Homeರಾಜಕೀಯಮೋದಿಯನ್ನು ಹೊಗಳುವ ಭರದಲ್ಲಿ, ‘ಮೆಕಾಲೆ ಶಿಕ್ಷಣ ನೀತಿ’ಯನ್ನು ಗುಲಾಮ ಮನಸ್ಥಿತಿಯ ಪರಂಪರೆ ಎಂದ ಶಶಿ ತರೂರ್ 

ಮೋದಿಯನ್ನು ಹೊಗಳುವ ಭರದಲ್ಲಿ, ‘ಮೆಕಾಲೆ ಶಿಕ್ಷಣ ನೀತಿ’ಯನ್ನು ಗುಲಾಮ ಮನಸ್ಥಿತಿಯ ಪರಂಪರೆ ಎಂದ ಶಶಿ ತರೂರ್ 

- Advertisement -
- Advertisement -

ಇತ್ತೀಚೆಗೆ ಕಾಂಗ್ರೆಸ್ ನಿಂದ ಅಂತರ ಕಾಯ್ದುಕೊಂಡಿರುವ ಸಂಸದ ಶಶಿ ತರೂರ್ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಹಾಡಿ ಹೊಗಳುವ ಮೂಲಕ ಪಕ್ಷದ ವರಿಷ್ಠರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಶಶಿ ತರೂರ್, ಕಳೆದ ರಾತ್ರಿ ಇಂಡಿಯನ್ ಎಕ್ಸ್ ಪ್ರೆಸ್ ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಿದ್ದ ರಾಮನಾಥ ಗೋಯೆಂಕಾ ಉಪನ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದೆ. ಅಲ್ಲಿ ಪ್ರಧಾನ ಮಂತ್ರಿಗಳು “ಅಭಿವೃದ್ಧಿಗೆ ಭಾರತದ ರಚನಾತ್ಮಕ ಅಸಹನೆ ಮತ್ತು ವಸಾಹತುಶಾಹಿ ನಂತರದ ಮನಸ್ಥಿತಿಯ ಕುರಿತು ಮಾತನಾಡಿದರು. ಭಾರತ ಇನ್ನು ಮುಂದೆ ಕೇವಲ ‘ಉದಯೋನ್ಮುಖ ಮಾರುಕಟ್ಟೆ’ ಅಲ್ಲ, ಆದರೆ ಜಗತ್ತಿಗೆ ‘ಉದಯೋನ್ಮುಖ ಮಾದರಿ’ ಎಂದು ಪ್ರಧಾನಿ ಒತ್ತಿ ಹೇಳಿದರು.

ಎಲ್ಲಾ ಸಂದರ್ಭದಲ್ಲೂ ಚುನಾವಣಾ ಮನಸ್ಥಿತಿಯಲ್ಲಿರುತ್ತಾರೆ ಎಂಬುದು ಸಾಮಾನ್ಯವಾಗಿ ನನ್ನ ವಿರುದ್ಧದ ಆರೋಪವಾಗಿದೆ ಎಂದು ಪ್ರಧಾನಿ ಹೇಳಿದ್ದಾರೆ. ಆದರೆ ಅವರು ನಿಜವಾಗಿಯೂ ಜನರ ಸಮಸ್ಯೆಗಳನ್ನು ಪರಿಹರಿಸಲು ‘ಭಾವನಾತ್ಮಕ ಮನಸ್ಥಿತಿ’ಯಲ್ಲಿರುತ್ತಾರೆ ಎಂದು ಶಶಿ ತರೂರ್ ಹೇಳಿದ್ದಾರೆ.

ಭಾರತದಲ್ಲಿ ಶಿಕ್ಷಣದ ಮೇಲೆ ವಸಾಹತುಶಾಹಿಯ ಪ್ರಭಾವದ ಮೇಲೆ ಪ್ರಧಾನಿ ಭಾಷಣ ಕೇಂದ್ರಿಕೃತವಾಗಿತ್ತು. ಭಾಷಣದ ಹೆಚ್ಚಿನ ಭಾಗವು ಮೆಕಾಲೆ ಅವರ 200 ವರ್ಷಗಳ “ಗುಲಾಮ ಮನಸ್ಥಿತಿ”ಯ ಪರಂಪರೆಯನ್ನು ಉರುಳಿಸಲು ಮೀಸಲಾಗಿತ್ತು. ಭಾರತದ ಪರಂಪರೆ, ಭಾಷೆಗಳು ಮತ್ತು ಜ್ಞಾನ ವ್ಯವಸ್ಥೆಗಳಲ್ಲಿ ಹೆಮ್ಮೆಯನ್ನು ಪುನರ್ ಸಾಧಿಸಲು 10 ವರ್ಷಗಳ ರಾಷ್ಟ್ರೀಯ ಧ್ಯೇಯಕ್ಕಾಗಿ ಪ್ರಧಾನಿ ಮೋದಿ ಮನವಿ ಮಾಡಿದರು ಎಂದು ಶಶಿ ತರೂರ್ ಬರೆದುಕೊಂಡಿದ್ದಾರೆ.

