Homeಮುಖಪುಟದೇಶವನ್ನು ಒಡೆಯುವ ಬಿಜೆಪಿ ದೆಹಲಿಯಲ್ಲಿ ಸರ್ಕಾರ ರಚಿಸಲು ನಾವು ಬಿಡುವುದಿಲ್ಲ. ನಾಳೆ ದೆಹಲಿಗೆ ಬರುತ್ತೇನೆ: ಅಜಾದ್‌

ದೇಶವನ್ನು ಒಡೆಯುವ ಬಿಜೆಪಿ ದೆಹಲಿಯಲ್ಲಿ ಸರ್ಕಾರ ರಚಿಸಲು ನಾವು ಬಿಡುವುದಿಲ್ಲ. ನಾಳೆ ದೆಹಲಿಗೆ ಬರುತ್ತೇನೆ: ಅಜಾದ್‌

- Advertisement -
- Advertisement -

ನಾನು ನಾಳೆ ದೆಹಲಿಗೆ ಬರುತ್ತಿದ್ದೇನೆ, ದೇಶವನ್ನು ಒಡೆಯಲು ಕೆಲಸ ಮಾಡುವ ಬಿಜೆಪಿ ದೆಹಲಿಯಲ್ಲಿ ಸರ್ಕಾರವನ್ನು ರಚಿಸಲು ನಾವು ಅನುಮತಿಸುವುದಿಲ್ಲ ಎಂದು ಭೀಮ್‌ ಆರ್ಮಿ ಮುಖ್ಯಸ್ಥ ಚಂದ್ರಶೇಖರ್‌ ಅಜಾದ್‌ ಘೋಷಿಸಿದ್ದಾರೆ.

ಸಂವಿಧಾನವನ್ನು ಹಿಡಿದುಕೊಂಡು ಒಂದು ನಿಮಿಷದ ವಿಡಿಯೋವನ್ನು ಟ್ವಿಟ್ಟರ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು ಜೈ ಭೀಮ್ ಸ್ನೇಹಿತರೇ, ಗೌರವಾನ್ವಿತ ನ್ಯಾಯಾಲಯವು ನನಗೆ ದೆಹಲಿಗೆ ಬರಲು ಅವಕಾಶ ನೀಡಿದೆ, ನಾನು ನ್ಯಾಯಾಂಗಕ್ಕೆ ಧನ್ಯವಾದ ಹೇಳುತ್ತೇನೆ, ಇದು ನ್ಯಾಯಾಂಗದಲ್ಲಿ ಜನರ ವಿಶ್ವಾಸವನ್ನು ಇನ್ನಷ್ಟು ಹೆಚ್ಚಿಸುತ್ತದೆ. ಇದು ಸಂವಿಧಾನದ ವಿಜಯ ಎಂದು ತಿಳಿಸಿದ್ದಾರೆ.

ನಾನು ದೆಹಲಿಗೆ ಬಂದು ಅಕ್ಕಂದಿರನ್ನು, ಅಮ್ಮಂದಿರುನ್ನು ಸಹೋದರರನ್ನು ಭೇಟಿಯಾಗುತ್ತೇನೆ. ಇವರು ಬಹಳ ದಿನಗಳಿಂದ ಸಿಎಎ, ಎನ್‌ಆರ್‌ಸಿ ವಿರುದ್ಧ ಹೋರಾಡುತ್ತಿದ್ದಾರೆ. ಅವರ ಸಂಘರ್ಷದೊಂದಿಗೆ ನಾನು ಪಾಲುದಾರನಾಗುತ್ತೇನೆ.

