Homeಮುಖಪುಟದ್ರೋಣ್‌ ಮೂಲಕ ದೇಶದ ಮೂಲೆ ಮೂಲೆಗೆ ಕೊರೋನಾ ವ್ಯಾಕ್ಸೀನ್‌ ವಿತರಣೆ- ICMR

ದ್ರೋಣ್‌ ಮೂಲಕ ದೇಶದ ಮೂಲೆ ಮೂಲೆಗೆ ಕೊರೋನಾ ವ್ಯಾಕ್ಸೀನ್‌ ವಿತರಣೆ- ICMR

- Advertisement -
- Advertisement -

ದೇಶದ ಮೂಲೆ ಮೂಲೆಗೂ ವ್ಯಾಕ್ಸೀನ್‌ ತಲುಪಿಸುವ ಯೋಜನೆಯನ್ನು ಭಾರತ ಸರ್ಕಾರ ಹಾಕಿಕೊಂಡಿದೆ. ಈ ವರ್ಷಾಂತ್ಯದ ವೇಳೆಗೆ ವ್ಯಾಕ್ಸಿನೇಶನ್‌ ಮುಗಿಸುವ ಗುರಿಯನ್ನು ಕೇಂದ್ರ ಸರ್ಕಾರ ಹೊಂದಿದೆ. ಆದರೆ ಲಸಿಕೆಗಳ ಕೊರತೆಯಿಂದ ಕೇಂದ್ರ ಸರ್ಕಾರದ ಉದ್ಧೇಶಿತ ಲಸಿಕೆ ಅಭಿಯಾನ ಕುಂಟುತ್ತ ಸಾಗಿದೆ. ಇತ್ತ ಲಸಿಕೆ ಸಮಸ್ಯೆ ಕಾಡುತ್ತಿದ್ದರೆ ಕೆಲವು ಪ್ರದೇಶಗಳಿಗೆ ಕೊರೋನಾ ಲಸಿಕೆಯನ್ನು ತಲುಪಿಸುವುದು ಹೇಗೆ ಎಂಬ ಪ್ರಶ್ನೆ ಭಾರತೀಯ ವೈದ್ಯಕೀಯ ಸಂಘಕ್ಕೆ ಆರಂಭವಾಗಿದೆ. ದೇಶದಲ್ಲಿ ಪ್ರವಾಹವಿರುವ ಕಡೆ, ಹಿಮಾಲಯದ ಉನ್ನತ ಪ್ರದೇಶಗಳಲ್ಲಿನ ಹಳ್ಳಿಗಳಿಗೆ, ಇನ್ನಾವುದೋ ಮಹಾ ಕಾಡಿನೊಳಗಿನ ಪ್ರದೇಶಗಳಿಗೆ ವ್ಯಾಕ್ಸೀನ್‌ ಸಮಯಕ್ಕೆ ಸರಿಯಾಗಿ ತಲುಪದೇ ಇರಬಾರದು ಎಂಬುದು ಐಸಿಎಂಆರ್‌ ಉದ್ಧೇಶವಾಗಿದೆ. ಹಾಗಾಗಿ ಐಸಿಎಂಆರ್‌ ಸಂಸ್ಥೆ ಹೆಚ್‌ಎಎಲ್‌ ಜೊತೆ ಒಪ್ಪಂದ ಮಾಡಿಕೊಂಡಿದ್ದು ಡ್ರೋಣ್‌ ಮೂಲಕ ಅತ್ಯಂತ ರಿಮೋಟ್‌ ಪ್ರದೇಶಗಳಿಗೆ ವ್ಯಾಕ್ಸೀನ್‌ ತಲುಪಿಸುವ ವ್ಯವಸ್ಥೆ ಮಾಡಲಿದೆ.

ಹೆಚ್‌ಎಎಲ್‌ ಮತ್ತು ಐಸಿಎಂಆರ್‌ ಒಪ್ಪಂದಕ್ಕೆ ಬಂದಿದ್ದು UAV ( UN manned Areal Vehicle)‌ ವ್ಯವಸ್ಥೆ ನೀಡಲು ಹೆಚ್‌ಎಎಲ್‌ ಒಪ್ಪಿಕೊಂಡಿದೆ. 90 ದಿನಗಳ ಒಪ್ಪಂದ ಇದಾಗಿರಲಿದೆ ಎಂದು ಹೆಚ್‌ಎಎಲ್‌ ಹೇಳಿದೆ.

ಈ ಹಿಂದೆ ಐಸಿಎಂಆರ್‌ ಗೆ ಡಿಜಿಸಿಎ ಮತ್ತು ಕೇಂದ್ರ ವಿಮಾನಯಾನ ಸಂಸ್ಥೆಯಿಂದ ಅನುಮತಿ ದೊರೆತಿರಲಿಲ್ಲ. ಈಗ ಕೇಂದ್ರ ವಿಮಾನ ಯಾನ ಇಲಾಖೆ ಮತ್ತು ಸಿವಿಲ್‌ ಏವಿಯೇಷನ್‌ ಅಥಾರಿಟಿ ಐಸಿಎಂಆರ್‌ ಮನವಿಗೆ ಸ್ಪಂದಿಸಿ ಅನುಮತಿ ನೀಡಿದ್ದಾರೆ.

ಐಸಿಎಂಆರ್‌ ವಿಜ್ಞಾನಿಗಳು ಲಸಿಕೆಗಳನ್ನು ಸಾಗಿಸುವ ವಿಧಾನ, ತಂತ್ರಜ್ಞಾನಗಳಿಗೆ ಸಂಬಂಧಿಸಿದಂತೆ ಐಐಟಿ ಕಾನ್ಪುರ ವಿಶ್ವವಿದ್ಯಾಲಯದ ಜೊತೆಗೂ ಕೈಜೋಡಿಸಿದ್ದಾರೆ.

ದೇಶದಲ್ಲಿ ಕೊರೋನಾ ಲಸಿಕೆಯ ಕೊರತೆ ನಡುವೆಯೂ ಐಸಿಎಂಆರ್‌ ದೇಶದ ಮೂಲೆ ಮೂಲೆಗೂ ವ್ಯಾಕ್ಸೀನ್‌ ತಲುಪಿಸುವ ಪ್ರಯತ್ನಕ್ಕೆ ಮುಂದಾಗಿದೆ. ಐಸಿಎಂಆರ್‌ ಪ್ರಯತ್ನ ಯಶಸ್ವಿಯಾಗಲಿದೆಯೇ ಎಂಬುದನ್ನು ಮುಂದಿನ ದಿನಗಳಲ್ಲಿ ಕಾಣಬಹುದು.‌

ಇದನ್ನೂ ಓದಿ :ಪೆಟ್ರೋಲ್‌ ದರ ಹೆಚ್ಚಳಕ್ಕೆ ಕಾರಣ ತಿಳಿಸಿದ ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್‌!

  
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...