Homeಅಂತರಾಷ್ಟ್ರೀಯಫ್ಯಾಕ್ಟ್‌ಚೆಕ್‌: ಚೀನಾ ಪರ ನಿಲುವು ತೆಗೆದುಕೊಂಡ ಒಲಿ ಸರ್ಕಾರದ ವಿರುದ್ದ ನೇಪಾಳಿಗರು ಪ್ರತಿಭಟಿಸಿದರೆ?

ಫ್ಯಾಕ್ಟ್‌ಚೆಕ್‌: ಚೀನಾ ಪರ ನಿಲುವು ತೆಗೆದುಕೊಂಡ ಒಲಿ ಸರ್ಕಾರದ ವಿರುದ್ದ ನೇಪಾಳಿಗರು ಪ್ರತಿಭಟಿಸಿದರೆ?

ನಾವು ನೇಪಾಳದ ಜನರಿಗೆ ಧನ್ಯವಾದಗಳು ಹೇಳುತ್ತಿದ್ದೇವೆ. ಭಾರತ ಮತ್ತು ನೇಪಾಳ ನಡುವಿನ ಸಹೋದರ ಸಂಬಂಧ ದೀರ್ಘಕಾಲ ಚಿರಾಯುವಾಗಲಿ ಎಂದು ವೈರಲ್ ಸಂದೇಶ ಹೇಳುತ್ತದೆ.

- Advertisement -
- Advertisement -

ಫೇಸ್‌ಬುಕ್‌ನ ಹಲವಾರು ಬಳಕೆದಾರರು ಭಾರಿ ಸಂಖ್ಯೆಯ ಜನರು ಬೀದಿಗಳಲ್ಲಿ ಮೆರವಣಿಗೆ ನಡೆಸುತ್ತಿರುವ 35 ಸೆಕೆಂಡುಗಳ ಕ್ಲಿಪ್ ಅನ್ನು ಪೋಸ್ಟ್ ಮಾಡಿ ’’ಒಲಿ ಸರ್ಕಾರದ ಚೀನಾ ಪರ ನಿಲುವಿನ ವಿರುದ್ಧ ನೇಪಾಳದಲ್ಲಿ ಈ ಬೃಹತ್ ಪ್ರತಿಭಟನೆ ನಡೆಯುತ್ತಿದ” ಎಂದು ಆರೋಪಿಸಿರುವ ಪೋಸ್ಟೊಂದು ವೈರಲ್ ಆಗಿದೆ.

ನೇಪಾಳವು ಇತ್ತೀಚೆಗೆ ಭಾರತೀಯ ಭೂಪ್ರದೇಶದಲ್ಲಿ ನಿರ್ಮಿಸಲಾದ ರಸ್ತೆಯ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿತ್ತು ಹಾಗೂ ಭಾರತೀಯ ಭೂಪ್ರದೇಶಗಳಿರುವ ಹೊಸ ರಾಜಕೀಯ ನಕ್ಷೆಯನ್ನು ಸಧನದಲ್ಲಿ ಅಂಗೀಕರಿಸಿ, ಆ ಭೂಪ್ರದೇಶ ತನ್ನದು ಹಾಗೂ ಅದನ್ನು ಭಾರತ ಬಿಟ್ಟು ಕೊಡಬೇಕು ಎಂದು ಆಗ್ರಹಿಸಿತ್ತು.

ವೈರಲಾದ ಈ ವಿಡಿಯೋ ಫೇಸ್‌ಬುಕ್‌ನಲ್ಲಿ ಹಲವಾರು ಬಳಕೆದಾರರು ಹಂಚಿಕೊಂಡಿದ್ದಾರೆ. ವೀಡಿಯೊದೊಂದಿಗೆ ಬಂಗಾಳಿ ಭಾಷೆಯ ಶೀರ್ಷಿಕೆ, “ಚೀನಾದ ಗುಲಾಮನಂತೆ ವರ್ತಿಸಿದ್ದಕ್ಕಾಗಿ ತಮ್ಮ ಪ್ರಧಾನ ಮಂತ್ರಿಯ ವಿರುದ್ಧ ದಂಗೆ ಮಾಡಲು ನೇಪಾಳದ ಜನರು ಪ್ರಾರಂಭಿಸಿದ್ದಾರೆ. ನಾವು ನೇಪಾಳದ ಜನರಿಗೆ ಧನ್ಯವಾದಗಳು ಹೇಳುತ್ತಿದ್ದೇವೆ. ಭಾರತ ಮತ್ತು ನೇಪಾಳ ನಡುವಿನ ಸಹೋದರ ಸಂಬಂಧ ದೀರ್ಘಕಾಲ ಚಿರಾಯುವಾಗಲಿ. ” ಎಂದು ಹೇಳುತ್ತದೆ.

চীনের হয়ে দালালি করার জন্য নেপালের বাসিন্দাদের বিদ্রোহ শুরু হয়েছে নেপালের প্রধানমন্ত্রীর বিরুদ্ধে. ধন্যবাদ বাদ জানাই নেপালের এই বাসিন্দাদের. ভারত ও নেপালের ভাই -ভাই এই সম্পর্ক অটুট থাকুক. ??????

Posted by Bidhan Kora on Tuesday, June 16, 2020

ಈ ಪ್ರತಿಭಟನೆಯೂ ಕಠ್ಮಂಡುವಿನಲ್ಲಿ ನಡೆದಿದೆಯಾದರೂ ಅದು ಅಲ್ಲಿನ ಸರ್ಕಾರ ಕೊರೊನಾವನ್ನು ನಿಭಾಯಿಸಲು ವಿಫಲವಾಗಿರುವುದಕ್ಕೆ ನಡೆದ ಪ್ರತಿಭಟನೆಯಾಗಿದೆ.

