Homeಮುಖಪುಟ‘ಹಿಜಾಬ್ ಹಿಜಾಬ್ ಹಿಜಾಬ್!’: ವಿದ್ಯಾರ್ಥಿನಿಯರ ಮೂಲಭೂತ ಹಕ್ಕಿನ ಹೋರಾಟವೇ ಈ ವಾರದ ಟಾಪ್‌‌ 10 ಸುದ್ದಿ

‘ಹಿಜಾಬ್ ಹಿಜಾಬ್ ಹಿಜಾಬ್!’: ವಿದ್ಯಾರ್ಥಿನಿಯರ ಮೂಲಭೂತ ಹಕ್ಕಿನ ಹೋರಾಟವೇ ಈ ವಾರದ ಟಾಪ್‌‌ 10 ಸುದ್ದಿ

- Advertisement -
- Advertisement -

ಕುಶಾಲನಗರ: ಕೇಸರಿ ಶಾಲು ಹಾಕುವಂತೆ ಒತ್ತಾಯಿಸಿದ ವಿದ್ಯಾರ್ಥಿಗೆ ಚಾಕುವಿನಿಂದ ಇರಿತಕೇಸರಿ ಶಾಲು ಧರಿಸುವಂತೆ ಒತ್ತಾಯಿಸಿದ ಕುಶಾಲನಗರದ ಸುಂದರನಗರ ಕಾಲೇಜಿನ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗೆ ಪ್ರಥಮ ವರ್ಷದ ಪದವಿ ವಿದ್ಯಾರ್ಥಿ ಚಾಕುವಿನಿಂದ ಇರಿದ ಘಟನೆ ಮಂಗಳವಾರ ನಡೆದಿದೆ. ಸುಂದರನಗರ ಕಾಲೇಜಿನ ಕಲಾ ವಿಭಾಗದ ಅಂತಿಮ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ನಾರಾಯಣ ಗುರುಗಳಿಗಾದ ಅವಮಾನ ಮುಚ್ಚಿಹಾಕಲು ಹಿಜಾಬ್ ವಿವಾದ ಸೃಷ್ಟಿ: ಸಂಘ ಪರಿವಾರದ ಮಾಜಿ ನಾಯಕ ಸುನಿಲ್ ಬಜಿಲಕೇರಿನಾರಾಯಣ ಗುರುಗಳಿಗಾದ ಅವಮಾನ ಮುಚ್ಚಿಹಾಕಲು ಹಿಜಾಬ್ ವಿವಾದ ಸೃಷ್ಟಿ: ಸುನಿಲ್ ಬಜಿಲಕೇರಿ | Naanu Gauriಒಂದು ವರ್ಷ ಇರುವಾಗ ‘ಹಿಜಾಬ್-ಕೇಸರಿ ಶಾಲು’ ಎಂಬ ರೀತಿಯ ಅಜೆಂಡಾ ಕರಾವಳಿಯಲ್ಲಿ ಜಾರಿಯಾಗುತ್ತದೆ. ಕಾಂಗ್ರೆಸ್ ಸರ್ಕಾರ ಇದ್ದರೆ ಹಿಂದೂ ಕಾರ್ಯಕರ್ತರು ಕೊಲೆಯಾಗುತ್ತಾರೆ. ಈಗ ಬಿಜೆಪಿ ಸರ್ಕಾರವಿದೆ. ಕಾರ್ಯಕರ್ತರನ್ನು ಕೊಲೆ ಮಾಡಲು ಆಗಲ್ಲ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

Hijab | ಹಿಜಾಬ್‌ ಅರ್ಜಿ ವಿಚಾರಣೆ ಪ್ರಾರಂಭ: ಸಂವಿಧಾನ ನನಗೆ ಭಗವದ್‌ಗೀತೆಗಿಂತ ಮೇಲೆ: ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ಹಿಜಾಬ್‌ ಅರ್ಜಿ ವಿಚಾರಣೆ Live | ಹೊರಗಡೆ ಧರಿಸುವಾಗ ಸಮಸ್ಯೆ ಆಗಲ್ಲವೆಂದರೆ, ಕಾಲೇಜಿನ ಒಳಗಡೆ ಅದು ಸಮಸ್ಯೆಯಾಗದು: ನ್ಯಾಯಮೂರ್ತಿ ದೀಕ್ಷಿತ್‌‌ಉಡುಪಿ ಕಾಲೇಜಿನ ಆಡಳಿತ ಮಂಡಳಿ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಿ ಪ್ರವೇಶ ನಿರಾಕರಿಸಿರುವುದನ್ನು ಪ್ರಶ್ನಿಸಿ, ಹಿಜಾಬ್ ಧರಿಸಿ ಕಾಲೇಜಿಗೆ ಪ್ರವೇಶ ನೀಡುವಂತೆ ಕೋರಿ ಹಾಕಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಮಂಗಳವಾರ ನಡೆಸುತ್ತಿದೆ. ಮುಸ್ಲಿಂ ವಿದ್ಯಾರ್ಥಿನಿಯರು…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಹಿಜಾಬ್‌ ಬೆಂಬಲಿಸಿ ‘ನೀಲಿ ಶಾಲು’ ಧರಿಸಿದ ವಿದ್ಯಾರ್ಥಿಗಳು; ಮೊಳಗಿದ ‘ಜೈ ಭೀಮ್‌’ ಘೋಷಣೆಮುಸ್ಲಿಂ ವಿದ್ಯಾರ್ಥಿನಿಯರು ಮೊದಲಿನಿಂದಲೂ ಧರಿಸಿ ಬರುತ್ತಿರುವ ಹಿಜಾಬ್‌ಗೆ ವಿರೋಧ ಮಾಡಬಾರದು ಎಂದು ಆಗ್ರಹಿಸಿದ ವಿದ್ಯಾರ್ಥಿಗಳು ‘ನೀಲಿ ಶಾಲು’ ಧರಿಸಿ ಕಾಲೇಜಿಗೆ ಬಂದಿದ್ದಾರೆ. ‘ಜೈ ಭೀಮ್‌’, ‘ಜೈ ಅಂಬೇಡ್ಕರ್‌’ ಎಂದು ಕೂಗಿ ಹಿಜಾಬ್‌ಗೆ ಬೆಂಬಲ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಜೆಪಿಯನ್ನು ಸೋಲಿಸಲಿರುವ ಹಿಜಾಬ್: ಆಶ್ಚರ್ಯವಾದರೂ ಸತ್ಯ  ಸರ್ಕಾರದ ವೈಫಲ್ಯವನ್ನು ಹಿಜಾಬ್ & ಕೇಸರಿ ಶಾಲುಗಳ ಹಿಂದೆ ಬಚ್ಚಿಟ್ಟುಕೊಳ್ಳಲು ಅಸಾಧ್ಯ: ಕರ್ನಾಟಕ ಜನಶಕ್ತಿ | Naanu Gauriಈ ಲೇಖನದ ಶೀರ್ಷಿಕೆಯನ್ನು ನೋಡಿದರೆ ಬಿಜೆಪಿಗಿಂತ ಆಶ್ಚರ್ಯಪಡುವವರು ಮತ್ತು ಸಿಟ್ಟಾಗುವವರು ಬಿಜೆಪಿ ವಿರೋಧಿಗಳು. ಏನೇ ಸಿಟ್ಟಿರಲಿ, ಈ ವಿಚಾರವನ್ನು ತಾಳ್ಮೆಯಿಂದ ಪುರಾವೆ ಸಮೇತ ಪರಿಶೀಲಿಸಬೇಕೆಂದು ಮನವಿ ಮಾಡಬಹುದಷ್ಟೇ. ನೀವು ಈ ರೀತಿಯಲ್ಲೇ ಯೋಚಿಸಬೇಕೆಂದು…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಹಿಜಾಬ್‌‌ಗಾಗಿ ದನಿಯೆತ್ತಿದ ವಿದ್ಯಾರ್ಥಿನಿಯರ ಫೋನ್‌‌ ನಂಬರ್‌, ವಿಳಾಸ ಲೀಕ್‌ ಮಾಡಿದ ಉಡುಪಿ ಕಾಲೇಜು!ಹಿಜಾಬ್‌ ಧರಿಸುವ ಹಕ್ಕಿಗಾಗಿ ಹೋರಾಡುತ್ತಿರುವ ಉಡುಪಿಯ ಬಾಲಕಿಯ ಕಾಲೇಜಿನ ವಿದ್ಯಾರ್ಥಿನಿಯರ ವೈಯಕ್ತಿಕ ವಿವರಗಳನ್ನು ಕಾಲೇಜಿನ ಮೂಲಗಳು ಬಹಿರಂಗಪಡಿಸಿವೆ. ಹೀಗಾಗಿ ವಿದ್ಯಾರ್ಥಿನಿಯರು ಜೀವ ಬೆದರಿಕೆಯನ್ನು ಎದುರಿಸುತ್ತಿದ್ದಾರೆ ಎಂದು ‘ದಿ ಕ್ವಿಂಟ್’ ವರದಿ ಮಾಡಿದೆ. “ಹಿಜಾಬ್‌ಗಾಗಿ ಹೋರಾಡುತ್ತಿರುವ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಹಿಜಾಬ್‌ಗೆ ಬೆಂಬಲ; ರಾಜ್ಯ ಸರ್ಕಾರವನ್ನು ‘ಸರ್ವಾಧಿಕಾರಿ’ ಎಂದ ಎನ್‌ಸಿಪಿ ಸಂಸದೆ ಸುಪ್ರಿಯಾ ಸುಲೆಹಿಜಾಬ್‌ಗೆ ಬೆಂಬಲ; ರಾಜ್ಯ ಸರ್ಕಾರವನ್ನು ‘ಸರ್ವಾಧಿಕಾರಿ’ ಎಂದ ಎನ್‌ಸಿಪಿ ಸಂಸದೆ ಸುಪ್ರಿಯಾ ಸುಲೆ | Naanu Gauriನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ(ಎನ್‌ಸಿಪಿ)ದ ಸಂಸದೆ ಸುಪ್ರಿಯಾ ಸುಲೆ ಅವರು ಇತ್ತೀಚೆಗೆ ಲೋಕಸಭೆಯಲ್ಲಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರನ್ನು ತರಾಟಗೆ ತೆಗೆದುಕೊಂಡಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಸಾಮಾಜಿಕ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಫ್ಯಾಕ್ಟ್‌ಚೆಕ್: ಕೇರಳ ಹೈಕೋರ್ಟ್‍ನ 2018ರ ಹಿಜಾಬ್ ಆದೇಶ ಮತ್ತು ಕರ್ನಾಟಕ ಹೈಕೋರ್ಟ್ ವಾದ ಏಕೆ ವಿಭಿನ್?ನ್ಯಾಯಾಲಯಗಳ ಕಾರ್ಯಕ್ರಮಗಳಲ್ಲಿ ಅಂಬೇಡ್ಕರ್‌ ಚಿತ್ರ ಇರಿಸುವಂತೆ ಹೈಕೋರ್ಟ್‌ ಆದೇಶ | Naanu Gauriಕರ್ನಾಟಕದ ಉಡುಪಿ ಜಿಲ್ಲೆಯಿಂದ ಆರಂಭವಾಗಿದ್ದ ಹಿಜಾಬ್ ವಿವಾದ ಅಂತರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗುತ್ತಿರುವಾಗ, ಗುರುವಾರ ಮಧ್ಯಂತರ ಆದೇಶದ ನೀಡಿದ ಹೈಕೋರ್ಟ್ ತಾತ್ಕಾಲಿಕವಾಗಿ ಶಾಲಾ- ಕಾಲೇಜುಗಳ ಆವರಣದಲ್ಲಿ ಧಾರ್ಮಿಕ ಸಂಕೇತಗಳ ಪ್ರದರ್ಶನ ರದ್ದು ಮಾಡಿದೆ. ಆದರೆ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಉಡುಪಿ: ಎಂಜಿಎಂ ವಿದ್ಯಾರ್ಥಿಗಳನ್ನು ಹಿಂಜಾವೇ, ಬಿಜೆಪಿ ಪ್ರಚೋದಿಸಿದ್ದು ಹೀಗೆ…ಹಿಜಾಬ್‌ ಧರಿಸಿ ಬರುವ ವಿದ್ಯಾರ್ಥಿನಿಯರಿಗೆ ಅಡ್ಡಿ ಪಡಿಸುವಂತೆ ವಿದ್ಯಾರ್ಥಿಗಳನ್ನು ಹಿಂದೂ ಜಾಗರಣಾ ವೇದಿಕೆ (ಹಿಂಜಾವೇ) ಹೇಗೆ ಪ್ರಚೋದಿಸಿತು ಎಂಬುದನ್ನು `ದಿ ನ್ಯೂಸ್‌ ಮಿನಿಟ್‌’ ಸುದ್ದಿ ಜಾಲತಾಣ ವರದಿ ಮಾಡಿದೆ. ಎಂಜಿಎಂ ಕಾಲೇಜಿನಲ್ಲಿ ಹಿಜಾಬ್ ಧರಿಸಿದ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ವಿದ್ಯಾರ್ಥಿನಿಯರ ವೈಯಕ್ತಿಕ ವಿವರಗಳು ಸೋರಿಕೆ: ಎಸ್‌ಪಿಗೆ ದೂರು ನೀಡಿದ ಪೋಷಕರುHijabತಮ್ಮ ಧಾರ್ಮಿಕ ಆಚರಣೆಯಾದ ಹಿಜಾಬ್‌ ಅನ್ನು ಧರಿಸಿ ಕಾಲೇಜು ಪ್ರವೇಶಕ್ಕೆ ಅನುಮತಿಸುವಂತೆ ಕೋರಿ ಹೋರಾಟ ನಡೆಸುತ್ತಿರುವ ಉಡುಪಿ ವಿದ್ಯಾರ್ಥಿನಿಯರ ವೈಯಕ್ತಿಕ ವಿವರಗಳು ಸೋರಿಕೆಯಾಗಿರುವ ಸಂಬಂಧ, ಸಂತ್ರಸ್ತೆ ವಿದ್ಯಾರ್ಥಿನಿಯೊಬ್ಬರ ಪೋಷಕರು ಉಡುಪಿ ಪೊಲೀಸ್ ವರಿಷ್ಠಾಧಿಕಾರಿಗೆ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...