಂದ್ರೇಶ್‌ – ಸೋಲು

ನಾಗಮಂಗಲ – ಕಾಂಗ್ರೆಸ್‌ನ ಚಲುವರಾಯಸ್ವಾಮಿ ಗೆಲುವು

ಕಾಂಗ್ರೆಸ್: ಚಲುವರಾಯಸ್ವಾಮಿ – ಗೆಲುವು

ಜೆಡಿಎಸ್: ಕೆ.ಸುರೇಶ್ ಗೌಡ – ಸೋಲು

ಬಿಜೆಪಿ: ಸುಧಾ ಶಿವರಾಮೇಗೌಡ – ಸೋಲು

ಪಕ್ಷೇತರ: ಫೈಟರ್ ರವಿ – ಸೋಲು

ಕೆ.ಆರ್ ಪೇಟೆ – ಜೆಡಿಎಸ್‌ನ ಹೆಚ್.ಟಿ ಮಂಜು ಗೆಲುವು

ಜೆಡಿಎಸ್‌ನ ಹೆಚ್.ಟಿ ಮಂಜು ಗೆಲುವು

ಬಿಜೆಪಿ: ಕೆ.ಸಿ ನಾರಾಯಣಗೌಡ – ಸೋಲು

ಕಾಂಗ್ರೆಸ್: ಬಿ.ಎಲ್ ದೇವರಾಜು – ಸೋಲು

ಪಕ್ಷೇತರ: ಚಂದನ್ ಗೌಡ – ಸೋಲು

ಇದನ್ನೂ ಓದಿ: ಚಿತ್ರದುರ್ಗ: 6ರಲ್ಲಿ 5 ಕ್ಷೇತ್ರಗಳಲ್ಲಿ ಗೆದ್ದು ಬೀಗಿದ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಮತದಾರರ ಅನುಕೂಲಕ್ಕಾಗಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರದ ಆದೇಶ

ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 (SIR) ಕಾರ್ಯವು ಜೂನ್ 30ರಿಂದ (ಇಂದಿನಿಂದ) ಅಧಿಕೃತವಾಗಿ ಆರಂಭವಾಗಿದೆ. ಜುಲೈ 29ರವರೆಗೆ ಒಂದು ತಿಂಗಳ ಕಾಲ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ...

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...