Trending Now
ರಾಜಕೀಯ
ಚಿತ್ರಸುದ್ದಿ
ಕರ್ನಾಟಕ
ರಾಷ್ಟ್ರೀಯ
ವಿಶೇಷ ವರದಿಗಳು
ಕರೋನಾ ತಲ್ಲಣ
ದಿಟನಾಗರ
ಸಾಹಿತ್ಯ
ಕಥೆ; ಶೇಷಾದ್ರಿ ನಗು!
ಅದೊಂದು ಜಿಲ್ಲಾ ಸಾಹಿತ್ಯ ಸಮ್ಮೇಳನ; ಅದರ ಉಸ್ತುವಾರಿ ಈಶ್ವರಪ್ಪ ಎಂಬ ಸಾಹಿತ್ಯ ಪರಿಷತ್ನ ಜಿಲ್ಲಾಧ್ಯಾಕ್ಷರು. ಸಮ್ಮೇಳನದ ವಿಶೇಷವೆಂದರೆ ಯಾವುದೇ ಪುಸ್ತಕದ ಮಳಿಗೆಗಳಿರಲಿಲ್ಲ; ಮಳಿಗೆ ತೆರೆಯಲು ತಾವು ಕೊಡಲಾಗದಷ್ಟು ಸುಂಕವನ್ನು ಈಶ್ವರಪ್ಪ ವಿಧಿಸಿದ್ದರಿಂದ, ಪ್ರತಿಭಟಿಸಿದ್ದ...
ಒಂದಿಷ್ಟು ಜಪಾನೀ ಹಾಯ್ಕುಗಳು
1.
ಹೂತು ಹೋದ ದೇಗುಲ,
ಸಾವಧಾನವಾಗಿ ಅಗೆಯುವವನ ಜೊತೆ
ಮಾತ್ರ ಹಂಚಿಕೊಳ್ಳುತ್ತದೆ,
ತನ್ನ ಕರುಣಾಜನಕ ಕಥೆಯನ್ನ.
- Basho
2.
ತೊಟ್ಟಿಕ್ಕುತ್ತಿರುವ
ಮಂಜಿನ ಹನಿಗಳನ್ನ ನೋಡಿದರೆ,
ಹೇಗಾದರೂ ಮಾಡಿ
ತೊಳೆದುಬಿಡಬೇಕು ಅನಿಸುತ್ತದೆ,
ಈ ಹೊಲಸು ಜಗತ್ತನ್ನೊಮ್ಮೆ.
- Basho
3.
ಗಜ್ಜರಿ ಕೀಳುತ್ತಿರುವವನು
ದಾರಿ ತೋರಿಸುತ್ತಾನೆ,
ಗಜ್ಜರಿಯಿಂದಲೇ.
- Issa
4.
ಚಳಿಗಾಲದ ಸಂಜೆಗೆ
ಒಂದಿಷ್ಟು ಸಣ್ಣ ಹೊಲಿಗೆ,
ಬೊಂಬೆಯ ಮುಖದಲ್ಲಿ
ಅರಳಿದ ನಗು.
-...
ಪುಸ್ತಕ ಪರಿಚಯ: ನನ್ನ ಸಂಗೀತ ವ್ಯಾಸಂಗ (ಆತ್ಮಕಥೆ)
19ನೇ ಶತಮಾನದ ಕೊನೆಯ ಮತ್ತು 20ನೇ ಶತಮಾನದ ಮೊದಲ ಭಾಗ. ಆಗಿನ ಮುಂಬೈ ಪ್ರಾಂತ್ಯದಲ್ಲಿ ಸಂಗೀತ ಮತ್ತು ರಂಗಭೂಮಿಯ ಲೋಕದಲ್ಲಿ ಅನೇಕ ಪ್ರಖ್ಯಾತರು ಆಗಿಹೋದರು. ಭೂಗಂಧರ್ವ ರೆಹಮತ್ ಖಾನ್, ಅಬ್ದುಲ್ ಕರೀಂಖಾನ್, ಉಸ್ತಾದ್...
