Homeಕರ್ನಾಟಕಡ್ರಗ್ಸ್ ನಿಯಂತ್ರಣ: ಪೊಲೀಸ್ ಅಧಿಕಾರಿಗಳ ಜೊತೆ ಗೃಹಸಚಿವರ ಸಭೆ

ಡ್ರಗ್ಸ್ ನಿಯಂತ್ರಣ: ಪೊಲೀಸ್ ಅಧಿಕಾರಿಗಳ ಜೊತೆ ಗೃಹಸಚಿವರ ಸಭೆ

ಈಗಾಗಲೇ 1438  ಡ್ರಗ್ಸ್ ಕೇಸ್‌ಗಳು ದಾಖಲಾಗಿ ಈ ಸಂಬಂಧ 1792 ಮಂದಿಯನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.

- Advertisement -
- Advertisement -

ಕಳೆದೊಂದು ವಾರದಿಂದ ರಾಜ್ಯದಲ್ಲಿ ಈಗ ಕೊರೊನಾಗಿಂತ ಮಾದಕ ದ್ರವ್ಯದ ವಿಚಾರವೇ ಹೆಚ್ಚು ಚರ್ಚೆಗೊಳಪಡುತ್ತಿದೆ. ಚಂದನವನದಲ್ಲಿ ಡ್ರಗ್ಸ್ ಮಾಫಿಯಾ ನಡೆಯುತ್ತಿದೆ ಎನ್ನುವ ವಿಚಾರ ರಾಜ್ಯದ ಜನರನ್ನು ಬೆಚ್ಚಿಬೀಳಿಸುತ್ತಿದೆ. ಇದರಲ್ಲಿ ಹಿರಿತೆರೆ ಜೊತೆಗೆ ಕಿರುತೆರೆಯ ಹೆಸರು ಕೂಡ ತಳುಕು ಹಾಕಿಕೊಂಡಿದೆ.

ಈ ಕುರಿತು ಇಂದು ಪೊಲೀಸ್ ಅಧಿಕಾರಿಗಳ ಜೊತೆ ಗೃಹ ಸಚಿವರು ಸಭೆ ನಡೆಸಿದ್ದಾರೆ. ನಂತರ “ರಾಜ್ಯ ಸರ್ಕಾರ ಕೂಡ ಡ್ರಗ್ಸ್ ನಿಯಂತ್ರಣಕ್ಕೆ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ. ಅಬಕಾರಿ ಇಲಾಖೆ, ಪೊಲೀಸ್ ಇಲಾಖೆ ಜೊತೆಗೆ ಕಾರ್ಯ ನಿರ್ವಹಿಸುತ್ತಿದೆ” ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಡ್ರಗ್ಸ್ ದಂಧೆ ನಿಯಂತ್ರಣ ಮತ್ತು ಡ್ರಗ್ಸ್ ಹಾವಳಿ ಕುರಿತು ಚರ್ಚೆ ನಡೆಸಲಾಗಿದೆ. ಈಗಾಗಲೇ 1438  ಡ್ರಗ್ಸ್ ಕೇಸ್‌ಗಳು ದಾಖಲಾಗಿ ಈ ಸಂಬಂಧ 1792 ಮಂದಿಯನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.

ಕೇಂದ್ರ ವಲಯದ ಐ ಜಿ ಇವರ ನೇತೃತ್ವದಲ್ಲಿ ಜಂಟಿ ತಂಡ ರಚನೆ. ವಿಸಾ ಅವಧಿ ಮುಗಿದ ಮೇಲು ಭಾರತದ ಉಳಿದ ವಿದೇಶಿಗರನ್ನು ಪತ್ತೆ ಮಾಡಿ ಪ್ರಕರಣ ದಾಖಲಿಸುವುದು, ಕಾಲೇಜ್ ಗಳು ಪ್ರಾರಂಭವಾದ ತಕ್ಷಣ ಪ್ರಮುಖ ಸಂಘಟನೆಯೊಂದಿಗೆ ಜೊತೆಗೆ ಸೇರಿ ಡ್ರಗ್ಸ್ ವಿರುದ್ಧ ಜಾಗೃತಿ ಕಾರ್ಯಕ್ರಮ ನಡೆಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

ಇನ್ನು ಮೊನ್ನೆಯಷ್ಟೇ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್​ಸಿಬಿ) ಅಧಿಕಾರಿಗಳು ಡ್ರಗ್ಸ್ ದಂಧೆಯಲ್ಲಿ ಡಿ ಅನಿಕಾ, ಅನೂಪ್ ಮೊಹಮದ್ ಮತ್ತು ರಾಜೇಶ್ ರವೀಂದ್ರನ್ ಎಂಬ ಮೂವರು ಆರೋಪಿಗಳನ್ನು ಬಂಧಿಸಿದ್ದರು.

ಒಟ್ಟಾರೆ, ಬಾಲಿವುಡ್‌ಗೆ ಮಾತ್ರ ಸೀಮಿತವಾಗಿದ್ದ ಡ್ರಗ್ಸ್ ದಂಧೆ ಕನ್ನಡ ಚಿತ್ರರಂಗ, ಕಿರುತೆರೆಗೂ ಕಾಲಿಟ್ಟಿದ್ದು, ಸೂಕ್ತ ಹಾಗೂ ಪ್ರಾಮಾಣಿಕ ತನಿಖೆಯಿಂದಷ್ಟೇ ಮತ್ತಷ್ಟು ವಿಚಾರಗಳು ಬಯಲಿಗೆ ಬರಲು ಸಾಧ್ಯ.


ಇದನ್ನೂ ಓದಿ: ಕನ್ನಡ ಚಿತ್ರರಂಗದಲ್ಲಿ ಡ್ರಗ್ಸ್‌ ದಂಧೆ; ನಟಿಯರಿಂಲೇ ಹೆಚ್ಚು ಬೇಡಿಕೆ: ತನಿಖೆಯಿಂದ ಬಹಿರಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ್ಯ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...