Homeಮುಖಪುಟವಿವಿಧ ಜಾತಿಗಳಿಗೆ ಮೂರು ಪಕ್ಷಗಳು ಟಿಕೆಟ್ ನೀಡಿದೆಷ್ಟು? ಗೆದ್ದಿದೆಷ್ಟು?

ವಿವಿಧ ಜಾತಿಗಳಿಗೆ ಮೂರು ಪಕ್ಷಗಳು ಟಿಕೆಟ್ ನೀಡಿದೆಷ್ಟು? ಗೆದ್ದಿದೆಷ್ಟು?

- Advertisement -
- Advertisement -

2023ರ ಕರ್ನಾಟಕ ವಿಧಾನಸಭಾ ಫಲಿತಾಂಶ ಪ್ರಕಟಗೊಂಡಿದೆ. ಕಾಂಗ್ರೆಸ್ ಪಕ್ಷ ಅಭೂತಪೂರ್ವ ಗೆಲುವು ಸಾಧಿಸಿ ಸರ್ಕಾರ ರಚಿಸಲು ಮುಂದಾಗಿದೆ. ಈ ಚುನಾವಣೆಯಲ್ಲಿ ಜಾತಿ ಸಮೀಕರಣದಲ್ಲಿ ಕಾಂಗ್ರೆಸ್ ಯಶಸ್ವಿಯಾಗಿದೆ. ಹಾಗಾಗಿ ವಿವಿಧ ಜಾತಿಗಳಿಗೆ ಮೂರು ಪಕ್ಷಗಳು ಟಿಕೆಟ್ ನೀಡಿದೆಷ್ಟು? ಗೆದ್ದಿದೆಷ್ಟು ಎಂಬ ವಿವರ ಇಲ್ಲಿದೆ.

ಲಿಂಗಾಯತ ಸಮುದಾಯದ ಅಭ್ಯರ್ಥಿಗಳಿಗೆ ಮೂರು ಪಕ್ಷಗಳೂ ಹೆಚ್ಚಿನ ಸಂಖ್ಯೆಯಲ್ಲಿ ಟಿಕೆಟ್ ನೀಡಿದ್ದವು.

