Homeಕರ್ನಾಟಕಜನರಿಗೆ ಪ್ರಾಣಸಂಕಟ, ರಾಜಕಾರಣಿಗಳಿಗೆ ಮತಸಂಕಟ. ರೇಣುಕಾಚಾರ್ಯ ಮೇಲೆ ಮುಗಿಬಿದ್ದ ನೆಟ್ಟಿಗರು: ಟ್ರೋಲ್ ಆಯ್ತು ವಿಡಿಯೋ..

ಜನರಿಗೆ ಪ್ರಾಣಸಂಕಟ, ರಾಜಕಾರಣಿಗಳಿಗೆ ಮತಸಂಕಟ. ರೇಣುಕಾಚಾರ್ಯ ಮೇಲೆ ಮುಗಿಬಿದ್ದ ನೆಟ್ಟಿಗರು: ಟ್ರೋಲ್ ಆಯ್ತು ವಿಡಿಯೋ..

- Advertisement -
- Advertisement -

ಹೊನ್ನಾಳಿ ತಾಲ್ಲೂಕು ಬೇಲಿಮಲ್ಲೂರು ಗ್ರಾಮದ ತುಂಗಭದ್ರಾ ನದಿಪಾತ್ರಕ್ಕೆ ಜನಪ್ರತಿನಿದಿಗಳೊಡನೆ ಬೇಟಿ ನೀಡಿ ನದಿಯಲ್ಲಿ ಅಪಾಯ ಮಟ್ಟದಲ್ಲಿ ನೀರು ಹರಿದು ಗ್ರಾಮವೂ ನೀರಿನಿಂದ ಜಲಾವೃತವಾಗಿದ್ದು ಹರಿಗೋಲನ್ನು ಸ್ವತ:ನಡೆಸಿ ಪರಿಸ್ಥಿತಿ ಅವಲೋಕಿಸಿದ ಕ್ಷಣ ಗ್ರಾಮದಲ್ಲಿ..

ಇದು ಹೊನ್ನಾಳಿ ಶಾಸಕ ರೇಣುಕಾಚಾರ್ಯರವರು ಫೇಸ್ ಬುಕ್ ನಲ್ಲಿ ಹಾಕಿದ ಸ್ಟೇಟಸ್ ಮತ್ತು ವಿಡಿಯೋ. ಅದರಲ್ಲಿಯೇ ಕೊಚ್ಚಿಹೋಗುತ್ತಿದ್ದ ಜನರನ್ನು ರಕ್ಷಿಸಿದ ಶಾಸಕ.. ಹ್ಹ ಹ್ಹ ಎಂದು ಒಬ್ಬ ಹೇಳಿ ನಗುತ್ತಾನೆ. ಇನ್ನೊಬ್ಬ ತಗೊಳ್ಳಿ, ತಗೊಳ್ಳಿ, ಪೋಟೊ ತಗೊಳ್ಲಿ, ವಿಡಿಯೋ ಮಾಡಿಕೊಳ್ಳಿ ಎಂದು ಹೇಳುತ್ತಾನೆ. ಎಲ್ಲವೂ ವಿಡಿಯೋದಲ್ಲಿದೆ.

ವಿಡಿಯೋ ನೋಡಿದರನೇ ಕೇವಲ ಫೋಟೊ ಮತ್ತು ವಿಡಿಯೋ ಮಾಡಿಕೊಳ್ಳಲು ಮಾಡಿರುವ ನಾಟಕ ಎಂದು ಅರ್ಥವಾಗುವುದರಿಂದ ನೆಟ್ಟಿಗರು ಫುಲ್ ಟ್ರೋಲ್ ಮಾಡಿದ್ದಾರೆ.

ನಿಮ್ಮ ಯೋಗ್ಯತೆ ನಿಮ್ಮ ಜೊತೆ ಇರುವ ಜನಗಳು ಹೇಳ್ತಾ ಇದ್ದಾರೆ ರಕ್ಷಣೆ ಮಾಡಿಕೊಂಡು ಬಂದರು ಅಂತ ಗೊತ್ತಾಗಲಿ, ಈ ರೀತಿ ಬರಗೆಟ್ಟು ಬದುಕೋದಕ್ಕಿಂತ ಆ ನದಿಯಲ್ಲಿ ಬಿದ್ದು ಸಾಯುವುದು ಮೇಲು ಎಂದು ಸಂಶುದ್ದೀನ್ ಪ್ರತಿಕ್ರಿಯೆ ನೀಡಿದ್ದಾರೆ.

