Homeರಾಜಕೀಯಮೋದಿಯನ್ನು ಹೊಗಳುವ ಭರದಲ್ಲಿ, ‘ಮೆಕಾಲೆ ಶಿಕ್ಷಣ ನೀತಿ’ಯನ್ನು ಗುಲಾಮ ಮನಸ್ಥಿತಿಯ ಪರಂಪರೆ ಎಂದ ಶಶಿ ತರೂರ್ 

ಮೋದಿಯನ್ನು ಹೊಗಳುವ ಭರದಲ್ಲಿ, ‘ಮೆಕಾಲೆ ಶಿಕ್ಷಣ ನೀತಿ’ಯನ್ನು ಗುಲಾಮ ಮನಸ್ಥಿತಿಯ ಪರಂಪರೆ ಎಂದ ಶಶಿ ತರೂರ್ 

- Advertisement -
- Advertisement -

ಇತ್ತೀಚೆಗೆ ಕಾಂಗ್ರೆಸ್ ನಿಂದ ಅಂತರ ಕಾಯ್ದುಕೊಂಡಿರುವ ಸಂಸದ ಶಶಿ ತರೂರ್ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಹಾಡಿ ಹೊಗಳುವ ಮೂಲಕ ಪಕ್ಷದ ವರಿಷ್ಠರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಶಶಿ ತರೂರ್, ಕಳೆದ ರಾತ್ರಿ ಇಂಡಿಯನ್ ಎಕ್ಸ್ ಪ್ರೆಸ್ ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಿದ್ದ ರಾಮನಾಥ ಗೋಯೆಂಕಾ ಉಪನ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದೆ. ಅಲ್ಲಿ ಪ್ರಧಾನ ಮಂತ್ರಿಗಳು “ಅಭಿವೃದ್ಧಿಗೆ ಭಾರತದ ರಚನಾತ್ಮಕ ಅಸಹನೆ ಮತ್ತು ವಸಾಹತುಶಾಹಿ ನಂತರದ ಮನಸ್ಥಿತಿಯ ಕುರಿತು ಮಾತನಾಡಿದರು. ಭಾರತ ಇನ್ನು ಮುಂದೆ ಕೇವಲ ‘ಉದಯೋನ್ಮುಖ ಮಾರುಕಟ್ಟೆ’ ಅಲ್ಲ, ಆದರೆ ಜಗತ್ತಿಗೆ ‘ಉದಯೋನ್ಮುಖ ಮಾದರಿ’ ಎಂದು ಪ್ರಧಾನಿ ಒತ್ತಿ ಹೇಳಿದರು.

ಎಲ್ಲಾ ಸಂದರ್ಭದಲ್ಲೂ ಚುನಾವಣಾ ಮನಸ್ಥಿತಿಯಲ್ಲಿರುತ್ತಾರೆ ಎಂಬುದು ಸಾಮಾನ್ಯವಾಗಿ ನನ್ನ ವಿರುದ್ಧದ ಆರೋಪವಾಗಿದೆ ಎಂದು ಪ್ರಧಾನಿ ಹೇಳಿದ್ದಾರೆ. ಆದರೆ ಅವರು ನಿಜವಾಗಿಯೂ ಜನರ ಸಮಸ್ಯೆಗಳನ್ನು ಪರಿಹರಿಸಲು ‘ಭಾವನಾತ್ಮಕ ಮನಸ್ಥಿತಿ’ಯಲ್ಲಿರುತ್ತಾರೆ ಎಂದು ಶಶಿ ತರೂರ್ ಹೇಳಿದ್ದಾರೆ.

ಭಾರತದಲ್ಲಿ ಶಿಕ್ಷಣದ ಮೇಲೆ ವಸಾಹತುಶಾಹಿಯ ಪ್ರಭಾವದ ಮೇಲೆ ಪ್ರಧಾನಿ ಭಾಷಣ ಕೇಂದ್ರಿಕೃತವಾಗಿತ್ತು. ಭಾಷಣದ ಹೆಚ್ಚಿನ ಭಾಗವು ಮೆಕಾಲೆ ಅವರ 200 ವರ್ಷಗಳ “ಗುಲಾಮ ಮನಸ್ಥಿತಿ”ಯ ಪರಂಪರೆಯನ್ನು ಉರುಳಿಸಲು ಮೀಸಲಾಗಿತ್ತು. ಭಾರತದ ಪರಂಪರೆ, ಭಾಷೆಗಳು ಮತ್ತು ಜ್ಞಾನ ವ್ಯವಸ್ಥೆಗಳಲ್ಲಿ ಹೆಮ್ಮೆಯನ್ನು ಪುನರ್ ಸಾಧಿಸಲು 10 ವರ್ಷಗಳ ರಾಷ್ಟ್ರೀಯ ಧ್ಯೇಯಕ್ಕಾಗಿ ಪ್ರಧಾನಿ ಮೋದಿ ಮನವಿ ಮಾಡಿದರು ಎಂದು ಶಶಿ ತರೂರ್ ಬರೆದುಕೊಂಡಿದ್ದಾರೆ.