ಕೇಂದ್ರದಲ್ಲಿ ಬಿಜೆಪಿ ಸರ್ಕಾರವಿದೆ. ಇದು ಸಂವಿಧಾನದ ವಿರುದ್ಧವಿದ್ದು ರಾಜ್ಯದಲ್ಲಿಯೂ ಅದೇ ಸರ್ಕಾರ ಜಾರಿಗೆ ಬಂದರೆ ಜನರ ಗೋಳು ಹೇಳತೀರದು. ಸಂವಿಧಾನದ ಆಶಯಗಳು ಮಣ್ಣುಪಾಲಾಗುತ್ತವೆ. ಹಾಗಾಗಿ ಅದನ್ನು ತಡೆಯುವುದು ನಮ್ಮ ಜವಬ್ದಾರಿ ಎಂದು ಅಜಾದ್‌ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫೆಬ್ರವರಿ 14, ಪ್ರೇಮಿಗಳ ದಿನದಂದು ನಂದಿ ಬೆಟ್ಟಕ್ಕೆ ಪ್ರವೇಶ ನಿರ್ಬಂಧ: ಬೆಳಗ್ಗೆ 6 ರಿಂದ ಸಂಜೆ 6ರವರೆಗೆ ಪ್ರವೇಶ ನಿಷೇಧಿಸಿದ ಜಿಲ್ಲಾಡಳಿತ 

ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಫೆಬ್ರವರಿ 14 ರಂದು ಬೆಳಿಗ್ಗೆ 6 ರಿಂದ ಸಂಜೆ 6 ರವರೆಗೆ ನಂದಿ ಬೆಟ್ಟಕ್ಕೆ ಪ್ರವಾಸಿಗರು ಪ್ರವೇಶಿಸುವುದನ್ನು ನಿಷೇಧಿಸಿ ಆದೇಶ ಹೊರಡಿಸಿದೆ. ಬೆಂಗಳೂರಿನಿಂದ ಸುಮಾರು 60 ಕಿ.ಮೀ ದೂರದಲ್ಲಿರುವ ಈ...

ಮೊಹಮ್ಮದ್ ದೀಪಕ್ ಜಿಮ್‌ನಲ್ಲಿ ಸದಸ್ಯತ್ವ ಪಡೆದ 15 ಜನ ಹಿರಿಯ ಸುಪ್ರೀಂ ಕೋರ್ಟ್ ವಕೀಲರು

ಉತ್ತರಾಖಂಡದ ಕೋಟ್ದ್ವಾರದ ದೀಪಕ್ ಅವರ ಜಿಮ್‌ ಈ ಹಿಂದೆ 150 ಕ್ಕೂ ಹೆಚ್ಚು ಸದಸ್ಯರನ್ನು ಹೊಂದಿತ್ತು, ಜನನಿಬಿಡ ಕೇಂದ್ರವಾಗಿದ್ದ ದೀಪಕ್ ಕುಮಾರ್ ಅವರ 'ಹಲ್ಕ್' ಜಿಮ್‌ಗೆ, ಮುಸ್ಲಿಂ ವ್ಯಾಪಾರಿ ಪರವಾಗಿ ನಿಂತ ಬಳಿಕ...

ಮೀರತ್‌ನಲ್ಲಿ ‘ಲವ್ ಜಿಹಾದ್’ ಕಾನೂನಿನಡಿಯಲ್ಲಿ ಮುಸ್ಲಿಂ ವ್ಯಕ್ತಿ ವಿರುದ್ಧ ಪ್ರಕರಣ ದಾಖಲು; ಹಿಂದುತ್ವದ ಹೇಳಿಕೆಗಳನ್ನು ತಿರಸ್ಕರಿಸಿದ ಬೌದ್ಧ ವಧು

ಉತ್ತರ ಪ್ರದೇಶದ ಮುಸ್ಲಿಂ ವ್ಯಕ್ತಿಯೊಬ್ಬನ ವಿರುದ್ಧ ವಧುವಿನ ಚಿಕ್ಕಪ್ಪ ಆತನ ನಿಶ್ಚಿತಾರ್ಥದ ದಿನ ಅಂತರಧರ್ಮೀಯ ವಿವಾಹಕ್ಕೆ ಆಕ್ಷೇಪ ವ್ಯಕ್ತಪಡಿಸಿ ಪೊಲೀಸ್ ದೂರು ದಾಖಲಿಸಿದ್ದು, ಶುಕ್ರವಾರ ನಡೆಯಬೇಕಿದ್ದ ವಿವಾಹದ ಸುತ್ತ ಉದ್ವಿಗ್ನತೆ ಹೆಚ್ಚಾಗಿದೆ. ಈ ಪ್ರಕರಣವು...