ಅಯ್ಯೋ ರಾಮಾ.. ಪೋಟೋ ಹಾಕಿದ್ರೆ ಸಾಕಿತ್ತು, ವಿಡಿಯೋ ಹಾಕಿ ಮರ್ಯಾದೆ ತೆಗಿತೀರಲ್ಲೋ. ಕರ್ಮವೇ ಎಂದು ರಾಜೇಶ್ ಶೃಂಗೇರಿ ಕಮೆಂಟ್ ಮಾಡಿದ್ದಾರೆ.

“ಭಾರತೀಯ ಜನತಾ ಪಾರ್ಟಿಗೆ ಅದರದೇ ಆದ ಗೌರವ ಮತ್ತು ಪಕ್ಷದ ಕಾರ್ಯಕರ್ತರು ಶಾಸಕರಿಗೆ ಗೌರವವಿದೆ ಈ ರೀತಿ ಹುಡುಗಾಟ ಆಡಬೇಡಿ ಮಾನ್ಯ ರೇಣುಕಾಚಾರ್ಯ ಜಿ” ಎಂದು ರವಿಗೌಡ ಕೆ.ಸಿ ಕಮೆಂಟ್ ಮಾಡಿದ್ದಾರೆ. ನಿಮ್ಮ ಸಾಹಸವನ್ನು ಎಲ್ಲಾ ಕಾಮಿಡಿ ಮಾಡ್ತಾ ಇದಾರೆ ಸಾರ್ ಎಂದು ಸಿದ್ದು ಸಿದ್ದಾಪ್ಪಾಜಿ ಟಾಂಗ್ ಕೊಟ್ಟಿದ್ದಾರೆ.

ಥೂ…. ನಾಚಿಕೆ ಆಗಬೇಕು ನಿಮಗೆ…
ಕೇವಲ ಪಾದ ಮುಳುಗುವ ನೀರಿನಲ್ಲಿ ತೆಪ್ಪ ನಡೆಸಿ ವೀಡಿಯೊ ಚಿತ್ರೀಕರಣ ಮಾಡಿದ್ದೀರಲ್ಲಾ..
ನಿಮಗಾಗದಿದ್ದರೆ ಸುಮ್ಮನೆ ಮನೆಯಲ್ಲಿ ಕುಳಿತುಕೊಳ್ಲಿ… ರಾತ್ರಿ ಹಗಲೆನ್ನದೆ ಕಾರ್ಯ ನಿರ್ವಹಿಸುತ್ತಿರುವ ಯಡಿಯೂರಪ್ಪನವರ ಮರ್ಯಾದೆ ತೆಗೀಬೇಡಿ ಎಂದು ಸತೀಶ್ ಡಿ ಶೆಟ್ಟಿ ತರಾಟೆಗೆ ತೆಗೆದುಕೊಂಡಿದ್ದಾರೆ.

ನಿಮ್ಮ ಪಕ್ಕದಲ್ಲಿ ಬೈಕ್ ಗಳು ಆರಾಮಾಗಿ ಹೋಗುತ್ತಿದೆ. ನೀವು ಯಾಕೆ ಅಷ್ಟೊಂದು ಶ್ರಮ ತಗೊತಿದ್ದೀರಿ? ಎಂದು ದೇವರಾಜು ಎನ್ ಪ್ರತಿಕ್ರಿಯಿಸಿದ್ದಾರೆ.

“ಜನರಿಗೆ ಪ್ರಾಣಸಂಕಟ ಆದರೆ ಇಂತಹ ರಾಜಕಾರಣಿಗಳಿಗೆ ಮತಸಂಕಟ” ಎಂದು ರಮೇಶ್ ರವರು ಪ್ರತಿಕ್ರಿಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯ ಸರ್ಕಾರ ‘ವಿಬಿ–ಜಿ ರಾಮ್ ಜಿ ಕಾಯ್ದೆ’ ತಿರಸ್ಕರಿಸಬೇಕು : ಮನರೇಗಾ ರಕ್ಷಣಾ ಒಕ್ಕೂಟದ ಮಹಾ ಪಂಚಾಯತ್‌ ಆಗ್ರಹ

ನರೇಗಾ ಯೋಜನೆ ಮುಂದುವರಿಸಲು ರಾಷ್ಟ್ರಪತಿ ಆದೇಶ ಹೊರಡಿಸಬೇಕು. ವಿಬಿ–ಜಿ ರಾಮ್‌ ಜಿ ಕಾಯ್ದೆಯನ್ನು ರಾಜ್ಯ ಸರ್ಕಾರ ತಿರಸ್ಕರಿಸಬೇಕು ಎಂದು ಆಗ್ರಹಿಸಿ 'ಮನರೇಗಾ ರಕ್ಷಣಾ ಒಕ್ಕೂಟ'ದ ಮಹಾ ಪಂಚಾಯತ್‌ನಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಸೋಮವಾರ (ಫೆ.2)...

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...