ಒಟ್ಟಾರೆಯಾಗಿ, ಪ್ರಧಾನ ಮಂತ್ರಿಯವರ ಭಾಷಣವು ಆರ್ಥಿಕ ದೃಷ್ಟಿಕೋನ ಮತ್ತು ಸಂಸ್ಕೃತಿ ರಕ್ಷಣೆಗೆ ಕರೆಯಾಗಿತ್ತು. ದೇಶದ ಪ್ರಗತಿಯಾಗಿ ಹಗಲಿರುಳು ಶ್ರಮಿಸುವಂತೆ ಕರೆ ನೀಡಿದರು. ತೀವ್ರ ಶೀತ ಇದ್ದರೂ ಪ್ರಧಾನಿ ಮೋದಿ ಅವರ ಭಾಷಣವನ್ನು ಪ್ರೇಕ್ಷಕರು ಸಂತೋಷದಿಂದ ಕೇಳಿದರು ಎಂದು ತರೂರ್ ಬರೆದುಕೊಂಡಿದ್ದಾರೆ. ವೇದಿಕೆಯಲ್ಲಿ ಬಿಜೆಪಿ ನಾಯಕ ರವಿಶಂಕರ್ ಪ್ರಸಾದ್ ಎಡಭಾಗದಲ್ಲಿ ಶಶಿ ತರೂರ್ ಕುಳಿತಿರುವ ವಿಡಿಯೋಗಳು ವೈರಲ್ ಆಗಿವೆ.

ಶಶಿ ತರೂರ್ ಪ್ರಧಾನಿಯನ್ನು ಹೊಗಳಿ ಮಾತನಾಡಿರುವುದು ಇದೇ ಮೊದಲೇನಲ್ಲಾ. ಈ ಹಿಂದೆ ಹಲವು ಬಾರಿ ಪ್ರಧಾನಿ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಕಾಂಇತ್ತೀಚೆಗೆ ಕಾಂಗ್ರೆಸ್ ನಿಂದ ಅಂತರ ಕಾಯ್ದುಕೊಂಡಿರುವ ಸಂಸದ ಶಶಿ ತರೂರ್ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಹಾಡಿ ಹೊಗಳುವ ಮೂಲಕ ಪಕ್ಷದ ವರಿಷ್ಠರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಶಶಿ ತರೂರ್, ಕಳೆದ ರಾತ್ರಿ ಇಂಡಿಯನ್ ಎಕ್ಸ್ ಪ್ರೆಸ್ ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಿದ್ದ ರಾಮನಾಥ ಗೋಯೆಂಕಾ ಉಪನ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದೆ. ಅಲ್ಲಿ ಪ್ರಧಾನ ಮಂತ್ರಿಗಳು “ಅಭಿವೃದ್ಧಿಗೆ ಭಾರತದ ರಚನಾತ್ಮಕ ಅಸಹನೆ ಮತ್ತು ವಸಾಹತುಶಾಹಿ ನಂತರದ ಮನಸ್ಥಿತಿಯ ಕುರಿತು ಮಾತನಾಡಿದರು. ಭಾರತ ಇನ್ನು ಮುಂದೆ ಕೇವಲ ‘ಉದಯೋನ್ಮುಖ ಮಾರುಕಟ್ಟೆ’ ಅಲ್ಲ, ಆದರೆ ಜಗತ್ತಿಗೆ ‘ಉದಯೋನ್ಮುಖ ಮಾದರಿ’ ಎಂದು ಪ್ರಧಾನಿ ಒತ್ತಿ ಹೇಳಿದರು.

ಎಲ್ಲಾ ಸಂದರ್ಭದಲ್ಲೂ ಚುನಾವಣಾ ಮನಸ್ಥಿತಿಯಲ್ಲಿರುತ್ತಾರೆ ಎಂಬುದು ಸಾಮಾನ್ಯವಾಗಿ ನನ್ನ ವಿರುದ್ಧದ ಆರೋಪವಾಗಿದೆ ಎಂದು ಪ್ರಧಾನಿ ಹೇಳಿದ್ದಾರೆ. ಆದರೆ ಅವರು ನಿಜವಾಗಿಯೂ ಜನರ ಸಮಸ್ಯೆಗಳನ್ನು ಪರಿಹರಿಸಲು ‘ಭಾವನಾತ್ಮಕ ಮನಸ್ಥಿತಿ’ಯಲ್ಲಿರುತ್ತಾರೆ ಎಂದು ಶಶಿ ತರೂರ್ ಹೇಳಿದ್ದಾರೆ.

