Homeಮುಖಪುಟಮಹಿಳೆ ಈ 40 ವಿಷಯಗಳನ್ನು ಹೇಳಿದರೆ ಅದನ್ನು ‘ಗುಡ್‌ ನ್ಯೂಸ್‌’ ಎಂದು ಒಪ್ಪಿಕೊಳ್ಳಿ!

ಮಹಿಳೆ ಈ 40 ವಿಷಯಗಳನ್ನು ಹೇಳಿದರೆ ಅದನ್ನು ‘ಗುಡ್‌ ನ್ಯೂಸ್‌’ ಎಂದು ಒಪ್ಪಿಕೊಳ್ಳಿ!

- Advertisement -
- Advertisement -

ಸಾಮಾನ್ಯವಾಗಿ ಭಾರತೀಯ ಕುಟುಂಬಗಳಲ್ಲಿ ಮಹಿಳೆಯಿಂದ ಬಯಸುವ ‘ಗುಡ್‌ ನ್ಯೂಸ್‌’ ಎಂದರೆ, ತಮ್ಮ ಕುಟುಂಬದ ಮಹಿಳೆ ಗರ್ಭಿಣಿಯಾಗುತ್ತಿರುವ ಸುದ್ದಿಯಾಗಿದೆ. ಆದರೆ ಈ ಆಧುನಿಕ ಯುಗಗಳಲ್ಲಿ ಮಹಿಳೆಯ ಜಗತ್ತು ತನ್ನ ಕುಟಂಬ ಮತ್ತು ಮಕ್ಕಳು ಮಾತ್ರ ಆಗಿ ಉಳಿದಿಲ್ಲ. ಮಹಿಳೆಯ ಪ್ರಪಂಚವು ವಿಶಾಲವಾಗಿ ತೆರೆಯುತ್ತಲೆ ಇದೆ.

She The People(ಶಿ ದ ಪೀಪಲ್) ಎಂಬ ಮಹಿಳಾ ಕೇಂದ್ರಿತ ಇಂಗ್ಲಿಂಷ್‌ ವೆಬ್‌ಸೈಟ್‌, ‘ಗುಡ್‌ ನ್ಯೂಸ್‌’ ಎಂದರೆ ಏನೆಂದು ಮಹಿಳೆಯರೊಂದಿಗೆ ಕೇಳಿದೆ. ಅವರ ಪ್ರಶ್ನೆಗೆ ಬಂದ ಅದ್ಬುತ ಉತ್ತರಗಳನ್ನು ಅದು 40 ಅಂಶಗಳಾಗಿ ನೀಡಿದ್ದು, ಈ ವಿಷಯಗಳನ್ನೂ ಸಮಾಜ ಮಹಿಳೆಯರಿಂದ ಬರುವ ‘ಗುಡ್‌ ನ್ಯೂಸ್‌’ ಎಂದು ಸ್ವೀಕರಿಸಲು ಪ್ರಾರಂಭಿಸಬೇಕು ಎಂದು ಅದು ಹೇಳಿದೆ. ವೆಬ್‌ಸೈಟ್‌ಗೆ ಬಂದ ಉತ್ತರಗಳು ನಾನುಗೌರಿ.ಕಾಂ ಓದುಗರಿಗಾಗಿ ಇಲ್ಲಿ ನೀಡುತ್ತಿದ್ದೇವೆ.

