Homeಕರ್ನಾಟಕಜನರಿಗೆ ಪ್ರಾಣಸಂಕಟ, ರಾಜಕಾರಣಿಗಳಿಗೆ ಮತಸಂಕಟ. ರೇಣುಕಾಚಾರ್ಯ ಮೇಲೆ ಮುಗಿಬಿದ್ದ ನೆಟ್ಟಿಗರು: ಟ್ರೋಲ್ ಆಯ್ತು ವಿಡಿಯೋ..

ಜನರಿಗೆ ಪ್ರಾಣಸಂಕಟ, ರಾಜಕಾರಣಿಗಳಿಗೆ ಮತಸಂಕಟ. ರೇಣುಕಾಚಾರ್ಯ ಮೇಲೆ ಮುಗಿಬಿದ್ದ ನೆಟ್ಟಿಗರು: ಟ್ರೋಲ್ ಆಯ್ತು ವಿಡಿಯೋ..

- Advertisement -
- Advertisement -

ಹೊನ್ನಾಳಿ ತಾಲ್ಲೂಕು ಬೇಲಿಮಲ್ಲೂರು ಗ್ರಾಮದ ತುಂಗಭದ್ರಾ ನದಿಪಾತ್ರಕ್ಕೆ ಜನಪ್ರತಿನಿದಿಗಳೊಡನೆ ಬೇಟಿ ನೀಡಿ ನದಿಯಲ್ಲಿ ಅಪಾಯ ಮಟ್ಟದಲ್ಲಿ ನೀರು ಹರಿದು ಗ್ರಾಮವೂ ನೀರಿನಿಂದ ಜಲಾವೃತವಾಗಿದ್ದು ಹರಿಗೋಲನ್ನು ಸ್ವತ:ನಡೆಸಿ ಪರಿಸ್ಥಿತಿ ಅವಲೋಕಿಸಿದ ಕ್ಷಣ ಗ್ರಾಮದಲ್ಲಿ..

ಇದು ಹೊನ್ನಾಳಿ ಶಾಸಕ ರೇಣುಕಾಚಾರ್ಯರವರು ಫೇಸ್ ಬುಕ್ ನಲ್ಲಿ ಹಾಕಿದ ಸ್ಟೇಟಸ್ ಮತ್ತು ವಿಡಿಯೋ. ಅದರಲ್ಲಿಯೇ ಕೊಚ್ಚಿಹೋಗುತ್ತಿದ್ದ ಜನರನ್ನು ರಕ್ಷಿಸಿದ ಶಾಸಕ.. ಹ್ಹ ಹ್ಹ ಎಂದು ಒಬ್ಬ ಹೇಳಿ ನಗುತ್ತಾನೆ. ಇನ್ನೊಬ್ಬ ತಗೊಳ್ಳಿ, ತಗೊಳ್ಳಿ, ಪೋಟೊ ತಗೊಳ್ಲಿ, ವಿಡಿಯೋ ಮಾಡಿಕೊಳ್ಳಿ ಎಂದು ಹೇಳುತ್ತಾನೆ. ಎಲ್ಲವೂ ವಿಡಿಯೋದಲ್ಲಿದೆ.

ವಿಡಿಯೋ ನೋಡಿದರನೇ ಕೇವಲ ಫೋಟೊ ಮತ್ತು ವಿಡಿಯೋ ಮಾಡಿಕೊಳ್ಳಲು ಮಾಡಿರುವ ನಾಟಕ ಎಂದು ಅರ್ಥವಾಗುವುದರಿಂದ ನೆಟ್ಟಿಗರು ಫುಲ್ ಟ್ರೋಲ್ ಮಾಡಿದ್ದಾರೆ.

ನಿಮ್ಮ ಯೋಗ್ಯತೆ ನಿಮ್ಮ ಜೊತೆ ಇರುವ ಜನಗಳು ಹೇಳ್ತಾ ಇದ್ದಾರೆ ರಕ್ಷಣೆ ಮಾಡಿಕೊಂಡು ಬಂದರು ಅಂತ ಗೊತ್ತಾಗಲಿ, ಈ ರೀತಿ ಬರಗೆಟ್ಟು ಬದುಕೋದಕ್ಕಿಂತ ಆ ನದಿಯಲ್ಲಿ ಬಿದ್ದು ಸಾಯುವುದು ಮೇಲು ಎಂದು ಸಂಶುದ್ದೀನ್ ಪ್ರತಿಕ್ರಿಯೆ ನೀಡಿದ್ದಾರೆ.

