Homeಕರ್ನಾಟಕಸಿದ್ದರಾಮಯ್ಯನವರು ಮಂಡಿಸುತ್ತಿರುವ ಬಜೆಟ್‌ನ ಮುಖ್ಯಾಂಶಗಳು

ಸಿದ್ದರಾಮಯ್ಯನವರು ಮಂಡಿಸುತ್ತಿರುವ ಬಜೆಟ್‌ನ ಮುಖ್ಯಾಂಶಗಳು

- Advertisement -
- Advertisement -

ಮುಖ್ಯಮಂತ್ರಿ ಸಿದ್ದರಾಮಯ್ಯನವರು ದಾಖಲೆಯ 14ನೇ ಬಜೆಟ್ ಮಂಡಿಸಿದರು. ಬಜೆಟ್ ಗಾತ್ರ ಮೂರು ಲಕ್ಷದ 27 ಸಾವಿರ ಕೋಟಿ ರೂಗಳಾಗಿದ್ದು, ಅದರ ಮುಖ್ಯಾಂಶಗಳು ಇಲ್ಲಿವೆ.

  • ಆಹಾರ ಇಲಾಖೆಗೆ 10 ಸಾವಿರ ಕೋಟಿ ಅನುದಾನ
  • 100 ರೈತ ಉತ್ಪಾದನಾ ಕಂಪನಿಗಳಿಗೆ ಶೇ 4ರ ಬಡ್ಡಿದರದಲ್ಲಿ ಸಹಾಯಧನ
  • ಮೈಸೂರು, ಕಲಬುರ್ಗಿಯಲ್ಲಿ ಟ್ರಾಮಾ ಸೆಂಟರ್ ಚಿತ್ರದುರ್ಗಕ್ಕೆ ವೈದ್ಯಕೀಯ ಕಾಲೇಜು ಘೋಷಣೆ
  • ನಮ್ಮ ಮೆಟ್ರೊಗೆ 30ಸಾವಿರ ಕೋಟಿ ಅನುದಾನ
  • ಸಮಾಜ ಕಲ್ಯಾಣ ಇಲಾಖೆಗೆ 11 ಸಾವಿರ ಕೋಟಿ ಅನುದಾನ
  • ನಂದಿನಿ ಮಾದರಿಯಲ್ಲಿ ಏಕೀಕೃತ ಬ್ರಾಂಡ್‌ಗೆ 10 ಕೋಟಿ ಅನುದಾನ
  • ಕೃಷಿ ಭಾಗ್ಯ ಯೋಜನೆಯಡಿ ನರೇಗಾ ಯೋಜನೆಗೆ 10 ಕೋಟಿ ಅನುದಾನ
  • ಇಂದಿರಾ ಕ್ಯಾಂಟೀನ್‌ಗೆ ₹100 ಕೋಟಿ ಅನುದಾನ
  • ಬೆಂಗಳೂರು ಅಭಿವೃದ್ಧಿಗೆ 45 ಸಾವಿರ ಕೋಟಿ ಅನುದಾನ
  • ಲೋಕೋಪಯೋಗಿ ಇಲಾಖೆಗೆ 10ಸಾವಿರ ಕೋಟಿ ಅನುದಾನ
  • ಕೃಷಿ ಭಾಗ್ಯ ಯೋಜನೆಗೆ ಮನರೇಗ ಅಡಿಯಲ್ಲಿ ₹ 100 ಕೋಟಿ
  • ಅನುಗ್ರಹ ಯೋಜನೆ ಮರುಜಾರಿ: ಹಸು, ಎಮ್ಮೆ, ಎತ್ತು ಸತ್ತರೆ ₹ 10,000 ಪರಿಹಾರ ಧನ
  • ರೈತರಿಗೆ 3 ಲಕ್ಷದಿಂದ 5 ಲಕ್ಷದವರಗೆ ಶೂನ್ಯ ಬಡ್ಡಿದರದ ಸಾಲ
  • ಸಮಾಜ ಕಲ್ಯಾಣ ಇಲಾಖೆಗೆ ₹ 11,173 ಕೋಟಿ
  • ಕಿರು ಆಹಾರ ಸಂಸ್ಕರಣಾ ಉದ್ದಿಮೆಗೆ ₹ 100 ಕೋಟಿ
  • ಶಿಡ್ಲಘಟ್ಟ ಮತ್ತು ರಾಮನಗರದಲ್ಲಿ ತಲಾ 75 ಕೋಟಿ ವೆಚ್ಚದಲ್ಲಿ ರೇಷ್ಮೆ ಮಾರುಕಟ್ಟೆ
  • ಮೇಕೆದಾಟು ಯೋಜನೆಗೆ ಭೂಸ್ವಾಧಿನ ಪ್ರಕ್ರಿಯೆಗೆ ಚಾಲನೆ ನೀಡಲು ನಿರ್ಧಾರ
  • ಎತ್ತಿನ ಹೊಳೆ ಯೋಜನೆಗೆ ಪರಿಷ್ಕೃತ 22,252 ಕೋಟಿ ಮೀಸಲು

