Homeಮುಖಪುಟ‘ಹಿಜಾಬ್ ಹಿಜಾಬ್ ಹಿಜಾಬ್!’: ವಿದ್ಯಾರ್ಥಿನಿಯರ ಮೂಲಭೂತ ಹಕ್ಕಿನ ಹೋರಾಟವೇ ಈ ವಾರದ ಟಾಪ್‌‌ 10 ಸುದ್ದಿ

‘ಹಿಜಾಬ್ ಹಿಜಾಬ್ ಹಿಜಾಬ್!’: ವಿದ್ಯಾರ್ಥಿನಿಯರ ಮೂಲಭೂತ ಹಕ್ಕಿನ ಹೋರಾಟವೇ ಈ ವಾರದ ಟಾಪ್‌‌ 10 ಸುದ್ದಿ

- Advertisement -
- Advertisement -

ಕುಶಾಲನಗರ: ಕೇಸರಿ ಶಾಲು ಹಾಕುವಂತೆ ಒತ್ತಾಯಿಸಿದ ವಿದ್ಯಾರ್ಥಿಗೆ ಚಾಕುವಿನಿಂದ ಇರಿತಕೇಸರಿ ಶಾಲು ಧರಿಸುವಂತೆ ಒತ್ತಾಯಿಸಿದ ಕುಶಾಲನಗರದ ಸುಂದರನಗರ ಕಾಲೇಜಿನ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗೆ ಪ್ರಥಮ ವರ್ಷದ ಪದವಿ ವಿದ್ಯಾರ್ಥಿ ಚಾಕುವಿನಿಂದ ಇರಿದ ಘಟನೆ ಮಂಗಳವಾರ ನಡೆದಿದೆ. ಸುಂದರನಗರ ಕಾಲೇಜಿನ ಕಲಾ ವಿಭಾಗದ ಅಂತಿಮ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ನಾರಾಯಣ ಗುರುಗಳಿಗಾದ ಅವಮಾನ ಮುಚ್ಚಿಹಾಕಲು ಹಿಜಾಬ್ ವಿವಾದ ಸೃಷ್ಟಿ: ಸಂಘ ಪರಿವಾರದ ಮಾಜಿ ನಾಯಕ ಸುನಿಲ್ ಬಜಿಲಕೇರಿನಾರಾಯಣ ಗುರುಗಳಿಗಾದ ಅವಮಾನ ಮುಚ್ಚಿಹಾಕಲು ಹಿಜಾಬ್ ವಿವಾದ ಸೃಷ್ಟಿ: ಸುನಿಲ್ ಬಜಿಲಕೇರಿ | Naanu Gauriಒಂದು ವರ್ಷ ಇರುವಾಗ ‘ಹಿಜಾಬ್-ಕೇಸರಿ ಶಾಲು’ ಎಂಬ ರೀತಿಯ ಅಜೆಂಡಾ ಕರಾವಳಿಯಲ್ಲಿ ಜಾರಿಯಾಗುತ್ತದೆ. ಕಾಂಗ್ರೆಸ್ ಸರ್ಕಾರ ಇದ್ದರೆ ಹಿಂದೂ ಕಾರ್ಯಕರ್ತರು ಕೊಲೆಯಾಗುತ್ತಾರೆ. ಈಗ ಬಿಜೆಪಿ ಸರ್ಕಾರವಿದೆ. ಕಾರ್ಯಕರ್ತರನ್ನು ಕೊಲೆ ಮಾಡಲು ಆಗಲ್ಲ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

Hijab | ಹಿಜಾಬ್‌ ಅರ್ಜಿ ವಿಚಾರಣೆ ಪ್ರಾರಂಭ: ಸಂವಿಧಾನ ನನಗೆ ಭಗವದ್‌ಗೀತೆಗಿಂತ ಮೇಲೆ: ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ಹಿಜಾಬ್‌ ಅರ್ಜಿ ವಿಚಾರಣೆ Live | ಹೊರಗಡೆ ಧರಿಸುವಾಗ ಸಮಸ್ಯೆ ಆಗಲ್ಲವೆಂದರೆ, ಕಾಲೇಜಿನ ಒಳಗಡೆ ಅದು ಸಮಸ್ಯೆಯಾಗದು: ನ್ಯಾಯಮೂರ್ತಿ ದೀಕ್ಷಿತ್‌‌ಉಡುಪಿ ಕಾಲೇಜಿನ ಆಡಳಿತ ಮಂಡಳಿ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಿ ಪ್ರವೇಶ ನಿರಾಕರಿಸಿರುವುದನ್ನು ಪ್ರಶ್ನಿಸಿ, ಹಿಜಾಬ್ ಧರಿಸಿ ಕಾಲೇಜಿಗೆ ಪ್ರವೇಶ ನೀಡುವಂತೆ ಕೋರಿ ಹಾಕಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಮಂಗಳವಾರ ನಡೆಸುತ್ತಿದೆ. ಮುಸ್ಲಿಂ ವಿದ್ಯಾರ್ಥಿನಿಯರು…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಹಿಜಾಬ್‌ ಬೆಂಬಲಿಸಿ ‘ನೀಲಿ ಶಾಲು’ ಧರಿಸಿದ ವಿದ್ಯಾರ್ಥಿಗಳು; ಮೊಳಗಿದ ‘ಜೈ ಭೀಮ್‌’ ಘೋಷಣೆಮುಸ್ಲಿಂ ವಿದ್ಯಾರ್ಥಿನಿಯರು ಮೊದಲಿನಿಂದಲೂ ಧರಿಸಿ ಬರುತ್ತಿರುವ ಹಿಜಾಬ್‌ಗೆ ವಿರೋಧ ಮಾಡಬಾರದು ಎಂದು ಆಗ್ರಹಿಸಿದ ವಿದ್ಯಾರ್ಥಿಗಳು ‘ನೀಲಿ ಶಾಲು’ ಧರಿಸಿ ಕಾಲೇಜಿಗೆ ಬಂದಿದ್ದಾರೆ. ‘ಜೈ ಭೀಮ್‌’, ‘ಜೈ ಅಂಬೇಡ್ಕರ್‌’ ಎಂದು ಕೂಗಿ ಹಿಜಾಬ್‌ಗೆ ಬೆಂಬಲ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಜೆಪಿಯನ್ನು ಸೋಲಿಸಲಿರುವ ಹಿಜಾಬ್: ಆಶ್ಚರ್ಯವಾದರೂ ಸತ್ಯ  ಸರ್ಕಾರದ ವೈಫಲ್ಯವನ್ನು ಹಿಜಾಬ್ & ಕೇಸರಿ ಶಾಲುಗಳ ಹಿಂದೆ ಬಚ್ಚಿಟ್ಟುಕೊಳ್ಳಲು ಅಸಾಧ್ಯ: ಕರ್ನಾಟಕ ಜನಶಕ್ತಿ | Naanu Gauriಈ ಲೇಖನದ ಶೀರ್ಷಿಕೆಯನ್ನು ನೋಡಿದರೆ ಬಿಜೆಪಿಗಿಂತ ಆಶ್ಚರ್ಯಪಡುವವರು ಮತ್ತು ಸಿಟ್ಟಾಗುವವರು ಬಿಜೆಪಿ ವಿರೋಧಿಗಳು. ಏನೇ ಸಿಟ್ಟಿರಲಿ, ಈ ವಿಚಾರವನ್ನು ತಾಳ್ಮೆಯಿಂದ ಪುರಾವೆ ಸಮೇತ ಪರಿಶೀಲಿಸಬೇಕೆಂದು ಮನವಿ ಮಾಡಬಹುದಷ್ಟೇ. ನೀವು ಈ ರೀತಿಯಲ್ಲೇ ಯೋಚಿಸಬೇಕೆಂದು…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಹಿಜಾಬ್‌‌ಗಾಗಿ ದನಿಯೆತ್ತಿದ ವಿದ್ಯಾರ್ಥಿನಿಯರ ಫೋನ್‌‌ ನಂಬರ್‌, ವಿಳಾಸ ಲೀಕ್‌ ಮಾಡಿದ ಉಡುಪಿ ಕಾಲೇಜು!ಹಿಜಾಬ್‌ ಧರಿಸುವ ಹಕ್ಕಿಗಾಗಿ ಹೋರಾಡುತ್ತಿರುವ ಉಡುಪಿಯ ಬಾಲಕಿಯ ಕಾಲೇಜಿನ ವಿದ್ಯಾರ್ಥಿನಿಯರ ವೈಯಕ್ತಿಕ ವಿವರಗಳನ್ನು ಕಾಲೇಜಿನ ಮೂಲಗಳು ಬಹಿರಂಗಪಡಿಸಿವೆ. ಹೀಗಾಗಿ ವಿದ್ಯಾರ್ಥಿನಿಯರು ಜೀವ ಬೆದರಿಕೆಯನ್ನು ಎದುರಿಸುತ್ತಿದ್ದಾರೆ ಎಂದು ‘ದಿ ಕ್ವಿಂಟ್’ ವರದಿ ಮಾಡಿದೆ. “ಹಿಜಾಬ್‌ಗಾಗಿ ಹೋರಾಡುತ್ತಿರುವ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಹಿಜಾಬ್‌ಗೆ ಬೆಂಬಲ; ರಾಜ್ಯ ಸರ್ಕಾರವನ್ನು ‘ಸರ್ವಾಧಿಕಾರಿ’ ಎಂದ ಎನ್‌ಸಿಪಿ ಸಂಸದೆ ಸುಪ್ರಿಯಾ ಸುಲೆಹಿಜಾಬ್‌ಗೆ ಬೆಂಬಲ; ರಾಜ್ಯ ಸರ್ಕಾರವನ್ನು ‘ಸರ್ವಾಧಿಕಾರಿ’ ಎಂದ ಎನ್‌ಸಿಪಿ ಸಂಸದೆ ಸುಪ್ರಿಯಾ ಸುಲೆ | Naanu Gauriನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ(ಎನ್‌ಸಿಪಿ)ದ ಸಂಸದೆ ಸುಪ್ರಿಯಾ ಸುಲೆ ಅವರು ಇತ್ತೀಚೆಗೆ ಲೋಕಸಭೆಯಲ್ಲಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರನ್ನು ತರಾಟಗೆ ತೆಗೆದುಕೊಂಡಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಸಾಮಾಜಿಕ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಫ್ಯಾಕ್ಟ್‌ಚೆಕ್: ಕೇರಳ ಹೈಕೋರ್ಟ್‍ನ 2018ರ ಹಿಜಾಬ್ ಆದೇಶ ಮತ್ತು ಕರ್ನಾಟಕ ಹೈಕೋರ್ಟ್ ವಾದ ಏಕೆ ವಿಭಿನ್?ನ್ಯಾಯಾಲಯಗಳ ಕಾರ್ಯಕ್ರಮಗಳಲ್ಲಿ ಅಂಬೇಡ್ಕರ್‌ ಚಿತ್ರ ಇರಿಸುವಂತೆ ಹೈಕೋರ್ಟ್‌ ಆದೇಶ | Naanu Gauriಕರ್ನಾಟಕದ ಉಡುಪಿ ಜಿಲ್ಲೆಯಿಂದ ಆರಂಭವಾಗಿದ್ದ ಹಿಜಾಬ್ ವಿವಾದ ಅಂತರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗುತ್ತಿರುವಾಗ, ಗುರುವಾರ ಮಧ್ಯಂತರ ಆದೇಶದ ನೀಡಿದ ಹೈಕೋರ್ಟ್ ತಾತ್ಕಾಲಿಕವಾಗಿ ಶಾಲಾ- ಕಾಲೇಜುಗಳ ಆವರಣದಲ್ಲಿ ಧಾರ್ಮಿಕ ಸಂಕೇತಗಳ ಪ್ರದರ್ಶನ ರದ್ದು ಮಾಡಿದೆ. ಆದರೆ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಉಡುಪಿ: ಎಂಜಿಎಂ ವಿದ್ಯಾರ್ಥಿಗಳನ್ನು ಹಿಂಜಾವೇ, ಬಿಜೆಪಿ ಪ್ರಚೋದಿಸಿದ್ದು ಹೀಗೆ…ಹಿಜಾಬ್‌ ಧರಿಸಿ ಬರುವ ವಿದ್ಯಾರ್ಥಿನಿಯರಿಗೆ ಅಡ್ಡಿ ಪಡಿಸುವಂತೆ ವಿದ್ಯಾರ್ಥಿಗಳನ್ನು ಹಿಂದೂ ಜಾಗರಣಾ ವೇದಿಕೆ (ಹಿಂಜಾವೇ) ಹೇಗೆ ಪ್ರಚೋದಿಸಿತು ಎಂಬುದನ್ನು `ದಿ ನ್ಯೂಸ್‌ ಮಿನಿಟ್‌’ ಸುದ್ದಿ ಜಾಲತಾಣ ವರದಿ ಮಾಡಿದೆ. ಎಂಜಿಎಂ ಕಾಲೇಜಿನಲ್ಲಿ ಹಿಜಾಬ್ ಧರಿಸಿದ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ವಿದ್ಯಾರ್ಥಿನಿಯರ ವೈಯಕ್ತಿಕ ವಿವರಗಳು ಸೋರಿಕೆ: ಎಸ್‌ಪಿಗೆ ದೂರು ನೀಡಿದ ಪೋಷಕರುHijabತಮ್ಮ ಧಾರ್ಮಿಕ ಆಚರಣೆಯಾದ ಹಿಜಾಬ್‌ ಅನ್ನು ಧರಿಸಿ ಕಾಲೇಜು ಪ್ರವೇಶಕ್ಕೆ ಅನುಮತಿಸುವಂತೆ ಕೋರಿ ಹೋರಾಟ ನಡೆಸುತ್ತಿರುವ ಉಡುಪಿ ವಿದ್ಯಾರ್ಥಿನಿಯರ ವೈಯಕ್ತಿಕ ವಿವರಗಳು ಸೋರಿಕೆಯಾಗಿರುವ ಸಂಬಂಧ, ಸಂತ್ರಸ್ತೆ ವಿದ್ಯಾರ್ಥಿನಿಯೊಬ್ಬರ ಪೋಷಕರು ಉಡುಪಿ ಪೊಲೀಸ್ ವರಿಷ್ಠಾಧಿಕಾರಿಗೆ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...