ಉಮರ್ ಖಾಲಿದ್ ವಿರುದ್ಧ ಯುಎಪಿಎ ಪ್ರಶ್ನಿಸಿದ ಹೈಕೋರ್ಟ್: ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್, ಎಐಎಂಐಎಂ

ಹೊಸದಿಲ್ಲಿ: ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಮತ್ತು ಇತರರ ವಿರುದ್ಧ ಕಠಿಣ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಕ್ಕಾಗಿ ದೆಹಲಿ ಪೊಲೀಸರನ್ನು ದೆಹಲಿ ಹೈಕೋರ್ಟ್ ತರಾಟೆಗೆ ತೆಗೆದುಕೊಂಡ ಬೆನ್ನಲ್ಲೇ, ಕಾಂಗ್ರೆಸ್ ಮತ್ತು ಎಐಎಂಐಎಂ ಸೇರಿದಂತೆ ರಾಜಕೀಯ ಪಕ್ಷಗಳು ಗುರುವಾರ ಪೊಲೀಸರು ಮತ್ತು ಬಿಜೆಪಿ ನೇತೃತ್ವದ ಕೇಂದ್ರ ಸರಕಾರವನ್ನು ತರಾಟೆಗೆ ತೆಗೆದುಕೊಂಡಿವೆ. ಪ್ರತಿಯೊಬ್ಬ ನಾಗರಿಕನಿಗೂ ಸರ್ಕಾರದ ನೀತಿಗಳೊಂದಿಗೆ ಭಿನ್ನಾಭಿಪ್ರಾಯ ವ್ಯಕ್ತಪಡಿಸುವ ಹಕ್ಕಿದೆ ಎಂದು ಕಾಂಗ್ರೆಸ್ ಹೇಳಿದರೆ, ಎಐಎಂಐಎಂ ಅವರ ಬಂಧನದ ಹಿಂದಿನ ಉದ್ದೇಶವನ್ನು ಪ್ರಶ್ನಿಸಿ … Continue reading ಉಮರ್ ಖಾಲಿದ್ ವಿರುದ್ಧ ಯುಎಪಿಎ ಪ್ರಶ್ನಿಸಿದ ಹೈಕೋರ್ಟ್: ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್, ಎಐಎಂಐಎಂ