Homeಮುಖಪುಟ‘ಹಿಜಾಬ್ ಹಿಜಾಬ್ ಹಿಜಾಬ್!’: ವಿದ್ಯಾರ್ಥಿನಿಯರ ಮೂಲಭೂತ ಹಕ್ಕಿನ ಹೋರಾಟವೇ ಈ ವಾರದ ಟಾಪ್‌‌ 10 ಸುದ್ದಿ

‘ಹಿಜಾಬ್ ಹಿಜಾಬ್ ಹಿಜಾಬ್!’: ವಿದ್ಯಾರ್ಥಿನಿಯರ ಮೂಲಭೂತ ಹಕ್ಕಿನ ಹೋರಾಟವೇ ಈ ವಾರದ ಟಾಪ್‌‌ 10 ಸುದ್ದಿ

- Advertisement -
- Advertisement -

ಕುಶಾಲನಗರ: ಕೇಸರಿ ಶಾಲು ಹಾಕುವಂತೆ ಒತ್ತಾಯಿಸಿದ ವಿದ್ಯಾರ್ಥಿಗೆ ಚಾಕುವಿನಿಂದ ಇರಿತಕೇಸರಿ ಶಾಲು ಧರಿಸುವಂತೆ ಒತ್ತಾಯಿಸಿದ ಕುಶಾಲನಗರದ ಸುಂದರನಗರ ಕಾಲೇಜಿನ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗೆ ಪ್ರಥಮ ವರ್ಷದ ಪದವಿ ವಿದ್ಯಾರ್ಥಿ ಚಾಕುವಿನಿಂದ ಇರಿದ ಘಟನೆ ಮಂಗಳವಾರ ನಡೆದಿದೆ. ಸುಂದರನಗರ ಕಾಲೇಜಿನ ಕಲಾ ವಿಭಾಗದ ಅಂತಿಮ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ನಾರಾಯಣ ಗುರುಗಳಿಗಾದ ಅವಮಾನ ಮುಚ್ಚಿಹಾಕಲು ಹಿಜಾಬ್ ವಿವಾದ ಸೃಷ್ಟಿ: ಸಂಘ ಪರಿವಾರದ ಮಾಜಿ ನಾಯಕ ಸುನಿಲ್ ಬಜಿಲಕೇರಿನಾರಾಯಣ ಗುರುಗಳಿಗಾದ ಅವಮಾನ ಮುಚ್ಚಿಹಾಕಲು ಹಿಜಾಬ್ ವಿವಾದ ಸೃಷ್ಟಿ: ಸುನಿಲ್ ಬಜಿಲಕೇರಿ | Naanu Gauriಒಂದು ವರ್ಷ ಇರುವಾಗ ‘ಹಿಜಾಬ್-ಕೇಸರಿ ಶಾಲು’ ಎಂಬ ರೀತಿಯ ಅಜೆಂಡಾ ಕರಾವಳಿಯಲ್ಲಿ ಜಾರಿಯಾಗುತ್ತದೆ. ಕಾಂಗ್ರೆಸ್ ಸರ್ಕಾರ ಇದ್ದರೆ ಹಿಂದೂ ಕಾರ್ಯಕರ್ತರು ಕೊಲೆಯಾಗುತ್ತಾರೆ. ಈಗ ಬಿಜೆಪಿ ಸರ್ಕಾರವಿದೆ. ಕಾರ್ಯಕರ್ತರನ್ನು ಕೊಲೆ ಮಾಡಲು ಆಗಲ್ಲ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