  1. ಕೊನೆಗೂ ವಿಚ್ಛೇದನ ಪಡೆಯುತ್ತಿದ್ದೇನೆ ಮತ್ತು ಇಷ್ಟವಿಲ್ಲದ ವಿವಾಹದಿಂದ ಬಿಡುಗಡೆ ಹೊಂದಿದ್ದೇನೆ.
  2. ನನ್ನ ಆಯ್ಕೆಯ ವ್ಯಕ್ತಿಯೊಂದಿಗೆ ಮದುವೆಯಾಗುತ್ತಿದ್ದೇನೆ.
  3. ನನಗೆ ನನ್ನ ಕನಸಿನ ಕೆಲಸ ಸಿಕ್ಕಿತು.
  4. ನಾನು ಬಯಸಿದಷ್ಟು ಸಂಬಳ ಏರಿಕೆಯಾಯಿತು.
  5. ಕೆಲಸ ಇಷ್ಟ ಇಲ್ಲದಿದ್ದರಿಂದ ಅದನ್ನು ತ್ಯಜಿಸಿದೆ.
  6. ನಾನು ಗರ್ಭಿಣಿಯಾಗಿಲ್ಲ.
  7. ನಾನು ಗರ್ಭಿಣಿ.
  8. ನನ್ನ ಸ್ನೇಹಿತರೊಂದಿಗೆ ಪ್ರವಾಸಕ್ಕೆ ತೆರಳುತ್ತಿದ್ದೇನೆ.
  9. ಪರೀಕ್ಷೆಯಲ್ಲಿ ಉತ್ತೀರ್ಣಳಾದೆ.
  10. ಉನ್ನತ ಅಧ್ಯಯನಕ್ಕಾಗಿ ನಾನು ವಿದೇಶಕ್ಕೆ ಹೋಗುತ್ತಿದ್ದೇನೆ.
    ಇದನ್ನೂ ಓದಿ: ಆಧುನಿಕ ಮಹಿಳೆಯರು ಜನ್ಮ ನೀಡಲು ಬಯಸುತ್ತಿಲ್ಲ, ಇದು ಒಳ್ಳೆಯದಲ್ಲ: ಸಚಿವ ಸುಧಾಕರ್‌ ವಿವಾದಾತ್ಮಕ ಹೇಳಿಕೆ
  11. ಇಷ್ಟವಿಲ್ಲದೆ ನನ್ನ ಸಂಗಾತಿಯೊಂದಿಗೆ ನಾನು ಬ್ರೇಕ್‌ ಅಪ್ ಮಾಡಿಕೊಂಡೆ.
  12. ನನ್ನ ಜೀವನದ ಪ್ರೀತಿಯ ವ್ಯಕ್ತಿಯನ್ನು ಕಂಡುಕೊಂಡೆ.
  13. ನಾಯಿಯನ್ನು ದತ್ತು ತೆಗೆದುಕೊಂಡೆ.
  14. ನಾನು ಮನೆಯನ್ನು ಖರೀದಿಸಿದೆ.
  15. ನಾನು ಪ್ರೀತಿಸುವ ವ್ಯಕ್ತಿಗೆ ನಾನು ಪ್ರಪೋಸ್‌ ಮಾಡಿದೆ.
  16. ನಾನು ಪ್ರೀತಿಸುವ ವ್ಯಕ್ತಿ ನನಗೆ ಪ್ರಪೋಸ್ ಮಾಡಿದ.
  17. ನನಗಾಗಿ ಒಂದು ಕಾರನ್ನು ಖರೀದಿಸಿದೆ.
  18. ಮಗುವನ್ನು ದತ್ತು ತೆಗೆದುಕೊಳ್ಳುತ್ತಿದ್ದೇನೆ.
  19. ಅಡುಗೆ ಮಾಡುವುದನ್ನು ಕಲಿತೆ.
  20. ನನಗೋಸ್ಕರ ನನ್ನ ಕುಟುಂಬದ ಎದುರು ನಿಲ್ಲಬಲ್ಲೆ.
    ಇದನ್ನೂ ಓದಿ: ಮುಂದಿನ ಚುನಾವಣೆಯಲ್ಲಿ ಮಹಿಳೆಯರಿಗೆ 30-35 ಸ್ಥಾನ ಮೀಸಲು: ಎಚ್.ಡಿ.ಕುಮಾರಸ್ವಾಮಿ
  21. ನನ್ನ ಮೊದಲ ಪುಸ್ತಕ ಬರೆಯಲು ಆರಂಭಿಸಿದೆ.
  22. ನನ್ನ ಮೊದಲ ಉದ್ಯೋಗದ ಸಂದರ್ಶನಕ್ಕೆ ಹೋಗುತ್ತಿದ್ದೇನೆ.
  23. ಕೊನೆಗೂ ನನ್ನನ್ನು ನಾನು ಪ್ರೀತಿಸಲು ಕಲಿಯುತ್ತಿದ್ದೇನೆ.
