Trending Now
ರಾಜಕೀಯ
ಚಿತ್ರಸುದ್ದಿ
ಕರ್ನಾಟಕ
ರಾಷ್ಟ್ರೀಯ
ವಿಶೇಷ ವರದಿಗಳು
ಅಂತರಾಷ್ಟ್ರೀಯ
ಕರೋನಾ ತಲ್ಲಣ
ದಿಟನಾಗರ
ಸಾಹಿತ್ಯ
ಕಥೆ; ಶೇಷಾದ್ರಿ ನಗು!
ಅದೊಂದು ಜಿಲ್ಲಾ ಸಾಹಿತ್ಯ ಸಮ್ಮೇಳನ; ಅದರ ಉಸ್ತುವಾರಿ ಈಶ್ವರಪ್ಪ ಎಂಬ ಸಾಹಿತ್ಯ ಪರಿಷತ್ನ ಜಿಲ್ಲಾಧ್ಯಾಕ್ಷರು. ಸಮ್ಮೇಳನದ ವಿಶೇಷವೆಂದರೆ ಯಾವುದೇ ಪುಸ್ತಕದ ಮಳಿಗೆಗಳಿರಲಿಲ್ಲ; ಮಳಿಗೆ ತೆರೆಯಲು ತಾವು ಕೊಡಲಾಗದಷ್ಟು ಸುಂಕವನ್ನು ಈಶ್ವರಪ್ಪ ವಿಧಿಸಿದ್ದರಿಂದ, ಪ್ರತಿಭಟಿಸಿದ್ದ...
ಒಂದಿಷ್ಟು ಜಪಾನೀ ಹಾಯ್ಕುಗಳು
1.
ಹೂತು ಹೋದ ದೇಗುಲ,
ಸಾವಧಾನವಾಗಿ ಅಗೆಯುವವನ ಜೊತೆ
ಮಾತ್ರ ಹಂಚಿಕೊಳ್ಳುತ್ತದೆ,
ತನ್ನ ಕರುಣಾಜನಕ ಕಥೆಯನ್ನ.
- Basho
2.
ತೊಟ್ಟಿಕ್ಕುತ್ತಿರುವ
ಮಂಜಿನ ಹನಿಗಳನ್ನ ನೋಡಿದರೆ,
ಹೇಗಾದರೂ ಮಾಡಿ
ತೊಳೆದುಬಿಡಬೇಕು ಅನಿಸುತ್ತದೆ,
ಈ ಹೊಲಸು ಜಗತ್ತನ್ನೊಮ್ಮೆ.
- Basho
3.
ಗಜ್ಜರಿ ಕೀಳುತ್ತಿರುವವನು
ದಾರಿ ತೋರಿಸುತ್ತಾನೆ,
ಗಜ್ಜರಿಯಿಂದಲೇ.
- Issa
4.
ಚಳಿಗಾಲದ ಸಂಜೆಗೆ
ಒಂದಿಷ್ಟು ಸಣ್ಣ ಹೊಲಿಗೆ,
ಬೊಂಬೆಯ ಮುಖದಲ್ಲಿ
ಅರಳಿದ ನಗು.
-...
ಪುಸ್ತಕ ಪರಿಚಯ: ನನ್ನ ಸಂಗೀತ ವ್ಯಾಸಂಗ (ಆತ್ಮಕಥೆ)
19ನೇ ಶತಮಾನದ ಕೊನೆಯ ಮತ್ತು 20ನೇ ಶತಮಾನದ ಮೊದಲ ಭಾಗ. ಆಗಿನ ಮುಂಬೈ ಪ್ರಾಂತ್ಯದಲ್ಲಿ ಸಂಗೀತ ಮತ್ತು ರಂಗಭೂಮಿಯ ಲೋಕದಲ್ಲಿ ಅನೇಕ ಪ್ರಖ್ಯಾತರು ಆಗಿಹೋದರು. ಭೂಗಂಧರ್ವ ರೆಹಮತ್ ಖಾನ್, ಅಬ್ದುಲ್ ಕರೀಂಖಾನ್, ಉಸ್ತಾದ್...
ಹಾವೇರಿಯ 86ನೇ ಕನ್ನಡ ಸಾಹಿತ್ಯ ಸಮ್ಮೇಳನ: ಸಂಭ್ರಮ ಮತ್ತು ಪ್ರತಿರೋಧಗಳ ನಡುವೆ ಜನಸಾಹಿತ್ಯ ಸಮ್ಮೇಳನದ ರೂವಾರಿಗಳು ಹೇಳುವುದೇನು?