ಲಿಂಗಾಯತ ಸಮುದಾಯ 

ಕಾಂಗ್ರೆಸ್: 51 (34 ಕ್ಷೇತ್ರಗಳಲ್ಲಿ ಗೆಲುವು) -74.51%

ಬಿಜೆಪಿ: 68 (19 ಕ್ಷೇತ್ರಗಳಲ್ಲಿ ಗೆಲುವು) – 26.47%

ಜೆಡಿಎಸ್: 44 (02 ಕ್ಷೇತ್ರಗಳಲ್ಲಿ ಗೆಲುವು) – 4.55%

ಒಕ್ಕಲಿಗ ಸಮುದಾಯ

ಕಾಂಗ್ರೆಸ್: 42 (23 ಕ್ಷೇತ್ರಗಳಲ್ಲಿ ಗೆಲುವು) -52.38%

ಬಿಜೆಪಿ: 42 (11 ಕ್ಷೇತ್ರಗಳಲ್ಲಿ ಗೆಲುವು) – 23.81%

ಜೆಡಿಎಸ್: 54 (10 ಕ್ಷೇತ್ರಗಳಲ್ಲಿ ಗೆಲುವು) – 20.37%

ಪರಿಶಿಷ್ಟ ಜಾತಿ

ಕಾಂಗ್ರೆಸ್: 36 (21 ಕ್ಷೇತ್ರಗಳಲ್ಲಿ ಗೆಲುವು) -58.38%

ಬಿಜೆಪಿ: 37 (12 ಕ್ಷೇತ್ರಗಳಲ್ಲಿ ಗೆಲುವು) – 32.43%

ಜೆಡಿಎಸ್: 33 (03 ಕ್ಷೇತ್ರಗಳಲ್ಲಿ ಗೆಲುವು) – 9.09%

ಪರಿಶಿಷ್ಟ ಪಂಗಡ

ಕಾಂಗ್ರೆಸ್: 17 (15 ಕ್ಷೇತ್ರಗಳಲ್ಲಿ ಗೆಲುವು) -88.24%

ಬಿಜೆಪಿ: 18 (02 ಕ್ಷೇತ್ರಗಳಲ್ಲಿ ಗೆಲುವು) – 11.11%

ಜೆಡಿಎಸ್: 14 (01 ಕ್ಷೇತ್ರಗಳಲ್ಲಿ ಗೆಲುವು) – 7.14%

ಕುರುಬ ಸಮುದಾಯ

ಕಾಂಗ್ರೆಸ್: 15 (09 ಕ್ಷೇತ್ರಗಳಲ್ಲಿ ಗೆಲುವು) -66.67%

ಬಿಜೆಪಿ: 7 (01 ಕ್ಷೇತ್ರಗಳಲ್ಲಿ ಗೆಲುವು) – 28.18%

ಜೆಡಿಎಸ್: 11 (02 ಕ್ಷೇತ್ರಗಳಲ್ಲಿ ಗೆಲುವು) – 18.18%

ಮುಸ್ಲಿಂ ಸಮುದಾಯ

ಕಾಂಗ್ರೆಸ್: 15 (09 ಕ್ಷೇತ್ರಗಳಲ್ಲಿ ಗೆಲುವು) -60.00%

ಬಿಜೆಪಿ: 00 (ಗೆಲ್ಲಲು ಸಾಧ್ಯವಿಲ್ಲ) – 00%

ಜೆಡಿಎಸ್: 22 (00 ಕ್ಷೇತ್ರಗಳಲ್ಲಿ ಗೆಲುವು) – 00%

ಅತಿ ಹಿಂದುಳಿದ ಜಾತಿಗಳು

ಕಾಂಗ್ರೆಸ್: 16 (07 ಕ್ಷೇತ್ರಗಳಲ್ಲಿ ಗೆಲುವು) -43.75%

ಬಿಜೆಪಿ: 17 (06 ಕ್ಷೇತ್ರಗಳಲ್ಲಿ ಗೆಲುವು) – 29.41%

ಜೆಡಿಎಸ್: 12 (00 ಕ್ಷೇತ್ರಗಳಲ್ಲಿ ಗೆಲುವು) -00%

ಬ್ರಾಹ್ಮಣ ಸಮುದಾಯ

ಕಾಂಗ್ರೆಸ್: 07 (03 ಕ್ಷೇತ್ರಗಳಲ್ಲಿ ಗೆಲುವು) -42.86%

ಬಿಜೆಪಿ: 13 (07 ಕ್ಷೇತ್ರಗಳಲ್ಲಿ ಗೆಲುವು) – 61.54%

ಜೆಡಿಎಸ್: 02 (00 ಕ್ಷೇತ್ರಗಳಲ್ಲಿ ಗೆಲುವು) – 00%

ಇತರೆ ಸಮುದಾಯಗಳು

ಕಾಂಗ್ರೆಸ್: 24 (11 ಕ್ಷೇತ್ರಗಳಲ್ಲಿ ಗೆಲುವು) -45.83%

ಬಿಜೆಪಿ: 22 (10 ಕ್ಷೇತ್ರಗಳಲ್ಲಿ ಗೆಲುವು) – 40.91

ಜೆಡಿಎಸ್: 17 (01 ಕ್ಷೇತ್ರಗಳಲ್ಲಿ ಗೆಲುವು) – 4.00%

ಇದನ್ನೂ ಓದಿ: ಮೊದಲ ಬಾರಿಗೆ ವಿಧಾನಸಭೆ ಪ್ರವೇಶ ಮಾಡುತ್ತಿರುವ ಶಾಸಕರ ವಿವರ ಇಲ್ಲಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...