ಹಿಂದುತ್ವ ಪ್ರೊಪಗಂಡ ಚಿತ್ರ ’ರಜಾಕಾರ್’ಗೆ ತೆಲಂಗಾಣ ಸರ್ಕಾರದಿಂದ ‘ಗದ್ದರ್’ ಚಲನಚಿತ್ರ ಪ್ರಶಸ್ತಿ!
ಕೋಮು ಧ್ರುವೀಕರಣದ ನಿರೂಪಣೆಗಾಗಿ ವ್ಯಾಪಕ ಟೀಕೆಗಳಿಗೆ ಗುರಿಯಾಗಿದ್ದ ‘ರಜಾಕಾರ್: ದಿ ಸೈಲಂಟ್ ಜಿನೊಸೈಡ್ ಆಫ್ ಹೈದರಾಬಾದ್’ ಚಿತ್ರಕ್ಕೆ ತೆಲಂಗಾಣದ ಕಾಂಗ್ರೆಸ್ ಸರ್ಕಾರವು ಶನಿವಾರ ಇತಿಹಾಸದ ಕುರಿತ ಅತ್ಯುತ್ತಮ ಚಲನಚಿತ್ರಕ್ಕೆ ನೀಡಲಾಗುವ ‘ತೆಲಂಗಾಣ ಗದ್ದರ್ ಚಲನಚಿತ್ರ ಪ್ರಶಸ್ತಿ’ಯನ್ನು ಪ್ರದಾನಿಸಿದೆ. 2024ರ ಈ ಚಿತ್ರವನ್ನು ತೆಲಂಗಾಣ ಬಿಜೆಪಿ ನಾಯಕ ಗೂಡೂರ್ ನಾರಾಯಣ ರೆಡ್ಡಿ ನಿರ್ಮಿಸಿದ್ದು, ಯಾಟಾ ಸತ್ಯನಾರಾಯಣ ನಿರ್ದೇಶಿಸಿದ್ದಾರೆ. ತೆಲಂಗಾಣದ ಕ್ರಾಂತಿಕಾರಿ ಕವಿ ಗದ್ದರ್ ಹೆಸರಿನ ಈ ಪ್ರಶಸ್ತಿಯನ್ನು ಕಾಂಗ್ರೆಸ್ ಸರ್ಕಾರ 2025ರಲ್ಲಿ ಸ್ಥಾಪಿಸಿದ್ದು, ತೆಲುಗು ನಟಿ ಹಾಗೂ ಬಿಜೆಪಿ … Continue reading ಹಿಂದುತ್ವ ಪ್ರೊಪಗಂಡ ಚಿತ್ರ ’ರಜಾಕಾರ್’ಗೆ ತೆಲಂಗಾಣ ಸರ್ಕಾರದಿಂದ ‘ಗದ್ದರ್’ ಚಲನಚಿತ್ರ ಪ್ರಶಸ್ತಿ!
Copy and paste this URL into your WordPress site to embed
Copy and paste this code into your site to embed