ಯಾಲಕ್ಕಿ ಸೀಮೆ ಎಂದೇ ಖ್ಯಾತವಾದ ಹಾವೇರಿಯಲ್ಲಿ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಜ.6ರಿಂದ 8ರವರೆಗೆ ಆಯೋಜನೆಗೊಂಡಿದೆ. ಉತ್ತರ ಕರ್ನಾಟಕದ ಹೆಬ್ಬಾಗಿನಂತೆ ಮಲೆನಾಡು, ಅರೆ ಮಲೆನಾಡು ಹಾಗೂ ಬಿಸಿಲು ಸೀಮೆಯ ನಡುವೆ,...
ಎಕಾನಮಿ
ರಂಜನೆ
ಟ್ರೋಫಿ ಗೆದ್ದ ಬೆನ್ನಲ್ಲೇ ಅಂತಾರಾಷ್ಟ್ರೀಯ ‘ಟಿ-20’ ಮಾದರಿಗೆ ನಿವೃತ್ತಿ ಘೋಷಿಸಿದ ರೋಹಿತ್-ಕೋಹ್ಲಿ
2024ನೇ ಸಾಲಿನ ಅಂತಾರಾಷ್ಟ್ರೀಯ ಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಟೀಮ್ ಇಂಡಿಯಾ ಟ್ರೋಫಿ ಗೆಲ್ಲುವಲ್ಲಿ ಯಶಸ್ವಿಯಾಗಿದೆ. ತಂಡವನ್ನು ಮುನ್ನಡೆಸಿದ ಅನುಭವಿ ಆಟಗಾರ ರೋಹಿತ್ ಶರ್ಮಾ ಮತ್ತು ವಿರಾಟ್ ಕೋಹ್ಲಿ ಇಬ್ಬರೂ ಟಿ-20 ಮಾದರಿಗೆ ನಿವೃತ್ತಿ...
ವಿವಾದಾತ್ಮಕ ಚಿತ್ರ ‘ಹಮಾರೆ ಬಾರಾ’ ಬಿಡುಗಡೆಗೆ ಬಾಂಬೆ ಹೈಕೋರ್ಟ್ ಅನುಮತಿ
ಕೆಲವು ಆಕ್ಷೇಪಾರ್ಹ ಭಾಗಗಳನ್ನು ಅಳಿಸಲು ನಿರ್ಮಾಪಕರು ಒಪ್ಪಿಕೊಂಡ ನಂತರ ಬಾಂಬೆ ಹೈಕೋರ್ಟ್ ಇಂದು ನಟ ಅಣ್ಣು ಕಪೂರ್ ಅಭಿನಯದ "ಹಮಾರೆ ಬಾರಾ" ಚಿತ್ರದ ಬಿಡುಗಡೆಗೆ ಅನುಮತಿ ನೀಡಿದೆ. ಜೂನ್ 7 ರಂದು ಮತ್ತು...
ಕಾನ್ ಚಿತ್ರೋತ್ಸವ: ‘ಆಲ್ ವಿ ಇಮ್ಯಾಜಿನ್ ಆಸ್ ಲೈಟ್’ಗಾಗಿ ಪ್ರಶಸ್ತಿ ಪಡೆದ ನಿರ್ಮಾಪಕಿ ಪಾಯಲ್ ಕಪಾಡಿಯಾ
ಭಾರತದ ಚಲನಚಿತ್ರ ನಿರ್ಮಾಪಕಿ ಪಾಯಲ್ ಕಪಾಡಿಯಾ ಅವರ ಸ್ಪೆಲ್ಬೈಂಡಿಂಗ್ ಸಿನಿಮಾ "ಆಲ್ ವಿ ಇಮ್ಯಾಜಿನ್ ಆಸ್ ಲೈಟ್" ಸ್ಕ್ರಿಪ್ಟ್ಗಾಗಿ 2024ರ ಕಾನ್ ಚಲನಚಿತ್ರೋತ್ಸವದಲ್ಲಿ ಗ್ರ್ಯಾಂಡ್ ಪ್ರಿಕ್ಸ್ ಪ್ರಶಸ್ತಿಯನ್ನು ಗೆದ್ದಿದ್ದು, ಆ ಮೂಲಕ ಅವರು...