Hijab | ಹಿಜಾಬ್‌ ಅರ್ಜಿ ವಿಚಾರಣೆ ಪ್ರಾರಂಭ: ಸಂವಿಧಾನ ನನಗೆ ಭಗವದ್‌ಗೀತೆಗಿಂತ ಮೇಲೆ: ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ಹಿಜಾಬ್‌ ಅರ್ಜಿ ವಿಚಾರಣೆ Live | ಹೊರಗಡೆ ಧರಿಸುವಾಗ ಸಮಸ್ಯೆ ಆಗಲ್ಲವೆಂದರೆ, ಕಾಲೇಜಿನ ಒಳಗಡೆ ಅದು ಸಮಸ್ಯೆಯಾಗದು: ನ್ಯಾಯಮೂರ್ತಿ ದೀಕ್ಷಿತ್‌‌ಉಡುಪಿ ಕಾಲೇಜಿನ ಆಡಳಿತ ಮಂಡಳಿ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಿ ಪ್ರವೇಶ ನಿರಾಕರಿಸಿರುವುದನ್ನು ಪ್ರಶ್ನಿಸಿ, ಹಿಜಾಬ್ ಧರಿಸಿ ಕಾಲೇಜಿಗೆ ಪ್ರವೇಶ ನೀಡುವಂತೆ ಕೋರಿ ಹಾಕಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಮಂಗಳವಾರ ನಡೆಸುತ್ತಿದೆ. ಮುಸ್ಲಿಂ ವಿದ್ಯಾರ್ಥಿನಿಯರು…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಹಿಜಾಬ್‌ ಬೆಂಬಲಿಸಿ ‘ನೀಲಿ ಶಾಲು’ ಧರಿಸಿದ ವಿದ್ಯಾರ್ಥಿಗಳು; ಮೊಳಗಿದ ‘ಜೈ ಭೀಮ್‌’ ಘೋಷಣೆಮುಸ್ಲಿಂ ವಿದ್ಯಾರ್ಥಿನಿಯರು ಮೊದಲಿನಿಂದಲೂ ಧರಿಸಿ ಬರುತ್ತಿರುವ ಹಿಜಾಬ್‌ಗೆ ವಿರೋಧ ಮಾಡಬಾರದು ಎಂದು ಆಗ್ರಹಿಸಿದ ವಿದ್ಯಾರ್ಥಿಗಳು ‘ನೀಲಿ ಶಾಲು’ ಧರಿಸಿ ಕಾಲೇಜಿಗೆ ಬಂದಿದ್ದಾರೆ. ‘ಜೈ ಭೀಮ್‌’, ‘ಜೈ ಅಂಬೇಡ್ಕರ್‌’ ಎಂದು ಕೂಗಿ ಹಿಜಾಬ್‌ಗೆ ಬೆಂಬಲ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಜೆಪಿಯನ್ನು ಸೋಲಿಸಲಿರುವ ಹಿಜಾಬ್: ಆಶ್ಚರ್ಯವಾದರೂ ಸತ್ಯ  ಸರ್ಕಾರದ ವೈಫಲ್ಯವನ್ನು ಹಿಜಾಬ್ & ಕೇಸರಿ ಶಾಲುಗಳ ಹಿಂದೆ ಬಚ್ಚಿಟ್ಟುಕೊಳ್ಳಲು ಅಸಾಧ್ಯ: ಕರ್ನಾಟಕ ಜನಶಕ್ತಿ | Naanu Gauriಈ ಲೇಖನದ ಶೀರ್ಷಿಕೆಯನ್ನು ನೋಡಿದರೆ ಬಿಜೆಪಿಗಿಂತ ಆಶ್ಚರ್ಯಪಡುವವರು ಮತ್ತು ಸಿಟ್ಟಾಗುವವರು ಬಿಜೆಪಿ ವಿರೋಧಿಗಳು. ಏನೇ ಸಿಟ್ಟಿರಲಿ, ಈ ವಿಚಾರವನ್ನು ತಾಳ್ಮೆಯಿಂದ ಪುರಾವೆ ಸಮೇತ ಪರಿಶೀಲಿಸಬೇಕೆಂದು ಮನವಿ ಮಾಡಬಹುದಷ್ಟೇ. ನೀವು ಈ ರೀತಿಯಲ್ಲೇ ಯೋಚಿಸಬೇಕೆಂದು…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಹಿಜಾಬ್‌‌ಗಾಗಿ ದನಿಯೆತ್ತಿದ ವಿದ್ಯಾರ್ಥಿನಿಯರ ಫೋನ್‌‌ ನಂಬರ್‌, ವಿಳಾಸ ಲೀಕ್‌ ಮಾಡಿದ ಉಡುಪಿ ಕಾಲೇಜು!