ಆರು ಮಂದಿ ನಕ್ಸಲರನ್ನು ಮುಖ್ಯವಾಹಿನಿಗೆ ಕರೆ ತಂದಿದ್ದು ಹೇಗೆ?..ಇಲ್ಲಿದೆ ಸಂಪೂರ್ಣ ಮಾಹಿತಿ
ದಬ್ಬಾಳಿಕೆ, ದೌರ್ಜನ್ಯದಿಂದ ವ್ಯವಸ್ಥೆಯ ಮೇಲೆ ನಂಬಿಕೆ ಕಳೆದುಕೊಂಡು ಶಸಸ್ತ್ರ ಹೋರಾಟದ ಹಾದಿ ಹಿಡಿದಿದ್ದ 6 ಮಂದಿ ನಕ್ಸಲರು, ತಮ್ಮ ಪಥ ಬದಲಿಸಿ ಪ್ರಜಾತಾಂತ್ರಿಕ ಹೋರಾಟದಲ್ಲಿ ತೊಡಗಿಸಿಕೊಳ್ಳಲು ಜನವರಿ 8ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮುಖದಲ್ಲಿ ಮುಖ್ಯವಾಹಿನಿಗೆ ಬಂದಿದ್ದಾರೆ ಹಲವು ವರ್ಷಗಳಿಂದ ಕಾಡನ್ನೇ ತಮ್ಮ ಹೋರಾಟದ ಕೇಂದ್ರವಾಗಿಸಿದ್ದ ಈ 6 ಮಂದಿಯನ್ನು ಮನವೊಲಿಸಿ ಅಲ್ಲಿಂದ ಹೊರ ಕರೆತರುವಲ್ಲಿ ರಾಜ್ಯ ಸರ್ಕಾರದ ಗೃಹ ಇಲಾಖೆ, ಚಿಕ್ಕಮಗಳೂರು ಜಿಲ್ಲಾಡಳಿತ, ಗುಪ್ತಚರ ಇಲಾಖೆ, ನಕ್ಸಲ್ ಪುನರ್ವಸತಿ ಸಮಿತಿ ಮತ್ತು ಶಾಂತಿಗಾಗಿ ನಾಗರಿಕ ವೇದಿಕೆ ಸೇರಿದಂತೆ … Continue reading ಆರು ಮಂದಿ ನಕ್ಸಲರನ್ನು ಮುಖ್ಯವಾಹಿನಿಗೆ ಕರೆ ತಂದಿದ್ದು ಹೇಗೆ?..ಇಲ್ಲಿದೆ ಸಂಪೂರ್ಣ ಮಾಹಿತಿ
Copy and paste this URL into your WordPress site to embed
Copy and paste this code into your site to embed