ಅಯ್ಯೋ ರಾಮಾ.. ಪೋಟೋ ಹಾಕಿದ್ರೆ ಸಾಕಿತ್ತು, ವಿಡಿಯೋ ಹಾಕಿ ಮರ್ಯಾದೆ ತೆಗಿತೀರಲ್ಲೋ. ಕರ್ಮವೇ ಎಂದು ರಾಜೇಶ್ ಶೃಂಗೇರಿ ಕಮೆಂಟ್ ಮಾಡಿದ್ದಾರೆ.

“ಭಾರತೀಯ ಜನತಾ ಪಾರ್ಟಿಗೆ ಅದರದೇ ಆದ ಗೌರವ ಮತ್ತು ಪಕ್ಷದ ಕಾರ್ಯಕರ್ತರು ಶಾಸಕರಿಗೆ ಗೌರವವಿದೆ ಈ ರೀತಿ ಹುಡುಗಾಟ ಆಡಬೇಡಿ ಮಾನ್ಯ ರೇಣುಕಾಚಾರ್ಯ ಜಿ” ಎಂದು ರವಿಗೌಡ ಕೆ.ಸಿ ಕಮೆಂಟ್ ಮಾಡಿದ್ದಾರೆ. ನಿಮ್ಮ ಸಾಹಸವನ್ನು ಎಲ್ಲಾ ಕಾಮಿಡಿ ಮಾಡ್ತಾ ಇದಾರೆ ಸಾರ್ ಎಂದು ಸಿದ್ದು ಸಿದ್ದಾಪ್ಪಾಜಿ ಟಾಂಗ್ ಕೊಟ್ಟಿದ್ದಾರೆ.

ಥೂ…. ನಾಚಿಕೆ ಆಗಬೇಕು ನಿಮಗೆ…
ಕೇವಲ ಪಾದ ಮುಳುಗುವ ನೀರಿನಲ್ಲಿ ತೆಪ್ಪ ನಡೆಸಿ ವೀಡಿಯೊ ಚಿತ್ರೀಕರಣ ಮಾಡಿದ್ದೀರಲ್ಲಾ..
ನಿಮಗಾಗದಿದ್ದರೆ ಸುಮ್ಮನೆ ಮನೆಯಲ್ಲಿ ಕುಳಿತುಕೊಳ್ಲಿ… ರಾತ್ರಿ ಹಗಲೆನ್ನದೆ ಕಾರ್ಯ ನಿರ್ವಹಿಸುತ್ತಿರುವ ಯಡಿಯೂರಪ್ಪನವರ ಮರ್ಯಾದೆ ತೆಗೀಬೇಡಿ ಎಂದು ಸತೀಶ್ ಡಿ ಶೆಟ್ಟಿ ತರಾಟೆಗೆ ತೆಗೆದುಕೊಂಡಿದ್ದಾರೆ.

ನಿಮ್ಮ ಪಕ್ಕದಲ್ಲಿ ಬೈಕ್ ಗಳು ಆರಾಮಾಗಿ ಹೋಗುತ್ತಿದೆ. ನೀವು ಯಾಕೆ ಅಷ್ಟೊಂದು ಶ್ರಮ ತಗೊತಿದ್ದೀರಿ? ಎಂದು ದೇವರಾಜು ಎನ್ ಪ್ರತಿಕ್ರಿಯಿಸಿದ್ದಾರೆ.

“ಜನರಿಗೆ ಪ್ರಾಣಸಂಕಟ ಆದರೆ ಇಂತಹ ರಾಜಕಾರಣಿಗಳಿಗೆ ಮತಸಂಕಟ” ಎಂದು ರಮೇಶ್ ರವರು ಪ್ರತಿಕ್ರಿಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...