ಪೋಸ್ಟ್‌ಗಳ ಆರ್ಕೈವ್‌ಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ. ಇಷ್ಟೇ ಅಲ್ಲದೆ ಇನ್ನೂ ಹಲವಾರು ಇದೇ ಪೋಸ್ಟನ್ನು ಹಾಕಿದ್ದಾರೆ.

ಫ್ಯಾಕ್ಟ್‌ಚೆಕ್

ಇದೇ ವಿಡಿಯೊವನ್ನು ರಿವರ್ಸ್ ಹುಡುಕಾಟ ಮಾಡಿದಾಗ, ಈ ವಿಡಿಯೋ ಜೂನ್ 11 ರಂದು “ಕಿನಿಮಾ ಟಿವಿ” ಎಂಬ ಯೂಟ್ಯೂಬ್ ಚಾನೆಲ್ ಅಪ್‌ಲೋಡ್ ಮಾಡಿದೆ ಎಂದು ಕಂಡು ಬಂದಿದೆ. ವೀಡಿಯೊದ ಶೀರ್ಷಿಕೆಯಲ್ಲಿ “ಲಾಕ್‌ಡೌನ್‌ ವಿರುದ್ದ, ಕಠ್ಮಂಡುವಿನ ಜನತೆ ಬೀದಿಗಿಳಿದ್ದಾರೆ” ಎಂದಿದೆ.

ಅಷ್ಟೇ ಅಲ್ಲದೆ ಜೂನ್ 11 ರಂದು ನೇಪಾಳದ ಹಿರಿಯ ಪತ್ರಕರ್ತೆ ಮತ್ತು ನಿರೂಪಕಿ ಅನಿತಾ ಬಿಂದು ಕೂಡಾ ಟ್ವೀಟ್ ಮಾಡಿ ಅದೇ ಪ್ರತಿಭಟನೆಯ ಚಿತ್ರಗಳನ್ನು ಹಾಕಿ ಇದು ಸರ್ಕಾರದ ವಿರುದ್ಧ ನೇಪಾಳಿ ಯುವಕರ ದಂಗೆ ಎಂದು ಹೇಳಿದ್ದಾರೆ.

 

ಅಷ್ಟೇ ಅಲ್ಲದೆ ನೇಪಾಳದ ಹಲವಾರು ಸುದ್ದಿ ವೆಬ್‌ಸೈಟ್‌ಗಳು ಮತ್ತು ಯೂಟ್ಯೂಬ್ ಚಾನೆಲ್‌ಗಳಲ್ಲಿನ ಪ್ರತಿಭಟನಾ ಮೆರವಣಿಗೆಯ ಸುದ್ದಿ ವರದಿಗಳು ಬಂದಿದೆ. ವರದಿಯಲ್ಲಿ ಜೂನ್ ಆರಂಭದಲ್ಲಿ ಒಲಿ ಸರ್ಕಾರವು ಕೊರೊನಾ ಸಾಂಕ್ರಾಮಿಕ ರೋಗವನ್ನು ನಿಭಾಯಿಸುವಲ್ಲಿ ವಿಫಲವಾದ ಕಾರಣ ಈ ಪ್ರತಿಭಟನೆ ನಡೆದಿದೆ ಎಂದು ಖಚಿತಡಿಸುತ್ತದೆ.

ಈ ಸುದ್ದಿ ವರದಿಗಳ ಪ್ರಕಾರ, ಜೂನ್ 11 ರಂದು, ಪ್ರಧಾನ ಮಂತ್ರಿಯ ನಿವಾಸದ ಸಮೀಪವಿರುವ ಕಠ್ಮಂಡುವಿನ ಬಲುವಾತಾರ್ ಪ್ರದೇಶಕ್ಕೆ ಮೆರವಣಿಗೆ ನಡೆಸುತ್ತಿದ್ದ ನೂರಾರು ಜನರ ಗುಂಪು ನೇಪಾಳ ಪೊಲೀಸರಿಂದ ತೀವ್ರ ಪ್ರತಿರೋಧವನ್ನು ಎದುರಿಸಿತು, ಅವರು ಪ್ರತಿಭಟನಾಕಾರರ ವಿರುದ್ಧ ಜಲ ಫಿರಂಗಿಗಳನ್ನು ಮತ್ತು ಲಾಠಿಗಳನ್ನು ಬಳಸಿದರು ಎಂದು ಹೇಳುತ್ತದೆ.

ಒಟ್ಟಿಲ್ಲಿ ಈ ಪ್ರತಿಭಟನೆಯೂ ಒಲಿ ಸರ್ಕಾರದ ವಿರುದ್ದವಾಗಿದೆ ಎಂಬುವುದು ನಿಜವಾಗಿದ್ದರೂ, ಫೇಸ್‌ಬುಕ್‌ ವೈರಲ್‌ ಸಂದೇಶದಲ್ಲಿ ಇರುವಂತೆ ಚೀನಾ ಪರವಾಗಿ ನಿಲುವು ತೆಗೆದುಕೊಂಡಿರುವುದಕ್ಕೆ ಅಲ್ಲ ಎಂದು ಇಲ್ಲಿ ನಾವು ಗಮನಿಸಬಹುದು.


ಓದಿ: ದಿಟ ನಾಗರ; ನಾನುಗೌರಿ.ಕಾಮ್ ಫ್ಯಾಕ್ಟ್‌ಚೆಕ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...