ತುಟ್ಟಿ

  • ಅಬಕಾರಿ ತೆರಿಗೆ ಶೇ.20ರಷ್ಟು ಹೆಚ್ಚಿಸಲಾಗಿದೆ. ಬಿಯರ್ ಮೇಲೆ ಶೇ 10ರಷ್ಟು ತೆರಿಗೆ ಹೆಚ್ಚಳ

ಗ್ಯಾರಂಟಿ ಯೋಜನೆಗಳು ಜಾರಿ

ನಮ್ಮ ಐದು ಗ್ಯಾರಂಟಿ ಯೋಜನೆಗಳಿಂದಾಗಿ ಒಂದು ವರ್ಷದಲ್ಲಿ ಸುಮಾರು 52,000 ಕೋಟಿ ರೂ.ಗಳನ್ನು ಅಂದಾಜು 1.30 ಕೋಟಿ ಕುಟುಂಬಗಳಿಗೆ ತಲುಪಿಸುವ ಗುರಿ ಹೊಂದಿದ್ದೇವೆ. ಪ್ರತೀ ಕುಟುಂಬಕ್ಕೆ ಮಾಸಿಕ 4,000 ರಿಂದ 5,000 ರೂ.ಗಳಷ್ಟು, ಅಂದರೆ, ವಾರ್ಷಿಕವಾಗಿ ಸರಾಸರಿ 48,000 ದಿಂದ 60,000 ರೂ.ಗಳಷ್ಟು ಹೆಚ್ಚುವರಿ ಆರ್ಥಿಕ ನೆರವು ನೀಡಿದಂತಾಗುತ್ತದೆ. ಇದು ಸಾರ್ವತ್ರಿಕ ಮೂಲ ಆದಾಯ (Universal basic income) ಎಂಬ ಪರಿಕಲ್ಪನೆಯನ್ನು ದೇಶದಲ್ಲಿಯೇ ಪ್ರಥಮ ಬಾರಿಗೆ ಅನುಷ್ಠಾನಗೊಳಿಸಿ ಅಭಿವೃದ್ಧಿಯ ಹೊಸ ಮಾದರಿಯನ್ನು ರೂಪಿಸುವ ಉದ್ದೇಶ ಹೊಂದಿದೆ.

ಬಡವರ ಕೈಗೆ ಹೆಚ್ಚಿನ ಹಣ ನೀಡುವುದರ ಹಿಂದಿರುವ ಪ್ರಬಲ ಆರ್ಥಿಕ ತರ್ಕವನ್ನು ಸದನದ ಗೌರವಾನ್ವಿತ ಸದಸ್ಯರು ಗಮನಿಸಬಹುದಾಗಿದೆ. ಜಿ.ಎಸ್‌.ಟಿ. ಯ ಬಹುಪಾಲು ಮೊತ್ತವು ಸಮಾಜದ ತಳಹಂತದ ಶೇ.60 ರಷ್ಟು ಜನರಿಂದ ಸಂಗ್ರಹವಾಗುತ್ತಿದ್ದರೂ ಆರ್ಥಿಕ ವ್ಯವಸ್ಥೆಯ ಹೆಚ್ಚಿನ ಲಾಭವು ಸಮಾಜದ ಮೇಲ್ಮಟ್ಟದ ಶೇ.10 ರಷ್ಟು ಜನರಿಗೆ ತಲುಪುತ್ತಿದೆ. ಆದ್ದರಿಂದ ಬಡವರಿಗೆ ಸಂಪತ್ತನ್ನು ಮರುಹಂಚಿಕೆ ಮಾಡುವ ನೀತಿಗಳನ್ನು ಜನಪರ ಸರ್ಕಾರಗಳು ಅನುಸರಿಸಬೇಕು. ನಮ್ಮ ಗ್ಯಾರಂಟಿ ಯೋಜನೆಗಳು ಈ ಕೆಲಸವನ್ನು ಮಾಡುತ್ತವೆ ಎಂದು ಸಿದ್ದರಾಮಯ್ಯ ಹೇಳಿದರು.