ಭಾರತದಲ್ಲಿ ಶಿಕ್ಷಣದ ಮೇಲೆ ವಸಾಹತುಶಾಹಿಯ ಪ್ರಭಾವದ ಮೇಲೆ ಪ್ರಧಾನಿ ಭಾಷಣ ಕೇಂದ್ರಿಕೃತವಾಗಿತ್ತು. ಭಾಷಣದ ಹೆಚ್ಚಿನ ಭಾಗವು ಮೆಕಾಲೆ ಅವರ 200 ವರ್ಷಗಳ “ಗುಲಾಮ ಮನಸ್ಥಿತಿ”ಯ ಪರಂಪರೆಯನ್ನು ಉರುಳಿಸಲು ಮೀಸಲಾಗಿತ್ತು. ಭಾರತದ ಪರಂಪರೆ, ಭಾಷೆಗಳು ಮತ್ತು ಜ್ಞಾನ ವ್ಯವಸ್ಥೆಗಳಲ್ಲಿ ಹೆಮ್ಮೆಯನ್ನು ಪುನರ್ ಸಾಧಿಸಲು 10 ವರ್ಷಗಳ ರಾಷ್ಟ್ರೀಯ ಧ್ಯೇಯಕ್ಕಾಗಿ ಪ್ರಧಾನಿ ಮೋದಿ ಮನವಿ ಮಾಡಿದರು ಎಂದು ಶಶಿ ತರೂರ್ ಬರೆದುಕೊಂಡಿದ್ದಾರೆ.

ಒಟ್ಟಾರೆಯಾಗಿ, ಪ್ರಧಾನ ಮಂತ್ರಿಯವರ ಭಾಷಣವು ಆರ್ಥಿಕ ದೃಷ್ಟಿಕೋನ ಮತ್ತು ಸಂಸ್ಕೃತಿ ರಕ್ಷಣೆಗೆ ಕರೆಯಾಗಿತ್ತು. ದೇಶದ ಪ್ರಗತಿಯಾಗಿ ಹಗಲಿರುಳು ಶ್ರಮಿಸುವಂತೆ ಕರೆ ನೀಡಿದರು. ತೀವ್ರ ಶೀತ ಇದ್ದರೂ ಪ್ರಧಾನಿ ಮೋದಿ ಅವರ ಭಾಷಣವನ್ನು ಪ್ರೇಕ್ಷಕರು ಸಂತೋಷದಿಂದ ಕೇಳಿದರು ಎಂದು ತರೂರ್ ಬರೆದುಕೊಂಡಿದ್ದಾರೆ. ವೇದಿಕೆಯಲ್ಲಿ ಬಿಜೆಪಿ ನಾಯಕ ರವಿಶಂಕರ್ ಪ್ರಸಾದ್ ಎಡಭಾಗದಲ್ಲಿ ಶಶಿ ತರೂರ್ ಕುಳಿತಿರುವ ವಿಡಿಯೋಗಳು ವೈರಲ್ ಆಗಿವೆ.

ಶಶಿ ತರೂರ್ ಪ್ರಧಾನಿಯನ್ನು ಹೊಗಳಿ ಮಾತನಾಡಿರುವುದು ಇದೇ ಮೊದಲೇನಲ್ಲಾ. ಈ ಹಿಂದೆ ಹಲವು ಬಾರಿ ಪ್ರಧಾನಿ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಕಾಂಗ್ರೆಸ್ ಕೆಂಗಣ್ಣಿಗೆ ಗುರಿಯಾಗಿದ್ದರು. ಏಫ್ರಿಲ್ 14ರ ಪಹಲ್ಗಾಮ್ ದಾಳಿ ನಂತರ ವಿದೇಶಕ್ಕೆ ತೆರಳಿದ ನಿಯೋಗದಲ್ಲಿ ಶಶಿ ತರೂರ್ ಕಾಣಿಸಿಕೊಂಡ ನಂತರ ಕಾಂಗ್ರೆಸ್ ಹಾಗೂ ಅವರ ನಡುವಿನ ಸಂಬಂಧ ಬಹಳಷ್ಟು ಹದಗೆಟ್ಟಿದ್ದು, ಶಶಿ ತರೂರ್ ಬಿಜೆಪಿ ಸೇರ್ಪಡೆಯಾಗ್ತಾರಾ ಎನ್ನುವ ಚರ್ಚೆಗಳು ರಾಜಕೀಯ ಕ್ಷೇತ್ರದಲ್ಲಿ ನಡೆಯುತ್ತಿವೆ. ಗ್ರೆಸ್ ಕೆಂಗಣ್ಣಿಗೆ ಗುರಿಯಾಗಿದ್ದರು. ಏಫ್ರಿಲ್ 14ರ ಪಹಲ್ಗಾಮ್ ದಾಳಿ ನಂತರ ವಿದೇಶಕ್ಕೆ ತೆರಳಿದ ನಿಯೋಗದಲ್ಲಿ ಶಶಿ ತರೂರ್ ಕಾಣಿಸಿಕೊಂಡ ನಂತರ ಕಾಂಗ್ರೆಸ್ ಹಾಗೂ ಅವರ ನಡುವಿನ ಸಂಬಂಧ ಬಹಳಷ್ಟು ಹದಗೆಟ್ಟಿದ್ದು, ಶಶಿ ತರೂರ್ ಬಿಜೆಪಿ ಸೇರ್ಪಡೆಯಾಗ್ತಾರಾ ಎನ್ನುವ ಚರ್ಚೆಗಳು ರಾಜಕೀಯ ಕ್ಷೇತ್ರದಲ್ಲಿ ನಡೆಯುತ್ತಿವೆ. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...