ಹಿಜಾಬ್‌ ಧರಿಸುವ ಹಕ್ಕಿಗಾಗಿ ಹೋರಾಡುತ್ತಿರುವ ಉಡುಪಿಯ ಬಾಲಕಿಯ ಕಾಲೇಜಿನ ವಿದ್ಯಾರ್ಥಿನಿಯರ ವೈಯಕ್ತಿಕ ವಿವರಗಳನ್ನು ಕಾಲೇಜಿನ ಮೂಲಗಳು ಬಹಿರಂಗಪಡಿಸಿವೆ. ಹೀಗಾಗಿ ವಿದ್ಯಾರ್ಥಿನಿಯರು ಜೀವ ಬೆದರಿಕೆಯನ್ನು ಎದುರಿಸುತ್ತಿದ್ದಾರೆ ಎಂದು ‘ದಿ ಕ್ವಿಂಟ್’ ವರದಿ ಮಾಡಿದೆ. “ಹಿಜಾಬ್‌ಗಾಗಿ ಹೋರಾಡುತ್ತಿರುವ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಹಿಜಾಬ್‌ಗೆ ಬೆಂಬಲ; ರಾಜ್ಯ ಸರ್ಕಾರವನ್ನು ‘ಸರ್ವಾಧಿಕಾರಿ’ ಎಂದ ಎನ್‌ಸಿಪಿ ಸಂಸದೆ ಸುಪ್ರಿಯಾ ಸುಲೆಹಿಜಾಬ್‌ಗೆ ಬೆಂಬಲ; ರಾಜ್ಯ ಸರ್ಕಾರವನ್ನು ‘ಸರ್ವಾಧಿಕಾರಿ’ ಎಂದ ಎನ್‌ಸಿಪಿ ಸಂಸದೆ ಸುಪ್ರಿಯಾ ಸುಲೆ | Naanu Gauriನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ(ಎನ್‌ಸಿಪಿ)ದ ಸಂಸದೆ ಸುಪ್ರಿಯಾ ಸುಲೆ ಅವರು ಇತ್ತೀಚೆಗೆ ಲೋಕಸಭೆಯಲ್ಲಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರನ್ನು ತರಾಟಗೆ ತೆಗೆದುಕೊಂಡಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಸಾಮಾಜಿಕ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಫ್ಯಾಕ್ಟ್‌ಚೆಕ್: ಕೇರಳ ಹೈಕೋರ್ಟ್‍ನ 2018ರ ಹಿಜಾಬ್ ಆದೇಶ ಮತ್ತು ಕರ್ನಾಟಕ ಹೈಕೋರ್ಟ್ ವಾದ ಏಕೆ ವಿಭಿನ್?ನ್ಯಾಯಾಲಯಗಳ ಕಾರ್ಯಕ್ರಮಗಳಲ್ಲಿ ಅಂಬೇಡ್ಕರ್‌ ಚಿತ್ರ ಇರಿಸುವಂತೆ ಹೈಕೋರ್ಟ್‌ ಆದೇಶ | Naanu Gauriಕರ್ನಾಟಕದ ಉಡುಪಿ ಜಿಲ್ಲೆಯಿಂದ ಆರಂಭವಾಗಿದ್ದ ಹಿಜಾಬ್ ವಿವಾದ ಅಂತರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗುತ್ತಿರುವಾಗ, ಗುರುವಾರ ಮಧ್ಯಂತರ ಆದೇಶದ ನೀಡಿದ ಹೈಕೋರ್ಟ್ ತಾತ್ಕಾಲಿಕವಾಗಿ ಶಾಲಾ- ಕಾಲೇಜುಗಳ ಆವರಣದಲ್ಲಿ ಧಾರ್ಮಿಕ ಸಂಕೇತಗಳ ಪ್ರದರ್ಶನ ರದ್ದು ಮಾಡಿದೆ. ಆದರೆ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಉಡುಪಿ: ಎಂಜಿಎಂ ವಿದ್ಯಾರ್ಥಿಗಳನ್ನು ಹಿಂಜಾವೇ, ಬಿಜೆಪಿ ಪ್ರಚೋದಿಸಿದ್ದು ಹೀಗೆ…ಹಿಜಾಬ್‌ ಧರಿಸಿ ಬರುವ ವಿದ್ಯಾರ್ಥಿನಿಯರಿಗೆ ಅಡ್ಡಿ ಪಡಿಸುವಂತೆ ವಿದ್ಯಾರ್ಥಿಗಳನ್ನು ಹಿಂದೂ ಜಾಗರಣಾ ವೇದಿಕೆ (ಹಿಂಜಾವೇ) ಹೇಗೆ ಪ್ರಚೋದಿಸಿತು ಎಂಬುದನ್ನು `ದಿ ನ್ಯೂಸ್‌ ಮಿನಿಟ್‌’ ಸುದ್ದಿ ಜಾಲತಾಣ ವರದಿ ಮಾಡಿದೆ. ಎಂಜಿಎಂ ಕಾಲೇಜಿನಲ್ಲಿ ಹಿಜಾಬ್ ಧರಿಸಿದ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ವಿದ್ಯಾರ್ಥಿನಿಯರ ವೈಯಕ್ತಿಕ ವಿವರಗಳು ಸೋರಿಕೆ: ಎಸ್‌ಪಿಗೆ ದೂರು ನೀಡಿದ ಪೋಷಕರುHijabತಮ್ಮ ಧಾರ್ಮಿಕ ಆಚರಣೆಯಾದ ಹಿಜಾಬ್‌ ಅನ್ನು ಧರಿಸಿ ಕಾಲೇಜು ಪ್ರವೇಶಕ್ಕೆ ಅನುಮತಿಸುವಂತೆ ಕೋರಿ ಹೋರಾಟ ನಡೆಸುತ್ತಿರುವ ಉಡುಪಿ ವಿದ್ಯಾರ್ಥಿನಿಯರ ವೈಯಕ್ತಿಕ ವಿವರಗಳು ಸೋರಿಕೆಯಾಗಿರುವ ಸಂಬಂಧ, ಸಂತ್ರಸ್ತೆ ವಿದ್ಯಾರ್ಥಿನಿಯೊಬ್ಬರ ಪೋಷಕರು ಉಡುಪಿ ಪೊಲೀಸ್ ವರಿಷ್ಠಾಧಿಕಾರಿಗೆ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬ್ರಿಜ್ ಭೂಷಣ್ ಪುತ್ರನಿಗೆ ಬಿಜೆಪಿ ಟಿಕೆಟ್: ಎನ್‌ಡಿಎ ಮೈತ್ರಿ ಪಕ್ಷದ ನಾಯಕ ರಾಜೀನಾಮೆ

0
ಕುಸ್ತಿಪಟುಗಳಿಗೆ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಬಿಜೆಪಿಯ ಬ್ರಿಜ್ ಭೂಷಣ್ ಶರಣ್‌ ಸಿಂಗ್‌ ಅವರ ಪುತ್ರನಿಗೆ ಟಿಕೆಟ್ ನೀಡಿದ ಬೆನ್ನಲ್ಲಿ ಅಸಮಾಧಾನವನ್ನು ವ್ಯಕ್ತಪಡಿಸಿ ಎನ್‌ಡಿಎ ಮೈತ್ರಿ ಪಕ್ಷ ಆರ್‌ಎಲ್‌ಡಿಯ ರಾಷ್ಟ್ರೀಯ ವಕ್ತಾರ ರೋಹಿತ್...