  24. ನಾನು ಎಂದಿಗೂ ಮದುವೆಯಾಗುವುದಿಲ್ಲ ಎಂಬ ನಿರ್ಧಾರವನ್ನು ನನ್ನ ಪೋಷಕರು ಒಪ್ಪಿಕೊಂಡಿದ್ದಾರೆ.
  25. ಹೊಸ ಭಾಷೆಯನ್ನು ಕಲಿಯಲು ಆರಂಭಿಸಿದೆ.
  26. ನನಗೆ ಕಿರುಕುಳ ನೀಡಿದ ವ್ಯಕ್ತಿಗೆ ನಾನು ತಕ್ಕ ಪಾಠ ಕಲಿಸಿದೆ.
  27. ಪ್ರತಿದಿನ ಹೆಚ್ಚು ಹೆಚ್ಚು ಪಾಸಿಟಿವ್‌ ಆಗುತ್ತಿದ್ದೇನೆ.
  28. ನಾನು ಜೀವನದಲ್ಲಿ ಏನು ಮಾಡಬೇಕೆಂದು ಯೋಚಿಸಲು ವಿರಾಮ ತೆಗೆದುಕೊಳ್ಳುತ್ತಿದ್ದೇನೆ.
  29. ಮಕ್ಕಳನ್ನು ಬೆಳೆಸಲು ನಾನು ನನ್ನ ಕೆಲಸವನ್ನು ಬಿಟ್ಟೆ.
  30. ನಾನು ಅವಿವಾಹಿತಳಾಗಿದ್ದೇನೆ, ಯಾಕೆಂದರೆ ನನಗೆ ಸರಿಯಾದ ವ್ಯಕ್ತಿ ಸಿಗಲಿಲ್ಲ.
    ಇದನ್ನೂ ಓದಿ: ಸುಪ್ರೀಂ ತೀರ್ಪು ಎಫೆಕ್ಟ್‌‌: ಅವಿವಾಹಿತ ಮಹಿಳೆಯರಿಗೆ ರಾಷ್ಟ್ರೀಯ ರಕ್ಷಣಾ, ನೌಕಾ ಅಕಾಡೆಮಿ ಪರೀಕ್ಷೆಗೆ ಯುಪಿಎಸ್‌ಸಿ ಅನುಮತಿ
  31. ನನ್ನ ಮೊದಲ ಸಂಬಳವನ್ನು ಪಡೆದುಕೊಂಡೆ.
  32. ನನ್ನ ಕುಟುಂಬ ನಾನು ಮತ್ತು ನನ್ನ ಸಂಗಾತಿ ಮಾತ್ರ.
  33. ನನ್ನ ಮಾನಸಿಕ ಆರೋಗ್ಯ ಸಮಸ್ಯೆಗಳನ್ನು ನಿಭಾಯಿಸಲು ನಾನು ನನ್ನ ಅತ್ಯುತ್ತಮ ಪ್ರಯತ್ನ ಮಾಡುತ್ತಿದ್ದೇನೆ.
  34. ನಾನು ಕೊನೆಗೂ ವೈದ್ಯನನ್ನು ಭೇಟಿಯಾಗುತ್ತಿದ್ದೇನೆ.
  35. ನನ್ನ ಹೆತ್ತವರ ಬಳಿ ನಾನು ಸಲಿಂಗಕಾಮಿ ಎಂದು ಹೇಳಿದೆ.
  36. ಹೌದು, ನನಗೆ ಲೈಂಗಿಕ ಆಸಕ್ತಿ ಇಲ್ಲ ಮತ್ತು ನಾನು ಅದರ ಬಗ್ಗೆ ನಾಚಿಕೆಪಡುವುದಿಲ್ಲ.
  37. ನಾನು ಲೈಂಗಿಕಾಸಕ್ತಿ ಇಲ್ಲದ ವಿವಾಹದಿಂದ ಹೊರಗಿದ್ದೇನೆ.
  38. ನನ್ನ ‘ಪ್ಯಾಷನ್‌’(passion)ಗಾಗಿ ನನ್ನ ಕೆಲಸವನ್ನು ತ್ಯಜಿಸಿದೆ.
  39. ನಾನು ಶೀಘ್ರದಲ್ಲೇ ನನ್ನ ಸ್ವಂತ ವ್ಯವಹಾರವನ್ನು ಪ್ರಾರಂಭಿಸುತ್ತೇನೆ.
  40. ನಾನು ಸ್ಟೇಜ್ ಫಿಯರ್‌ನಿಂದ(stage fear) ಹೊರಬಂದೆ.

ಇದನ್ನೂ ಓದಿ: ಅಲ್ಬೇನಿಯಾ ದಾಖಲೆ – ದೇಶದ ಸಚಿವ ಸಂಪುಟದಲ್ಲಿ 70.5% ಮಹಿಳೆಯರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...