9 ತಿಂಗಳ ಗರ್ಭಿಣಿಯ ಮರ್ಯಾದೆಗೇಡು ಹತ್ಯೆ: ಇಬ್ಬರಿಗೆ ಮರಣದಂಡನೆ, ಐವರಿಗೆ ಜೀವಾವಧಿ ಶಿಕ್ಷೆ

ಒಂಬತ್ತು ತಿಂಗಳ ಗರ್ಭಿಣಿ ಹೆಣ್ಣು ಮಗಳನ್ನು ಬೆಂಕಿ ಹಚ್ಚಿ ಕೊಂದ ಪ್ರಕರಣದಲ್ಲಿ, ಆಕೆಯ ಕುಟುಂಬದ ಇಬ್ಬರಿಗೆ ಮರಣದಂಡನೆ ಮತ್ತು ಐವರಿಗೆ ಜೀವಾವಧಿ ಶಿಕ್ಷೆ ವಿಧಿಸಿದ್ದ ವಿಜಯಪುರ ಜಿಲ್ಲಾ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್‌ನ ಕಲಬುರಗಿ ಪೀಠ ಎತ್ತಿ ಹಿಡಿದಿದೆ. ಮೃತ ಭಾನು ಬೇಗಂ ಅವರ ಸಹೋದರರಾದ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಗುಂಡಕಲ್ ಗ್ರಾಮದ ಇಬ್ರಾಹಿಂ ಸಾಬ್ ಮಹಮ್ಮದ್‌ಸಾಬ್ ಅತ್ತರ್ (31) ಮತ್ತು ಅಕ್ಬರ್ ಮಹಮ್ಮದ್‌ಸಾಬ್ ಅತ್ತರ್ (28) ಮರಣದಂಡನೆ ವಿಧಿಸಲ್ಪಟ್ಟವರು. ಮೃತಳ ತಾಯಿ ರಂಜಾನ್‌ಬಿ ಅತ್ತರ್, ಸಂಬಂಧಿಕರಾದ … Continue reading 9 ತಿಂಗಳ ಗರ್ಭಿಣಿಯ ಮರ್ಯಾದೆಗೇಡು ಹತ್ಯೆ: ಇಬ್ಬರಿಗೆ ಮರಣದಂಡನೆ, ಐವರಿಗೆ ಜೀವಾವಧಿ ಶಿಕ್ಷೆ