ಒಟ್ಟಾರೆಯಾಗಿ, ಪ್ರಧಾನ ಮಂತ್ರಿಯವರ ಭಾಷಣವು ಆರ್ಥಿಕ ದೃಷ್ಟಿಕೋನ ಮತ್ತು ಸಂಸ್ಕೃತಿ ರಕ್ಷಣೆಗೆ ಕರೆಯಾಗಿತ್ತು. ದೇಶದ ಪ್ರಗತಿಯಾಗಿ ಹಗಲಿರುಳು ಶ್ರಮಿಸುವಂತೆ ಕರೆ ನೀಡಿದರು. ತೀವ್ರ ಶೀತ ಇದ್ದರೂ ಪ್ರಧಾನಿ ಮೋದಿ ಅವರ ಭಾಷಣವನ್ನು ಪ್ರೇಕ್ಷಕರು ಸಂತೋಷದಿಂದ ಕೇಳಿದರು ಎಂದು ತರೂರ್ ಬರೆದುಕೊಂಡಿದ್ದಾರೆ. ವೇದಿಕೆಯಲ್ಲಿ ಬಿಜೆಪಿ ನಾಯಕ ರವಿಶಂಕರ್ ಪ್ರಸಾದ್ ಎಡಭಾಗದಲ್ಲಿ ಶಶಿ ತರೂರ್ ಕುಳಿತಿರುವ ವಿಡಿಯೋಗಳು ವೈರಲ್ ಆಗಿವೆ.

ಶಶಿ ತರೂರ್ ಪ್ರಧಾನಿಯನ್ನು ಹೊಗಳಿ ಮಾತನಾಡಿರುವುದು ಇದೇ ಮೊದಲೇನಲ್ಲಾ. ಈ ಹಿಂದೆ ಹಲವು ಬಾರಿ ಪ್ರಧಾನಿ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಕಾಂಇತ್ತೀಚೆಗೆ ಕಾಂಗ್ರೆಸ್ ನಿಂದ ಅಂತರ ಕಾಯ್ದುಕೊಂಡಿರುವ ಸಂಸದ ಶಶಿ ತರೂರ್ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಹಾಡಿ ಹೊಗಳುವ ಮೂಲಕ ಪಕ್ಷದ ವರಿಷ್ಠರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಶಶಿ ತರೂರ್, ಕಳೆದ ರಾತ್ರಿ ಇಂಡಿಯನ್ ಎಕ್ಸ್ ಪ್ರೆಸ್ ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಿದ್ದ ರಾಮನಾಥ ಗೋಯೆಂಕಾ ಉಪನ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದೆ. ಅಲ್ಲಿ ಪ್ರಧಾನ ಮಂತ್ರಿಗಳು “ಅಭಿವೃದ್ಧಿಗೆ ಭಾರತದ ರಚನಾತ್ಮಕ ಅಸಹನೆ ಮತ್ತು ವಸಾಹತುಶಾಹಿ ನಂತರದ ಮನಸ್ಥಿತಿಯ ಕುರಿತು ಮಾತನಾಡಿದರು. ಭಾರತ ಇನ್ನು ಮುಂದೆ ಕೇವಲ ‘ಉದಯೋನ್ಮುಖ ಮಾರುಕಟ್ಟೆ’ ಅಲ್ಲ, ಆದರೆ ಜಗತ್ತಿಗೆ ‘ಉದಯೋನ್ಮುಖ ಮಾದರಿ’ ಎಂದು ಪ್ರಧಾನಿ ಒತ್ತಿ ಹೇಳಿದರು.

ಎಲ್ಲಾ ಸಂದರ್ಭದಲ್ಲೂ ಚುನಾವಣಾ ಮನಸ್ಥಿತಿಯಲ್ಲಿರುತ್ತಾರೆ ಎಂಬುದು ಸಾಮಾನ್ಯವಾಗಿ ನನ್ನ ವಿರುದ್ಧದ ಆರೋಪವಾಗಿದೆ ಎಂದು ಪ್ರಧಾನಿ ಹೇಳಿದ್ದಾರೆ. ಆದರೆ ಅವರು ನಿಜವಾಗಿಯೂ ಜನರ ಸಮಸ್ಯೆಗಳನ್ನು ಪರಿಹರಿಸಲು ‘ಭಾವನಾತ್ಮಕ ಮನಸ್ಥಿತಿ’ಯಲ್ಲಿರುತ್ತಾರೆ ಎಂದು ಶಶಿ ತರೂರ್ ಹೇಳಿದ್ದಾರೆ.

ಭಾರತದಲ್ಲಿ ಶಿಕ್ಷಣದ ಮೇಲೆ ವಸಾಹತುಶಾಹಿಯ ಪ್ರಭಾವದ ಮೇಲೆ ಪ್ರಧಾನಿ ಭಾಷಣ ಕೇಂದ್ರಿಕೃತವಾಗಿತ್ತು. ಭಾಷಣದ ಹೆಚ್ಚಿನ ಭಾಗವು ಮೆಕಾಲೆ ಅವರ 200 ವರ್ಷಗಳ “ಗುಲಾಮ ಮನಸ್ಥಿತಿ”ಯ ಪರಂಪರೆಯನ್ನು ಉರುಳಿಸಲು ಮೀಸಲಾಗಿತ್ತು. ಭಾರತದ ಪರಂಪರೆ, ಭಾಷೆಗಳು ಮತ್ತು ಜ್ಞಾನ ವ್ಯವಸ್ಥೆಗಳಲ್ಲಿ ಹೆಮ್ಮೆಯನ್ನು ಪುನರ್ ಸಾಧಿಸಲು 10 ವರ್ಷಗಳ ರಾಷ್ಟ್ರೀಯ ಧ್ಯೇಯಕ್ಕಾಗಿ ಪ್ರಧಾನಿ ಮೋದಿ ಮನವಿ ಮಾಡಿದರು ಎಂದು ಶಶಿ ತರೂರ್ ಬರೆದುಕೊಂಡಿದ್ದಾರೆ.

ಒಟ್ಟಾರೆಯಾಗಿ, ಪ್ರಧಾನ ಮಂತ್ರಿಯವರ ಭಾಷಣವು ಆರ್ಥಿಕ ದೃಷ್ಟಿಕೋನ ಮತ್ತು ಸಂಸ್ಕೃತಿ ರಕ್ಷಣೆಗೆ ಕರೆಯಾಗಿತ್ತು. ದೇಶದ ಪ್ರಗತಿಯಾಗಿ ಹಗಲಿರುಳು ಶ್ರಮಿಸುವಂತೆ ಕರೆ ನೀಡಿದರು. ತೀವ್ರ ಶೀತ ಇದ್ದರೂ ಪ್ರಧಾನಿ ಮೋದಿ ಅವರ ಭಾಷಣವನ್ನು ಪ್ರೇಕ್ಷಕರು ಸಂತೋಷದಿಂದ ಕೇಳಿದರು ಎಂದು ತರೂರ್ ಬರೆದುಕೊಂಡಿದ್ದಾರೆ. ವೇದಿಕೆಯಲ್ಲಿ ಬಿಜೆಪಿ ನಾಯಕ ರವಿಶಂಕರ್ ಪ್ರಸಾದ್ ಎಡಭಾಗದಲ್ಲಿ ಶಶಿ ತರೂರ್ ಕುಳಿತಿರುವ ವಿಡಿಯೋಗಳು ವೈರಲ್ ಆಗಿವೆ.

ಶಶಿ ತರೂರ್ ಪ್ರಧಾನಿಯನ್ನು ಹೊಗಳಿ ಮಾತನಾಡಿರುವುದು ಇದೇ ಮೊದಲೇನಲ್ಲಾ. ಈ ಹಿಂದೆ ಹಲವು ಬಾರಿ ಪ್ರಧಾನಿ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಕಾಂಗ್ರೆಸ್ ಕೆಂಗಣ್ಣಿಗೆ ಗುರಿಯಾಗಿದ್ದರು. ಏಫ್ರಿಲ್ 14ರ ಪಹಲ್ಗಾಮ್ ದಾಳಿ ನಂತರ ವಿದೇಶಕ್ಕೆ ತೆರಳಿದ ನಿಯೋಗದಲ್ಲಿ ಶಶಿ ತರೂರ್ ಕಾಣಿಸಿಕೊಂಡ ನಂತರ ಕಾಂಗ್ರೆಸ್ ಹಾಗೂ ಅವರ ನಡುವಿನ ಸಂಬಂಧ ಬಹಳಷ್ಟು ಹದಗೆಟ್ಟಿದ್ದು, ಶಶಿ ತರೂರ್ ಬಿಜೆಪಿ ಸೇರ್ಪಡೆಯಾಗ್ತಾರಾ ಎನ್ನುವ ಚರ್ಚೆಗಳು ರಾಜಕೀಯ ಕ್ಷೇತ್ರದಲ್ಲಿ ನಡೆಯುತ್ತಿವೆ. ಗ್ರೆಸ್ ಕೆಂಗಣ್ಣಿಗೆ ಗುರಿಯಾಗಿದ್ದರು. ಏಫ್ರಿಲ್ 14ರ ಪಹಲ್ಗಾಮ್ ದಾಳಿ ನಂತರ ವಿದೇಶಕ್ಕೆ ತೆರಳಿದ ನಿಯೋಗದಲ್ಲಿ ಶಶಿ ತರೂರ್ ಕಾಣಿಸಿಕೊಂಡ ನಂತರ ಕಾಂಗ್ರೆಸ್ ಹಾಗೂ ಅವರ ನಡುವಿನ ಸಂಬಂಧ ಬಹಳಷ್ಟು ಹದಗೆಟ್ಟಿದ್ದು, ಶಶಿ ತರೂರ್ ಬಿಜೆಪಿ ಸೇರ್ಪಡೆಯಾಗ್ತಾರಾ ಎನ್ನುವ ಚರ್ಚೆಗಳು ರಾಜಕೀಯ ಕ್ಷೇತ್ರದಲ್ಲಿ ನಡೆಯುತ್ತಿವೆ. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ BJP ಗೆಲುವು SIR ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...