ತಮಿಳುನಾಡು: ವಿಧಾನಸಭಾ ಚುನಾವಣೆಗೂ ಮುನ್ನ 1.31 ಕೋಟಿ ಮಹಿಳೆಯರ ಖಾತೆಗೆ 5000ರೂ ಜಮಾ ಮಾಡಿದ ಸ್ಟಾಲಿನ್ ಸರ್ಕಾರ

ಚೆನ್ನೈ: ವಿಧಾನಸಭಾ ಚುನಾವಣೆಗೆ ಮುನ್ನ ಮಹತ್ವದ ಹೆಜ್ಜೆಯಾಗಿ, ತಮಿಳುನಾಡಿನ ಡಿಎಂಕೆ ಸರ್ಕಾರ ಶುಕ್ರವಾರ ಮಹಿಳೆಯರಿಗೆ ಮಾಸಿಕ ರೂ.1,000 ಸಹಾಯ ಯೋಜನೆಯ 1.31 ಕೋಟಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ರೂ.5,000 ಜಮಾ ಮಾಡಿದೆ. ಏಪ್ರಿಲ್-ಮೇ ವಿಧಾನಸಭಾ...

17 ವರ್ಷಗಳ ಗಡಿಪಾರಿನ ಬಳಿಕ ತಾರಿಕ್ ರೆಹಮಾನ್ ರಾಜಕೀಯ ಪುನರಾಗಮನ; ಬಾಂಗ್ಲಾದೇಶ ಚುನಾವಣೆಯಲ್ಲಿ ಬಿಎನ್‌ಪಿಗೆ ಬಹುಮತ

17 ವರ್ಷಗಳ ಗಡಿಪಾರಾದ ನಂತರ ತಾರಿಕ್ ರೆಹಮಾನ್ ರಾಜಕೀಯವಾಗಿ ಪುನರಾಗಮನ ಮಾಡಿದ್ದಾರೆ. 2026 ರ ಬಾಂಗ್ಲಾದೇಶ ಚುನಾವಣೆಯಲ್ಲಿ ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷವನ್ನು ಭರ್ಜರಿ ಗೆಲುವಿನತ್ತ ಕೊಂಡೊಯ್ದಿದ್ದಾರೆ. ಬಿಎನ್‌ಪಿ ಅಧ್ಯಕ್ಷರಾಗಿರುವ ತಾರಿಕ್ ಎರಡು ಕ್ಷೇತ್ರಗಳಿಂದ...

ಸುಡಾನ್: ನೈಲ್ ನದಿಯಲ್ಲಿ ದೋಣಿ ಮುಳುಗಿ ಕನಿಷ್ಠ 21 ಸಾವು, ಹಲವರು ನಾಪತ್ತೆ!

ಉತ್ತರ ಸುಡಾನ್‌ನ ನೈಲ್ ರಾಜ್ಯದ ನೈಲ್ ನದಿಯಲ್ಲಿ ಪ್ರಯಾಣಿಕರ ದೋಣಿ ಮುಳುಗಿದ ನಂತರ ಕನಿಷ್ಠ 21 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನರು ಕಾಣೆಯಾಗಿದ್ದಾರೆ ಎಂದು ಯುದ್ಧ ಪೀಡಿತ ದೇಶದ ನಾಗರಿಕ ರಕ್ಷಣಾ...

