Homeಕರ್ನಾಟಕಸಿದ್ದರಾಮಯ್ಯ ಸರ್ಕಾರದ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ..

ಸಿದ್ದರಾಮಯ್ಯ ಸರ್ಕಾರದ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ..

- Advertisement -
- Advertisement -

ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ 135 ಕ್ಷೇತ್ರಗಳಲ್ಲಿ ಗೆಲ್ಲುವ ಮೂಲಕ ಸರ್ಕಾರ ರಚನೆಗೆ ಸಿದ್ಧವಾಗಿದೆ. ಕಳೆದ ಐದು ದಿನಗಳಿಂದ ಸಿಎಂ ಸ್ಥಾನಕ್ಕಾಗಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವೆ ಪೈಪೋಟಿ ಏರ್ಪಟ್ಟಿತ್ತು. ಇಬ್ಬರೂ ನಾಯಕರು ಸಿಎಂ ಸ್ಥಾನಕ್ಕೆ ಪಟ್ಟು ಹಿಡಿದಿದ್ದರು. ಇದೀಗ ಹೈಕಮಾಂಡ್ ನಾಯಕರು ಕಗ್ಗಂಟು ಪರಿಹರಿಸುವಲ್ಲಿ ಯಶಸ್ವಿಯಾಗಿದ್ದಾರೆ.

ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಇದೇ ಶನಿವಾರ (ಮೇ 21) ಮಧ್ಯಾಹ್ನ 12.30ಕ್ಕೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಕಗ್ಗಂಟನ್ನು ಪರಿಹರಿಸುವುದರಲ್ಲಿಯೇ ಹೈರಾಣಾಗಿರುವ ಕಾಂಗ್ರೆಸ್‌ ಹೈಕಮಾಂಡ್‌ಗೆ ಇದೀಗ ಸಚಿವ ಸಂಪುಟ ವಿಸ್ತರಣೆ ಹಾಗೂ ಖಾತೆ ಹಂಚಿಕೆಯ ಜಂಜಾಟ ಶುರುವಾಗಲಿದೆ.

ಸಚಿವ ಸಂಪುಟದಲ್ಲಿ ಯಾರಿರಬೇಕು ಎಂಬುದನ್ನು ನಿಶ್ಚಯಿಸಲು ಇಬ್ಬರು ನಾಯಕರು ಶುಕ್ರವಾರವೇ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಈಗಾಗಲೇ ಸಚಿವರಾಗುವ ಸಂಭ್ಯಾವರ ಪಟ್ಟಿಯನ್ನು ಕಾಂಗ್ರೆಸ್ ಸಿದ್ಧಪಡಿಸಿದೆ. ಕಾಂಗ್ರೆಸ್ ಮೂಲಗಳ ಪ್ರಕಾರ ಸಂಭಾವ್ಯರ ಪಟ್ಟಿ ಇಂತಿದೆ.

ಇದನ್ನೂ ಓದಿ: ಸಿಎಂ ಆಯ್ಕೆ ಕಗ್ಗಂಟು ಪರಿಹರಿಸಿದ ಕಾಂಗ್ರೆಸ್ ಹೈಕಮಾಂಡ್‌ಗೆ ಸಂಪುಟ ವಿಸ್ತರಣೆ, ಖಾತೆ ಹಂಚಿಕೆಯ ಜಂಜಾಟ ಶುರು

ಸಂಭಾವ್ಯ ಸಚಿವರ ಪಟ್ಟಿ:

ಜಿ.ಪರಮೇಶ್ವರ

ಕೆ.ಎಚ್.ಮುನಿಯಪ್ಪ/ರೂಪಕಲಾ ಶಶಿಧರ್

ಬಿ.ಕೆ.ಹರಿಪ್ರಸಾದ್

ಎಂ.ಬಿ.ಪಾಟೀಲ

ರಾಮಲಿಂಗಾ ರೆಡ್ಡಿ

ಆರ್.ವಿ.ದೇಶಪಾಂಡೆ

ಕೆ.ಜೆ.ಜಾರ್ಜ್

ಎಚ್.ಕೆ.ಪಾಟೀಲ

ಕೃಷ್ಣ ಬೈರೇಗೌಡ

ಯು.ಟಿ.ಖಾದರ್/ ಸಲೀಂ ಅಹ್ಮದ್

ಜಮೀರ್ ಅಹ್ಮದ್ ಖಾನ್/ ಎನ್.ಎ. ಹ್ಯಾರೀಸ್

ಸತೀಶ ಜಾರಕಿಹೊಳಿ

ಎಚ್‌.ಸಿ.ಮಹದೇವಪ್ಪ

ಶರಣ ಪ್ರಕಾಶ ಪಾಟೀಲ

ಅಜಯ್‌ ಧರ್ಮ ಸಿಂಗ್

ದಿನೇಶ್ ಗುಂಡೂರಾವ್

ಲಕ್ಷ್ಮಣ ಸವದಿ

ಲಕ್ಷ್ಮಿ ಹೆಬ್ಬಾಳಕರ

ಮಧು ಬಂಗಾರಪ್ಪ

ಬಸವರಾಜ ರಾಯರಡ್ಡಿ

ಪ್ರಿಯಾಂಕ್ ಖರ್ಗೆ

ಸಂತೋಷ್ ಲಾಡ್

ವಿಜಯಾನಂದ ಕಾಶಪ್ಪನವರ

ವಿನಯ್ ಕುಲಕರ್ಣಿ

ಟಿ.ಡಿ.ರಾಜೇಗೌಡ/ ಕೆ.ಎಂ.ಶಿವಲಿಂಗೇಗೌಡ

ಬಿ.ಕೆ. ಸಂಗಮೇಶ್ವರ

ಆರ್.ಬಿ. ತಿಮ್ಮಾಪುರ

ಕೊತ್ತೂರು ಮಂಜುನಾಥ್

ಶ್ಯಾಮನೂರು ಶಿವಶಂಕರಪ್ಪ/ ಎಸ್.ಎಸ್.ಮಲ್ಲಿಕಾರ್ಜುನ

ಎಂ.ಕೃಷ್ಣಪ್ಪ/ ಪ್ರಿಯಕೃಷ್ಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....