ಇಲಾಖಾವಾರು ಬಜೆಟ್ ಹಂಚಿಕೆ ವಿವರ

  • ಶಿಕ್ಷಣ ಕ್ಷೇತ್ರ- 37 ಸಾವಿರ ಕೋಟಿ ರೂ (ಶೇ 11)
  • ಮಹಿಳಾ ಮತ್ತು ಮಕ್ಕಳ ಕಲ್ಯಾಣ- 24 ಸಾವಿರ ಕೋಟಿ ರೂ (ಶೇ 7)
  • ಇಂಧನ- 22 ಸಾವಿರ ಕೋಟಿ ರೂ (ಶೇ 7)
  • ನೀರಾವರಿ-19 ಸಾವಿರ ಕೋಟಿ ರೂ (ಶೇ 6)
  • ಗ್ರಾಮೀಣಾಭಿವೃದ್ಧಿ -18ಸಾವಿರ ಕೋಟಿ ರೂ (ಶೇ 5)
  • ಒಳಾಡಳಿತ ಮತ್ತು ಸಾರಿಗೆ – 16ಸಾವಿರ ಕೋಟಿ (ಶೇ 5)
  • ಕಂದಾಯ- 16 ಸಾವಿರ ಕೋಟಿ (ಶೇ 5)
  • ಆರೋಗ್ಯ ಇಲಾಖೆ- 14 ಸಾವಿರ ಕೋಟಿ ರೂ (ಶೇ 4)
  • ಸಮಾಜ ಕಲ್ಯಾಣ- 11 ಸಾವಿರ ಕೋಟಿ ರೂ (ಶೇ 3)
  • ಲೋಕೋಪಯೋಗಿ ಇಲಾಖೆ- 10ಸಾವಿರ ಕೋಟಿ ರೂ (ಶೇ 3)
  • ಕೃಷಿ ಮತ್ತು ತೋಟಗಾರಿಕೆ 5860 ಕೋಟಿ ರೂ (ಶೇ 2)
  • ಪಶುಸಂಗೋಪನೆ ಮತ್ತು ಮೀನುಗಾರಿಕೆ- 3024ಕೋಟಿ ರೂ (ಶೇ 1)
  • ಇತರೆ- 1.09ಲಕ್ಷ ಕೋಟಿ (ಶೇ 32)

2023-24ನೇ ಸಾಲಿನಲ್ಲಿ ರಾಜ್ಯ ಸರ್ಕಾರದ ಸ್ವಂತ ತೆರಿಗೆ ವಿವರ

ಒಟ್ಟು ರಾಜಸ್ವ ಸಂಗ್ರಹ- 1.62ಲಕ್ಷ ಕೋಟಿ ರೂ

ವಾಣಿಜ್ಯ ತೆರಿಗೆ- 1ಲಕ್ಷ ಕೋಟಿ ರೂ (ಶೇ 58)

ಅಬಕಾರಿ ತೆರಿಗೆ- 38ಸಾವಿರ ಕೋಟಿ ರೂ (ಶೇ 20)

ನೋಂದಣಿ ಮತ್ತು ಮುದ್ರಾಂಕ 25ಸಾವಿರ ಕೋಟಿ ರೂ (ಶೇ 14)

ಮೋಟಾರು ವಾಹನ 11500 ಕೋಟಿ ರೂ (ಶೇ 7)

ಇತರೆ- 2153 ಕೋಟಿ (ಶೇ 1)

ಇದನ್ನೂ ಓದಿ; ರಾಜ್ಯಕ್ಕೆ ಬರಬೇಕಿದ್ದ 5,495 ಕೋಟಿ ರೂ. ವಿಶೇಷ ಅನುದಾನ ತಡೆದವರು ನಿರ್ಮಲಾ ಸೀತಾರಾಮನ್: ಸಿದ್ದರಾಮಯ್ಯ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...