ಹಾವೇರಿಯ 86ನೇ ಕನ್ನಡ ಸಾಹಿತ್ಯ ಸಮ್ಮೇಳನ: ಸಂಭ್ರಮ ಮತ್ತು ಪ್ರತಿರೋಧಗಳ ನಡುವೆ ಜನಸಾಹಿತ್ಯ ಸಮ್ಮೇಳನದ ರೂವಾರಿಗಳು ಹೇಳುವುದೇನು?
ಯಾಲಕ್ಕಿ ಸೀಮೆ ಎಂದೇ ಖ್ಯಾತವಾದ ಹಾವೇರಿಯಲ್ಲಿ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಜ.6ರಿಂದ 8ರವರೆಗೆ ಆಯೋಜನೆಗೊಂಡಿದೆ. ಉತ್ತರ ಕರ್ನಾಟಕದ ಹೆಬ್ಬಾಗಿನಂತೆ ಮಲೆನಾಡು, ಅರೆ ಮಲೆನಾಡು ಹಾಗೂ ಬಿಸಿಲು ಸೀಮೆಯ ನಡುವೆ,...
ಎಕಾನಮಿ
ರಂಜನೆ
ವಿಶ್ವಕಪ್ ಫೈನಲ್ನಲ್ಲಿ ಭಾರತಕ್ಕೆ ಸೋಲು: 6ನೇ ಬಾರಿಗೆ ಆಸಿಸ್ಗೆ ಚಾಂಪಿಯನ್ ಪಟ್ಟ
ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತ ತಂಡ ಆಸ್ಟ್ರೇಲಿಯಾದ ವಿರುದ್ಧ 7ವಿಕೆಟ್ಗಳ ಸೋಲು ಕಂಡಿದ್ದು, 6ನೇ ಬಾರಿಗೆ ಆಸ್ಟ್ರೇಲಿಯಾ ಚಾಂಪಿಯನ್ ಪಟ್ಟಕ್ಕೇರಿದೆ.
ಕೇವಲ 47 ರನ್ಗಳಿಗೆ ತನ್ನ ಮೂರು...
ಶಮಿ ದಾಳಿಗೆ ಕಿವೀಸ್ ತತ್ತರ: ವಿಶ್ವಕಪ್ ಫೈನಲ್ಗೆ ಲಗ್ಗೆ ಇಟ್ಟ ಭಾರತ
2023ರ ವಿಶ್ವಕಪ್ ಟೂರ್ನಿಯಲ್ಲಿ ಮೊದಲ ಬಾರಿಗೆ ಭಾರತದ ಬೌಲರ್ಸ್ ಒತ್ತಡ ಎದುರಿಸಿದರು. ಆರಂಭದಲ್ಲಿ ಭಾರತ ಮೇಲುಗೈ ಸಾಧಿಸಿದ್ದರೂ, ಬಳಿಕ ನ್ಯೂಜಿಲೆಂಡ್ ಬ್ಯಾಟರ್ಸ್ಗಳು ಸ್ಕ್ರೀಸ್ಗೆ ಅಂಟಿಕೊಂಡು ನಿಂತರು. ಆದರೆ ಮೊಹಮ್ಮದ್ ಶಮಿ ಮಾರಕ ದಾಳಿಯಿಂದಾಗಿಯೇ...
ಏಕದಿನ ಪಂದ್ಯದಲ್ಲಿ ಸಚಿನ್ ದಾಖಲೆ ಮುರಿದ ಕೊಹ್ಲಿ
ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ಪಂದ್ಯದಲ್ಲಿ ನ್ಯೂಝಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಶತಕ ಬಾರಿಸಿದ ವಿರಾಟ್ ಕೊಹ್ಲಿ ಏಕದಿನ ಕ್ರಿಕೆಟ್ ಮಾದರಿಯಲ್ಲಿ ಸಾರ್ವಕಾಲಿಕ ಶ್ರೇಷ್ಠ ದಾಖಲೆ ಮಾಡಿದ್ದಾರೆ.
ಮುಂಬೈನ ವಾಂಖೇಡೆ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ...