Homeರಾಷ್ಟ್ರೀಯಹೊಸ GST ದರ ಜಾರಿ: ಯಾವುದು ದುಬಾರಿಯಾಗಲಿವೆ? | ಸಂಕ್ಷಿಪ್ತ ವಿವರಣೆ

ಹೊಸ GST ದರ ಜಾರಿ: ಯಾವುದು ದುಬಾರಿಯಾಗಲಿವೆ? | ಸಂಕ್ಷಿಪ್ತ ವಿವರಣೆ

ಮೋದಿ ನೇತೃತ್ವದ ಒಕ್ಕೂಟ ಸರ್ಕಾರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಅಧ್ಯಕ್ಷತೆಯಲ್ಲಿ ಈ ನಿರ್ಧಾರ ಮಾಡಲಾಗಿತ್ತು

- Advertisement -
- Advertisement -

ಮೋದಿ ನೇತೃತ್ವದ ಒಕ್ಕೂಟ ಸರ್ಕಾರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಅಧ್ಯಕ್ಷತೆಯಲ್ಲಿ ಕಳೆದ ತಿಂಗಳು ನಡೆದ ಜಿಎಸ್‌ಟಿ ಕೌನ್ಸಿಲ್‌ನ 47 ನೇ ಸಭೆಯ ನಂತರ ನಿರ್ಧರಿಸಲಾಗಿರುವ ಹೊಸ ಸರಕು ಮತ್ತು ಸೇವಾ ತೆರಿಗೆ (GST) ದರಗಳು ಸೋಮವಾರದಿಂದ ಜಾರಿಗೆ ಬಂದಿವೆ. ಇನ್ನು ಮುಂದೆ ಜನರು ಪ್ಯಾಕ್ ಮಾಡಿದ ಆಹಾರ ಪದಾರ್ಥಗಳ ಮೇಲೆ ಹೆಚ್ಚಿನ ಜಿಎಸ್‌ಟಿಯನ್ನು ಪಾವತಿಸಬೇಕಾಗುತ್ತದೆ.

ದಿನನಿತ್ಯದ ಅಗತ್ಯ ವಸ್ತುಗಳ ಮೇಲೂ ಜಿಎಸ್‌ಟಿ ಪಾವತಿಸಬೇಕಾಗಿದ್ದು, ಇದರಿಂದಾಗಿ ಬೆಲೆಗಳು ಏರಿಕೆಯಾಗಲಿದೆ. ಇಂದಿನಿಂದ ಜಾರಿಗೆ ಬರಲಿರುವ ಹೊಸ ಜಿಎಸ್‌ಟಿ ದರಗಳೊಂದಿಗೆ ಹೋಟೆಲ್ ರೂಂಗಳು ಮತ್ತು ಬ್ಯಾಂಕ್ ಸೇವೆಗಳು ದುಬಾರಿಯಾಗಲಿದ್ದು, ಎಲೆಕ್ಟ್ರಾನಿಕ್ ವಾಹನಗಳ ಮೇಲಿನ ಜಿಎಸ್‌ಟಿ ದರವನ್ನು 5%ರಷ್ಟು ಕಡಿತಗೊಳಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಒಕ್ಕೂಟ ಸರ್ಕಾರದ ಹಣಕಾಸು ಸಚಿವೆ ನಿರ್ಮಲಾ ಸೀತಾರ್ಮನ್ ನೇತೃತ್ವದ GST ಕೌನ್ಸಿಲ್ ಈ ನಿರ್ಧಾರವನ್ನು ತೆಗೆದುಕೊಂಡಿದೆ. ಹಲವಾರು ಸರಕು ಮತ್ತು ಸೇವೆಗಳಿಗೆ ಹೊಸ ತೆರಿಗೆಗಳು ಜಾರಿಗೆ ಬಂದಿವೆ. ಯಾವುದು ದುಬಾರಿ ಮತ್ತು ಅಗ್ಗವಾಗಿದೆ ಎಂಬುದನ್ನು ಕೆಳಗೆ ಪರಿಶೀಲಿಸಿ:

ಇಂದಿನಿಂದ ಯಾವುದು ದುಬಾರಿಯಾಗಲಿದೆ?

  • ಗೋಧಿ ಹಿಟ್ಟು, ಪನೀರ್ ಮತ್ತು ಮೊಸರು ಸೇರಿದಂತೆ ಪ್ಯಾಕ್ ಮಾಡಿ ಲೇಬಲ್ ಮಾಡಿದ ಆಹಾರ ಪದಾರ್ಥಗಳ ಮೇಲೆ 5% ಜಿಎಸ್‌ಟಿ ಅನ್ವಯ. ಈ ಹಿಂದೆ ಅದಕ್ಕೆ ಜಿಎಸ್‌ಟಿ ಇರಲಿಲ್ಲ.
  • 5,000 ಕ್ಕಿಂತ ಹೆಚ್ಚು ಬಾಡಿಗೆ ಇರುವ ಆಸ್ಪತ್ರೆ ಕೊಠಡಿಗಳ ಮೇಲೆ 5% GST ಅನ್ವಯಿಸುತ್ತದೆ.
  • ಟೆಟ್ರಾ ಪ್ಯಾಕ್‌ ಮಾಡಲಾಗಿರುವ ಆಹಾರಗಳ ಮೇಲೆ 18% ಜಿಎಸ್‌ಟಿ ವಿಧಿಸಲಾಗುತ್ತದೆ.
  • ಅಟ್ಲಾಸ್‌ಗಳನ್ನು ಒಳಗೊಂಡಂತೆ ನಕ್ಷೆಗಳು ಮತ್ತು ಚಾರ್ಟ್‌ಗಳ ಮೇಲೆ 12% ಜಿಎಸ್‌ಟಿ ವಿಧಿಸಲಾಗುತ್ತದೆ.
  • ಚೆಕ್‌ಗಳ ವಿತರಣೆಗೆ ಬ್ಯಾಂಕ್‌ಗಳು ವಿಧಿಸುವ ಶುಲ್ಕದ ಮೇಲೆ 18% ಜಿಎಸ್‌ಟಿ ವಿಧಿಸಲಾಗುತ್ತದೆ.

