ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವ ಬಸವರಾಜ ಬೊಮ್ಮಾಯಿಯವರು ಇಂದು ನವದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ್ದು, ಸಚಿವ ಸಂಪುಟ ವಿಸ್ತರಣೆಗೆ ಮುಂದಾಗಿದ್ದಾರೆ. ಅವರೇ ನೇರವಾಗಿ ಕರೆ ಮಾಡಿ ಸಚಿವರಾಗಿ ಪ್ರಮಾಣ ವಚನಕ್ಕೆ ಆಹ್ವಾನ ನೀಡಿರುವ ಶಾಸಕರ ಪಟ್ಟಿ ಇಂತಿದೆ.
1.ಕೆ.ಎಸ್.ಈಶ್ವರಪ್ಪ -ಶಿವಮೊಗ್ಗ
2.ಆರ್.ಅಶೋಕ್- ಪದ್ಮನಾಭ ನಗರ
3.ಬಿ.ಸಿ. ಪಾಟೀಲ್ – ಹಿರೇಕೆರೂರು
4.ಡಾ.ಸಿ.ಎನ್.ಅಶ್ವತ್ಥ ನಾರಾಯಣ – ಮಲ್ಲೇಶ್ವರ
5.ಉಮೇಶ್ ಕತ್ತಿ- ಹುಕ್ಕೇರಿ
6.ಎಸ್.ಟಿ.ಸೋಮಶೇಖರ್- ಯಶವಂತಪುರ
7.ಡಾ.ಕೆ.ಸುಧಾಕರ್ – ಚಿಕ್ಕಬಳ್ಳಾಪುರ
8.ಬೈರತಿ ಬಸವರಾಜ – ಕೆ ಆರ್ ಪುರಂ
9.ಮುರುಗೇಶ್ ನಿರಾಣಿ – ಬಿಳಿಗಿ
10.ಶಿವರಾಂ ಹೆಬ್ಬಾರ್- ಯಲ್ಲಾಪುರ
11.ಶಶಿಕಲಾ ಜೊಲ್ಲೆ- ನಿಪ್ಪಾಣಿ
12.ಕೆಸಿ ನಾರಾಯಣ್ ಗೌಡ – ಕೆಆರ್ ಪೇಟೆ
13.ಸುನೀಲ್ ಕುಮಾರ್ – ಕಾರ್ಕಳ
14.ಅರಗ ಜ್ಞಾನೇಂದ್ರ – ತೀರ್ಥ ಹಳ್ಳಿ
15.ಗೋವಿಂದ ಕಾರಜೋಳ-ಮುಧೋಳ
16.ಮುನಿರತ್ನ- ಆರ್ ಆರ್ ನಗರ
17.ಎಂ.ಟಿ.ಬಿ ನಾಗರಾಜ್ – ಎಂ ಎಲ್ ಸಿ
18.ಗೋಪಾಲಯ್ಯ- ಮಹಾಲಕ್ಷ್ಮಿ ಲೇಔಟ್
19.ಮಾಧುಸ್ವಾಮಿ- ಚಿಕ್ಕನಾಯಕನಹಳ್ಳಿ
20.ಹಾಲಪ್ಪ ಆಚಾರ್ – ಯಲ್ಬುರ್ಗ
21.ಶಂಕರ್ ಪಾಟೀಲ್ ಮುನೇನಕೊಪ್ಪ – ನವಲುಗುಂದ
22.ಕೋಟಾ ಶ್ರೀನಿವಾಸ ಪೂಜಾರಿ – ಎಂ ಎಲ್ ಸಿ
23.ಪ್ರಭು ಚೌವ್ಹಾಣ್ – ಔರಾದ್
24.ವಿ ಸೋಮಣ್ಣ – ಗೋವಿಂದ್ ರಾಜನಗರ
25.ಎಸ್ ಅಂಗಾರ-ಸುಳ್ಯ
26.ಆನಂದ್ ಸಿಂಗ್ – ಹೊಸಪೇಟೆ
27.ಸಿ ಸಿ ಪಾಟೀಲ್ – ನರಗುಂದ
28.ಬಿಸಿ ನಾಗೇಶ್ – ತಿಪಟೂರು
29.ಬಿ.ಶ್ರೀ ರಾಮುಲು- ಮೊಳಕಾಲುಮ್ಮೂರು
ಜೆ.ಪಿ ನಡ್ಡಾರವರು ಮತ್ತು ರಾಜ್ಯ ಉಸ್ತುವಾರಿ ಅರುಣ್ ಸಿಂಗ್ರವರು ಯಡಿಯೂರಪ್ಪನವರ ಮಗ ಬಿ.ವೈ ವಿಜೇಯೇಂದ್ರರವರ ಜೊತೆ ಮಾತನಾಡಿದ್ದಾರೆ. ಸಚಿವ ಸಂಪುಟದ ಪಟ್ಟಿಯಲ್ಲಿ ಬಿ.ವೈ ವಿಜೇಯೇಂದ್ರ ಹೆಸರು ಇಲ್ಲ ಎಂದು ಸಿಎಂ ತಿಳಿಸಿದ್ದಾರೆ.
ಇದನ್ನೂ ಓದಿ: ಡಿಸಿಎಂ ಸ್ಥಾನ ಇಲ್ಲ, 29 ಜನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ: ಸಿಎಂ ಬೊಮ್ಮಾಯಿ