ಹೊಸಕೋಟೆ ಭೀಕರ ಅಪಘಾತದಲ್ಲಿ 7 ಮಂದಿ ಸಾವು: ಮೃತರಲ್ಲಿ 6 ಮಂದಿ 17-18 ವರ್ಷದ ವಿದ್ಯಾರ್ಥಿಗಳು!

ಬೆಂಗಳೂರು: ಫೆಬ್ರವರಿ 13, ಶುಕ್ರವಾರ ಬೆಳಗಿನ ಜಾವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯ ಹೊರವಲಯದಲ್ಲಿ ಸಂಭವಿಸಿದ ಭೀಕರ ಸರಣಿ ರಸ್ತೆ ಅಪಘಾತದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ದೃಢಪಡಿಸಿದ್ದಾರೆ. ಪೊಲೀಸರ ಪ್ರಕಾರ,...

85 ಕೋಟಿ ರೂ. ವಂಚನೆ ಪ್ರಕರಣ: ಲೋಧಾ ಡೆವಲಪರ್ಸ್‌ನ ಮಾಜಿ ನಿರ್ದೇಶಕರನ್ನು ಬಂಧಿಸಿದ ಇಡಿ

85 ಕೋಟಿ ರೂಪಾಯಿ ಹಗರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಮುಂಬೈ ಮೂಲದ ರಿಯಲ್ ಎಸ್ಟೇಟ್ ಸಂಸ್ಥೆ ಲೋಧಾ ಡೆವಲಪರ್ಸ್‌ನ ಮಾಜಿ ನಿರ್ದೇಶಕ ರಾಜೇಂದ್ರ ಲೋಧಾ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಗುರುವಾರ (Pe.13)...

ಹೆತ್ತವರ ಹತ್ಯೆ ಪ್ರಕರಣ: ಸ್ಕಿಜೋಫ್ರೇನಿಯಾ ಎಂಬ ಮನೋರೋಗದಿಂದ ಬಳಲುತ್ತಿದ್ದ ಬೆಂಗಳೂರು ಟೆಕ್ಕಿ ರೋಹನ್ ಚಂದ್ರ ಭಟ್ 

ಬೆಂಗಳೂರು: ಬುಧವಾರ ತನ್ನ ಹೆತ್ತವರನ್ನು ಇರಿದು ಕೊಂದ 33 ವರ್ಷದ ಅಮೆರಿಕದಿಂದ ಹಿಂದಿರುಗಿದ ಟೆಕ್ಕಿ ರೋಹನ್ ಚಂದ್ರ ಭಟ್, ವರ್ಷಗಳಿಂದ ಕೆಲಸವಿಲ್ಲದ ಕಾರಣ ಮಾನಸಿಕವಾಗಿ ಅಸ್ವಸ್ಥನಾಗಿದ್ದ ಅನ್ನುವುದು ದೃಢವಾಗಿದೆ.  ಬುಧವಾರ ಬೆಳಿಗ್ಗೆ 8.30 ರ...

ಬಿಕ್ಲುಶಿವ ಹತ್ಯೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಬೈರತಿ ಬಸವರಾಜ್ ಬಂಧನ: ಇಂದು ಕೋರ್ಟ್‌ಗೆ ಹಾಜರು

ಬೆಂಗಳೂರು ನಗರ ಪೊಲೀಸ್‌ ವ್ಯಾಪ್ತಿಯ ರೌಡಿ ಶಿವಪ್ರಕಾಶ್ ಅಲಿಯಾಸ್ ಬಿಕ್ಲುಶಿವ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಆರ್‌.ಪುರ ಕ್ಷೇತ್ರದ ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರಿಗೆ ಆರಿ ಹಿನ್ನಡೆಯಾಗಿದೆ. ಕೊಲೆ ಪ್ರಕರಣ ಸಂಬಂಧ ಸುಪ್ರೀಂಕೋರ್ಟ್‌ನಲ್ಲಿ...