    ಇದನ್ನೂ ಓದಿ: ಬೆಲೆ ಏರಿಕೆ ವಿರುದ್ಧ ಶಿವ-ಪಾರ್ವತಿ ವೇಷದಲ್ಲಿ ಬೀದಿನಾಟಕ: ವ್ಯಕ್ತಿಯ ಬಂಧನ

  • ಪ್ರಿಂಟಿಂಗ್, ರೈಟಿಂಗ್, ಡ್ರಾಯಿಂಗ್ ಇಂಕ್‌ಗಳು ಮೇಲಿನ ಜಿಎಸ್‌ಟಿ ದರವನ್ನು 12% ದಿಂದ 18%ಕ್ಕೆ ಹೆಚ್ಚಿಸಲಾಗಿದೆ.
  • ಬ್ಲೇಡ್‌ಗಳನ್ನು ಕತ್ತರಿಸುವ ಚಾಕುಗಳು, ಪೇಪರ್ ಕತ್ತರಿಸುವ ಚಾಕುಗಳ ಮೇಲಿನ ಜಿಎಸ್‌ಟಿ ದರವನ್ನು 12% ದಿಂದ 18%ಕ್ಕೆ ಹೆಚ್ಚಿಸಲಾಗಿದೆ.
  • ಪೆನ್ಸಿಲ್ ಶಾರ್ಪನರ್‌ಗಳ ಜಿಎಸ್‌ಟಿ ದರವನ್ನು 12% ದಿಂದ 18%ಕ್ಕೆ ಹೆಚ್ಚಿಸಲಾಗಿದೆ.
  • ಎಲ್‌ಇಡಿ ಬಲ್ಬ್‌ಗಳ ಜಿಎಸ್‌ಟಿ ದರವನ್ನು 12% ದಿಂದ 18%ಕ್ಕೆ ಹೆಚ್ಚಿಸಲಾಗಿದೆ.
  • ಡ್ರಾಯಿಂಗ್ ಮತ್ತು ಮಾರ್ಕರ್‌ ಉಪಕರಣಗಳ ಮೇಲಿನ ಜಿಎಸ್‌ಟಿ ದರಗಳನ್ನು ಹಿಂದಿನ 12% ದಿಂದ 18% ಕ್ಕೆ ಹೆಚ್ಚಿಸಲಾದಿದೆ.
  • ಸೋಲಾರ್ ವಾಟರ್ ಹೀಟರ್‌ಗಳ ಮೇಲಿನ ಜಿಎಸ್‌ಟಿಯನ್ನು 5% ದಿಂದ 12% ಕ್ಕೆ ಹೆಚ್ಚಿಸಲಾಗಿದೆ.
  • ರಸ್ತೆಗಳು, ಸೇತುವೆಗಳು, ರೈಲ್ವೇಗಳು, ಮೆಟ್ರೋ, ಎಫ್ಲುಯೆಂಟ್ ಟ್ರೀಟ್ಮೆಂಟ್ ಪ್ಲಾಂಟ್‌ಗಳು ಮತ್ತು ಸ್ಮಶಾನಗಳ ಕೆಲಸದ ಒಪ್ಪಂದಗಳು ಸೇರಿದಂತೆ ಈ ಎಲ್ಲಾ ಸೇವೆಗಳ ಜಿಎಸ್‌ಟಿಯನ್ನು 12% ದಿಂದ 18% ಕ್ಕೆ ಹೆಚ್ಚಿಸಲಾಗಿವೆ.

ಇದನ್ನೂ ಓದಿ: ವಿಶ್ಲೇಷಣೆ; ಬೆಲೆ ಏರಿಕೆ ಎಂಬ ಬೆಂಕಿ

ಅಗ್ಗ ಯಾವುದು?

  • ರೋಪ್‌ವೇಗಳ ಮೂಲಕ ಸರಕು ಮತ್ತು ಪ್ರಯಾಣಿಕರ ಸಾಗಣೆಯ ಮೇಲಿನ ತೆರಿಗೆಗಳನ್ನು 12% ದಿಂದ 5%ಕ್ಕೆ ಕಡಿತಗೊಳಿಸಲಾಗುತ್ತದೆ.
  • ಈಶಾನ್ಯ ರಾಜ್ಯಗಳು ಮತ್ತು ಬಂಗಾಳದ ಬಾಗ್ಡೋಗ್ರಾದಿಂದ ಎಕಾನಮಿ ವರ್ಗದಲ್ಲಿ ವಿಮಾನದ ಮೂಲಕ ಪ್ರಯಾಣಿಕರ ಸಾಗಣೆಗೆ ಜಿಎಸ್‌ಟಿ ವಿನಾಯಿತಿ ನೀಡಲಾಗುತ್ತದೆ.
  • ಟ್ರಕ್‌ಗಳು ಮತ್ತು ಸರಕು ಸಾಗಣೆಗಳ ಬಾಡಿಗೆಗೆ (ಇಂಧನದ ವೆಚ್ಚವನ್ನು ಒಳಗೊಂಡಿರುವಲ್ಲಿ) ಜಿಎಸ್‌ಟಿಯನ್ನು 18% ದಿಂದ 12% ಕ್ಕೆ ಕಡಿತಗೊಳಿಸಲಾಗುತ್ತದೆ.
  • ಎಲೆಕ್ಟ್ರಿಕ್ ವಾಹನಗಳು ಐದು ಶೇಕಡಾ ರಿಯಾಯಿತಿ ಜಿಎಸ್‌ಟಿ ದರಕ್ಕೆ ಅರ್ಹವಾಗಿರುತ್ತವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...