Homeಮುಖಪುಟಬಿಜೆಪಿ ಕೈಜಾರಿದ ಜಾರ್ಖಂಡ್‌: ಜೆಎಂಎಂ, ಕಾಂಗ್ರೆಸ್‌ ಜಯಭೇರಿ- ರಾಷ್ಟ್ರಮುಖಂಡರು ಏನೇಳುತ್ತಾರೆ??

ಬಿಜೆಪಿ ಕೈಜಾರಿದ ಜಾರ್ಖಂಡ್‌: ಜೆಎಂಎಂ, ಕಾಂಗ್ರೆಸ್‌ ಜಯಭೇರಿ- ರಾಷ್ಟ್ರಮುಖಂಡರು ಏನೇಳುತ್ತಾರೆ??

- Advertisement -
- Advertisement -

ಜಾರ್ಖಂಡ್ ಫಲಿತಾಂಶ ಹೊರಬಿದ್ದಿದ್ದು ಆಡಳಿತರೂಢ ಬಿಜೆಪಿ ಸೋತಿದೆ. ಜೆಎಂಎಂ – ಕಾಂಗ್ರೆಸ್‌ – ಆರ್‌ಡಿ ಮೈತ್ರಿಕೂಟ ಸ್ಪಷ್ಟ ಬಹುಮತ ಪಡೆದಿದೆ. ಈ ಕುರಿತು ರಾಷ್ಟ್ರನಾಯಕರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅವುಗಳು ಇಲ್ಲಿವೆ..

ಜನ ಬಿಜೆಪೆಯೇತರರನ್ನು ಬಯಸುತ್ತಿದ್ದಾರೆ: ಶರದ್‌ ಪವಾರ್‌

“ಜಾರ್ಖಂಡ್ ವಿಧಾನಸಭಾ ಚುನಾವಣೆಯ ಫಲಿತಾಂಶವು, ಜನರು ಬಿಜೆಪಿಯಲ್ಲದ ಪಕ್ಷಗಳೊಂದಿಗೆ ಇದ್ದಾರೆ ಎಂದು ಸ್ಪಷ್ಟವಾಗಿ ಹೇಳುತ್ತದೆ. ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಘಡ ಮತ್ತು ಮಹಾರಾಷ್ಟ್ರದ ನಂತರ, ಜಾರ್ಖಂಡ್‌ನಲ್ಲೂ ಬಿಜೆಪಿಯನ್ನು ಅಧಿಕಾರದಿಂದ ದೂರವಿರಿಸಲು ಜನರು ನಿರ್ಧರಿಸಿದ್ದಾರೆ” ಎಂದು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಹೇಳಿದ್ದಾರೆ.

ಜಾರ್ಖಂಡ್‌‌ನಲ್ಲಿ ಹೊಸ ಅಧ್ಯಾಯ ಪ್ರಾರಂಭವಾಗಿದೆ: ಹೇಮಂತ್ ಸೊರೆನ್
“ಈ ಜನಾದೇಶಕ್ಕಾಗಿ ಜಾರ್ಖಂಡ್ ಜನರಿಗೆ ನಾನು ಕೃತಜ್ಞನಾಗಿದ್ದೇನೆ. ನಾನು ಈ ವಿಜಯವನ್ನು ಜಾರ್ಖಂಡ್ ಜನರಿಗೆ ಅರ್ಪಿಸುತ್ತೇನೆ. ಜಾರ್ಖಂಡ್‌‌ನಲ್ಲಿ ಹೊಸ ಅಧ್ಯಾಯ ಪ್ರಾರಂಭವಾಗಿದೆ ಮತ್ತು ಜನರ ನಿರೀಕ್ಷೆಗಳು ಈಡೇರುತ್ತವೆ” ಎಂದು ಜೆಎಂಎಂ ಮುಖಂಡ ಮತ್ತು ಭಾವಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಹೇಳಿದ್ದಾರೆ.

ರಾಹುಲ್, ಪ್ರಿಯಾಂಕಾ ಗಾಂಧಿ, ಲಾಲು ಯಾದವ್ ಅವರಿಗೆ ಕೃತಜ್ಞತೆ: ಹೇಮಂತ್ ಸೊರೆನ್
“ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಮತ್ತು ಲಾಲು ಯಾದವ್ ಅವರ ಬೆಂಬಲಕ್ಕಾಗಿ ಕೃತಜ್ಞನಾಗಿರುತ್ತೇನೆ” ಎಂದು ಹೇಮಂತ್ ಸೊರೆನ್ ಹೇಳುತ್ತಾರೆ.

ಜರ್ಖಾಂಡ್‌ನಲ್ಲಿ ಜಯಗಳಿಸಿದ ಜೆಎಂಎಂ, ಆರ್‌ಜೆಡಿ, ಕಾಂಗ್ರೆಸ್‌ಗೆ ಅಭಿನಂದನೆಗಳು. ಜಾರ್ಖಂಡ್‌ನ ಜನರು ತಮ್ಮ ಆಕಾಂಕ್ಷೆಗಳನ್ನು ಈಡೇರಿಸಲು ನಿಮ್ಮನ್ನು ಒಪ್ಪಿದ್ದರೆ. ಜಾರ್ಖಂಡ್‌ನ ಎಲ್ಲ ಸಹೋದರ / ಸಹೋದರಿಯರಿಗೆ ನನ್ನ ಶುಭಾಶಯಗಳು. #CAA_NRC_ ಪ್ರತಿಭಟನೆಯ ಸಮಯದಲ್ಲಿ ಚುನಾವಣೆಗಳು ನಡೆದವು. ಇದು ನಾಗರಿಕರ ಪರವಾದ ತೀರ್ಪು ಎಂದು ಟಿಎಂಸಿಯ ನಾಯಕಿ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.

ಹೇಮಂತ್ ಸೊರೆನ್‌ರವರಿಗೆ ಅಭಿನಂದನೆಗಳು: ಶಿವಸೇನೆ ಮುಖಂಡೆ ಪ್ರಿಯಾಂಕಾ ಚತುರ್ವೇದಿ
ಹೇಮಂತ್ ಸೊರೆನ್‌ರವರಿಗೆ ಅನೇಕ ಅಭಿನಂದನೆಗಳು, ಇದು ಉತ್ತಮವಾಗಿ ಹೋರಾಡಿದ ಹೋರಾಟವಾಗಿದೆ. ಪ್ರಾದೇಶಿಕ ಪಕ್ಷಗಳನ್ನು ಯಾರೂ ನಿರ್ಲಕ್ಷಿಸಬಾರದು ಅಥವಾ ದುರ್ಬಲಗೊಳಿಸಬಾರದು ಎಂಬುದು ಇದರಿಂದ ಮತ್ತೆ ಸಾಬೀತಾಗಿದೆ ಎಂದು ಪ್ರಿಯಾಂಕಾ ಚತುರ್ವೇದಿ ಟ್ವೀಟ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...